ಟಿ20 ವಿಶ್ವಕಪ್‌ಗೆ ಈ 10 ಆಟಗಾರರು ಫೈನಲ್ ಆಗಿದ್ದಾರೆ ಎಂದ ರೋಹಿತ್ ಶರ್ಮಾ: ಯಾರೆಲ್ಲ ಗೊತ್ತೇ?

India Squad for ICC T20I World Cup 2024: ಐಸಿಸಿ ಟಿT20 ವಿಶ್ವಕಪ್ 2024 ಅನ್ನು USA ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸಿವೆ. ಒಂದು ಟ್ರೋಫಿಗಾಗಿ ಒಟ್ಟು 20 ತಂಡಗಳು ಸ್ಪರ್ಧಿಸಲಿವೆ. ಹೀಗಿರುವಾಗ ಇದೀಗ, ಅಫ್ಘಾನ್ ವಿರುದ್ಧದ ಸರಣಿ ಬಳಿಕ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಬಗ್ಗೆ ಕೆಲ ಮಾತುಗಳನ್ನು ಆಡಿದ್ದಾರೆ.

|

Updated on: Jan 19, 2024 | 8:37 AM

ಟೀಮ್ ಇಂಡಿಯಾ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯ ಎರಡನೇ ಸೂಪರ್ ಓವರ್​ನಲ್ಲಿ ಅಂತ್ಯಕಂಡು ಭಾರತ ಗೆಲುವು ಸಾಧಿಸಿತು. ಈ ಮೂಲಕ 3 ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಲ್ಲಿ ವಶಪಡಿಸಿಕೊಂಡಿದೆ.

ಟೀಮ್ ಇಂಡಿಯಾ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯ ಎರಡನೇ ಸೂಪರ್ ಓವರ್​ನಲ್ಲಿ ಅಂತ್ಯಕಂಡು ಭಾರತ ಗೆಲುವು ಸಾಧಿಸಿತು. ಈ ಮೂಲಕ 3 ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಲ್ಲಿ ವಶಪಡಿಸಿಕೊಂಡಿದೆ.

1 / 7
ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ರಿಂಕು ಸಿಂಗ್ ಇಬ್ಬರೂ ಐದನೇ ವಿಕೆಟ್‌ಗೆ 190 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ರೋಹಿತ್ ಔಟಾಗದೆ 121 ಮತ್ತು ರಿಂಕು 69 ರನ್ ಗಳಿಸಿದರು. ಇದು ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಭಾರತದ ಕೊನೆಯ ಟಿ20 ಪಂದ್ಯವಾಗಿತ್ತು.

ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ರಿಂಕು ಸಿಂಗ್ ಇಬ್ಬರೂ ಐದನೇ ವಿಕೆಟ್‌ಗೆ 190 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ರೋಹಿತ್ ಔಟಾಗದೆ 121 ಮತ್ತು ರಿಂಕು 69 ರನ್ ಗಳಿಸಿದರು. ಇದು ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಭಾರತದ ಕೊನೆಯ ಟಿ20 ಪಂದ್ಯವಾಗಿತ್ತು.

2 / 7
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ 14 ತಿಂಗಳ ನಂತರ ಮತ್ತು ವಿಶ್ವಕಪ್‌ಗೆ ಮುನ್ನ ಈ ಸರಣಿಯನ್ನು ಕ್ಲೀನ್​ಸ್ವೀಪ್ ಮಾಡಿರುವುದು ತಂಡಕ್ಕೆ ಸಂತಸದ ಸುದ್ದಿ. ಪಂದ್ಯದ ನಂತರ, ರೋಹಿತ್ ಶರ್ಮಾ ಅವರು ಮಾಜಿ ಸಹ ಆಟಗಾರರಾದ ಜಹೀರ್ ಖಾನ್, ಪ್ರಗ್ಯಾನ್ ಓಜಾ ಮತ್ತು ಇತರರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಟಿ20 ವಿಶ್ವಕಪ್ ಕುರಿತು ಮಾತನಾಡಿದ್ದಾರೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ 14 ತಿಂಗಳ ನಂತರ ಮತ್ತು ವಿಶ್ವಕಪ್‌ಗೆ ಮುನ್ನ ಈ ಸರಣಿಯನ್ನು ಕ್ಲೀನ್​ಸ್ವೀಪ್ ಮಾಡಿರುವುದು ತಂಡಕ್ಕೆ ಸಂತಸದ ಸುದ್ದಿ. ಪಂದ್ಯದ ನಂತರ, ರೋಹಿತ್ ಶರ್ಮಾ ಅವರು ಮಾಜಿ ಸಹ ಆಟಗಾರರಾದ ಜಹೀರ್ ಖಾನ್, ಪ್ರಗ್ಯಾನ್ ಓಜಾ ಮತ್ತು ಇತರರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಟಿ20 ವಿಶ್ವಕಪ್ ಕುರಿತು ಮಾತನಾಡಿದ್ದಾರೆ.

3 / 7
ಐಸಿಸಿ ಟಿ20 ವಿಶ್ವಕಪ್ 2024 ಅನ್ನು USA ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸಿವೆ. ಒಂದು ಟ್ರೋಫಿಗಾಗಿ ಒಟ್ಟು 20 ತಂಡಗಳು ಸ್ಪರ್ಧಿಸಲಿವೆ. ಈ ಸ್ಪರ್ಧೆಯನ್ನು ಜೂನ್ 1 ರಿಂದ 29 ರವರೆಗೆ ಆಯೋಜಿಸಲಾಗಿದೆ. ತಲಾ 5-5 ರಂತೆ 20 ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ.

ಐಸಿಸಿ ಟಿ20 ವಿಶ್ವಕಪ್ 2024 ಅನ್ನು USA ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸಿವೆ. ಒಂದು ಟ್ರೋಫಿಗಾಗಿ ಒಟ್ಟು 20 ತಂಡಗಳು ಸ್ಪರ್ಧಿಸಲಿವೆ. ಈ ಸ್ಪರ್ಧೆಯನ್ನು ಜೂನ್ 1 ರಿಂದ 29 ರವರೆಗೆ ಆಯೋಜಿಸಲಾಗಿದೆ. ತಲಾ 5-5 ರಂತೆ 20 ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ.

4 / 7
ಟೀಮ್ ಇಂಡಿಯಾ ಎ ಗುಂಪಿನಲ್ಲಿದೆ. ಭಾರತದ ಜೊತೆ ಪಾಕಿಸ್ತಾನ, ಐರ್ಲೆಂಡ್, ಕೆನಡಾ ಮತ್ತು ಯುಎಸ್‌ ತಂಡ ಕೂಡ ಇದೆ. ಅಫ್ಘಾನ್ ವಿರುದ್ಧದ ಸರಣಿ ಬಳಿಕ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಬಗ್ಗೆ ಕೆಲ ಮಾತುಗಳನ್ನು ಆಡಿದ್ದು ಅವರು ಏನು ಹೇಳಿದ್ದಾರೆ ನೋಡೋಣ.

ಟೀಮ್ ಇಂಡಿಯಾ ಎ ಗುಂಪಿನಲ್ಲಿದೆ. ಭಾರತದ ಜೊತೆ ಪಾಕಿಸ್ತಾನ, ಐರ್ಲೆಂಡ್, ಕೆನಡಾ ಮತ್ತು ಯುಎಸ್‌ ತಂಡ ಕೂಡ ಇದೆ. ಅಫ್ಘಾನ್ ವಿರುದ್ಧದ ಸರಣಿ ಬಳಿಕ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಬಗ್ಗೆ ಕೆಲ ಮಾತುಗಳನ್ನು ಆಡಿದ್ದು ಅವರು ಏನು ಹೇಳಿದ್ದಾರೆ ನೋಡೋಣ.

5 / 7
''ಮುಂಬರುವ ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾ ಪ್ರಬಲ ಸ್ಪರ್ಧಿಯಾಗಿದೆ. ಟಿ20 ವಿಶ್ವಕಪ್ ಗೆಲ್ಲಲು ಪ್ರಯತ್ನಿಸುತ್ತೇವೆ. ಆದರೆ ಮಾತನಾಡುವುದರಿಂದ ಏನೂ ಆಗುವುದಿಲ್ಲ. ಅದಕ್ಕಾಗಿ ಏನು ಸಿದ್ಧತೆ ಮಾಡಿಕೊಳ್ಳಬೇಕು''. ಒಂದಿಷ್ಟು ತಯಾರು ಆಗಿದೆ ಎಂಬ ಬಗ್ಗೆಯೂ ರೋಹಿತ್ ಹೇಳಿದ್ದಾರೆ.

''ಮುಂಬರುವ ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾ ಪ್ರಬಲ ಸ್ಪರ್ಧಿಯಾಗಿದೆ. ಟಿ20 ವಿಶ್ವಕಪ್ ಗೆಲ್ಲಲು ಪ್ರಯತ್ನಿಸುತ್ತೇವೆ. ಆದರೆ ಮಾತನಾಡುವುದರಿಂದ ಏನೂ ಆಗುವುದಿಲ್ಲ. ಅದಕ್ಕಾಗಿ ಏನು ಸಿದ್ಧತೆ ಮಾಡಿಕೊಳ್ಳಬೇಕು''. ಒಂದಿಷ್ಟು ತಯಾರು ಆಗಿದೆ ಎಂಬ ಬಗ್ಗೆಯೂ ರೋಹಿತ್ ಹೇಳಿದ್ದಾರೆ.

6 / 7
ಟಿ20 ವಿಶ್ವಕಪ್‌ಗಾಗಿ ನಾವು ಇನ್ನೂ 15 ಆಟಗಾರರ ಹೆಸರನ್ನು ಅಂತಿಮಗೊಳಿಸಿಲ್ಲ. ಆದರೆ ತಲೆಯಲ್ಲಿ 8 ರಿಂದ 10 ಜನರ ಹೆಸರುಗಳಿವೆ, ಅವರು ತಂಡದಲ್ಲಿರಬಹುದು" ಎಂದು ರೋಹಿತ್ ಹೇಳಿದ್ದಾರೆ. ಆದರೆ, ಅವರು ಯಾರು ಎಂಬುದನ್ನು ಬಹಿರಂಗ ಪಡಿಸಿಲ್ಲ. ಈ ಮೂಲಕ ಟಿ20 ವಿಶ್ವಕಪ್ ಗೆ 15 ಆಟಗಾರರ ಪೈಕಿ 8-10 ಆಟಗಾರರು ಫೈನಲ್ ಆಗಿದ್ದಾರೆ. 5 ಸ್ಲಾಟ್ ಖಾಲಿಯಿದೆ. ಐಪಿಎಲ್ ಪ್ರದರ್ಶನದ ಬಳಿಕ ಆ 5 ಜನರ ಬಗ್ಗೆ ನಿರ್ಧಾರ ಕೈಗೊಳ್ಳಬಹುದು.

ಟಿ20 ವಿಶ್ವಕಪ್‌ಗಾಗಿ ನಾವು ಇನ್ನೂ 15 ಆಟಗಾರರ ಹೆಸರನ್ನು ಅಂತಿಮಗೊಳಿಸಿಲ್ಲ. ಆದರೆ ತಲೆಯಲ್ಲಿ 8 ರಿಂದ 10 ಜನರ ಹೆಸರುಗಳಿವೆ, ಅವರು ತಂಡದಲ್ಲಿರಬಹುದು" ಎಂದು ರೋಹಿತ್ ಹೇಳಿದ್ದಾರೆ. ಆದರೆ, ಅವರು ಯಾರು ಎಂಬುದನ್ನು ಬಹಿರಂಗ ಪಡಿಸಿಲ್ಲ. ಈ ಮೂಲಕ ಟಿ20 ವಿಶ್ವಕಪ್ ಗೆ 15 ಆಟಗಾರರ ಪೈಕಿ 8-10 ಆಟಗಾರರು ಫೈನಲ್ ಆಗಿದ್ದಾರೆ. 5 ಸ್ಲಾಟ್ ಖಾಲಿಯಿದೆ. ಐಪಿಎಲ್ ಪ್ರದರ್ಶನದ ಬಳಿಕ ಆ 5 ಜನರ ಬಗ್ಗೆ ನಿರ್ಧಾರ ಕೈಗೊಳ್ಳಬಹುದು.

7 / 7
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ