AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಫಿಟ್​ನೆಸ್​ಗಾಗಿ ಕಸರತ್ತು ಆರಂಭಿಸಿದ ರೋಹಿತ್ ಶರ್ಮಾ

Rohit Sharma: ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ. ಮತ್ತೊಂದಡೆ ಟೀಮ್ ಇಂಡಿಯಾದ ನಾಯಕತ್ವದ ಬದಲಾವಣೆಯ ಚರ್ಚೆಗಳು ಶುರುವಾಗಿದೆ.

TV9 Web
| Edited By: |

Updated on: Nov 24, 2022 | 11:09 PM

Share
ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದ ಬಳಿಕ ಹಿರಿಯ ಆಟಗಾರರು ವಿಶ್ರಾಂತಿ ಪಡೆದಿದ್ದರು. ಅದರಲ್ಲೂ ಕಳಪೆ ಬ್ಯಾಟಿಂಗ್ ಪ್ರದರ್ಶನದ ಕಾರಣಕ್ಕೆ ಟೀಕೆಗೆ ಗುರಿಯಾಗಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.

ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದ ಬಳಿಕ ಹಿರಿಯ ಆಟಗಾರರು ವಿಶ್ರಾಂತಿ ಪಡೆದಿದ್ದರು. ಅದರಲ್ಲೂ ಕಳಪೆ ಬ್ಯಾಟಿಂಗ್ ಪ್ರದರ್ಶನದ ಕಾರಣಕ್ಕೆ ಟೀಕೆಗೆ ಗುರಿಯಾಗಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.

1 / 6
ಇದೀಗ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ಸರಣಿಯ ಮೂಲಕ ನಾಯಕ ರೋಹಿತ್ ಶರ್ಮಾ ಕೂಡ ಮತ್ತೆ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ.

ಇದೀಗ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ಸರಣಿಯ ಮೂಲಕ ನಾಯಕ ರೋಹಿತ್ ಶರ್ಮಾ ಕೂಡ ಮತ್ತೆ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ.

2 / 6
ಆದರೆ ಅದಕ್ಕೂ ಮುನ್ನ ವಿಶ್ರಾಂತಿ ಸಮಯದಲ್ಲಿ ಹಿಟ್​ಮ್ಯಾನ್ ಜಿಮ್​ನತ್ತ ಮುಖ ಮಾಡಿದ್ದಾರೆ. ಒಂದೆಡೆ ಕಳಪೆ ಬ್ಯಾಟಿಂಗ್ ಮತ್ತೊಂದಡೆ ಫಿಟ್​ನೆಸ್ ಕುರಿತು ಕೇಳಿ ಬಂದ ಟೀಕೆಗಳಿಗೆ ಉತ್ತರ ನೀಡಲು ಇದೀಗ ರೋಹಿತ್ ಶರ್ಮಾ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ.

ಆದರೆ ಅದಕ್ಕೂ ಮುನ್ನ ವಿಶ್ರಾಂತಿ ಸಮಯದಲ್ಲಿ ಹಿಟ್​ಮ್ಯಾನ್ ಜಿಮ್​ನತ್ತ ಮುಖ ಮಾಡಿದ್ದಾರೆ. ಒಂದೆಡೆ ಕಳಪೆ ಬ್ಯಾಟಿಂಗ್ ಮತ್ತೊಂದಡೆ ಫಿಟ್​ನೆಸ್ ಕುರಿತು ಕೇಳಿ ಬಂದ ಟೀಕೆಗಳಿಗೆ ಉತ್ತರ ನೀಡಲು ಇದೀಗ ರೋಹಿತ್ ಶರ್ಮಾ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ.

3 / 6
ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ. ಮತ್ತೊಂದಡೆ ಟೀಮ್ ಇಂಡಿಯಾದ ನಾಯಕತ್ವದ ಬದಲಾವಣೆಯ ಚರ್ಚೆಗಳು ಶುರುವಾಗಿದೆ.

ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ. ಮತ್ತೊಂದಡೆ ಟೀಮ್ ಇಂಡಿಯಾದ ನಾಯಕತ್ವದ ಬದಲಾವಣೆಯ ಚರ್ಚೆಗಳು ಶುರುವಾಗಿದೆ.

4 / 6
ಟೀಮ್ ಇಂಡಿಯಾ ಟಿ20 ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡುವುದು ಸೂಕ್ತ ಎಂಬ ಮಾತುಗಳು ಕೇಳಿ ಬರುತ್ತಿದೆ. ಒಂದು ವೇಳೆ ಪಾಂಡ್ಯ ಟಿ20 ತಂಡದ ನಾಯಕರಾದರೆ ಕಳಪೆ ಫಾರ್ಮ್​ನಲ್ಲಿರುವ ರೋಹಿತ್ ಶರ್ಮಾ ಟೀಮ್​ನಿಂದ ಹೊರಬೀಳಬಹುದು.

ಟೀಮ್ ಇಂಡಿಯಾ ಟಿ20 ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡುವುದು ಸೂಕ್ತ ಎಂಬ ಮಾತುಗಳು ಕೇಳಿ ಬರುತ್ತಿದೆ. ಒಂದು ವೇಳೆ ಪಾಂಡ್ಯ ಟಿ20 ತಂಡದ ನಾಯಕರಾದರೆ ಕಳಪೆ ಫಾರ್ಮ್​ನಲ್ಲಿರುವ ರೋಹಿತ್ ಶರ್ಮಾ ಟೀಮ್​ನಿಂದ ಹೊರಬೀಳಬಹುದು.

5 / 6
ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಗೂ ಮುನ್ನ ಸಂಪೂರ್ಣ ಫಿಟ್​ನೆಸ್​ನತ್ತ ಗಮನಹರಿಸಲು ಹಿಟ್​ಮ್ಯಾನ್ ಮುಂದಾಗಿದ್ದಾರೆ ಎಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ.

ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಗೂ ಮುನ್ನ ಸಂಪೂರ್ಣ ಫಿಟ್​ನೆಸ್​ನತ್ತ ಗಮನಹರಿಸಲು ಹಿಟ್​ಮ್ಯಾನ್ ಮುಂದಾಗಿದ್ದಾರೆ ಎಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ.

6 / 6
Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!