AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ನಾಯಕನಾಗಿ ಕಿಂಗ್ ಕೊಹ್ಲಿಯ ದಾಖಲೆ ಮುರಿದ ರೋಹಿತ್ ಶರ್ಮಾ

Rohit Sharma overtakes Virat Kohli: ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಅಂತಿಮ ಪಂದ್ಯದ ಜಯದೊಂದಿಗೆ ರೋಹಿತ್ ಶರ್ಮಾ ಭಾರತ 2ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Sep 26, 2022 | 12:05 PM

Share
ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಅಂತಿಮ ಪಂದ್ಯದ ಜಯದೊಂದಿಗೆ ರೋಹಿತ್ ಶರ್ಮಾ ಭಾರತ 2ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಅಂತಿಮ ಪಂದ್ಯದ ಜಯದೊಂದಿಗೆ ರೋಹಿತ್ ಶರ್ಮಾ ಭಾರತ 2ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.

1 / 6
ಅಂದರೆ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡದ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಇದೀಗ ಹಿಟ್​ಮ್ಯಾನ್ 2ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಎಂಬುದು ವಿಶೇಷ.

ಅಂದರೆ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡದ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಇದೀಗ ಹಿಟ್​ಮ್ಯಾನ್ 2ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಎಂಬುದು ವಿಶೇಷ.

2 / 6
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತ ತಂಡವನ್ನು 50 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 32 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು 16 ಪಂದ್ಯಗಳಲ್ಲಿ ಸೋತರೆ, 2 ಪಂದ್ಯಗಳು ಟೈ ಆಗಿತ್ತು. ಹಾಗೆಯೇ ಮತ್ತೆರೆಡು ಪಂದ್ಯಗಳಲ್ಲಿ ಫಲಿತಾಂಶ ಹೊರಬಂದಿರಲಿಲ್ಲ.

ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತ ತಂಡವನ್ನು 50 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 32 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು 16 ಪಂದ್ಯಗಳಲ್ಲಿ ಸೋತರೆ, 2 ಪಂದ್ಯಗಳು ಟೈ ಆಗಿತ್ತು. ಹಾಗೆಯೇ ಮತ್ತೆರೆಡು ಪಂದ್ಯಗಳಲ್ಲಿ ಫಲಿತಾಂಶ ಹೊರಬಂದಿರಲಿಲ್ಲ.

3 / 6
ಇದೀಗ 42 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಟೀಮ್ ಇಂಡಿಯಾಗೆ 33 ಗೆಲುವು ತಂದುಕೊಟ್ಟಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ 32 ಗೆಲುವುಗಳ ದಾಖಲೆಯನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ್ದಾರೆ.

ಇದೀಗ 42 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಟೀಮ್ ಇಂಡಿಯಾಗೆ 33 ಗೆಲುವು ತಂದುಕೊಟ್ಟಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ 32 ಗೆಲುವುಗಳ ದಾಖಲೆಯನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ್ದಾರೆ.

4 / 6
ಇನ್ನು ಟೀಮ್ ಇಂಡಿಯಾದ ಟಿ20 ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಅಗ್ರಸ್ಥಾನದಲ್ಲಿದ್ದಾರೆ. 72 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ಧೋನಿ, 41 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಹಾಗೆಯೇ 28 ಪಂದ್ಯಗಳಲ್ಲಿ ಸೋತರೆ, 1 ಪಂದ್ಯವು ಟೈ ಆಗಿತ್ತು. ಹಾಗೆಯೇ ಮತ್ತೆರಡು ಪಂದ್ಯಗಳಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ.

ಇನ್ನು ಟೀಮ್ ಇಂಡಿಯಾದ ಟಿ20 ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಅಗ್ರಸ್ಥಾನದಲ್ಲಿದ್ದಾರೆ. 72 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ಧೋನಿ, 41 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಹಾಗೆಯೇ 28 ಪಂದ್ಯಗಳಲ್ಲಿ ಸೋತರೆ, 1 ಪಂದ್ಯವು ಟೈ ಆಗಿತ್ತು. ಹಾಗೆಯೇ ಮತ್ತೆರಡು ಪಂದ್ಯಗಳಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ.

5 / 6
ಸದ್ಯ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ರೋಹಿತ್ ಶರ್ಮಾ 42 ಟಿ20 ಪಂದ್ಯಗಳಲ್ಲಿ 33 ಬಾರಿ ಗೆಲುವಿನ ನಗೆ ಬೀರಿದಿದ್ದಾರೆ. ಇನ್ನು ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸೋತಿರುವುದು ಕೇವಲ 9 ಬಾರಿ ಮಾತ್ರ. ಸದ್ಯ ಧೋನಿಯ ದಾಖಲೆ ಮುರಿಯಲು ರೋಹಿತ್ ಶರ್ಮಾಗೆ 9 ಗೆಲುವಿನ ಅವಶ್ಯಕತೆಯಿದ್ದು, ಅದು ಟಿ20 ವಿಶ್ವಕಪ್​ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.

ಸದ್ಯ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ರೋಹಿತ್ ಶರ್ಮಾ 42 ಟಿ20 ಪಂದ್ಯಗಳಲ್ಲಿ 33 ಬಾರಿ ಗೆಲುವಿನ ನಗೆ ಬೀರಿದಿದ್ದಾರೆ. ಇನ್ನು ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸೋತಿರುವುದು ಕೇವಲ 9 ಬಾರಿ ಮಾತ್ರ. ಸದ್ಯ ಧೋನಿಯ ದಾಖಲೆ ಮುರಿಯಲು ರೋಹಿತ್ ಶರ್ಮಾಗೆ 9 ಗೆಲುವಿನ ಅವಶ್ಯಕತೆಯಿದ್ದು, ಅದು ಟಿ20 ವಿಶ್ವಕಪ್​ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ