Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಆಘಾತ: ರೋಹಿತ್ ಶರ್ಮಾ ಗಾಯಾಳು

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​ಗಳ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ಕಂಡಿದೆ. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಉಭಯ ತಂಡಗಳು ಸಿದ್ಧತೆಯಲ್ಲಿದೆ. ಈ ಸಿದ್ಧತೆಯ ನಡುವೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Dec 22, 2024 | 7:05 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್​ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಹಿಟ್​​ಮ್ಯಾನ್ ಗಾಯಗೊಂಡಿದ್ದು, ಹೀಗಾಗಿ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್​ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಹಿಟ್​​ಮ್ಯಾನ್ ಗಾಯಗೊಂಡಿದ್ದು, ಹೀಗಾಗಿ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದಾರೆ.

1 / 5
ನೆಟ್ಸ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾ ಅವರು ರೋಹಿತ್ ಶರ್ಮಾಗೆ ಚೆಂಡೆಸೆಯುತ್ತಿದ್ದರು. ಇದೇ ವೇಳೆ ಚೆಂಡು ಅವರ ಎಡ ಮೊಣಕಾಲಿಗೆ ತಾಗಿದೆ. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದಾರೆ. ಅಲ್ಲದೆ ಆ ಬಳಿಕ ಅವರಿಗೆ ಫಿಸಿಯೋ ಆರೈಕೆ ಮಾಡಿದ್ದಾರೆ.

ನೆಟ್ಸ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾ ಅವರು ರೋಹಿತ್ ಶರ್ಮಾಗೆ ಚೆಂಡೆಸೆಯುತ್ತಿದ್ದರು. ಇದೇ ವೇಳೆ ಚೆಂಡು ಅವರ ಎಡ ಮೊಣಕಾಲಿಗೆ ತಾಗಿದೆ. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದಾರೆ. ಅಲ್ಲದೆ ಆ ಬಳಿಕ ಅವರಿಗೆ ಫಿಸಿಯೋ ಆರೈಕೆ ಮಾಡಿದ್ದಾರೆ.

2 / 5
ಈ ಆರೈಕೆಯ ಹೊರತಾಗಿಯೂ ನೋವಿನ ಕಾರಣ ರೋಹಿತ್ ಶರ್ಮಾ ಅಭ್ಯಾಸವನ್ನು ಮುಂದುವರೆಸಲಿಲ್ಲ. ಅಲ್ಲದೆ ನಿಲ್ಲಲು ಕೂಡ ತಡಕಾಡಿದರು. ಹೀಗಾಗಿ ಭಾನುವಾರದ 2ನೇ ಅವಧಿಯ ಅಭ್ಯಾಸದಿಂದ ರೋಹಿತ್ ಶರ್ಮಾ ಹೊರಗುಳಿದರು. ಇದೀಗ ಹಿಟ್​​ಮ್ಯಾನ್ ಗಾಯಗೊಂಡಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

ಈ ಆರೈಕೆಯ ಹೊರತಾಗಿಯೂ ನೋವಿನ ಕಾರಣ ರೋಹಿತ್ ಶರ್ಮಾ ಅಭ್ಯಾಸವನ್ನು ಮುಂದುವರೆಸಲಿಲ್ಲ. ಅಲ್ಲದೆ ನಿಲ್ಲಲು ಕೂಡ ತಡಕಾಡಿದರು. ಹೀಗಾಗಿ ಭಾನುವಾರದ 2ನೇ ಅವಧಿಯ ಅಭ್ಯಾಸದಿಂದ ರೋಹಿತ್ ಶರ್ಮಾ ಹೊರಗುಳಿದರು. ಇದೀಗ ಹಿಟ್​​ಮ್ಯಾನ್ ಗಾಯಗೊಂಡಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

3 / 5
ಏಕೆಂದರೆ ಬಾಕ್ಸಿಂಗ್ ಡೇ ಟೆಸ್ಟ್ ಶುರುವಾಗಲು ಇನ್ನು ದಿನಗಳು ಮಾತ್ರ ಉಳಿದಿವೆ. ಡಿಸೆಂಬರ್ 26 ರಿಂದ 4ನೇ ಟೆಸ್ಟ್ ಆರಂಭವಾಗಲಿದ್ದು, ಅದಕ್ಕೂ ಮುನ್ನ ರೋಹಿತ್ ಶರ್ಮಾ ಗಾಯಗೊಂಡಿರುವುದು ಆತಂಕವನ್ನುಂಟು ಮಾಡಿದೆ. ಏಕೆಂದರೆ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು.

ಏಕೆಂದರೆ ಬಾಕ್ಸಿಂಗ್ ಡೇ ಟೆಸ್ಟ್ ಶುರುವಾಗಲು ಇನ್ನು ದಿನಗಳು ಮಾತ್ರ ಉಳಿದಿವೆ. ಡಿಸೆಂಬರ್ 26 ರಿಂದ 4ನೇ ಟೆಸ್ಟ್ ಆರಂಭವಾಗಲಿದ್ದು, ಅದಕ್ಕೂ ಮುನ್ನ ರೋಹಿತ್ ಶರ್ಮಾ ಗಾಯಗೊಂಡಿರುವುದು ಆತಂಕವನ್ನುಂಟು ಮಾಡಿದೆ. ಏಕೆಂದರೆ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು.

4 / 5
ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಲು ಮುಂದಿನ ಎರಡೂ ಪಂದ್ಯಗಳು ತುಂಬಾ ಮುಖ್ಯ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕ ಗಾಯಗೊಂಡಿರುವುದು ಭಾರತ ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು. ಹೀಗಾಗಿ ಮುಂದಿನ ಮೂರು ದಿನಗಳ ಒಳಗೆ ರೋಹಿತ್ ಶರ್ಮಾ ಸಂಪೂರ್ಣವಾಗಿ ಚೇತರಿಸಿಕೊಂಡು ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಈಗ ದೊಡ್ಡ ಪ್ರಶ್ನೆ.

ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಲು ಮುಂದಿನ ಎರಡೂ ಪಂದ್ಯಗಳು ತುಂಬಾ ಮುಖ್ಯ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕ ಗಾಯಗೊಂಡಿರುವುದು ಭಾರತ ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು. ಹೀಗಾಗಿ ಮುಂದಿನ ಮೂರು ದಿನಗಳ ಒಳಗೆ ರೋಹಿತ್ ಶರ್ಮಾ ಸಂಪೂರ್ಣವಾಗಿ ಚೇತರಿಸಿಕೊಂಡು ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಈಗ ದೊಡ್ಡ ಪ್ರಶ್ನೆ.

5 / 5

Published On - 7:05 am, Sun, 22 December 24

Follow us
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ