AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಫಿಟ್​ನೆಸ್​ಗಾಗಿ ಕಸರತ್ತು ಆರಂಭಿಸಿದ ರೋಹಿತ್ ಶರ್ಮಾ

Rohit Sharma: ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ. ಮತ್ತೊಂದಡೆ ಟೀಮ್ ಇಂಡಿಯಾದ ನಾಯಕತ್ವದ ಬದಲಾವಣೆಯ ಚರ್ಚೆಗಳು ಶುರುವಾಗಿದೆ.

TV9 Web
| Edited By: |

Updated on: Nov 24, 2022 | 11:09 PM

Share
ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದ ಬಳಿಕ ಹಿರಿಯ ಆಟಗಾರರು ವಿಶ್ರಾಂತಿ ಪಡೆದಿದ್ದರು. ಅದರಲ್ಲೂ ಕಳಪೆ ಬ್ಯಾಟಿಂಗ್ ಪ್ರದರ್ಶನದ ಕಾರಣಕ್ಕೆ ಟೀಕೆಗೆ ಗುರಿಯಾಗಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.

ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದ ಬಳಿಕ ಹಿರಿಯ ಆಟಗಾರರು ವಿಶ್ರಾಂತಿ ಪಡೆದಿದ್ದರು. ಅದರಲ್ಲೂ ಕಳಪೆ ಬ್ಯಾಟಿಂಗ್ ಪ್ರದರ್ಶನದ ಕಾರಣಕ್ಕೆ ಟೀಕೆಗೆ ಗುರಿಯಾಗಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.

1 / 6
ಇದೀಗ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ಸರಣಿಯ ಮೂಲಕ ನಾಯಕ ರೋಹಿತ್ ಶರ್ಮಾ ಕೂಡ ಮತ್ತೆ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ.

ಇದೀಗ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ಸರಣಿಯ ಮೂಲಕ ನಾಯಕ ರೋಹಿತ್ ಶರ್ಮಾ ಕೂಡ ಮತ್ತೆ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ.

2 / 6
ಆದರೆ ಅದಕ್ಕೂ ಮುನ್ನ ವಿಶ್ರಾಂತಿ ಸಮಯದಲ್ಲಿ ಹಿಟ್​ಮ್ಯಾನ್ ಜಿಮ್​ನತ್ತ ಮುಖ ಮಾಡಿದ್ದಾರೆ. ಒಂದೆಡೆ ಕಳಪೆ ಬ್ಯಾಟಿಂಗ್ ಮತ್ತೊಂದಡೆ ಫಿಟ್​ನೆಸ್ ಕುರಿತು ಕೇಳಿ ಬಂದ ಟೀಕೆಗಳಿಗೆ ಉತ್ತರ ನೀಡಲು ಇದೀಗ ರೋಹಿತ್ ಶರ್ಮಾ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ.

ಆದರೆ ಅದಕ್ಕೂ ಮುನ್ನ ವಿಶ್ರಾಂತಿ ಸಮಯದಲ್ಲಿ ಹಿಟ್​ಮ್ಯಾನ್ ಜಿಮ್​ನತ್ತ ಮುಖ ಮಾಡಿದ್ದಾರೆ. ಒಂದೆಡೆ ಕಳಪೆ ಬ್ಯಾಟಿಂಗ್ ಮತ್ತೊಂದಡೆ ಫಿಟ್​ನೆಸ್ ಕುರಿತು ಕೇಳಿ ಬಂದ ಟೀಕೆಗಳಿಗೆ ಉತ್ತರ ನೀಡಲು ಇದೀಗ ರೋಹಿತ್ ಶರ್ಮಾ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ.

3 / 6
ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ. ಮತ್ತೊಂದಡೆ ಟೀಮ್ ಇಂಡಿಯಾದ ನಾಯಕತ್ವದ ಬದಲಾವಣೆಯ ಚರ್ಚೆಗಳು ಶುರುವಾಗಿದೆ.

ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ. ಮತ್ತೊಂದಡೆ ಟೀಮ್ ಇಂಡಿಯಾದ ನಾಯಕತ್ವದ ಬದಲಾವಣೆಯ ಚರ್ಚೆಗಳು ಶುರುವಾಗಿದೆ.

4 / 6
ಟೀಮ್ ಇಂಡಿಯಾ ಟಿ20 ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡುವುದು ಸೂಕ್ತ ಎಂಬ ಮಾತುಗಳು ಕೇಳಿ ಬರುತ್ತಿದೆ. ಒಂದು ವೇಳೆ ಪಾಂಡ್ಯ ಟಿ20 ತಂಡದ ನಾಯಕರಾದರೆ ಕಳಪೆ ಫಾರ್ಮ್​ನಲ್ಲಿರುವ ರೋಹಿತ್ ಶರ್ಮಾ ಟೀಮ್​ನಿಂದ ಹೊರಬೀಳಬಹುದು.

ಟೀಮ್ ಇಂಡಿಯಾ ಟಿ20 ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡುವುದು ಸೂಕ್ತ ಎಂಬ ಮಾತುಗಳು ಕೇಳಿ ಬರುತ್ತಿದೆ. ಒಂದು ವೇಳೆ ಪಾಂಡ್ಯ ಟಿ20 ತಂಡದ ನಾಯಕರಾದರೆ ಕಳಪೆ ಫಾರ್ಮ್​ನಲ್ಲಿರುವ ರೋಹಿತ್ ಶರ್ಮಾ ಟೀಮ್​ನಿಂದ ಹೊರಬೀಳಬಹುದು.

5 / 6
ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಗೂ ಮುನ್ನ ಸಂಪೂರ್ಣ ಫಿಟ್​ನೆಸ್​ನತ್ತ ಗಮನಹರಿಸಲು ಹಿಟ್​ಮ್ಯಾನ್ ಮುಂದಾಗಿದ್ದಾರೆ ಎಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ.

ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಗೂ ಮುನ್ನ ಸಂಪೂರ್ಣ ಫಿಟ್​ನೆಸ್​ನತ್ತ ಗಮನಹರಿಸಲು ಹಿಟ್​ಮ್ಯಾನ್ ಮುಂದಾಗಿದ್ದಾರೆ ಎಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ.

6 / 6
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ