AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಂಬ್ಯಾಕ್ ಯಾವಾಗ? ಇಲ್ಲಿದೆ ಮಾಹಿತಿ

Virat Kohli and Rohit Sharma: ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈಗಾಗಲೇ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ 2027ರ ಏಕದಿನ ವಿಶ್ವಕಪ್​ವರೆಗೆ ಒಡಿಐ ಕ್ರಿಕೆಟ್​ನಲ್ಲಿ ಮುಂದುವರೆಯಲು ಬಯಸಿದ್ದಾರೆ. ಹೀಗಾಗಿ ಇನ್ನೂ ಒಂದಷ್ಟು ಪಂದ್ಯಗಳಲ್ಲಿ ರೋಕೊ ಜೋಡಿಯನ್ನು ಎದುರು ನೋಡಬಹುದು.

ಝಾಹಿರ್ ಯೂಸುಫ್
|

Updated on: Aug 27, 2025 | 2:54 PM

Share
ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಟೀಮ್ ಇಂಡಿಯಾ ಪರ ಕಣಕ್ಕಿಳಿದು ಆರು ತಿಂಗಳುಗಳೇ ಕಳೆದಿವೆ. ಚಾಂಪಿಯನ್ಸ್ ಟ್ರೋಫಿ 2025 ರ ಫೈನಲ್ ಬಳಿಕ ಇಬ್ಬರು ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಇದಕ್ಕೆ ಮುಖ್ಯ ಕಾರಣ ಚಾಂಪಿಯನ್ಸ್ ಟ್ರೋಫಿ ನಂತರ ಭಾರತ ತಂಡವು ಯಾವುದೇ ಏಕದಿನ ಸರಣಿ ಆಡದಿರುವುದು.

ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಟೀಮ್ ಇಂಡಿಯಾ ಪರ ಕಣಕ್ಕಿಳಿದು ಆರು ತಿಂಗಳುಗಳೇ ಕಳೆದಿವೆ. ಚಾಂಪಿಯನ್ಸ್ ಟ್ರೋಫಿ 2025 ರ ಫೈನಲ್ ಬಳಿಕ ಇಬ್ಬರು ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಇದಕ್ಕೆ ಮುಖ್ಯ ಕಾರಣ ಚಾಂಪಿಯನ್ಸ್ ಟ್ರೋಫಿ ನಂತರ ಭಾರತ ತಂಡವು ಯಾವುದೇ ಏಕದಿನ ಸರಣಿ ಆಡದಿರುವುದು.

1 / 5
ಅಂದರೆ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತರಾಗಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇನ್ನು ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಈ ಬಾರಿಯ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆದ ಕಾರಣ ಈ ಟೂರ್ನಿಯಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ.

ಅಂದರೆ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತರಾಗಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇನ್ನು ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಈ ಬಾರಿಯ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆದ ಕಾರಣ ಈ ಟೂರ್ನಿಯಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ.

2 / 5
ಇನ್ನು ಏಷ್ಯಾಕಪ್ ಬಳಿಕ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದೆ. ಹೀಗಾಗಿ ಈ ಸರಣಿಯಲ್ಲೂ ರೋಹಿತ್, ವಿರಾಟ್ ಬ್ಯಾಟಿಂಗ್​ ನೋಡುವ ಅವಕಾಶ ಅಭಿಮಾನಿಗಳಿಗೆ ದೊರೆಯುವುದಿಲ್ಲ. ಇದಾಗ್ಯೂ ಇದೇ ತಿಂಗಳು ಇಬ್ಬರು ದಿಗ್ಗಜರು ಕಂಬ್ಯಾಕ್ ಮಾಡಲಿರುವುದು ಖಚಿತವಾಗಿದೆ.

ಇನ್ನು ಏಷ್ಯಾಕಪ್ ಬಳಿಕ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದೆ. ಹೀಗಾಗಿ ಈ ಸರಣಿಯಲ್ಲೂ ರೋಹಿತ್, ವಿರಾಟ್ ಬ್ಯಾಟಿಂಗ್​ ನೋಡುವ ಅವಕಾಶ ಅಭಿಮಾನಿಗಳಿಗೆ ದೊರೆಯುವುದಿಲ್ಲ. ಇದಾಗ್ಯೂ ಇದೇ ತಿಂಗಳು ಇಬ್ಬರು ದಿಗ್ಗಜರು ಕಂಬ್ಯಾಕ್ ಮಾಡಲಿರುವುದು ಖಚಿತವಾಗಿದೆ.

3 / 5
ಅಕ್ಟೋಬರ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿರುವುದು ಖಚಿತವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಇಂದು (ಅ.4) ಭಾರತ ತಂಡದ ಘೋಷಣೆಯಾಗಲಿದ್ದು, ಈ ಸರಣಿಯಲ್ಲಿ ಕೊಹ್ಲಿ ಹಾಗೂ ರೋಹಿತ್ ಕಾಣಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದರೊಂದಿಗೆ ಇದೇ ತಿಂಗಳು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡುವುದು ಕನ್ಫರ್ಮ್ ಆದಂತಾಗಿದೆ.

ಅಕ್ಟೋಬರ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿರುವುದು ಖಚಿತವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಇಂದು (ಅ.4) ಭಾರತ ತಂಡದ ಘೋಷಣೆಯಾಗಲಿದ್ದು, ಈ ಸರಣಿಯಲ್ಲಿ ಕೊಹ್ಲಿ ಹಾಗೂ ರೋಹಿತ್ ಕಾಣಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದರೊಂದಿಗೆ ಇದೇ ತಿಂಗಳು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡುವುದು ಕನ್ಫರ್ಮ್ ಆದಂತಾಗಿದೆ.

4 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಉಭಯ ತಂಡಗಳು ಮೂರು ಪಂದ್ಯಗಳನ್ನಾಡಲಿದೆ. ಪರ್ತ್​ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಉಭಯ ತಂಡಗಳು ಮೂರು ಪಂದ್ಯಗಳನ್ನಾಡಲಿದೆ. ಪರ್ತ್​ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ.

5 / 5
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ