AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG 3rd T20I: ರಣರೋಚಕ ಸೂಪರ್ ಓವರ್ ಬಳಿಕ ಪೋಸ್ಟ್ ಮ್ಯಾಚ್​ನಲ್ಲಿ ರೋಹಿತ್ ಶರ್ಮಾ ಏನು ಹೇಳಿದ್ರು ನೋಡಿ

Super Over, India vs Afghanistan 3rd T20I: ಮೂರನೇ ಟಿ20 ಪಂದ್ಯದಲ್ಲಿ ಭಾರತೀಯ ಬೌಲರ್​ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಅಫ್ಘಾನ್ ಪಂದ್ಯವನ್ನು ಟೈ ಮಾಡಿಕೊಂಡಿತು. ಬಳಿಕ ಎರಡೆರಡು ಸೂಪರ್ ಓವರ್ ನಡೆದು ಇದರಲ್ಲಿ ಭಾರತ ಜಯ ಸಾಧಿಸಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ ಏನು ಹೇಳಿದ್ದಾರೆ ನೋಡಿ.

Vinay Bhat
|

Updated on:Jan 18, 2024 | 7:49 AM

ಭಾರತ ಹಾಗೂ ಅಫ್ಘಾನಿಸ್ತಾನ ನಡುವಣ ಟಿ20 ಸರಣಿ ಮುಕ್ತಾಯಗೊಂಡಿದೆ. ಸರಣಿಯನ್ನು ಕ್ಲೀನ್​ಸ್ವೀಪ್ ಮಾಡುವ ಮೂಲಕ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದೆ. ಆದರೆ, ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಬುಧವಾರ ನಡೆದ ಅಂತಿಮ ತೃತೀಯ ಟಿ20 ಪಂದ್ಯ ರಣರೋಚಕ ಸೂಪರ್ ಓವರ್​ಗೆ ಸಾಕ್ಷಿಯಾಯಿತು.

ಭಾರತ ಹಾಗೂ ಅಫ್ಘಾನಿಸ್ತಾನ ನಡುವಣ ಟಿ20 ಸರಣಿ ಮುಕ್ತಾಯಗೊಂಡಿದೆ. ಸರಣಿಯನ್ನು ಕ್ಲೀನ್​ಸ್ವೀಪ್ ಮಾಡುವ ಮೂಲಕ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದೆ. ಆದರೆ, ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಬುಧವಾರ ನಡೆದ ಅಂತಿಮ ತೃತೀಯ ಟಿ20 ಪಂದ್ಯ ರಣರೋಚಕ ಸೂಪರ್ ಓವರ್​ಗೆ ಸಾಕ್ಷಿಯಾಯಿತು.

1 / 6
ಭಾರತೀಯ ಬೌಲರ್​ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಅಫ್ಘಾನ್ ಪಂದ್ಯವನ್ನು ಟೈ ಮಾಡಿಕೊಂಡಿತು. ಬಳಿಕ ಎರಡೆರಡು ಸೂಪರ್ ಓವರ್ ನಡೆದು ಇದರಲ್ಲಿ ಭಾರತ ಜಯ ಸಾಧಿಸಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಏನು ಹೇಳಿದ್ದಾರೆ ನೋಡಿ.

ಭಾರತೀಯ ಬೌಲರ್​ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಅಫ್ಘಾನ್ ಪಂದ್ಯವನ್ನು ಟೈ ಮಾಡಿಕೊಂಡಿತು. ಬಳಿಕ ಎರಡೆರಡು ಸೂಪರ್ ಓವರ್ ನಡೆದು ಇದರಲ್ಲಿ ಭಾರತ ಜಯ ಸಾಧಿಸಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಏನು ಹೇಳಿದ್ದಾರೆ ನೋಡಿ.

2 / 6
ಈ ರೀತಿ ಕೊನೆಯ ಬಾರಿಗೆ ಯಾವಾಗ ಆಯಿತು ಎಂಬುದು ನನಗೆ ನೆನಪಿಲ್ಲ. ನಾನು ಐಪಿಎಲ್ ಪಂದ್ಯವೊಂದರಲ್ಲಿ 3 ಬಾರಿ ಬ್ಯಾಟ್ ಮಾಡಿದ್ದೇನೆ ಎಂದು ಭಾವಿಸುತ್ತೇನೆ. ನಮಗೆ ಜೊತೆಯಾಟ ಆಡುವುದು ಮುಖ್ಯವಾಗಿತ್ತು. ಹೀಗಾಗಿ ನಾನು ಮತ್ತು ರಿಂಕು ಸಿಂಗ್ ಮಾತನಾಡಿಕೊಂಡು ಇನ್ನಿಂಗ್ಸ್ ಕಟ್ಟಿದೆವು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಈ ರೀತಿ ಕೊನೆಯ ಬಾರಿಗೆ ಯಾವಾಗ ಆಯಿತು ಎಂಬುದು ನನಗೆ ನೆನಪಿಲ್ಲ. ನಾನು ಐಪಿಎಲ್ ಪಂದ್ಯವೊಂದರಲ್ಲಿ 3 ಬಾರಿ ಬ್ಯಾಟ್ ಮಾಡಿದ್ದೇನೆ ಎಂದು ಭಾವಿಸುತ್ತೇನೆ. ನಮಗೆ ಜೊತೆಯಾಟ ಆಡುವುದು ಮುಖ್ಯವಾಗಿತ್ತು. ಹೀಗಾಗಿ ನಾನು ಮತ್ತು ರಿಂಕು ಸಿಂಗ್ ಮಾತನಾಡಿಕೊಂಡು ಇನ್ನಿಂಗ್ಸ್ ಕಟ್ಟಿದೆವು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

3 / 6
ಇದು ನಮಗೆ ಉತ್ತಮ ಆಟವಾಗಿತ್ತು. ಸಾಕಷ್ಟು ಒತ್ತಡವು ಇತ್ತು. ತುಂಬಾ ಸಮಯ ಮತ್ತು ಕೊನೆಯವರೆಗೆ ಬ್ಯಾಟಿಂಗ್ ಮಾಡಬೇಕಾದ ಸ್ಥಿತಿ ಎದುರಾಯಿತು. ನಮ್ಮ ಆಟವನ್ನು ಆಡವುದರಲ್ಲಿ ನಾವು ಯಾವುದೇ ಕಾಂಪ್ರಮೈಸ್ ಮಾಡುವುದಿಲ್ಲ ಎಂಬುದು ರೋಹಿತ್ ಶರ್ಮಾ ಮಾತು.

ಇದು ನಮಗೆ ಉತ್ತಮ ಆಟವಾಗಿತ್ತು. ಸಾಕಷ್ಟು ಒತ್ತಡವು ಇತ್ತು. ತುಂಬಾ ಸಮಯ ಮತ್ತು ಕೊನೆಯವರೆಗೆ ಬ್ಯಾಟಿಂಗ್ ಮಾಡಬೇಕಾದ ಸ್ಥಿತಿ ಎದುರಾಯಿತು. ನಮ್ಮ ಆಟವನ್ನು ಆಡವುದರಲ್ಲಿ ನಾವು ಯಾವುದೇ ಕಾಂಪ್ರಮೈಸ್ ಮಾಡುವುದಿಲ್ಲ ಎಂಬುದು ರೋಹಿತ್ ಶರ್ಮಾ ಮಾತು.

4 / 6
ರಿಂಕು ಅವರನ್ನು ಹಾಡಿಹೊಗಳಿದ ರೋಹಿತ್, ಅವರು ಆಡಿದ ಕೊನೆಯ ಎರಡು ಸರಣಿಗಳಲ್ಲಿ ಹೇಗೆ ಬ್ಯಾಟಿಂಗ್ ಮಾಡಿದ್ದಾರೆ ಎಂಬುದು ನಾವೆಲ್ಲ ಕಂಡಿದ್ದೇವೆ. ತುಂಬಾ ಶಾಂತ ಸ್ವಭಾವ. ಅವನ ಶಕ್ತಿಯ ಬಗ್ಗೆ ಅವನಿಗೆ ಚೆನ್ನಾಗಿ ತಿಳಿದಿದೆ. ಅವರು ಬೆಳೆಯುತ್ತಿದ್ದಾರೆ. ನಾವು ನಿರೀಕ್ಷಿಸಿದ್ದನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಿಂಕು ಅವರನ್ನು ಹಾಡಿಹೊಗಳಿದ ರೋಹಿತ್, ಅವರು ಆಡಿದ ಕೊನೆಯ ಎರಡು ಸರಣಿಗಳಲ್ಲಿ ಹೇಗೆ ಬ್ಯಾಟಿಂಗ್ ಮಾಡಿದ್ದಾರೆ ಎಂಬುದು ನಾವೆಲ್ಲ ಕಂಡಿದ್ದೇವೆ. ತುಂಬಾ ಶಾಂತ ಸ್ವಭಾವ. ಅವನ ಶಕ್ತಿಯ ಬಗ್ಗೆ ಅವನಿಗೆ ಚೆನ್ನಾಗಿ ತಿಳಿದಿದೆ. ಅವರು ಬೆಳೆಯುತ್ತಿದ್ದಾರೆ. ನಾವು ನಿರೀಕ್ಷಿಸಿದ್ದನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

5 / 6
ಇಂತಹ ಆಟಗಾರರಿಂದ ತಂಡವು ಮುನ್ನಡೆಯಲು ಉತ್ತಮವಾಗಿದೆ. ನಮ್ಮ ತಂಡಕ್ಕೆ ಬ್ಯಾಕೆಂಡ್‌ನಲ್ಲಿ ಅಂತಹ ಆಟಗಾರ ಬೇಕಾಗಿತ್ತು. ರಿಂಕು ಅವರು ಐಪಿಎಲ್‌ನಲ್ಲಿ ಏನು ಮಾಡಿದ್ದಾರೆಂದು ನಮಗೆ ತಿಳಿದಿದೆ. ಅದೇ ಆಟವನ್ನು ಅವರು ಟೀಮ್ ಇಂಡಿಯಾಕ್ಕೂ ಕೊಂಡೊಯ್ದಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಇಂತಹ ಆಟಗಾರರಿಂದ ತಂಡವು ಮುನ್ನಡೆಯಲು ಉತ್ತಮವಾಗಿದೆ. ನಮ್ಮ ತಂಡಕ್ಕೆ ಬ್ಯಾಕೆಂಡ್‌ನಲ್ಲಿ ಅಂತಹ ಆಟಗಾರ ಬೇಕಾಗಿತ್ತು. ರಿಂಕು ಅವರು ಐಪಿಎಲ್‌ನಲ್ಲಿ ಏನು ಮಾಡಿದ್ದಾರೆಂದು ನಮಗೆ ತಿಳಿದಿದೆ. ಅದೇ ಆಟವನ್ನು ಅವರು ಟೀಮ್ ಇಂಡಿಯಾಕ್ಕೂ ಕೊಂಡೊಯ್ದಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

6 / 6

Published On - 7:29 am, Thu, 18 January 24

Follow us
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ