ಟಿ20 ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ; ತೂಕ ಇಳಿಸಲು ಮುಂದಾದ ರೋಹಿತ್ ಶರ್ಮಾ; ಫೋಟೋ ನೋಡಿ

Rohit Sharma: ಸದ್ಯ ವಿಶ್ರಾಂತಿಯಲ್ಲಿರುವ ರೋಹಿತ್ ಬಾಂಗ್ಲಾದೇಶ ಪ್ರವಾಸದೊಂದಿಗೆ ತಂಡಕ್ಕೆ ಮರಳಲಿದ್ದಾರೆ. ಅಲ್ಲಿ ಟೀಂ ಇಂಡಿಯಾ ಆತಿಥೇಯ ಬಾಂಗ್ಲಾದೇಶದೊಂದಿಗೆ 3 ಏಕದಿನ ಮತ್ತು 2 ಟೆಸ್ಟ್ ಸರಣಿಗಳನ್ನು ಆಡಲಿದೆ.

| Updated By: ಪೃಥ್ವಿಶಂಕರ

Updated on:Nov 19, 2022 | 7:13 PM

ಟಿ20 ವಿಶ್ವಕಪ್‌ನಲ್ಲಿ ಭಾರತ ಸೆಮಿಫೈನಲ್‌ನಲ್ಲಿ ನಿರ್ಗಮಿಸಿದ ನಂತರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಗಳೊಂದಿಗೆ ಪ್ರವಾಸಕ್ಕೆ ಹಾರಿದ್ದಾರೆ. ಈ ವೇಳೆ ರಾಹುಲ್ ಕೂಡ ಸಾಮಾಜಿಕ ಜಾಲತಾಣಗಳಿಂದ ದೂರ ಸರಿದಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಭಾರತ ಸೆಮಿಫೈನಲ್‌ನಲ್ಲಿ ನಿರ್ಗಮಿಸಿದ ನಂತರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಗಳೊಂದಿಗೆ ಪ್ರವಾಸಕ್ಕೆ ಹಾರಿದ್ದಾರೆ. ಈ ವೇಳೆ ರಾಹುಲ್ ಕೂಡ ಸಾಮಾಜಿಕ ಜಾಲತಾಣಗಳಿಂದ ದೂರ ಸರಿದಿದ್ದಾರೆ.

1 / 5
ಅದೇ ಸಮಯದಲ್ಲಿ, ರೋಹಿತ್ ಶರ್ಮಾ ಈ ದಿನಗಳಲ್ಲಿ ತಮ್ಮ ಫಿಟ್ನೆಸ್ ಮೇಲೆ ಕೆಲಸ ಮಾಡುತ್ತಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಬಲಿಷ್ಠ ಪುನರಾಗಮನಕ್ಕೆ ಸಿದ್ಧತೆ ನಡೆಸಿದ್ದಾರೆ.

ಅದೇ ಸಮಯದಲ್ಲಿ, ರೋಹಿತ್ ಶರ್ಮಾ ಈ ದಿನಗಳಲ್ಲಿ ತಮ್ಮ ಫಿಟ್ನೆಸ್ ಮೇಲೆ ಕೆಲಸ ಮಾಡುತ್ತಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಬಲಿಷ್ಠ ಪುನರಾಗಮನಕ್ಕೆ ಸಿದ್ಧತೆ ನಡೆಸಿದ್ದಾರೆ.

2 / 5
ವಾಸ್ತವವಾಗಿ, ನವೆಂಬರ್ 10 ರಂದು ಟೀಂ ಇಂಡಿಯಾ ಇಂಗ್ಲೆಂಡ್ ಎದುರು 10 ವಿಕೆಟ್‌ಗಳಿಂದ ಸೋತು ವಿಶ್ವಕಪ್‌ನಿಂದ ಹೊರಹೋಗಿತ್ತು. ಇದಾದ ನಂತರ ತಂಡದ ಪ್ರದರ್ಶನದ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಜೊತೆಗೆ ನಾಯಕ ರೋಹಿತ್ ತೂಕ ಹೆಚ್ಚಾದ ಕಾರಣ ಮಾಜಿ ಆಟಗಾರರು ಅವರನ್ನು ಟೀಕಿಸಿದ್ದರು.

ವಾಸ್ತವವಾಗಿ, ನವೆಂಬರ್ 10 ರಂದು ಟೀಂ ಇಂಡಿಯಾ ಇಂಗ್ಲೆಂಡ್ ಎದುರು 10 ವಿಕೆಟ್‌ಗಳಿಂದ ಸೋತು ವಿಶ್ವಕಪ್‌ನಿಂದ ಹೊರಹೋಗಿತ್ತು. ಇದಾದ ನಂತರ ತಂಡದ ಪ್ರದರ್ಶನದ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಜೊತೆಗೆ ನಾಯಕ ರೋಹಿತ್ ತೂಕ ಹೆಚ್ಚಾದ ಕಾರಣ ಮಾಜಿ ಆಟಗಾರರು ಅವರನ್ನು ಟೀಕಿಸಿದ್ದರು.

3 / 5
ವಾಸ್ತವವಾಗಿ, ನವೆಂಬರ್ 10 ರಂದು ಟೀಂ ಇಂಡಿಯಾ ಇಂಗ್ಲೆಂಡ್ ಎದುರು 10 ವಿಕೆಟ್‌ಗಳಿಂದ ಸೋತು ವಿಶ್ವಕಪ್‌ನಿಂದ ಹೊರಹೋಗಿತ್ತು. ಇದಾದ ನಂತರ ತಂಡದ ಪ್ರದರ್ಶನದ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಜೊತೆಗೆ ನಾಯಕ ರೋಹಿತ್ ತೂಕ ಹೆಚ್ಚಾದ ಕಾರಣ ಮಾಜಿ ಆಟಗಾರರು ಅವರನ್ನು ಟೀಕಿಸಿದ್ದರು.

ವಾಸ್ತವವಾಗಿ, ನವೆಂಬರ್ 10 ರಂದು ಟೀಂ ಇಂಡಿಯಾ ಇಂಗ್ಲೆಂಡ್ ಎದುರು 10 ವಿಕೆಟ್‌ಗಳಿಂದ ಸೋತು ವಿಶ್ವಕಪ್‌ನಿಂದ ಹೊರಹೋಗಿತ್ತು. ಇದಾದ ನಂತರ ತಂಡದ ಪ್ರದರ್ಶನದ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಜೊತೆಗೆ ನಾಯಕ ರೋಹಿತ್ ತೂಕ ಹೆಚ್ಚಾದ ಕಾರಣ ಮಾಜಿ ಆಟಗಾರರು ಅವರನ್ನು ಟೀಕಿಸಿದ್ದರು.

4 / 5
ಸದ್ಯ ವಿಶ್ರಾಂತಿಯಲ್ಲಿರುವ ರೋಹಿತ್ ಬಾಂಗ್ಲಾದೇಶ ಪ್ರವಾಸದೊಂದಿಗೆ ತಂಡಕ್ಕೆ ಮರಳಲಿದ್ದಾರೆ. ಅಲ್ಲಿ ಟೀಂ ಇಂಡಿಯಾ ಆತಿಥೇಯ ಬಾಂಗ್ಲಾದೇಶದೊಂದಿಗೆ 3 ಏಕದಿನ ಮತ್ತು 2 ಟೆಸ್ಟ್ ಸರಣಿಗಳನ್ನು ಆಡಲಿದೆ.

ಸದ್ಯ ವಿಶ್ರಾಂತಿಯಲ್ಲಿರುವ ರೋಹಿತ್ ಬಾಂಗ್ಲಾದೇಶ ಪ್ರವಾಸದೊಂದಿಗೆ ತಂಡಕ್ಕೆ ಮರಳಲಿದ್ದಾರೆ. ಅಲ್ಲಿ ಟೀಂ ಇಂಡಿಯಾ ಆತಿಥೇಯ ಬಾಂಗ್ಲಾದೇಶದೊಂದಿಗೆ 3 ಏಕದಿನ ಮತ್ತು 2 ಟೆಸ್ಟ್ ಸರಣಿಗಳನ್ನು ಆಡಲಿದೆ.

5 / 5

Published On - 7:13 pm, Sat, 19 November 22

Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್