AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 3rd Test: ಒಂದಲ್ಲ, ಎರಡಲ್ಲ ರಾಜ್‌ಕೋಟ್‌ನಲ್ಲಿ ಸೃಷ್ಟಿಯಾಗಲಿದೆ 5 ಶ್ರೇಷ್ಠ ದಾಖಲೆಗಳು

India vs England 3rd Test Record: ಇಂದಿನಿಂದ ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಭಾರತ- ಇಂಗ್ಲೆಂಡ್ ನಡುವೆ ಮೂರನೇ ಟೆಸ್ಟ್ ಪಂದ್ಯ ಶುರುವಾಗಲಿದೆ. ಹಲವು ಅಪರೂಪದ ಕ್ಷಣಕ್ಕೆ ಈ ಟೆಸ್ಟ್ ಪಂದ್ಯ ಸಾಕ್ಷಿಯಾಗಲಿದೆ. ಮುಖ್ಯವಾಗಿ ಈ ಪಂದ್ಯದಲ್ಲಿ ಐದು ಪ್ರಮುಖ ದಾಖಲೆಗಳು ಕೂಡ ನಿರ್ಮಾಣವಾಗಲಿದೆ.

Vinay Bhat
|

Updated on: Feb 15, 2024 | 8:49 AM

ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ಸದ್ಯ 1-1 ಅಂತರದಲ್ಲಿ ಸಮಬಲಗೊಂಡಿದೆ. ಹೀಗಾಗಿ ಮೂರನೇ ಪಂದ್ಯ ನಿರ್ಣಾಯಕವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಸೋತ ತಂಡ ಮತ್ತೆ ತಿರುಗೇಟು ನೀಡಲು ಮುಂದಿನ ಎರಡು ಪಂದ್ಯಗಳಿಗೆ ಹೋರಾಟ ನಡೆಸಬೇಕಾಗುತ್ತದೆ. ಇಂದು ರಾಜ್​ಕೋಟ್ ನಲ್ಲಿ ಮೂರನೇ ಟೆಸ್ಟ್ ಶುರುವಾಗಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ಸದ್ಯ 1-1 ಅಂತರದಲ್ಲಿ ಸಮಬಲಗೊಂಡಿದೆ. ಹೀಗಾಗಿ ಮೂರನೇ ಪಂದ್ಯ ನಿರ್ಣಾಯಕವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಸೋತ ತಂಡ ಮತ್ತೆ ತಿರುಗೇಟು ನೀಡಲು ಮುಂದಿನ ಎರಡು ಪಂದ್ಯಗಳಿಗೆ ಹೋರಾಟ ನಡೆಸಬೇಕಾಗುತ್ತದೆ. ಇಂದು ರಾಜ್​ಕೋಟ್ ನಲ್ಲಿ ಮೂರನೇ ಟೆಸ್ಟ್ ಶುರುವಾಗಲಿದೆ.

1 / 6
ಇಂದಿನಿಂದ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಐದು ಪ್ರಮುಖ ದಾಖಲೆಗಳು ಕೂಡ ನಿರ್ಮಾಣವಾಗಲಿದೆ. ಈ ಮೂರನೇ ಟೆಸ್ಟ್ ಪಂದ್ಯ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಅವರ 100ನೇ ಟೆಸ್ಟ್ ಪಂದ್ಯವಾಗಿದೆ. ನಾಣ್ಯ ಚಿಮ್ಮಿದ ತಕ್ಷಣ ಬೆನ್ ಸ್ಟೋಕ್ಸ್ 100 ಟೆಸ್ಟ್ ಆಡಿರುವ ಆಟಗಾರರ ಸಾಲಿಗೆ ಸೇರಲಿದ್ದಾರೆ.

ಇಂದಿನಿಂದ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಐದು ಪ್ರಮುಖ ದಾಖಲೆಗಳು ಕೂಡ ನಿರ್ಮಾಣವಾಗಲಿದೆ. ಈ ಮೂರನೇ ಟೆಸ್ಟ್ ಪಂದ್ಯ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಅವರ 100ನೇ ಟೆಸ್ಟ್ ಪಂದ್ಯವಾಗಿದೆ. ನಾಣ್ಯ ಚಿಮ್ಮಿದ ತಕ್ಷಣ ಬೆನ್ ಸ್ಟೋಕ್ಸ್ 100 ಟೆಸ್ಟ್ ಆಡಿರುವ ಆಟಗಾರರ ಸಾಲಿಗೆ ಸೇರಲಿದ್ದಾರೆ.

2 / 6
100ಕ್ಕೂ ಅಧಿಕ ಟೆಸ್ಟ್‌ ಪಂದ್ಯಗಳನ್ನು ಆಡಿದ ಅತಿ ಹೆಚ್ಚು ಆಟಗಾರರನ್ನು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡ ಹೊಂದಿದೆ. ಉಭಯ ತಂಡಗಳ ತಲಾ 15 ಆಟಗಾರರು ಈ ಸಾಧನೆ ಮಾಡಿದ್ದಾರೆ. ಇದೀಗ ಬೆನ್ ಸ್ಟೋಕ್ಸ್ 16ನೇ ಆಟಗಾರನಾಗಲಿದ್ದಾರೆ. ಈ ವಿಷಯದಲ್ಲಿ ಆಸ್ಟ್ರೇಲಿಯಾವನ್ನು ಇಂಗ್ಲೆಂಡ್ ಹಿಂದಿಕ್ಕಲಿದೆ.

100ಕ್ಕೂ ಅಧಿಕ ಟೆಸ್ಟ್‌ ಪಂದ್ಯಗಳನ್ನು ಆಡಿದ ಅತಿ ಹೆಚ್ಚು ಆಟಗಾರರನ್ನು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡ ಹೊಂದಿದೆ. ಉಭಯ ತಂಡಗಳ ತಲಾ 15 ಆಟಗಾರರು ಈ ಸಾಧನೆ ಮಾಡಿದ್ದಾರೆ. ಇದೀಗ ಬೆನ್ ಸ್ಟೋಕ್ಸ್ 16ನೇ ಆಟಗಾರನಾಗಲಿದ್ದಾರೆ. ಈ ವಿಷಯದಲ್ಲಿ ಆಸ್ಟ್ರೇಲಿಯಾವನ್ನು ಇಂಗ್ಲೆಂಡ್ ಹಿಂದಿಕ್ಕಲಿದೆ.

3 / 6
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಕೋಚ್ ರಾಹುಲ್ ದ್ರಾವಿಡ್ ದಾಖಲೆ ಸರಿಗಟ್ಟುವ ಅವಕಾಶವಿದೆ. ದ್ರಾವಿಡ್ 25 ಟೆಸ್ಟ್‌ಗಳಲ್ಲಿ 8 ಪಂದ್ಯಗಳನ್ನು ಗೆದ್ದಿದ್ದಾರೆ. ರೋಹಿತ್ ಶರ್ಮಾ ಇದುವರೆಗೆ 7 ಟೆಸ್ಟ್ ಪಂದ್ಯಗಳನ್ನು ಗೆದ್ದಿದ್ದಾರೆ. ಹಾಗಾಗಿ ಈ ಪಂದ್ಯ ಗೆದ್ದ ತಕ್ಷಣ ರಾಹುಲ್ ದ್ರಾವಿಡ್ ದಾಖಲೆ ಸರಿಗಟ್ಟಲಿದ್ದಾರೆ.

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಕೋಚ್ ರಾಹುಲ್ ದ್ರಾವಿಡ್ ದಾಖಲೆ ಸರಿಗಟ್ಟುವ ಅವಕಾಶವಿದೆ. ದ್ರಾವಿಡ್ 25 ಟೆಸ್ಟ್‌ಗಳಲ್ಲಿ 8 ಪಂದ್ಯಗಳನ್ನು ಗೆದ್ದಿದ್ದಾರೆ. ರೋಹಿತ್ ಶರ್ಮಾ ಇದುವರೆಗೆ 7 ಟೆಸ್ಟ್ ಪಂದ್ಯಗಳನ್ನು ಗೆದ್ದಿದ್ದಾರೆ. ಹಾಗಾಗಿ ಈ ಪಂದ್ಯ ಗೆದ್ದ ತಕ್ಷಣ ರಾಹುಲ್ ದ್ರಾವಿಡ್ ದಾಖಲೆ ಸರಿಗಟ್ಟಲಿದ್ದಾರೆ.

4 / 6
ಆರ್. ಅಶ್ವಿನ್ ಮೂರನೇ ಟೆಸ್ಟ್​ನಲ್ಲಿ 500 ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇವಲ ಒಂದು ವಿಕೆಟ್ ಪಡೆಯುವ ಮೂಲಕ ಅವರು ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಮಾಡಿಕೊಳ್ಳಲಿದ್ದಾರೆ. 97 ಪಂದ್ಯಗಳಲ್ಲಿ 500 ವಿಕೆಟ್‌ಗಳ ಗಡಿ ತಲುಪಿದ ಭಾರತದ ಬೌಲರ್ ಎಂಬ ಗೌರವಕ್ಕೆ ಅವರು ಪಾತ್ರರಾಗಿದ್ದಾರೆ.

ಆರ್. ಅಶ್ವಿನ್ ಮೂರನೇ ಟೆಸ್ಟ್​ನಲ್ಲಿ 500 ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇವಲ ಒಂದು ವಿಕೆಟ್ ಪಡೆಯುವ ಮೂಲಕ ಅವರು ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಮಾಡಿಕೊಳ್ಳಲಿದ್ದಾರೆ. 97 ಪಂದ್ಯಗಳಲ್ಲಿ 500 ವಿಕೆಟ್‌ಗಳ ಗಡಿ ತಲುಪಿದ ಭಾರತದ ಬೌಲರ್ ಎಂಬ ಗೌರವಕ್ಕೆ ಅವರು ಪಾತ್ರರಾಗಿದ್ದಾರೆ.

5 / 6
ಇಂಗ್ಲೆಂಡ್‌ನ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಟೆಸ್ಟ್‌ನಲ್ಲಿ 695 ವಿಕೆಟ್‌ಗಳನ್ನು ಪಡೆದಿದ್ದಾರೆ. ಮೂರನೇ ಟೆಸ್ಟ್‌ನಲ್ಲಿ ಐದು ವಿಕೆಟ್ ಪಡೆದ ನಂತರ 700 ವಿಕೆಟ್ ಪಡೆದ ಬೌಲರ್ ಆಗಲಿದ್ದಾರೆ. ಇಂತಹ ಸಾಧನೆ ಮಾಡಿದ ಇಂಗ್ಲೆಂಡ್‌ನ ಮೊದಲ ಬೌಲರ್ ಮತ್ತು ವಿಶ್ವದ ಮೂರನೇ ಬೌಲರ್ ಆಗಲಿದ್ದಾರೆ.

ಇಂಗ್ಲೆಂಡ್‌ನ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಟೆಸ್ಟ್‌ನಲ್ಲಿ 695 ವಿಕೆಟ್‌ಗಳನ್ನು ಪಡೆದಿದ್ದಾರೆ. ಮೂರನೇ ಟೆಸ್ಟ್‌ನಲ್ಲಿ ಐದು ವಿಕೆಟ್ ಪಡೆದ ನಂತರ 700 ವಿಕೆಟ್ ಪಡೆದ ಬೌಲರ್ ಆಗಲಿದ್ದಾರೆ. ಇಂತಹ ಸಾಧನೆ ಮಾಡಿದ ಇಂಗ್ಲೆಂಡ್‌ನ ಮೊದಲ ಬೌಲರ್ ಮತ್ತು ವಿಶ್ವದ ಮೂರನೇ ಬೌಲರ್ ಆಗಲಿದ್ದಾರೆ.

6 / 6
Follow us
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್