AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 2nd Test: ಎರಡನೇ ಟೆಸ್ಟ್​ ಗೆದ್ದ ಬಳಿಕ ಪೋಸ್ಟ್ ಮ್ಯಾಚ್​ನಲ್ಲಿ ರೋಹಿತ್ ಶರ್ಮಾ ಏನು ಹೇಳಿದ್ರು ಗೊತ್ತೇ?

Rohit sharma in post match presentation: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುವ ಮೂಲಕ ಟೆಸ್ಟ್ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಏನು ಹೇಳಿದ್ದಾರೆ ನೋಡಿ.

Vinay Bhat
|

Updated on: Jan 05, 2024 | 8:17 AM

Share
ಸೆಂಚುರಿಯನ್ ಟೆಸ್ಟ್‌ನಲ್ಲಿನ ಸೋಲಿಗೆ ಸೇಡು ತೀರಿಸಿಕೊಂಡ ಟೀಮ್ ಇಂಡಿಯಾ ಎರಡನೇ ದಿನವೇ ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್‌ಟೌನ್ ಟೆಸ್ಟ್‌ನಲ್ಲಿ ಜಯ ಸಾಧಿಸಿತು. ದ್ವಿತೀಯ ಟೆಸ್ಟ್‌ನಲ್ಲಿ ಭಾರತ 7 ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಈ ಮೈದಾನದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಗೆದ್ದಿತು.

ಸೆಂಚುರಿಯನ್ ಟೆಸ್ಟ್‌ನಲ್ಲಿನ ಸೋಲಿಗೆ ಸೇಡು ತೀರಿಸಿಕೊಂಡ ಟೀಮ್ ಇಂಡಿಯಾ ಎರಡನೇ ದಿನವೇ ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್‌ಟೌನ್ ಟೆಸ್ಟ್‌ನಲ್ಲಿ ಜಯ ಸಾಧಿಸಿತು. ದ್ವಿತೀಯ ಟೆಸ್ಟ್‌ನಲ್ಲಿ ಭಾರತ 7 ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಈ ಮೈದಾನದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಗೆದ್ದಿತು.

1 / 7
ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುವ ಮೂಲಕ ಟೆಸ್ಟ್ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಏನು ಹೇಳಿದ್ದಾರೆ ನೋಡಿ.

ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುವ ಮೂಲಕ ಟೆಸ್ಟ್ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಏನು ಹೇಳಿದ್ದಾರೆ ನೋಡಿ.

2 / 7
ಇದೊಂದು ಅದ್ಭುತ ಸಾಧನೆ. ಸೆಂಚುರಿಯನ್‌ನಲ್ಲಿ ನಾವು ಮಾಡಿದ ತಪ್ಪುಗಳಿಂದ ಕಲಿಯಬೇಕಾಗಿತ್ತು. ಈಗ ನಾವು ಉತ್ತಮವಾಗಿ ಮರಳಿದ್ದೇವೆ, ವಿಶೇಷವಾಗಿ ನಮ್ಮ ಬೌಲರ್‌ಗಳು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಬ್ಯಾಟರ್‌ಗಳಿಗೆ ಇಲ್ಲಿ ಪರಿಸ್ಥಿತಿ ಕಠಿಣವಾಗಿತ್ತು. ನಾವು ಏನು ಮಾಡಬೇಕೆಂದು ಕೆಲವು ಯೋಜನೆಗಳನ್ನು ಹೊಂದಿದ್ದೆವು. ನಮ್ಮ ಆಟಗಾರರು ಅದೇ ಯೋಜನೆಯಲ್ಲಿ ಆಡಿದರು ಎಂದು ಹೇಳಿದ್ದಾರೆ.

ಇದೊಂದು ಅದ್ಭುತ ಸಾಧನೆ. ಸೆಂಚುರಿಯನ್‌ನಲ್ಲಿ ನಾವು ಮಾಡಿದ ತಪ್ಪುಗಳಿಂದ ಕಲಿಯಬೇಕಾಗಿತ್ತು. ಈಗ ನಾವು ಉತ್ತಮವಾಗಿ ಮರಳಿದ್ದೇವೆ, ವಿಶೇಷವಾಗಿ ನಮ್ಮ ಬೌಲರ್‌ಗಳು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಬ್ಯಾಟರ್‌ಗಳಿಗೆ ಇಲ್ಲಿ ಪರಿಸ್ಥಿತಿ ಕಠಿಣವಾಗಿತ್ತು. ನಾವು ಏನು ಮಾಡಬೇಕೆಂದು ಕೆಲವು ಯೋಜನೆಗಳನ್ನು ಹೊಂದಿದ್ದೆವು. ನಮ್ಮ ಆಟಗಾರರು ಅದೇ ಯೋಜನೆಯಲ್ಲಿ ಆಡಿದರು ಎಂದು ಹೇಳಿದ್ದಾರೆ.

3 / 7
100 ರನ್ ಮುನ್ನಡೆ ಪಡೆಯಲು ನಾವು ನಿಜವಾಗಿಯೂ ಉತ್ತಮವಾಗಿ ಬ್ಯಾಟ್ ಮಾಡಿದ್ದೇವೆ, ಕೊನೆಯ ಆರು ವಿಕೆಟ್‌ಗಳನ್ನು ಕಳೆದುಕೊಂಡಾಗ ಸಂತೋಷವಾಗಲಿಲ್ಲ. ಇದು ಒಂದು ಸಣ್ಣ ಆಟ ಎಂದು ನಮಗೆ ತಿಳಿದಿತ್ತು, ನಮಗೆ ಪ್ರತಿ ರನ್ ಮುಖ್ಯವಾಗಿತ್ತು, ಮೊದಲ ಇನ್ನಿಂಗ್ಸ್ ಮುನ್ನಡೆ ಪಡೆಯುವುದು ನಮಗೆ ಬಹಳ ಮುಖ್ಯ – ರೋಹಿತ್ ಶರ್ಮಾ.

100 ರನ್ ಮುನ್ನಡೆ ಪಡೆಯಲು ನಾವು ನಿಜವಾಗಿಯೂ ಉತ್ತಮವಾಗಿ ಬ್ಯಾಟ್ ಮಾಡಿದ್ದೇವೆ, ಕೊನೆಯ ಆರು ವಿಕೆಟ್‌ಗಳನ್ನು ಕಳೆದುಕೊಂಡಾಗ ಸಂತೋಷವಾಗಲಿಲ್ಲ. ಇದು ಒಂದು ಸಣ್ಣ ಆಟ ಎಂದು ನಮಗೆ ತಿಳಿದಿತ್ತು, ನಮಗೆ ಪ್ರತಿ ರನ್ ಮುಖ್ಯವಾಗಿತ್ತು, ಮೊದಲ ಇನ್ನಿಂಗ್ಸ್ ಮುನ್ನಡೆ ಪಡೆಯುವುದು ನಮಗೆ ಬಹಳ ಮುಖ್ಯ – ರೋಹಿತ್ ಶರ್ಮಾ.

4 / 7
ಮೊಹಮ್ಮದ್ ಸಿರಾಜ್ ವೆರಿ ವೆರಿ ಸ್ಪೆಷಲ್ ಬೌಲರ್. ಜೊತೆಗೆ ಬುಮ್ರಾ ಮುಖೇಶ್ ಮತ್ತು ಪ್ರಸಿದ್ಧ್ ಅವರಿಗೆ ಸಾಕಷ್ಟು ಶ್ರೇಯಸ್ಸು ಸಿಗಬೇಕು. ನೀವು ಈ ಪ್ರಪಂಚದ ಈ ಭಾಗಕ್ಕೆ ಬಂದಾಗಲೆಲ್ಲಾ, ಪಂದ್ಯ ಯಾವಾಗಲೂ ಸವಾಲಿನಿಂದ ಕೂಡಿರುತ್ತದೆ. ಕಳೆದ 4-5 ವರ್ಷಗಳಲ್ಲಿ, ನಮ್ಮದು ಉತ್ತಮ ತಂಡವಾಗಿ ಮಾರ್ಪಟ್ಟಿದ್ದೇವೆ ಎಂದು ರೋಹಿತ್ ಹೇಳಿದ್ದಾರೆ.

ಮೊಹಮ್ಮದ್ ಸಿರಾಜ್ ವೆರಿ ವೆರಿ ಸ್ಪೆಷಲ್ ಬೌಲರ್. ಜೊತೆಗೆ ಬುಮ್ರಾ ಮುಖೇಶ್ ಮತ್ತು ಪ್ರಸಿದ್ಧ್ ಅವರಿಗೆ ಸಾಕಷ್ಟು ಶ್ರೇಯಸ್ಸು ಸಿಗಬೇಕು. ನೀವು ಈ ಪ್ರಪಂಚದ ಈ ಭಾಗಕ್ಕೆ ಬಂದಾಗಲೆಲ್ಲಾ, ಪಂದ್ಯ ಯಾವಾಗಲೂ ಸವಾಲಿನಿಂದ ಕೂಡಿರುತ್ತದೆ. ಕಳೆದ 4-5 ವರ್ಷಗಳಲ್ಲಿ, ನಮ್ಮದು ಉತ್ತಮ ತಂಡವಾಗಿ ಮಾರ್ಪಟ್ಟಿದ್ದೇವೆ ಎಂದು ರೋಹಿತ್ ಹೇಳಿದ್ದಾರೆ.

5 / 7
ನಾವು ಭಾರತದ ಹೊರಗೆ ಸಾಕಷ್ಟು ಉತ್ತಮ ಕ್ರಿಕೆಟ್ ಆಡಿದ್ದೇವೆ, ಭಾರತದ ಹೊರಗೆ ನಮ್ಮ ಪ್ರದರ್ಶನದ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ. ನಾವು ಸರಣಿ ಗೆಲ್ಲಲು ಬಯಸಿದ್ದೆವು. ಆದರೆ, ದಕ್ಷಿಣ ಆಫ್ರಿಕಾ ಉತ್ತಮ ತಂಡವಾಗಿದೆ, ಅವರು ಯಾವಾಗಲೂ ನಮಗೆ ಸವಾಲು ಹಾಕುತ್ತಾರೆ, ಬಹುಶಃ ನಾವು ಸರಣಿಯನ್ನು ಗೆಲ್ಲದಿರಲು ಇದೇ ಕಾರಣ. ಅವರದ್ದು ಉತ್ತಮ ಕ್ರಿಕೆಟ್ ತಂಡ ಎಂದು ಹರಿಣಗಳ ಪಡೆಯನ್ನು ಹೊಗಳಿದರು.

ನಾವು ಭಾರತದ ಹೊರಗೆ ಸಾಕಷ್ಟು ಉತ್ತಮ ಕ್ರಿಕೆಟ್ ಆಡಿದ್ದೇವೆ, ಭಾರತದ ಹೊರಗೆ ನಮ್ಮ ಪ್ರದರ್ಶನದ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ. ನಾವು ಸರಣಿ ಗೆಲ್ಲಲು ಬಯಸಿದ್ದೆವು. ಆದರೆ, ದಕ್ಷಿಣ ಆಫ್ರಿಕಾ ಉತ್ತಮ ತಂಡವಾಗಿದೆ, ಅವರು ಯಾವಾಗಲೂ ನಮಗೆ ಸವಾಲು ಹಾಕುತ್ತಾರೆ, ಬಹುಶಃ ನಾವು ಸರಣಿಯನ್ನು ಗೆಲ್ಲದಿರಲು ಇದೇ ಕಾರಣ. ಅವರದ್ದು ಉತ್ತಮ ಕ್ರಿಕೆಟ್ ತಂಡ ಎಂದು ಹರಿಣಗಳ ಪಡೆಯನ್ನು ಹೊಗಳಿದರು.

6 / 7
ಈ ಪ್ರದರ್ಶನದಿಂದ ನಾವು ಸಾಕಷ್ಟು ಹೆಮ್ಮೆ ಪಡುತ್ತೇವೆ. ಎಲ್ಗರ್‌ ದಕ್ಷಿಣ ಆಫ್ರಿಕಾದ ಪ್ರಮುಖ ಆಟಗಾರ, ಅವರು ದಕ್ಷಿಣ ಆಫ್ರಿಕಾಕ್ಕಾಗಿ ತಮ್ಮ ವೃತ್ತಿಜೀವನದುದ್ದಕ್ಕೂ ಏನು ಮಾಡಿದ್ದಾರೆ ಎಂಬುದನ್ನು ನಾವೆಲ್ಲ ಕಂಡಿದ್ದೇವೆ. ಕೆಲವರಿಗೆ ಮಾತ್ರ ಇದು ಸಾಧ್ಯ. ನಾವು ಅವರನ್ನು ಪ್ರಶಂಸಿಸುತ್ತೇವೆ. ನಾನು ಅವರಿಗೆ ಭವಿಷ್ಯಕ್ಕಾಗಿ ಶುಭ ಹಾರೈಸುತ್ತೇನೆ ಎಂಬುದು ರೋಹಿತ್ ಶರ್ಮಾ ಮಾತು.

ಈ ಪ್ರದರ್ಶನದಿಂದ ನಾವು ಸಾಕಷ್ಟು ಹೆಮ್ಮೆ ಪಡುತ್ತೇವೆ. ಎಲ್ಗರ್‌ ದಕ್ಷಿಣ ಆಫ್ರಿಕಾದ ಪ್ರಮುಖ ಆಟಗಾರ, ಅವರು ದಕ್ಷಿಣ ಆಫ್ರಿಕಾಕ್ಕಾಗಿ ತಮ್ಮ ವೃತ್ತಿಜೀವನದುದ್ದಕ್ಕೂ ಏನು ಮಾಡಿದ್ದಾರೆ ಎಂಬುದನ್ನು ನಾವೆಲ್ಲ ಕಂಡಿದ್ದೇವೆ. ಕೆಲವರಿಗೆ ಮಾತ್ರ ಇದು ಸಾಧ್ಯ. ನಾವು ಅವರನ್ನು ಪ್ರಶಂಸಿಸುತ್ತೇವೆ. ನಾನು ಅವರಿಗೆ ಭವಿಷ್ಯಕ್ಕಾಗಿ ಶುಭ ಹಾರೈಸುತ್ತೇನೆ ಎಂಬುದು ರೋಹಿತ್ ಶರ್ಮಾ ಮಾತು.

7 / 7
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?