AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ನಾಯಕನಾಗಿ ಕಿಂಗ್ ಕೊಹ್ಲಿಯ ದಾಖಲೆ ಮುರಿದ ರೋಹಿತ್ ಶರ್ಮಾ

Rohit Sharma overtakes Virat Kohli: ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಅಂತಿಮ ಪಂದ್ಯದ ಜಯದೊಂದಿಗೆ ರೋಹಿತ್ ಶರ್ಮಾ ಭಾರತ 2ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Sep 26, 2022 | 12:05 PM

Share
ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಅಂತಿಮ ಪಂದ್ಯದ ಜಯದೊಂದಿಗೆ ರೋಹಿತ್ ಶರ್ಮಾ ಭಾರತ 2ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಅಂತಿಮ ಪಂದ್ಯದ ಜಯದೊಂದಿಗೆ ರೋಹಿತ್ ಶರ್ಮಾ ಭಾರತ 2ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.

1 / 6
ಅಂದರೆ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡದ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಇದೀಗ ಹಿಟ್​ಮ್ಯಾನ್ 2ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಎಂಬುದು ವಿಶೇಷ.

ಅಂದರೆ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡದ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಇದೀಗ ಹಿಟ್​ಮ್ಯಾನ್ 2ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಎಂಬುದು ವಿಶೇಷ.

2 / 6
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತ ತಂಡವನ್ನು 50 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 32 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು 16 ಪಂದ್ಯಗಳಲ್ಲಿ ಸೋತರೆ, 2 ಪಂದ್ಯಗಳು ಟೈ ಆಗಿತ್ತು. ಹಾಗೆಯೇ ಮತ್ತೆರೆಡು ಪಂದ್ಯಗಳಲ್ಲಿ ಫಲಿತಾಂಶ ಹೊರಬಂದಿರಲಿಲ್ಲ.

ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತ ತಂಡವನ್ನು 50 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 32 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು 16 ಪಂದ್ಯಗಳಲ್ಲಿ ಸೋತರೆ, 2 ಪಂದ್ಯಗಳು ಟೈ ಆಗಿತ್ತು. ಹಾಗೆಯೇ ಮತ್ತೆರೆಡು ಪಂದ್ಯಗಳಲ್ಲಿ ಫಲಿತಾಂಶ ಹೊರಬಂದಿರಲಿಲ್ಲ.

3 / 6
ಇದೀಗ 42 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಟೀಮ್ ಇಂಡಿಯಾಗೆ 33 ಗೆಲುವು ತಂದುಕೊಟ್ಟಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ 32 ಗೆಲುವುಗಳ ದಾಖಲೆಯನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ್ದಾರೆ.

ಇದೀಗ 42 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಟೀಮ್ ಇಂಡಿಯಾಗೆ 33 ಗೆಲುವು ತಂದುಕೊಟ್ಟಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ 32 ಗೆಲುವುಗಳ ದಾಖಲೆಯನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ್ದಾರೆ.

4 / 6
ಇನ್ನು ಟೀಮ್ ಇಂಡಿಯಾದ ಟಿ20 ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಅಗ್ರಸ್ಥಾನದಲ್ಲಿದ್ದಾರೆ. 72 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ಧೋನಿ, 41 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಹಾಗೆಯೇ 28 ಪಂದ್ಯಗಳಲ್ಲಿ ಸೋತರೆ, 1 ಪಂದ್ಯವು ಟೈ ಆಗಿತ್ತು. ಹಾಗೆಯೇ ಮತ್ತೆರಡು ಪಂದ್ಯಗಳಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ.

ಇನ್ನು ಟೀಮ್ ಇಂಡಿಯಾದ ಟಿ20 ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಅಗ್ರಸ್ಥಾನದಲ್ಲಿದ್ದಾರೆ. 72 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ಧೋನಿ, 41 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಹಾಗೆಯೇ 28 ಪಂದ್ಯಗಳಲ್ಲಿ ಸೋತರೆ, 1 ಪಂದ್ಯವು ಟೈ ಆಗಿತ್ತು. ಹಾಗೆಯೇ ಮತ್ತೆರಡು ಪಂದ್ಯಗಳಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ.

5 / 6
ಸದ್ಯ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ರೋಹಿತ್ ಶರ್ಮಾ 42 ಟಿ20 ಪಂದ್ಯಗಳಲ್ಲಿ 33 ಬಾರಿ ಗೆಲುವಿನ ನಗೆ ಬೀರಿದಿದ್ದಾರೆ. ಇನ್ನು ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸೋತಿರುವುದು ಕೇವಲ 9 ಬಾರಿ ಮಾತ್ರ. ಸದ್ಯ ಧೋನಿಯ ದಾಖಲೆ ಮುರಿಯಲು ರೋಹಿತ್ ಶರ್ಮಾಗೆ 9 ಗೆಲುವಿನ ಅವಶ್ಯಕತೆಯಿದ್ದು, ಅದು ಟಿ20 ವಿಶ್ವಕಪ್​ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.

ಸದ್ಯ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ರೋಹಿತ್ ಶರ್ಮಾ 42 ಟಿ20 ಪಂದ್ಯಗಳಲ್ಲಿ 33 ಬಾರಿ ಗೆಲುವಿನ ನಗೆ ಬೀರಿದಿದ್ದಾರೆ. ಇನ್ನು ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸೋತಿರುವುದು ಕೇವಲ 9 ಬಾರಿ ಮಾತ್ರ. ಸದ್ಯ ಧೋನಿಯ ದಾಖಲೆ ಮುರಿಯಲು ರೋಹಿತ್ ಶರ್ಮಾಗೆ 9 ಗೆಲುವಿನ ಅವಶ್ಯಕತೆಯಿದ್ದು, ಅದು ಟಿ20 ವಿಶ್ವಕಪ್​ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.

6 / 6
Web contact
Web contact

TV9 Kannada

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ