AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN, ICC World Cup: ಪೋಸ್ಟ್ ಮ್ಯಾಚ್​ನಲ್ಲಿ ಕೊಹ್ಲಿ ಶತಕದ ಬಗ್ಗೆ ಒಂದೂ ಮಾತನಾಡದ ರೋಹಿತ್

Rohit Sharma Post Match Presentation, India vs Bangladesh ICC World Cup: ವಿಶ್ವಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧ ಜಯ ಸಾಧಿಸಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಂಡದ ಗೆಲುವಿಗೆ ಕಾರಣರಾದ ವಿರಾಟ್ ಕೊಹ್ಲಿ ಬಗ್ಗೆ ಒಂದು ಮಾತು ಆಡಲಿಲ್ಲ. ಬದಲಾಗಿ ಅವರು ಏನೆಲ್ಲ ಹೇಳಿದರು ಎಂಬುದನ್ನು ನೋಡೋಣ.

Vinay Bhat
|

Updated on: Oct 20, 2023 | 7:41 AM

ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಗುರುವಾರ ನಡೆದ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮ್ಯಾಚ್​ನಲ್ಲಿ ವಿರಾಟ್ ಕೊಹ್ಲಿ ಅವರ ಅಜೇಯ ಶತಕದ ನೆರವಿನಿಂದ ಟೀಮ್ ಇಂಡಿಯಾ 7 ವಿಕೆಟ್​ಗಳ ಗೆಲುವು ಕಂಡು ಟೂರ್ನಿಯಲ್ಲಿ ಸತತ ನಾಲ್ಕನೇ ಜಯ ಕಂಡಿತು.

ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಗುರುವಾರ ನಡೆದ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮ್ಯಾಚ್​ನಲ್ಲಿ ವಿರಾಟ್ ಕೊಹ್ಲಿ ಅವರ ಅಜೇಯ ಶತಕದ ನೆರವಿನಿಂದ ಟೀಮ್ ಇಂಡಿಯಾ 7 ವಿಕೆಟ್​ಗಳ ಗೆಲುವು ಕಂಡು ಟೂರ್ನಿಯಲ್ಲಿ ಸತತ ನಾಲ್ಕನೇ ಜಯ ಕಂಡಿತು.

1 / 7
ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಂಡದ ಗೆಲುವಿಗೆ ಕಾರಣರಾದ ವಿರಾಟ್ ಕೊಹ್ಲಿ ಬಗ್ಗೆ ಒಂದು ಮಾತು ಆಡಲಿಲ್ಲ. ಬದಲಾಗಿ ಅವರು ಏನೆಲ್ಲ ಹೇಳಿದರು ಎಂಬುದನ್ನು ನೋಡೋಣ.

ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಂಡದ ಗೆಲುವಿಗೆ ಕಾರಣರಾದ ವಿರಾಟ್ ಕೊಹ್ಲಿ ಬಗ್ಗೆ ಒಂದು ಮಾತು ಆಡಲಿಲ್ಲ. ಬದಲಾಗಿ ಅವರು ಏನೆಲ್ಲ ಹೇಳಿದರು ಎಂಬುದನ್ನು ನೋಡೋಣ.

2 / 7
ಇದು ಉತ್ತಮ ಗೆಲುವು, ನಾವು ಈರೀತಿಯ ಜಯವನ್ನು ಎದುರು ನೋಡುತ್ತಿದ್ದೆವು. ಆದರೆ, ಬೌಲಿಂಗ್​ನಲ್ಲಿ ನಮ್ಮ ಆರಂಭ ಉತ್ತಮವಾಗಿರಲಿಲ್ಲ. ಮಧ್ಯಮ-ಓವರ್‌ಗಳಲ್ಲಿ ನಮ್ಮ ಬೌಲರ್​ಗಳು ಕಮ್​ಬ್ಯಾಕ್ ಮಾಡಿದರು. ಈ ಎಲ್ಲಾ ಪಂದ್ಯಗಳಲ್ಲಿ ನಮ್ಮ ಫೀಲ್ಡಿಂಗ್ ಅದ್ಭುತವಾಗಿತ್ತು. ಇದು ನಿಮ್ಮ ನಿಯಂತ್ರಣದಲ್ಲಿದೆ ಎಂಬುದು ತೋರುತ್ತದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಇದು ಉತ್ತಮ ಗೆಲುವು, ನಾವು ಈರೀತಿಯ ಜಯವನ್ನು ಎದುರು ನೋಡುತ್ತಿದ್ದೆವು. ಆದರೆ, ಬೌಲಿಂಗ್​ನಲ್ಲಿ ನಮ್ಮ ಆರಂಭ ಉತ್ತಮವಾಗಿರಲಿಲ್ಲ. ಮಧ್ಯಮ-ಓವರ್‌ಗಳಲ್ಲಿ ನಮ್ಮ ಬೌಲರ್​ಗಳು ಕಮ್​ಬ್ಯಾಕ್ ಮಾಡಿದರು. ಈ ಎಲ್ಲಾ ಪಂದ್ಯಗಳಲ್ಲಿ ನಮ್ಮ ಫೀಲ್ಡಿಂಗ್ ಅದ್ಭುತವಾಗಿತ್ತು. ಇದು ನಿಮ್ಮ ನಿಯಂತ್ರಣದಲ್ಲಿದೆ ಎಂಬುದು ತೋರುತ್ತದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

3 / 7
ಬೌಲರ್‌ಗಳು ನಾವು ಯಾವ ಲೆಂತ್​ನಲ್ಲಿ ಬೌಲ್ ಮಾಡಬೇಕೆಂದು ಅರ್ಥಹಿಸಿ ಬೌಲ್ ಮಾಡಿದ್ದರು. ಜಡೇಜಾ ಬಾಲ್ ಮತ್ತು ಕ್ಯಾಚ್‌ನಲ್ಲಿ ಅದ್ಭುತವಾಗಿದ್ದರು. ನಾವು ಒಂದು ಗುಂಪಿನಂತೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಮೈದಾನದಲ್ಲಿನ ಒಳ್ಳೆಯ ಪ್ರದರ್ಶನ ನೀಡಿದವರಿಗೆ ಪದಕ ಕೊಡುತ್ತೇವೆ. ಇದು ಪ್ರತಿಯೊಬ್ಬರನ್ನು ಪ್ರೇರೇಪಿಸುತ್ತದೆ - ರೋಹಿತ್ ಶರ್ಮಾ.

ಬೌಲರ್‌ಗಳು ನಾವು ಯಾವ ಲೆಂತ್​ನಲ್ಲಿ ಬೌಲ್ ಮಾಡಬೇಕೆಂದು ಅರ್ಥಹಿಸಿ ಬೌಲ್ ಮಾಡಿದ್ದರು. ಜಡೇಜಾ ಬಾಲ್ ಮತ್ತು ಕ್ಯಾಚ್‌ನಲ್ಲಿ ಅದ್ಭುತವಾಗಿದ್ದರು. ನಾವು ಒಂದು ಗುಂಪಿನಂತೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಮೈದಾನದಲ್ಲಿನ ಒಳ್ಳೆಯ ಪ್ರದರ್ಶನ ನೀಡಿದವರಿಗೆ ಪದಕ ಕೊಡುತ್ತೇವೆ. ಇದು ಪ್ರತಿಯೊಬ್ಬರನ್ನು ಪ್ರೇರೇಪಿಸುತ್ತದೆ - ರೋಹಿತ್ ಶರ್ಮಾ.

4 / 7
ಹಾರ್ದಿಕ್ ಇಂಜುರಿ ಬಗ್ಗೆ ಮಾತನಾಡಿದ ರೋಹಿತ್, ಅವರಿಗೆ ಸ್ವಲ್ಪ ನೋವಿದೆ. ಚಿಂತೆ ಮಾಡುವಂತದ್ದೇನು ಇಲ್ಲ. ನಾಳೆ (ಇಂದು) ಬೆಳಿಗ್ಗೆ ಅವರ ಗಾಯ ಹೇಗಿದೆ ಎಂದು ನೋಡುತ್ತೇವೆ. ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಪಾಂಡ್ಯ ಇಂಜುರಿಯ ಬಗ್ಗೆ ಮಾಹಿತಿ ನೀಡಿದರು.

ಹಾರ್ದಿಕ್ ಇಂಜುರಿ ಬಗ್ಗೆ ಮಾತನಾಡಿದ ರೋಹಿತ್, ಅವರಿಗೆ ಸ್ವಲ್ಪ ನೋವಿದೆ. ಚಿಂತೆ ಮಾಡುವಂತದ್ದೇನು ಇಲ್ಲ. ನಾಳೆ (ಇಂದು) ಬೆಳಿಗ್ಗೆ ಅವರ ಗಾಯ ಹೇಗಿದೆ ಎಂದು ನೋಡುತ್ತೇವೆ. ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಪಾಂಡ್ಯ ಇಂಜುರಿಯ ಬಗ್ಗೆ ಮಾಹಿತಿ ನೀಡಿದರು.

5 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 50 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಕಲೆಹಾಕಿತು. ಲಿಟನ್ ದಾಸ್ 66, ತಂಝಿದ್ ಹಸನ್ 51 ರನ್ ಬಾರಿಸಿದರೆ, ಅಂತಿಮ ಹಂತದಲ್ಲಿ ಮೊಹಮ್ಮದುಲ್ಲ 46 ರನ್ ಸಿಡಿಸಿದರು. ಭಾರತ ಪರ ಬುಮ್ರಾ, ಸಿರಾಜ್ ಹಾಗೂ ಜಡೇಜಾ ತಲಾ 2 ವಿಕೆಟ್ ಪಡೆದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 50 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಕಲೆಹಾಕಿತು. ಲಿಟನ್ ದಾಸ್ 66, ತಂಝಿದ್ ಹಸನ್ 51 ರನ್ ಬಾರಿಸಿದರೆ, ಅಂತಿಮ ಹಂತದಲ್ಲಿ ಮೊಹಮ್ಮದುಲ್ಲ 46 ರನ್ ಸಿಡಿಸಿದರು. ಭಾರತ ಪರ ಬುಮ್ರಾ, ಸಿರಾಜ್ ಹಾಗೂ ಜಡೇಜಾ ತಲಾ 2 ವಿಕೆಟ್ ಪಡೆದರು.

6 / 7
257 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ 41.3 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 261 ರನ್ ಸಿಡಿಸಿ ಜಯ ಸಾಧಿಸಿತು. ವಿರಾಟ್ ಕೊಹ್ಲಿ 97 ಎಸೆತಗಳಲ್ಲಿ ಅಜೇಯ 103 ರನ್ ಬಾರಿಸಿದರೆ, ಶುಭ್​ಮನ್ ಗಿಲ್ 53 ಹಾಗೂ ನಾಯಕ ರೋಹಿತ್ ಶರ್ಮಾ 48 ರನ್ ಸಿಡಿಸಿದರು. ಕೆಎಲ್ ರಾಹುಲ್ ಅಜೇಯ 34 ರನ್ ಗಳಿಸಿದರು.

257 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ 41.3 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 261 ರನ್ ಸಿಡಿಸಿ ಜಯ ಸಾಧಿಸಿತು. ವಿರಾಟ್ ಕೊಹ್ಲಿ 97 ಎಸೆತಗಳಲ್ಲಿ ಅಜೇಯ 103 ರನ್ ಬಾರಿಸಿದರೆ, ಶುಭ್​ಮನ್ ಗಿಲ್ 53 ಹಾಗೂ ನಾಯಕ ರೋಹಿತ್ ಶರ್ಮಾ 48 ರನ್ ಸಿಡಿಸಿದರು. ಕೆಎಲ್ ರಾಹುಲ್ ಅಜೇಯ 34 ರನ್ ಗಳಿಸಿದರು.

7 / 7
Follow us
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ