IND vs AUS Final: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ರೋಹಿತ್ ಶರ್ಮಾ ದುಃಖದ ಮಾತು: ಏನು ಹೇಳಿದ್ರು ನೋಡಿ

Rohit Sharma in post match presentation: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ 2023 ಫೈನಲ್ ಪಂದ್ಯದಲ್ಲಿ ಸೋತ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ದುಃಖದಲ್ಲಿ ಕೆಲ ಮಾತುಗಳನ್ನು ಹೇಳಿದ್ದಾರೆ.

|

Updated on: Nov 20, 2023 | 7:07 AM

ಮೂರನೇ ಬಾರಿ ಐಸಿಸಿ ಏಕದಿನ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಭಾರತದ ಕನಸು ನುಚ್ಚುನೂರಾಗಿದೆ. ಭಾನುವಾರ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ 2023 ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕಳಪೆ ಪ್ರದರ್ಶನ ತೋರಿ ಸೋಲುಂಡಿತು.

ಮೂರನೇ ಬಾರಿ ಐಸಿಸಿ ಏಕದಿನ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಭಾರತದ ಕನಸು ನುಚ್ಚುನೂರಾಗಿದೆ. ಭಾನುವಾರ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ 2023 ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕಳಪೆ ಪ್ರದರ್ಶನ ತೋರಿ ಸೋಲುಂಡಿತು.

1 / 7
ಬ್ಯಾಟಿಂಗ್-ಬೌಲಿಂಗ್​ನಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲಿಲ್ಲ. ಲೀಗ್ ಹಂತದಿಂದ ಫೈನಲ್​ವರೆಗೆ ಒಂದೇ ಒಂದು ಸೋಲು ಕಾಣದೆ ಬಂದ ರೋಹಿತ್ ಪಡೆ ಮೋದಿ ಸ್ಟೇಡಿಯಂನಲ್ಲಿನ ಕಠಿಣ ಪಿಚ್​ಗೆ ತಲೆ ಬಾಗಿತು. ಕಾಂಗರೂ ಪಡೆ ಆರನೇ ಬಾರಿ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದ ಸಾಧನೆ ಮಾಡಿತು.

ಬ್ಯಾಟಿಂಗ್-ಬೌಲಿಂಗ್​ನಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲಿಲ್ಲ. ಲೀಗ್ ಹಂತದಿಂದ ಫೈನಲ್​ವರೆಗೆ ಒಂದೇ ಒಂದು ಸೋಲು ಕಾಣದೆ ಬಂದ ರೋಹಿತ್ ಪಡೆ ಮೋದಿ ಸ್ಟೇಡಿಯಂನಲ್ಲಿನ ಕಠಿಣ ಪಿಚ್​ಗೆ ತಲೆ ಬಾಗಿತು. ಕಾಂಗರೂ ಪಡೆ ಆರನೇ ಬಾರಿ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದ ಸಾಧನೆ ಮಾಡಿತು.

2 / 7
ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ದುಃಖದಲ್ಲಿ ಕೆಲ ವಿಚಾರಗಳನ್ನು ಹೇಳಿದ್ದಾರೆ. ಫಲಿತಾಂಶವು ನಾವು ಅಂದುಕೊಂಡಂತೆ ಬರಲಿಲ್ಲ. ನಮ್ಮ ಕಡೆಯಿಂದ ಇನ್ನಷ್ಟು ಉತ್ತಮವಾದ ಪ್ರದರ್ಶನ ಬೇಕಿತ್ತು ಎಂದು ಹೇಳಿದ್ದಾರೆ.

ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ದುಃಖದಲ್ಲಿ ಕೆಲ ವಿಚಾರಗಳನ್ನು ಹೇಳಿದ್ದಾರೆ. ಫಲಿತಾಂಶವು ನಾವು ಅಂದುಕೊಂಡಂತೆ ಬರಲಿಲ್ಲ. ನಮ್ಮ ಕಡೆಯಿಂದ ಇನ್ನಷ್ಟು ಉತ್ತಮವಾದ ಪ್ರದರ್ಶನ ಬೇಕಿತ್ತು ಎಂದು ಹೇಳಿದ್ದಾರೆ.

3 / 7
ನಾವು ಎಲ್ಲವನ್ನೂ ಪ್ರಯತ್ನಿಸಿದ್ದೇವೆ, ಆದರೆ ಗೆಲುವು ಸಾಧ್ಯವಾಗಲಿಲ್ಲ. 20-30 ರನ್‌ಗಳು ಹೆಚ್ಚು ಕಲೆಹಾಕುತ್ತಿದ್ದರೆ ಚೆನ್ನಾಗಿರುತ್ತಿತ್ತು, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಉತ್ತಮ ಜೊತೆಯಾಟವನ್ನು ಆಡಿದರು. ನಾವು 270-280 ರನ್​ಗಳನ್ನು ಎದುರು ನೋಡುತ್ತಿದ್ದೆವು. ಆದರೆ ನಾವು ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಸಾಗಿದೆವು ಎಂದು ರೋಹಿತ್ ಹೇಳಿದ್ದಾರೆ.

ನಾವು ಎಲ್ಲವನ್ನೂ ಪ್ರಯತ್ನಿಸಿದ್ದೇವೆ, ಆದರೆ ಗೆಲುವು ಸಾಧ್ಯವಾಗಲಿಲ್ಲ. 20-30 ರನ್‌ಗಳು ಹೆಚ್ಚು ಕಲೆಹಾಕುತ್ತಿದ್ದರೆ ಚೆನ್ನಾಗಿರುತ್ತಿತ್ತು, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಉತ್ತಮ ಜೊತೆಯಾಟವನ್ನು ಆಡಿದರು. ನಾವು 270-280 ರನ್​ಗಳನ್ನು ಎದುರು ನೋಡುತ್ತಿದ್ದೆವು. ಆದರೆ ನಾವು ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಸಾಗಿದೆವು ಎಂದು ರೋಹಿತ್ ಹೇಳಿದ್ದಾರೆ.

4 / 7
ನೀವು ಬೋರ್ಡ್‌ನಲ್ಲಿ 240 ರನ್‌ಗಳನ್ನು ಹೊಂದಿರುವಾಗ, ಆದಷ್ಟು ಬೇಗ ಎದುರಾಳಿಯ ವಿಕೆಟ್‌ಗಳನ್ನು ಪಡೆಯಲು ಬಯಸುತ್ತೀರಿ. ಆದರೆ ಟ್ರಾವಿಸ್ ಹೆಡ್ ಮತ್ತು ಲ್ಯಾಬುಶೇನ್ ಅವರ ದೊಡ್ಡ ಜೊತೆಯಾಟ ನಮ್ಮನ್ನು ಸಂಪೂರ್ಣವಾಗಿ ಆಟದಿಂದ ಹೊರಗಿಟ್ಟಿತು. ನಾವು ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಪ್ರಯತ್ನಿಸಿದೆವು. ಆದರೆ ಚೇಸಿಂಗ್ ವೇಳೆ ಇಲ್ಲಿ ಬ್ಯಾಟ್ ಮಾಡಲು ವಿಕೆಟ್ ಸ್ವಲ್ಪ ಉತ್ತಮವಾಗಿದೆ ಎಂದು ನಾನು ಭಾವಿಸುತ್ತೇನೆ- ರೋಹಿತ್ ಶರ್ಮಾ.

ನೀವು ಬೋರ್ಡ್‌ನಲ್ಲಿ 240 ರನ್‌ಗಳನ್ನು ಹೊಂದಿರುವಾಗ, ಆದಷ್ಟು ಬೇಗ ಎದುರಾಳಿಯ ವಿಕೆಟ್‌ಗಳನ್ನು ಪಡೆಯಲು ಬಯಸುತ್ತೀರಿ. ಆದರೆ ಟ್ರಾವಿಸ್ ಹೆಡ್ ಮತ್ತು ಲ್ಯಾಬುಶೇನ್ ಅವರ ದೊಡ್ಡ ಜೊತೆಯಾಟ ನಮ್ಮನ್ನು ಸಂಪೂರ್ಣವಾಗಿ ಆಟದಿಂದ ಹೊರಗಿಟ್ಟಿತು. ನಾವು ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಪ್ರಯತ್ನಿಸಿದೆವು. ಆದರೆ ಚೇಸಿಂಗ್ ವೇಳೆ ಇಲ್ಲಿ ಬ್ಯಾಟ್ ಮಾಡಲು ವಿಕೆಟ್ ಸ್ವಲ್ಪ ಉತ್ತಮವಾಗಿದೆ ಎಂದು ನಾನು ಭಾವಿಸುತ್ತೇನೆ- ರೋಹಿತ್ ಶರ್ಮಾ.

5 / 7
ನಾವು ಬೋರ್ಡ್‌ನಲ್ಲಿ ಸಾಕಷ್ಟು ರನ್‌ಗಳನ್ನು ಹಾಕಲಿಲ್ಲ. ಸೀಮರ್‌ಗಳಿಗೆ ಪಿಚ್ ಸಹಾಯ ಮಾಡುತ್ತಿದೆ ಎಂದಾಗ ನಾವು ಆ 3 ವಿಕೆಟ್‌ಗಳನ್ನು ತೆಗೆದುಕೊಂಡೆವು. ಇನ್ನೊಂದು ವಿಕೆಟ್ ಕೂಡ ಪಡೆಯುವುದರಲ್ಲಿದ್ದೆವು. ಆದರೆ, ಹೆಡ್-ಲ್ಯಾಬುಶೇನ್ ಜೊತೆಯಾಟಕ್ಕೆ ಬ್ರೇಕ್ ಹಾಕಲು ಸಾಧ್ಯವಾಗಲಿಲ್ಲ. ಅವರಿಗೆ ಕ್ರೆಡಿಟ್ ಸಲ್ಲಬೇಕು ಎಂಬುದು ರೋಹಿತ್ ಶರ್ಮಾ ಮಾತು.

ನಾವು ಬೋರ್ಡ್‌ನಲ್ಲಿ ಸಾಕಷ್ಟು ರನ್‌ಗಳನ್ನು ಹಾಕಲಿಲ್ಲ. ಸೀಮರ್‌ಗಳಿಗೆ ಪಿಚ್ ಸಹಾಯ ಮಾಡುತ್ತಿದೆ ಎಂದಾಗ ನಾವು ಆ 3 ವಿಕೆಟ್‌ಗಳನ್ನು ತೆಗೆದುಕೊಂಡೆವು. ಇನ್ನೊಂದು ವಿಕೆಟ್ ಕೂಡ ಪಡೆಯುವುದರಲ್ಲಿದ್ದೆವು. ಆದರೆ, ಹೆಡ್-ಲ್ಯಾಬುಶೇನ್ ಜೊತೆಯಾಟಕ್ಕೆ ಬ್ರೇಕ್ ಹಾಕಲು ಸಾಧ್ಯವಾಗಲಿಲ್ಲ. ಅವರಿಗೆ ಕ್ರೆಡಿಟ್ ಸಲ್ಲಬೇಕು ಎಂಬುದು ರೋಹಿತ್ ಶರ್ಮಾ ಮಾತು.

6 / 7
ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಭಾರತ 50 ಓವರ್​ಗಳಲ್ಲಿ 240 ರನ್​ಗಳಿಗೆ ಆಲೌಟ್ ಆಯಿತು. ರಾಹುಲ್ 66 ಹಾಗೂ ಕೊಹ್ಲಿ 54 ರನ್ ಗಳಿಸಿದರು. ಆಸ್ಟ್ರೇಲಿಯಾ ಹೆಡ್ ಅವರ 137 ಹಾಗೂ ಲ್ಯಾಬುಶೇನ್ ಅಜೇಯ 58 ರನ್​ಗಳ ನೆರವಿನಿಂದ 43 ಓವರ್​ಗಳಲ್ಲಿ ಜಯ ಸಾಧಿಸಿ ವಿಶ್ವಕಪ್ ಗೆದ್ದಿತು.

ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಭಾರತ 50 ಓವರ್​ಗಳಲ್ಲಿ 240 ರನ್​ಗಳಿಗೆ ಆಲೌಟ್ ಆಯಿತು. ರಾಹುಲ್ 66 ಹಾಗೂ ಕೊಹ್ಲಿ 54 ರನ್ ಗಳಿಸಿದರು. ಆಸ್ಟ್ರೇಲಿಯಾ ಹೆಡ್ ಅವರ 137 ಹಾಗೂ ಲ್ಯಾಬುಶೇನ್ ಅಜೇಯ 58 ರನ್​ಗಳ ನೆರವಿನಿಂದ 43 ಓವರ್​ಗಳಲ್ಲಿ ಜಯ ಸಾಧಿಸಿ ವಿಶ್ವಕಪ್ ಗೆದ್ದಿತು.

7 / 7
Follow us
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?