AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: 3ನೇ ದಿನದಾಟದಲ್ಲಿ ಮೈದಾನಕ್ಕಿಳಿಯದ ರೋಹಿತ್ ಶರ್ಮಾ

Rohit Sharma: ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಹಿಟ್​ಮ್ಯಾನ್ ಶತಕ ಸಿಡಿಸಿ ಮಿಂಚಿದ್ದರು. ಆದರೆ ಮೂರನೇ ದಿನದಾಟದ ಫೀಲ್ಡಿಂಗ್ ವೇಳೆ ರೋಹಿತ್ ಶರ್ಮಾ ಕಾಣಿಸಿಕೊಂಡಿಲ್ಲ.

TV9 Web
| Edited By: |

Updated on:Mar 09, 2024 | 12:49 PM

Share
ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊರಗುಳಿದಿದ್ದಾರೆ. 2ನೇ ದಿನದಾಟದಲ್ಲಿ ಶತಕ ಸಿಡಿಸಿ ಮಿಂಚಿದ್ದ ಹಿಟ್​ಮ್ಯಾನ್ ಬೆನ್ನು ನೋವಿನ ಕಾರಣ ಶನಿವಾರ ಮೈದಾನಕ್ಕಿಳಿದಿಲ್ಲ.

ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊರಗುಳಿದಿದ್ದಾರೆ. 2ನೇ ದಿನದಾಟದಲ್ಲಿ ಶತಕ ಸಿಡಿಸಿ ಮಿಂಚಿದ್ದ ಹಿಟ್​ಮ್ಯಾನ್ ಬೆನ್ನು ನೋವಿನ ಕಾರಣ ಶನಿವಾರ ಮೈದಾನಕ್ಕಿಳಿದಿಲ್ಲ.

1 / 5
ಟೀಮ್ ಇಂಡಿಯಾದ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ 162 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 103 ರನ್ ಬಾರಿಸಿದ್ದರು. ಈ ವೇಳೆ ಬೆನ್ನು ನೋವಿನ ಸಮಸ್ಯೆಗೆ ತುತ್ತಾಗಿದ್ದರು. ಇದೇ ಕಾರಣದಿಂದಾಗಿ ಮೂರನೇ ದಿನದಾಟದಲ್ಲಿ ಟೀಮ್ ಇಂಡಿಯಾ ಫೀಲ್ಡಿಂಗ್​ ವೇಳೆ ರೋಹಿತ್ ಶರ್ಮಾ ಕಾಣಿಸಿಕೊಂಡಿಲ್ಲ.

ಟೀಮ್ ಇಂಡಿಯಾದ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ 162 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 103 ರನ್ ಬಾರಿಸಿದ್ದರು. ಈ ವೇಳೆ ಬೆನ್ನು ನೋವಿನ ಸಮಸ್ಯೆಗೆ ತುತ್ತಾಗಿದ್ದರು. ಇದೇ ಕಾರಣದಿಂದಾಗಿ ಮೂರನೇ ದಿನದಾಟದಲ್ಲಿ ಟೀಮ್ ಇಂಡಿಯಾ ಫೀಲ್ಡಿಂಗ್​ ವೇಳೆ ರೋಹಿತ್ ಶರ್ಮಾ ಕಾಣಿಸಿಕೊಂಡಿಲ್ಲ.

2 / 5
ಇನ್ನು ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಉಪನಾಯಕ ಜಸ್​ಪ್ರೀತ್ ಬುಮ್ರಾ ಮುನ್ನಡೆಸುತ್ತಿದ್ದಾರೆ. ಅದರಂತೆ ಬುಮ್ರಾ ನಾಯಕತ್ವದಲ್ಲಿ ಭಾರತ ತಂಡ ಕಣಕ್ಕಿಳಿದಿದೆ. ಅಲ್ಲದೆ ಇಂಗ್ಲೆಂಡ್ ತಂಡದ ದ್ವಿತೀಯ ಇನಿಂಗ್ಸ್​ನಲ್ಲಿ ಭಾರತೀಯ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ.

ಇನ್ನು ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಉಪನಾಯಕ ಜಸ್​ಪ್ರೀತ್ ಬುಮ್ರಾ ಮುನ್ನಡೆಸುತ್ತಿದ್ದಾರೆ. ಅದರಂತೆ ಬುಮ್ರಾ ನಾಯಕತ್ವದಲ್ಲಿ ಭಾರತ ತಂಡ ಕಣಕ್ಕಿಳಿದಿದೆ. ಅಲ್ಲದೆ ಇಂಗ್ಲೆಂಡ್ ತಂಡದ ದ್ವಿತೀಯ ಇನಿಂಗ್ಸ್​ನಲ್ಲಿ ಭಾರತೀಯ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ.

3 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್  ಝಾಕ್ ಕ್ರಾಲಿ (79) ಅವರ ಅರ್ಧಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 218 ರನ್​ ಕಲೆಹಾಕಿತ್ತು. ಇದಾದ ಬಳಿಕ ಮೊದಲ ಇನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (103) ಹಾಗೂ ಶುಭ್​ಮನ್ ಗಿಲ್ (110) ಶತಕ ಸಿಡಿಸಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಝಾಕ್ ಕ್ರಾಲಿ (79) ಅವರ ಅರ್ಧಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 218 ರನ್​ ಕಲೆಹಾಕಿತ್ತು. ಇದಾದ ಬಳಿಕ ಮೊದಲ ಇನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (103) ಹಾಗೂ ಶುಭ್​ಮನ್ ಗಿಲ್ (110) ಶತಕ ಸಿಡಿಸಿದ್ದರು.

4 / 5
ಈ ಶತಕಗಳ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 477 ರನ್​ ಕಲೆಹಾಕಿದೆ. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 259 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಇದೀಗ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್​ ಬ್ಯಾಟಿಂಗ್ ಮಾಡುತ್ತಿದೆ. ಅಲ್ಲದೆ ಭೋಜನಾ ವಿರಾಮದ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು 103 ರನ್ ಕಲೆಹಾಕಿದೆ.

ಈ ಶತಕಗಳ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 477 ರನ್​ ಕಲೆಹಾಕಿದೆ. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 259 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಇದೀಗ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್​ ಬ್ಯಾಟಿಂಗ್ ಮಾಡುತ್ತಿದೆ. ಅಲ್ಲದೆ ಭೋಜನಾ ವಿರಾಮದ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು 103 ರನ್ ಕಲೆಹಾಕಿದೆ.

5 / 5

Published On - 12:26 pm, Sat, 9 March 24

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ