Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 3rd ODI: ಮೂರನೇ ಏಕದಿನ ಪಂದ್ಯ ಮುಗಿದ ಬಳಿಕ ರೋಹಿತ್ ಶರ್ಮಾ ಆಡಿದ ಮಾತುಗಳೇನು ಕೇಳಿ

Rohit Sharma in Post match Presentation: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಸೋಲು ಕಂಡಿತು. ಆದರೆ, ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಏನು ಹೇಳಿದ್ದಾರೆ ನೋಡಿ.

Vinay Bhat
|

Updated on: Sep 28, 2023 | 7:15 AM

ಭಾರತ ತಂಡದ ದಿಗ್ಗಜ ಆಟಗಾರರ ಕಮ್​ಬ್ಯಾಕ್ ಹೊರತಾಗಿಯೂ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡಿದೆ. ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ರೋಹಿತ್ ಪಡೆ ವೈಫಲ್ಯ ಅನುಭವಿಸಿ ಸರಣಿ ಕ್ಲೀನ್ ಸ್ವೀಪ್ ಮಾಡುವಲ್ಲಿ ಎಡವಿತು.

ಭಾರತ ತಂಡದ ದಿಗ್ಗಜ ಆಟಗಾರರ ಕಮ್​ಬ್ಯಾಕ್ ಹೊರತಾಗಿಯೂ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡಿದೆ. ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ರೋಹಿತ್ ಪಡೆ ವೈಫಲ್ಯ ಅನುಭವಿಸಿ ಸರಣಿ ಕ್ಲೀನ್ ಸ್ವೀಪ್ ಮಾಡುವಲ್ಲಿ ಎಡವಿತು.

1 / 7
ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಏನು ಹೇಳಿದ್ದಾರೆ ನೋಡಿ. ''ನಾನು ತುಂಬಾ ಸಂತಸವಾಗಿದ್ದೇನೆ. ಇಂದು ನಾನು ಹೊಡೆತ ಶಾಟ್ ಉತ್ತಮವಾಗಿತ್ತು, ಇದರಿಂದ ಖುಷಿ ಆಗಿದೆ,'' ಎಂದು ಹಿಟ್​ಮ್ಯಾನ್ ಹೇಳಿದ್ದಾರೆ.

ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಏನು ಹೇಳಿದ್ದಾರೆ ನೋಡಿ. ''ನಾನು ತುಂಬಾ ಸಂತಸವಾಗಿದ್ದೇನೆ. ಇಂದು ನಾನು ಹೊಡೆತ ಶಾಟ್ ಉತ್ತಮವಾಗಿತ್ತು, ಇದರಿಂದ ಖುಷಿ ಆಗಿದೆ,'' ಎಂದು ಹಿಟ್​ಮ್ಯಾನ್ ಹೇಳಿದ್ದಾರೆ.

2 / 7
ಕೊನೆಯ 7-8 ಏಕದಿನ ಪಂದ್ಯಗಳಲ್ಲಿ ನಾನು ಅತ್ಯುತ್ತಮ ಪ್ರದರ್ಶನ ನೀಡಿದ್ದೇವೆ. ವಿಭಿನ್ನ ಪರಿಸ್ಥಿತಿಗಳು ಮತ್ತು ವಿಭಿನ್ನ ತಂಡಗಳ ವಿರುದ್ಧ ನಾವು ಅನೇಕ ಸವಾಲುಗಳನ್ನು ಎದುರಿಸಿದ್ದೇವೆ. ಆ ಸವಾಲಿಗೆ ನಾವು ಉತ್ತಮವಾಗಿ ಪ್ರತಿಕ್ರಿಯಿಸಿದ್ದೇವೆ ಎಂದು ನಾನು ಭಾವಿಸಿದ್ದೇನೆ - ರೋಹಿತ್ ಶರ್ಮಾ.

ಕೊನೆಯ 7-8 ಏಕದಿನ ಪಂದ್ಯಗಳಲ್ಲಿ ನಾನು ಅತ್ಯುತ್ತಮ ಪ್ರದರ್ಶನ ನೀಡಿದ್ದೇವೆ. ವಿಭಿನ್ನ ಪರಿಸ್ಥಿತಿಗಳು ಮತ್ತು ವಿಭಿನ್ನ ತಂಡಗಳ ವಿರುದ್ಧ ನಾವು ಅನೇಕ ಸವಾಲುಗಳನ್ನು ಎದುರಿಸಿದ್ದೇವೆ. ಆ ಸವಾಲಿಗೆ ನಾವು ಉತ್ತಮವಾಗಿ ಪ್ರತಿಕ್ರಿಯಿಸಿದ್ದೇವೆ ಎಂದು ನಾನು ಭಾವಿಸಿದ್ದೇನೆ - ರೋಹಿತ್ ಶರ್ಮಾ.

3 / 7
ದುರದೃಷ್ಟವಶಾತ್ ನಾವು ಇಂದು ಜಯ ಸಾಧಿಸಲು ಸಾಧ್ಯವಾಗಲಿಲ್ಲ. ಜಸ್​ಪ್ರಿತ್ ಬುಮ್ರಾ ಮೇಲೆ ನಾನು ಬಹಳ ಸಂತೋಷವಾಗಿದ್ದೇನೆ. ಅವರು ತುಂಬಾ ಕೌಶಲ್ಯವನ್ನು ಹೊಂದಿದ್ದಾರೆ. ಒಂದು ಕೆಟ್ಟ ಆಟ ಎಲ್ಲರಿಗೂ ಸಂಭವಿಸಬಹುದು. ಆದರೆ, ಅವರು ಮಾನಸಿಕವಾಗಿ ಆ ವಿಚಾರವನ್ನು ಹೇಗೆ ತೆಗೆದುಕೊಳ್ಳುತ್ತಾರೆ ಎಂಬುದು ಮುಖ್ಯ ಎಂಬುದು ರೋಹಿತ್ ಶರ್ಮಾ ಮಾತು.

ದುರದೃಷ್ಟವಶಾತ್ ನಾವು ಇಂದು ಜಯ ಸಾಧಿಸಲು ಸಾಧ್ಯವಾಗಲಿಲ್ಲ. ಜಸ್​ಪ್ರಿತ್ ಬುಮ್ರಾ ಮೇಲೆ ನಾನು ಬಹಳ ಸಂತೋಷವಾಗಿದ್ದೇನೆ. ಅವರು ತುಂಬಾ ಕೌಶಲ್ಯವನ್ನು ಹೊಂದಿದ್ದಾರೆ. ಒಂದು ಕೆಟ್ಟ ಆಟ ಎಲ್ಲರಿಗೂ ಸಂಭವಿಸಬಹುದು. ಆದರೆ, ಅವರು ಮಾನಸಿಕವಾಗಿ ಆ ವಿಚಾರವನ್ನು ಹೇಗೆ ತೆಗೆದುಕೊಳ್ಳುತ್ತಾರೆ ಎಂಬುದು ಮುಖ್ಯ ಎಂಬುದು ರೋಹಿತ್ ಶರ್ಮಾ ಮಾತು.

4 / 7
ನಮ್ಮ ತಂಡದಲ್ಲಿರುವ 15 ಆಟಗಾರರ ಬಗ್ಗೆ ಮಾತನಾಡುವಾಗ ನಮಗೆ ಏನು ಬೇಕು ಎಂದು ಸ್ಪಷ್ಟವಾಗಿದೆ. ನಾವು ಗೊಂದಲಕ್ಕೀಡಾಗಿಲ್ಲ, ತಂಡವಾಗಿ ನಾವು ಏನು ಮಾಡಬೇಕು ಎಂಬುದು ನಮಗೆ ತಿಳಿದಿದೆ. ಪ್ರತಿಯೊಬ್ಬರೂ ಬಂದು ತಮ್ಮ ಪಾತ್ರವನ್ನು ವಹಿಸಬೇಕೆಂದು ನಾವು ಬಯಸುತ್ತೇವೆ. ಈ ಮೂಲಕವೇ ನಾವು ಚಾಂಪಿಯನ್‌ಶಿಪ್‌ಗಳನ್ನು ಗೆಲ್ಲುವುದು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ನಮ್ಮ ತಂಡದಲ್ಲಿರುವ 15 ಆಟಗಾರರ ಬಗ್ಗೆ ಮಾತನಾಡುವಾಗ ನಮಗೆ ಏನು ಬೇಕು ಎಂದು ಸ್ಪಷ್ಟವಾಗಿದೆ. ನಾವು ಗೊಂದಲಕ್ಕೀಡಾಗಿಲ್ಲ, ತಂಡವಾಗಿ ನಾವು ಏನು ಮಾಡಬೇಕು ಎಂಬುದು ನಮಗೆ ತಿಳಿದಿದೆ. ಪ್ರತಿಯೊಬ್ಬರೂ ಬಂದು ತಮ್ಮ ಪಾತ್ರವನ್ನು ವಹಿಸಬೇಕೆಂದು ನಾವು ಬಯಸುತ್ತೇವೆ. ಈ ಮೂಲಕವೇ ನಾವು ಚಾಂಪಿಯನ್‌ಶಿಪ್‌ಗಳನ್ನು ಗೆಲ್ಲುವುದು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

5 / 7
ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ಮಿಚೆಲ್ ಮಾರ್ಶ್ 84 ಎಸೆತಗಳಲ್ಲಿ 96, ಸ್ಟೀವ್ ಸ್ಮಿತ್ 74, ಲಾಬುಶೇನ್ 72 ಹಾಗೂ ವಾರ್ನರ್ 56 ರನ್ ಸಿಡಿಸಿದರು. ಭಾರತ ಪರ ಬುಮ್ರಾ 3 ವಿಕೆಟ್ ಪಡೆದರು.

ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ಮಿಚೆಲ್ ಮಾರ್ಶ್ 84 ಎಸೆತಗಳಲ್ಲಿ 96, ಸ್ಟೀವ್ ಸ್ಮಿತ್ 74, ಲಾಬುಶೇನ್ 72 ಹಾಗೂ ವಾರ್ನರ್ 56 ರನ್ ಸಿಡಿಸಿದರು. ಭಾರತ ಪರ ಬುಮ್ರಾ 3 ವಿಕೆಟ್ ಪಡೆದರು.

6 / 7
ಟಾರ್ಗೆಟ್ ಬೆನ್ನಟ್ಟಿದ ಭಾರತ 49.4 ಓವರ್​ಗಳಲ್ಲಿ 286 ರನ್​ಗೆ ಆಲೌಟ್ ಆಯಿತು. ತಂಡದ ಪರ ರೋಹಿತ್ 57 ಎಸೆತಗಳಲ್ಲಿ 81 ರನ್ ಸಿಡಿಸಿದರೆ, ಕೊಹ್ಲಿ 56 ಹಾಗೂ ಶ್ರೇಯಸ್ ಅಯ್ಯರ್ 48 ರನ್ ಗಳಿಸಿದರು. ಉಳಿದ ಬ್ಯಾಟರ್​ಗಳೆಲ್ಲ ವೈಫಲ್ಯ ಅನುಭವಿಸಿದರು. ಆಸೀಸ್ ಪರ ಗ್ಲೆನ್ ಮ್ಯಾಕ್ಸ್​ವೆಲ್ 4 ವಿಕೆಟ್ ಕಿತ್ತು ಮಿಂಚಿದರು.

ಟಾರ್ಗೆಟ್ ಬೆನ್ನಟ್ಟಿದ ಭಾರತ 49.4 ಓವರ್​ಗಳಲ್ಲಿ 286 ರನ್​ಗೆ ಆಲೌಟ್ ಆಯಿತು. ತಂಡದ ಪರ ರೋಹಿತ್ 57 ಎಸೆತಗಳಲ್ಲಿ 81 ರನ್ ಸಿಡಿಸಿದರೆ, ಕೊಹ್ಲಿ 56 ಹಾಗೂ ಶ್ರೇಯಸ್ ಅಯ್ಯರ್ 48 ರನ್ ಗಳಿಸಿದರು. ಉಳಿದ ಬ್ಯಾಟರ್​ಗಳೆಲ್ಲ ವೈಫಲ್ಯ ಅನುಭವಿಸಿದರು. ಆಸೀಸ್ ಪರ ಗ್ಲೆನ್ ಮ್ಯಾಕ್ಸ್​ವೆಲ್ 4 ವಿಕೆಟ್ ಕಿತ್ತು ಮಿಂಚಿದರು.

7 / 7
Follow us
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ