AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಆಘಾತ: ರೋಹಿತ್ ಶರ್ಮಾ ಗಾಯಾಳು

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​ಗಳ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ಕಂಡಿದೆ. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಉಭಯ ತಂಡಗಳು ಸಿದ್ಧತೆಯಲ್ಲಿದೆ. ಈ ಸಿದ್ಧತೆಯ ನಡುವೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Dec 22, 2024 | 7:05 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್​ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಹಿಟ್​​ಮ್ಯಾನ್ ಗಾಯಗೊಂಡಿದ್ದು, ಹೀಗಾಗಿ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್​ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಹಿಟ್​​ಮ್ಯಾನ್ ಗಾಯಗೊಂಡಿದ್ದು, ಹೀಗಾಗಿ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದಾರೆ.

1 / 5
ನೆಟ್ಸ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾ ಅವರು ರೋಹಿತ್ ಶರ್ಮಾಗೆ ಚೆಂಡೆಸೆಯುತ್ತಿದ್ದರು. ಇದೇ ವೇಳೆ ಚೆಂಡು ಅವರ ಎಡ ಮೊಣಕಾಲಿಗೆ ತಾಗಿದೆ. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದಾರೆ. ಅಲ್ಲದೆ ಆ ಬಳಿಕ ಅವರಿಗೆ ಫಿಸಿಯೋ ಆರೈಕೆ ಮಾಡಿದ್ದಾರೆ.

ನೆಟ್ಸ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾ ಅವರು ರೋಹಿತ್ ಶರ್ಮಾಗೆ ಚೆಂಡೆಸೆಯುತ್ತಿದ್ದರು. ಇದೇ ವೇಳೆ ಚೆಂಡು ಅವರ ಎಡ ಮೊಣಕಾಲಿಗೆ ತಾಗಿದೆ. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದಾರೆ. ಅಲ್ಲದೆ ಆ ಬಳಿಕ ಅವರಿಗೆ ಫಿಸಿಯೋ ಆರೈಕೆ ಮಾಡಿದ್ದಾರೆ.

2 / 5
ಈ ಆರೈಕೆಯ ಹೊರತಾಗಿಯೂ ನೋವಿನ ಕಾರಣ ರೋಹಿತ್ ಶರ್ಮಾ ಅಭ್ಯಾಸವನ್ನು ಮುಂದುವರೆಸಲಿಲ್ಲ. ಅಲ್ಲದೆ ನಿಲ್ಲಲು ಕೂಡ ತಡಕಾಡಿದರು. ಹೀಗಾಗಿ ಭಾನುವಾರದ 2ನೇ ಅವಧಿಯ ಅಭ್ಯಾಸದಿಂದ ರೋಹಿತ್ ಶರ್ಮಾ ಹೊರಗುಳಿದರು. ಇದೀಗ ಹಿಟ್​​ಮ್ಯಾನ್ ಗಾಯಗೊಂಡಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

ಈ ಆರೈಕೆಯ ಹೊರತಾಗಿಯೂ ನೋವಿನ ಕಾರಣ ರೋಹಿತ್ ಶರ್ಮಾ ಅಭ್ಯಾಸವನ್ನು ಮುಂದುವರೆಸಲಿಲ್ಲ. ಅಲ್ಲದೆ ನಿಲ್ಲಲು ಕೂಡ ತಡಕಾಡಿದರು. ಹೀಗಾಗಿ ಭಾನುವಾರದ 2ನೇ ಅವಧಿಯ ಅಭ್ಯಾಸದಿಂದ ರೋಹಿತ್ ಶರ್ಮಾ ಹೊರಗುಳಿದರು. ಇದೀಗ ಹಿಟ್​​ಮ್ಯಾನ್ ಗಾಯಗೊಂಡಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

3 / 5
ಏಕೆಂದರೆ ಬಾಕ್ಸಿಂಗ್ ಡೇ ಟೆಸ್ಟ್ ಶುರುವಾಗಲು ಇನ್ನು ದಿನಗಳು ಮಾತ್ರ ಉಳಿದಿವೆ. ಡಿಸೆಂಬರ್ 26 ರಿಂದ 4ನೇ ಟೆಸ್ಟ್ ಆರಂಭವಾಗಲಿದ್ದು, ಅದಕ್ಕೂ ಮುನ್ನ ರೋಹಿತ್ ಶರ್ಮಾ ಗಾಯಗೊಂಡಿರುವುದು ಆತಂಕವನ್ನುಂಟು ಮಾಡಿದೆ. ಏಕೆಂದರೆ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು.

ಏಕೆಂದರೆ ಬಾಕ್ಸಿಂಗ್ ಡೇ ಟೆಸ್ಟ್ ಶುರುವಾಗಲು ಇನ್ನು ದಿನಗಳು ಮಾತ್ರ ಉಳಿದಿವೆ. ಡಿಸೆಂಬರ್ 26 ರಿಂದ 4ನೇ ಟೆಸ್ಟ್ ಆರಂಭವಾಗಲಿದ್ದು, ಅದಕ್ಕೂ ಮುನ್ನ ರೋಹಿತ್ ಶರ್ಮಾ ಗಾಯಗೊಂಡಿರುವುದು ಆತಂಕವನ್ನುಂಟು ಮಾಡಿದೆ. ಏಕೆಂದರೆ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು.

4 / 5
ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಲು ಮುಂದಿನ ಎರಡೂ ಪಂದ್ಯಗಳು ತುಂಬಾ ಮುಖ್ಯ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕ ಗಾಯಗೊಂಡಿರುವುದು ಭಾರತ ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು. ಹೀಗಾಗಿ ಮುಂದಿನ ಮೂರು ದಿನಗಳ ಒಳಗೆ ರೋಹಿತ್ ಶರ್ಮಾ ಸಂಪೂರ್ಣವಾಗಿ ಚೇತರಿಸಿಕೊಂಡು ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಈಗ ದೊಡ್ಡ ಪ್ರಶ್ನೆ.

ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಲು ಮುಂದಿನ ಎರಡೂ ಪಂದ್ಯಗಳು ತುಂಬಾ ಮುಖ್ಯ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕ ಗಾಯಗೊಂಡಿರುವುದು ಭಾರತ ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು. ಹೀಗಾಗಿ ಮುಂದಿನ ಮೂರು ದಿನಗಳ ಒಳಗೆ ರೋಹಿತ್ ಶರ್ಮಾ ಸಂಪೂರ್ಣವಾಗಿ ಚೇತರಿಸಿಕೊಂಡು ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಈಗ ದೊಡ್ಡ ಪ್ರಶ್ನೆ.

5 / 5

Published On - 7:05 am, Sun, 22 December 24

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?