Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG, ICC World Cup: ಗೆದ್ದರೂ ಸಂತಸಗೊಳ್ಳದ ರೋಹಿತ್ ಶರ್ಮಾ: ಪೋಸ್ಟ್ ಮ್ಯಾಚ್​ನಲ್ಲಿ ಏನು ಹೇಳಿದ್ರು ನೋಡಿ

Rohit Sharma Post Match Presentation, India vs England: ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಭಾನುವಾರ ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲಿ ಭಾರತ 100 ರನ್​ಗಳ ಭರ್ಜರಿ ಜಯ ಸಾಧಿಸಿತು. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ರೋಹಿತ್ ಶರ್ಮಾ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

Vinay Bhat
|

Updated on: Oct 30, 2023 | 7:31 AM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡದ ಜಯದ ನಾಗಾಲೋಟ ಮುಂದುವರೆದಿದೆ. ಭಾನುವಾರ ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 100 ರನ್​ಗಳ ಅಮೋಘ ಗೆಲುವು ಕಂಡಿತು.

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡದ ಜಯದ ನಾಗಾಲೋಟ ಮುಂದುವರೆದಿದೆ. ಭಾನುವಾರ ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 100 ರನ್​ಗಳ ಅಮೋಘ ಗೆಲುವು ಕಂಡಿತು.

1 / 7
ಆರಂಭಿಕ ಬ್ಯಾಟರ್​ಗಳ ವೈಫಲ್ಯದ ನಡುವೆಯೂ ನಾಯಕ ರೋಹಿತ್ ಶರ್ಮಾ ಅವರ ಭರ್ಜರಿ ಬ್ಯಾಟಿಂಗ್ ಹಾಗೂ ಬೌಲರ್​ಗಳ ಸಂಘಟಿತ ಪ್ರದರ್ಶನದಿಂದ ಭಾರತಕ್ಕೆ ಜಯ ದಕ್ಕಿತು. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ರೋಹಿತ್ ಶರ್ಮಾ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಆರಂಭಿಕ ಬ್ಯಾಟರ್​ಗಳ ವೈಫಲ್ಯದ ನಡುವೆಯೂ ನಾಯಕ ರೋಹಿತ್ ಶರ್ಮಾ ಅವರ ಭರ್ಜರಿ ಬ್ಯಾಟಿಂಗ್ ಹಾಗೂ ಬೌಲರ್​ಗಳ ಸಂಘಟಿತ ಪ್ರದರ್ಶನದಿಂದ ಭಾರತಕ್ಕೆ ಜಯ ದಕ್ಕಿತು. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ರೋಹಿತ್ ಶರ್ಮಾ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

2 / 7
ಇದು ನಿಜವಾದ ಆಟವಾಗಿತ್ತು, ತಂಡದ ಗೆಲುವಿಗೆ ಹೆಚ್ಚಿನವರು ಕಾರಣರಾದರು. ಕಠಿಣವಾದ ಪರಿಸ್ಥಿತಿಯಲ್ಲಿ ನಮ್ಮ ಎಲ್ಲಾ ಅನುಭವಿ ಆಟಗಾರರು ಸರಿಯಾದ ಸಮಯದಲ್ಲಿ ಎದ್ದುನಿಂತು ಗೆಲುವು ತಂದುಕೊಟ್ಟಿದ್ದಾರೆ. ಮೊದಲ ಐದು ಪಂದ್ಯಗಳಲ್ಲಿ ನಾವು ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದೆವು. ಆದರೆ, ಇಲ್ಲಿ ಬ್ಯಾಟಿಂಗ್ ಮಾಡಬೇಕಾದ ಅವಕಾಶ ಸಿಕ್ಕಿತು ಎಂದು ಹೇಳಿದ್ದಾರೆ.

ಇದು ನಿಜವಾದ ಆಟವಾಗಿತ್ತು, ತಂಡದ ಗೆಲುವಿಗೆ ಹೆಚ್ಚಿನವರು ಕಾರಣರಾದರು. ಕಠಿಣವಾದ ಪರಿಸ್ಥಿತಿಯಲ್ಲಿ ನಮ್ಮ ಎಲ್ಲಾ ಅನುಭವಿ ಆಟಗಾರರು ಸರಿಯಾದ ಸಮಯದಲ್ಲಿ ಎದ್ದುನಿಂತು ಗೆಲುವು ತಂದುಕೊಟ್ಟಿದ್ದಾರೆ. ಮೊದಲ ಐದು ಪಂದ್ಯಗಳಲ್ಲಿ ನಾವು ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದೆವು. ಆದರೆ, ಇಲ್ಲಿ ಬ್ಯಾಟಿಂಗ್ ಮಾಡಬೇಕಾದ ಅವಕಾಶ ಸಿಕ್ಕಿತು ಎಂದು ಹೇಳಿದ್ದಾರೆ.

3 / 7
ಬ್ಯಾಟಿಂಗ್ ಮಾಡುವಾಗ ನಮಗೆ ಆರಂಭದಲ್ಲೇ ಸವಾಲು ಹಾಕಿದರು. ಅವರು ಬೌಲಿಂಗ್ ಅದ್ಭುತವಾಗಿತ್ತು. ನಾವು ಬ್ಯಾಟಿಂಗ್​ನಲ್ಲಿ ಶ್ರೇಷ್ಠ ಪ್ರದರ್ಶನ ತೋರಲಿಲ್ಲ. ಮೂರು ವಿಕೆಟ್‌ಗಳನ್ನು ಕಳೆದುಕೊಳ್ಳುವ ಪರಿಸ್ಥಿತಿ ಇರಲಿಲ್ಲ. ನೀವು ಅಂತಹ ಸಂದರ್ಭದಲ್ಲಿ ಜೊತೆಯಾಟ ಆಡಬೇಕು. ಅದು ನಮಗೆ ಸಿಕ್ಕಿತು ಎಂಬುದು ರೋಹಿತ್ ಮಾತು.

ಬ್ಯಾಟಿಂಗ್ ಮಾಡುವಾಗ ನಮಗೆ ಆರಂಭದಲ್ಲೇ ಸವಾಲು ಹಾಕಿದರು. ಅವರು ಬೌಲಿಂಗ್ ಅದ್ಭುತವಾಗಿತ್ತು. ನಾವು ಬ್ಯಾಟಿಂಗ್​ನಲ್ಲಿ ಶ್ರೇಷ್ಠ ಪ್ರದರ್ಶನ ತೋರಲಿಲ್ಲ. ಮೂರು ವಿಕೆಟ್‌ಗಳನ್ನು ಕಳೆದುಕೊಳ್ಳುವ ಪರಿಸ್ಥಿತಿ ಇರಲಿಲ್ಲ. ನೀವು ಅಂತಹ ಸಂದರ್ಭದಲ್ಲಿ ಜೊತೆಯಾಟ ಆಡಬೇಕು. ಅದು ನಮಗೆ ಸಿಕ್ಕಿತು ಎಂಬುದು ರೋಹಿತ್ ಮಾತು.

4 / 7
ನಾನು ಸಕಾರಾತ್ಮಕವಾಗಿರಲು ಯೋಚಿಸುತ್ತಿದ್ದೆ, ನನಗೆ ಹೊಡೆಯಲು ಕಷ್ಟ ಎನಿಸುವಂತಹ ಚೆಂಡುಗಳನ್ನು ದೂರ ಇಡಲು ಬಯಸುತ್ತೇನೆ. ಆಗ ಬೌಲರ್‌ಗಳು ಎದುರಾಳಿಗರ ಮೇಲೆ ಮತ್ತೆ ಒತ್ತಡ ಹೇರುತ್ತಾರೆ. ಒಟ್ಟಾರೆ ಚಿತ್ರಣವನ್ನು ನೋಡಿದಾಗ ನಾವು 30 ರನ್‌ಗಳನ್ನು ಕಡಿಮೆ ಹೊಡೆದೆವು ಎಂದು ಹೇಳಿದ್ದಾರೆ.

ನಾನು ಸಕಾರಾತ್ಮಕವಾಗಿರಲು ಯೋಚಿಸುತ್ತಿದ್ದೆ, ನನಗೆ ಹೊಡೆಯಲು ಕಷ್ಟ ಎನಿಸುವಂತಹ ಚೆಂಡುಗಳನ್ನು ದೂರ ಇಡಲು ಬಯಸುತ್ತೇನೆ. ಆಗ ಬೌಲರ್‌ಗಳು ಎದುರಾಳಿಗರ ಮೇಲೆ ಮತ್ತೆ ಒತ್ತಡ ಹೇರುತ್ತಾರೆ. ಒಟ್ಟಾರೆ ಚಿತ್ರಣವನ್ನು ನೋಡಿದಾಗ ನಾವು 30 ರನ್‌ಗಳನ್ನು ಕಡಿಮೆ ಹೊಡೆದೆವು ಎಂದು ಹೇಳಿದ್ದಾರೆ.

5 / 7
ನೀವು ಇನ್ನಿಂಗ್ಸ್ ಆರಂಭಿಸಿದಾಗ, ಎದುರಾಳಿ ತಂಡದ ಮೇಲೆ ಒತ್ತಡ ಹೇರಲು ಹೇಗಾದರೂ ಪ್ರಯತ್ನಿಸಬೇಕು. ಮತ್ತು ಒಂದೆರಡು ವಿಕೆಟ್‌ಗಳನ್ನು ಪಡೆಯಬೇಕು. ನಮ್ಮ ಸೀಮರ್‌ಗಳು ಅನುಭವ ಹೊಂದಿದ್ದು ಇದನ್ನು ಮಾಡುತ್ತಿದ್ದಾರೆ. ಅವರು ಪರಿಸ್ಥಿತಿಗಳನ್ನು ಚೆನ್ನಾಗಿ ಬಳಸಿಕೊಂಡರು - ರೋಹಿತ್ ಶರ್ಮಾ.

ನೀವು ಇನ್ನಿಂಗ್ಸ್ ಆರಂಭಿಸಿದಾಗ, ಎದುರಾಳಿ ತಂಡದ ಮೇಲೆ ಒತ್ತಡ ಹೇರಲು ಹೇಗಾದರೂ ಪ್ರಯತ್ನಿಸಬೇಕು. ಮತ್ತು ಒಂದೆರಡು ವಿಕೆಟ್‌ಗಳನ್ನು ಪಡೆಯಬೇಕು. ನಮ್ಮ ಸೀಮರ್‌ಗಳು ಅನುಭವ ಹೊಂದಿದ್ದು ಇದನ್ನು ಮಾಡುತ್ತಿದ್ದಾರೆ. ಅವರು ಪರಿಸ್ಥಿತಿಗಳನ್ನು ಚೆನ್ನಾಗಿ ಬಳಸಿಕೊಂಡರು - ರೋಹಿತ್ ಶರ್ಮಾ.

6 / 7
ನಾವು ಉತ್ತಮ ಸಮತೋಲನವನ್ನು ಹೊಂದಿದ್ದೇವೆ, ಒಂದೆರಡು ಉತ್ತಮ ಸ್ಪಿನ್ನರ್‌ಗಳನ್ನು ಹೊಂದಿದ್ದೇವೆ ಮತ್ತು ಸೀಮರ್‌ಗಳು ಈ ಪರಿಸ್ಥಿತಿಗಳಲ್ಲಿ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ. ಸಾಕಷ್ಟು ಆಯ್ಕೆಗಳು ಮತ್ತು ಅನುಭವವೂ ಇದೆ. ಬ್ಯಾಟರ್‌ಗಳು ಬೋರ್ಡ್‌ನಲ್ಲಿ ರನ್‌ಗಳನ್ನು ಹಾಕುವುದು ಬಹಳ ಮುಖ್ಯ ಎಂದು ಹಿಟ್​ಮ್ಯಾನ್ ಹೇಳಿದ್ದಾರೆ.

ನಾವು ಉತ್ತಮ ಸಮತೋಲನವನ್ನು ಹೊಂದಿದ್ದೇವೆ, ಒಂದೆರಡು ಉತ್ತಮ ಸ್ಪಿನ್ನರ್‌ಗಳನ್ನು ಹೊಂದಿದ್ದೇವೆ ಮತ್ತು ಸೀಮರ್‌ಗಳು ಈ ಪರಿಸ್ಥಿತಿಗಳಲ್ಲಿ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ. ಸಾಕಷ್ಟು ಆಯ್ಕೆಗಳು ಮತ್ತು ಅನುಭವವೂ ಇದೆ. ಬ್ಯಾಟರ್‌ಗಳು ಬೋರ್ಡ್‌ನಲ್ಲಿ ರನ್‌ಗಳನ್ನು ಹಾಕುವುದು ಬಹಳ ಮುಖ್ಯ ಎಂದು ಹಿಟ್​ಮ್ಯಾನ್ ಹೇಳಿದ್ದಾರೆ.

7 / 7
Follow us
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ