AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup Final: ಟ್ರೋಫಿ ಎತ್ತಿ ಹಿಡಿಯುವ ಮುನ್ನ ಪೋಸ್ಟ್ ಮ್ಯಾಚ್​ನಲ್ಲಿ ರೋಹಿತ್ ಶರ್ಮಾ ಹೇಳಿದ್ದೇನು ನೋಡಿ

Rohit Sharma Post Match, IND vs SL Asia Cup Final: ಶ್ರೀಲಂಕಾ ವಿರುದ್ಧದ ಏಷ್ಯಾಕಪ್ ಫೈನಲ್ ಪಂದ್ಯ ಮುಗಿದ ಬಳಿಕ ಟ್ರೋಫಿ ಪಡೆದುಕೊಳ್ಳುವ ಮುನ್ನ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯವಾಗಿ ಆಟಗಾರರು ನೀಡಿದ ಪ್ರದರ್ಶನವನ್ನು ಹಿಟ್​ಮ್ಯಾನ್ ಹಾಡಿಹೊಗಳಿದ್ದಾರೆ.

Vinay Bhat
|

Updated on: Sep 18, 2023 | 7:35 AM

ಏಷ್ಯಾಕಪ್ 2023 ಫೈನಲ್​ನಲ್ಲಿ ಊಹೆಗೂ ನಿಲುಕದ ರೀತಿ ಪ್ರದರ್ಶನ ತೋರಿದ ಭಾರತ ಕ್ರಿಕೆಟ್ ತಂಡ ಪ್ರಶಸ್ತಿ ಗೆದ್ದು ಬೀಗಿದೆ. ಕೊಲಂಬೊದ ಆರ್. ಪ್ರೇಮದಾ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಭಾರತ-ಶ್ರೀಲಂಕಾ ಫೈನಲ್ ಪಂದ್ಯ 2 ಗಂಟೆಗಳ ಒಳಗೆ ಮುಕ್ತಾಯಗೊಂಡಿತು. ಮೊಹಮ್ಮದ್ ಸಿರಾಜ್ 6 ವಿಕೆಟ್ ಕಿತ್ತು ಹೀರೋ ಆದರು.

ಏಷ್ಯಾಕಪ್ 2023 ಫೈನಲ್​ನಲ್ಲಿ ಊಹೆಗೂ ನಿಲುಕದ ರೀತಿ ಪ್ರದರ್ಶನ ತೋರಿದ ಭಾರತ ಕ್ರಿಕೆಟ್ ತಂಡ ಪ್ರಶಸ್ತಿ ಗೆದ್ದು ಬೀಗಿದೆ. ಕೊಲಂಬೊದ ಆರ್. ಪ್ರೇಮದಾ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಭಾರತ-ಶ್ರೀಲಂಕಾ ಫೈನಲ್ ಪಂದ್ಯ 2 ಗಂಟೆಗಳ ಒಳಗೆ ಮುಕ್ತಾಯಗೊಂಡಿತು. ಮೊಹಮ್ಮದ್ ಸಿರಾಜ್ 6 ವಿಕೆಟ್ ಕಿತ್ತು ಹೀರೋ ಆದರು.

1 / 7
ಪಂದ್ಯ ಮುಗಿದ ಬಳಿಕ ಟ್ರೋಫಿ ಪಡೆದುಕೊಳ್ಳುವ ಮುನ್ನ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯವಾಗಿ ಆಟಗಾರರು ನೀಡಿದ ಪ್ರದರ್ಶನವನ್ನು ಹಿಟ್​ಮ್ಯಾನ್ ಹಾಡಿಹೊಗಳಿದ್ದಾರೆ.

ಪಂದ್ಯ ಮುಗಿದ ಬಳಿಕ ಟ್ರೋಫಿ ಪಡೆದುಕೊಳ್ಳುವ ಮುನ್ನ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯವಾಗಿ ಆಟಗಾರರು ನೀಡಿದ ಪ್ರದರ್ಶನವನ್ನು ಹಿಟ್​ಮ್ಯಾನ್ ಹಾಡಿಹೊಗಳಿದ್ದಾರೆ.

2 / 7
ಇದೊಂದು ಅದ್ಭುತ ಪ್ರದರ್ಶನವಾಗಿದೆ. ಫೈನಲ್​ನಲ್ಲಿ ನಿಮ್ಮನ್ನು ನೀವು ತಯಾರು ಮಾಡಿಕೊಂಡು ಈರೀತಿ ಪ್ರದರ್ಶನ ತೋರುವುದು ಸುಲಭವಲ್ಲ. ಬೌಲಿಂಗ್​ನಲ್ಲಿ ಅತ್ಯುತ್ತಮ ಆರಂಭ ಪಡೆದುಕೊಂಡು ಬ್ಯಾಟಿಂಗ್​ನಲ್ಲಿ ಉತ್ತಮವಾಗಿ ಮುಕ್ತಾಯ ಮಾಡಿದೆವು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಇದೊಂದು ಅದ್ಭುತ ಪ್ರದರ್ಶನವಾಗಿದೆ. ಫೈನಲ್​ನಲ್ಲಿ ನಿಮ್ಮನ್ನು ನೀವು ತಯಾರು ಮಾಡಿಕೊಂಡು ಈರೀತಿ ಪ್ರದರ್ಶನ ತೋರುವುದು ಸುಲಭವಲ್ಲ. ಬೌಲಿಂಗ್​ನಲ್ಲಿ ಅತ್ಯುತ್ತಮ ಆರಂಭ ಪಡೆದುಕೊಂಡು ಬ್ಯಾಟಿಂಗ್​ನಲ್ಲಿ ಉತ್ತಮವಾಗಿ ಮುಕ್ತಾಯ ಮಾಡಿದೆವು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

3 / 7
ನಮ್ಮ ವೇಗದ ಬೌಲರ್​ಗಳು ತುಂಬಾ ಕಷ್ಟ ಪಟ್ಟು ಕೆಲಸ ಮಾಡುತ್ತಿದ್ದಾರೆ. ಇದು ನಾವು ಹೆಮ್ಮೆ ಪಡುವ ವಿಷಯ. ವೇಗಿಗಳಿಗೆ ತಾವೇನು ಮಾಡಬೇಕು ಎಂಬ ಬಗ್ಗೆ ಸ್ಪಷ್ಟತೆ ಇದೆ. ಅದನ್ನು ನೋಡಲು ಚೆನ್ನಾಗಿರುತ್ತದೆ. ಈರೀತಿಯ ಪ್ರದರ್ಶನವನ್ನು ನಾವು ದೀರ್ಘಕಾಲದ ವರೆಗೆ ಮುಂದುವರೆಸುತ್ತೇವೆ - ರೋಹಿತ್ ಶರ್ಮಾ.

ನಮ್ಮ ವೇಗದ ಬೌಲರ್​ಗಳು ತುಂಬಾ ಕಷ್ಟ ಪಟ್ಟು ಕೆಲಸ ಮಾಡುತ್ತಿದ್ದಾರೆ. ಇದು ನಾವು ಹೆಮ್ಮೆ ಪಡುವ ವಿಷಯ. ವೇಗಿಗಳಿಗೆ ತಾವೇನು ಮಾಡಬೇಕು ಎಂಬ ಬಗ್ಗೆ ಸ್ಪಷ್ಟತೆ ಇದೆ. ಅದನ್ನು ನೋಡಲು ಚೆನ್ನಾಗಿರುತ್ತದೆ. ಈರೀತಿಯ ಪ್ರದರ್ಶನವನ್ನು ನಾವು ದೀರ್ಘಕಾಲದ ವರೆಗೆ ಮುಂದುವರೆಸುತ್ತೇವೆ - ರೋಹಿತ್ ಶರ್ಮಾ.

4 / 7
ಇಂದಿನ ಪಂದ್ಯದಲ್ಲಿ ಕ್ರೆಡಿಟ್ ಮೊಹಮ್ಮದ್ ಸಿರಾಜ್​ಗೆ ಸಲ್ಲಬೇಕು. ವೇಗಿಗಳು ಚೆಂಡನ್ನು ಗಾಳಿಯಲ್ಲಿ ಬಿಟ್ಟು ಪಿಚ್​ನ ಹೊರಗೆ ಚಲಿಸುವಂತೆ ಮಾಡುವುದು ಅಪರೂಪ. ಈ ಟೂರ್ನಿಯಲ್ಲಿ ನಾವು ಏನೆಲ್ಲ ಸಾಧಿಸಬೇಕು ಎಂದುಕೊಂಡಿದ್ದೆವೊ ಅದನ್ನೆಲ್ಲ ಮಾಡಿದ್ದೇವೆ. ಮುಂಬರುವ ವಿಶ್ವಕಪ್ ಅನ್ನು ಎದುರು ನೋಡುತ್ತಿದ್ದೇವೆ ಎಂಬುದು ರೋಹಿತ್ ಮಾತು.

ಇಂದಿನ ಪಂದ್ಯದಲ್ಲಿ ಕ್ರೆಡಿಟ್ ಮೊಹಮ್ಮದ್ ಸಿರಾಜ್​ಗೆ ಸಲ್ಲಬೇಕು. ವೇಗಿಗಳು ಚೆಂಡನ್ನು ಗಾಳಿಯಲ್ಲಿ ಬಿಟ್ಟು ಪಿಚ್​ನ ಹೊರಗೆ ಚಲಿಸುವಂತೆ ಮಾಡುವುದು ಅಪರೂಪ. ಈ ಟೂರ್ನಿಯಲ್ಲಿ ನಾವು ಏನೆಲ್ಲ ಸಾಧಿಸಬೇಕು ಎಂದುಕೊಂಡಿದ್ದೆವೊ ಅದನ್ನೆಲ್ಲ ಮಾಡಿದ್ದೇವೆ. ಮುಂಬರುವ ವಿಶ್ವಕಪ್ ಅನ್ನು ಎದುರು ನೋಡುತ್ತಿದ್ದೇವೆ ಎಂಬುದು ರೋಹಿತ್ ಮಾತು.

5 / 7
ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಹಾರ್ದಿಕ್ ಪಾಂಡ್ಯ-ಇಶಾನ್ ಕಿಶನ್ ಬ್ಯಾಟಿಂಗ್ ಮಾಡಿದ ರೀತಿ, ನಂತರ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಶತಕ, ಶುಭ್​ಮನ್ ಗಿಲ್ ಬ್ಯಾಟಿಂಗ್ ಮಾಡಿದ ರೀತಿ ಅತ್ಯುತ್ತಮವಾಗಿತ್ತು. ನಮ್ಮ ಆಟಗಾರರು ವಿವಿಧ ಹಂತಗಳಲ್ಲಿ ತಂಡಕ್ಕೆ ಅಗತ್ಯ ಕೊಡುಗೆ ಸಲ್ಲಿಸಿದ್ದಾರೆ ಎಂದು ರೋಹಿತ್ ಹೇಳಿದ್ದಾರೆ.

ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಹಾರ್ದಿಕ್ ಪಾಂಡ್ಯ-ಇಶಾನ್ ಕಿಶನ್ ಬ್ಯಾಟಿಂಗ್ ಮಾಡಿದ ರೀತಿ, ನಂತರ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಶತಕ, ಶುಭ್​ಮನ್ ಗಿಲ್ ಬ್ಯಾಟಿಂಗ್ ಮಾಡಿದ ರೀತಿ ಅತ್ಯುತ್ತಮವಾಗಿತ್ತು. ನಮ್ಮ ಆಟಗಾರರು ವಿವಿಧ ಹಂತಗಳಲ್ಲಿ ತಂಡಕ್ಕೆ ಅಗತ್ಯ ಕೊಡುಗೆ ಸಲ್ಲಿಸಿದ್ದಾರೆ ಎಂದು ರೋಹಿತ್ ಹೇಳಿದ್ದಾರೆ.

6 / 7
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಮೊಹಮ್ಮದ್ ಸಿರಾಜ್ (21 ರನ್​ಗೆ 6 ವಿಕೆಟ್) ಬೌಲಿಂಗ್ ದಾಳಿಗೆ ತತ್ತರಿಸಿ 50 ರನ್​ಗಳಿಗೆ ಆಲೌಟ್ ಆಯಿತು. ಭಾರತ ಕೇವಲ 6.1 ಓವರ್​ಗಳಲ್ಲಿ ಗುರಿ ಮುಟ್ಟಿ ಎಂಟನೇ ಬಾರಿಗೆ ಏಷ್ಯಾಕಪ್ ಪ್ರಶಸ್ತಿ ಗೆದ್ದ ಸಾಧನೆ ಮಾಡಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಮೊಹಮ್ಮದ್ ಸಿರಾಜ್ (21 ರನ್​ಗೆ 6 ವಿಕೆಟ್) ಬೌಲಿಂಗ್ ದಾಳಿಗೆ ತತ್ತರಿಸಿ 50 ರನ್​ಗಳಿಗೆ ಆಲೌಟ್ ಆಯಿತು. ಭಾರತ ಕೇವಲ 6.1 ಓವರ್​ಗಳಲ್ಲಿ ಗುರಿ ಮುಟ್ಟಿ ಎಂಟನೇ ಬಾರಿಗೆ ಏಷ್ಯಾಕಪ್ ಪ್ರಶಸ್ತಿ ಗೆದ್ದ ಸಾಧನೆ ಮಾಡಿತು.

7 / 7
Follow us
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ