AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಫಿಟ್​ನೆಸ್​ಗಾಗಿ ಕಸರತ್ತು ಆರಂಭಿಸಿದ ರೋಹಿತ್ ಶರ್ಮಾ

Rohit Sharma: ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ. ಮತ್ತೊಂದಡೆ ಟೀಮ್ ಇಂಡಿಯಾದ ನಾಯಕತ್ವದ ಬದಲಾವಣೆಯ ಚರ್ಚೆಗಳು ಶುರುವಾಗಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Nov 24, 2022 | 11:09 PM

Share
ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದ ಬಳಿಕ ಹಿರಿಯ ಆಟಗಾರರು ವಿಶ್ರಾಂತಿ ಪಡೆದಿದ್ದರು. ಅದರಲ್ಲೂ ಕಳಪೆ ಬ್ಯಾಟಿಂಗ್ ಪ್ರದರ್ಶನದ ಕಾರಣಕ್ಕೆ ಟೀಕೆಗೆ ಗುರಿಯಾಗಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.

ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದ ಬಳಿಕ ಹಿರಿಯ ಆಟಗಾರರು ವಿಶ್ರಾಂತಿ ಪಡೆದಿದ್ದರು. ಅದರಲ್ಲೂ ಕಳಪೆ ಬ್ಯಾಟಿಂಗ್ ಪ್ರದರ್ಶನದ ಕಾರಣಕ್ಕೆ ಟೀಕೆಗೆ ಗುರಿಯಾಗಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.

1 / 6
ಇದೀಗ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ಸರಣಿಯ ಮೂಲಕ ನಾಯಕ ರೋಹಿತ್ ಶರ್ಮಾ ಕೂಡ ಮತ್ತೆ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ.

ಇದೀಗ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ಸರಣಿಯ ಮೂಲಕ ನಾಯಕ ರೋಹಿತ್ ಶರ್ಮಾ ಕೂಡ ಮತ್ತೆ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ.

2 / 6
ಆದರೆ ಅದಕ್ಕೂ ಮುನ್ನ ವಿಶ್ರಾಂತಿ ಸಮಯದಲ್ಲಿ ಹಿಟ್​ಮ್ಯಾನ್ ಜಿಮ್​ನತ್ತ ಮುಖ ಮಾಡಿದ್ದಾರೆ. ಒಂದೆಡೆ ಕಳಪೆ ಬ್ಯಾಟಿಂಗ್ ಮತ್ತೊಂದಡೆ ಫಿಟ್​ನೆಸ್ ಕುರಿತು ಕೇಳಿ ಬಂದ ಟೀಕೆಗಳಿಗೆ ಉತ್ತರ ನೀಡಲು ಇದೀಗ ರೋಹಿತ್ ಶರ್ಮಾ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ.

ಆದರೆ ಅದಕ್ಕೂ ಮುನ್ನ ವಿಶ್ರಾಂತಿ ಸಮಯದಲ್ಲಿ ಹಿಟ್​ಮ್ಯಾನ್ ಜಿಮ್​ನತ್ತ ಮುಖ ಮಾಡಿದ್ದಾರೆ. ಒಂದೆಡೆ ಕಳಪೆ ಬ್ಯಾಟಿಂಗ್ ಮತ್ತೊಂದಡೆ ಫಿಟ್​ನೆಸ್ ಕುರಿತು ಕೇಳಿ ಬಂದ ಟೀಕೆಗಳಿಗೆ ಉತ್ತರ ನೀಡಲು ಇದೀಗ ರೋಹಿತ್ ಶರ್ಮಾ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ.

3 / 6
ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ. ಮತ್ತೊಂದಡೆ ಟೀಮ್ ಇಂಡಿಯಾದ ನಾಯಕತ್ವದ ಬದಲಾವಣೆಯ ಚರ್ಚೆಗಳು ಶುರುವಾಗಿದೆ.

ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ. ಮತ್ತೊಂದಡೆ ಟೀಮ್ ಇಂಡಿಯಾದ ನಾಯಕತ್ವದ ಬದಲಾವಣೆಯ ಚರ್ಚೆಗಳು ಶುರುವಾಗಿದೆ.

4 / 6
ಟೀಮ್ ಇಂಡಿಯಾ ಟಿ20 ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡುವುದು ಸೂಕ್ತ ಎಂಬ ಮಾತುಗಳು ಕೇಳಿ ಬರುತ್ತಿದೆ. ಒಂದು ವೇಳೆ ಪಾಂಡ್ಯ ಟಿ20 ತಂಡದ ನಾಯಕರಾದರೆ ಕಳಪೆ ಫಾರ್ಮ್​ನಲ್ಲಿರುವ ರೋಹಿತ್ ಶರ್ಮಾ ಟೀಮ್​ನಿಂದ ಹೊರಬೀಳಬಹುದು.

ಟೀಮ್ ಇಂಡಿಯಾ ಟಿ20 ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡುವುದು ಸೂಕ್ತ ಎಂಬ ಮಾತುಗಳು ಕೇಳಿ ಬರುತ್ತಿದೆ. ಒಂದು ವೇಳೆ ಪಾಂಡ್ಯ ಟಿ20 ತಂಡದ ನಾಯಕರಾದರೆ ಕಳಪೆ ಫಾರ್ಮ್​ನಲ್ಲಿರುವ ರೋಹಿತ್ ಶರ್ಮಾ ಟೀಮ್​ನಿಂದ ಹೊರಬೀಳಬಹುದು.

5 / 6
ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಗೂ ಮುನ್ನ ಸಂಪೂರ್ಣ ಫಿಟ್​ನೆಸ್​ನತ್ತ ಗಮನಹರಿಸಲು ಹಿಟ್​ಮ್ಯಾನ್ ಮುಂದಾಗಿದ್ದಾರೆ ಎಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ.

ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಗೂ ಮುನ್ನ ಸಂಪೂರ್ಣ ಫಿಟ್​ನೆಸ್​ನತ್ತ ಗಮನಹರಿಸಲು ಹಿಟ್​ಮ್ಯಾನ್ ಮುಂದಾಗಿದ್ದಾರೆ ಎಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ.

6 / 6
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್