AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ಯಾವಾಗ? ತ್ರಿಮೂರ್ತಿಗಳಿಂದ ಖಡಕ್ ಉತ್ತರ

ಟಿ20 ವಿಶ್ವಕಪ್ 2024ರ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿಯೇ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬಳಿಕ ಈ ಮೂವರು ಏಕದಿನ ಸ್ವರೂಪದಿಂದಲೂ ನಿವೃತ್ತರಾಗಲಿದ್ದಾರೆ ಎಂಬ ಸುದ್ದಿಗಳು ಹುಟ್ಟಿಕೊಂಡಿದ್ದೆವು.

ಝಾಹಿರ್ ಯೂಸುಫ್
|

Updated on: Mar 11, 2025 | 11:54 AM

Share
ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದ ಮೂವರು ಹಿರಿಯ ಆಟಗಾರರು ನಿವೃತ್ತಿ ನೀಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಭಾರತ ತಂಡ ಫೈನಲ್​ಗೇರುತ್ತಿದ್ದಂತೆ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳುವುದು ಖಚಿತ ಎನ್ನಲಾಗಿತ್ತು.

ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದ ಮೂವರು ಹಿರಿಯ ಆಟಗಾರರು ನಿವೃತ್ತಿ ನೀಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಭಾರತ ತಂಡ ಫೈನಲ್​ಗೇರುತ್ತಿದ್ದಂತೆ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳುವುದು ಖಚಿತ ಎನ್ನಲಾಗಿತ್ತು.

1 / 5
ಆದರೀಗ ಚಾಂಪಿಯನ್ಸ್ ಟ್ರೋಫಿ ಮುಗಿದಿದೆ. ಟ್ರೋಫಿಯೊಂದಿಗೆ ಟೀಮ್ ಇಂಡಿಯಾ ಆಟಗಾರರು ಭಾರತಕ್ಕೆ ಮರಳಿದ್ದಾರೆ. ಈ ಮರಳುವಿಕೆಯ ಬೆನ್ನಲ್ಲೇ ನಿವೃತ್ತಿ ವಿಚಾರವಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಮೌನ ಮುರಿದಿದ್ದಾರೆ.

ಆದರೀಗ ಚಾಂಪಿಯನ್ಸ್ ಟ್ರೋಫಿ ಮುಗಿದಿದೆ. ಟ್ರೋಫಿಯೊಂದಿಗೆ ಟೀಮ್ ಇಂಡಿಯಾ ಆಟಗಾರರು ಭಾರತಕ್ಕೆ ಮರಳಿದ್ದಾರೆ. ಈ ಮರಳುವಿಕೆಯ ಬೆನ್ನಲ್ಲೇ ನಿವೃತ್ತಿ ವಿಚಾರವಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಮೌನ ಮುರಿದಿದ್ದಾರೆ.

2 / 5
ಈ ಬಗ್ಗೆ ಮಾತನಾಡಿರುವ ರೋಹಿತ್ ಶರ್ಮಾ, ಸದ್ಯಕ್ಕಂತು ನಾನು ಏಕದಿನ ಕ್ರಿಕೆಟ್​ನಿಂದ ನಿವೃತ್ತಿಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಎಲ್ಲಿಯವರೆಗೆ ಸಾಧ್ಯವೋ ಅಲ್ಲಿತನಕ ನಾನು ಟೀಮ್ ಇಂಡಿಯಾದಲ್ಲಿ ಮುಂದುವರೆಯುತ್ತೇನೆ ಎಂದಿದ್ದಾರೆ. ಈ ಮೂಲಕ 2027ರ ಏಕದಿನ ವಿಶ್ವಕಪ್ ಆಡುವ ಇರಾದೆಯಲ್ಲಿದ್ದಾರೆ ರೋಹಿತ್ ಶರ್ಮಾ.

ಈ ಬಗ್ಗೆ ಮಾತನಾಡಿರುವ ರೋಹಿತ್ ಶರ್ಮಾ, ಸದ್ಯಕ್ಕಂತು ನಾನು ಏಕದಿನ ಕ್ರಿಕೆಟ್​ನಿಂದ ನಿವೃತ್ತಿಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಎಲ್ಲಿಯವರೆಗೆ ಸಾಧ್ಯವೋ ಅಲ್ಲಿತನಕ ನಾನು ಟೀಮ್ ಇಂಡಿಯಾದಲ್ಲಿ ಮುಂದುವರೆಯುತ್ತೇನೆ ಎಂದಿದ್ದಾರೆ. ಈ ಮೂಲಕ 2027ರ ಏಕದಿನ ವಿಶ್ವಕಪ್ ಆಡುವ ಇರಾದೆಯಲ್ಲಿದ್ದಾರೆ ರೋಹಿತ್ ಶರ್ಮಾ.

3 / 5
ಇನ್ನು ನಿವೃತ್ತಿ ಪ್ರಶ್ನೆಗೆ ವಿರಾಟ್ ಕೊಹ್ಲಿ ಕಡೆಯಿಂದಲೂ ಸ್ಪಷ್ಟ ಉತ್ತರ ದೊರಕಿದೆ. ನಾನು ಸಾಧ್ಯವಾದಷ್ಟು ಕ್ರಿಕೆಟ್ ಆಡಲು ಬಯಸುತ್ತೇನೆ. ನನ್ನ ಆಟವನ್ನು ಮತ್ತಷ್ಟು ಸುಧಾರಿಸಲು ಮತ್ತು ಸಾಧ್ಯವಾದಷ್ಟು ಮುಂದಕ್ಕೆ ಹೆಜ್ಜೆಯಿಡಲು ಪ್ರಯತ್ನಿಸುತ್ತೇನೆ. ಅಲ್ಲದೆ ಟೀಮ್ ಇಂಡಿಯಾವನ್ನು ಉತ್ತಮ ಸ್ಥಾನದಲ್ಲಿರಿಸಿದ ಬಳಿಕವಷ್ಟೇ ನಿವೃತ್ತರಾಗುವುದಾಗಿ ಕೊಹ್ಲಿ ಹೇಳಿದ್ದಾರೆ.

ಇನ್ನು ನಿವೃತ್ತಿ ಪ್ರಶ್ನೆಗೆ ವಿರಾಟ್ ಕೊಹ್ಲಿ ಕಡೆಯಿಂದಲೂ ಸ್ಪಷ್ಟ ಉತ್ತರ ದೊರಕಿದೆ. ನಾನು ಸಾಧ್ಯವಾದಷ್ಟು ಕ್ರಿಕೆಟ್ ಆಡಲು ಬಯಸುತ್ತೇನೆ. ನನ್ನ ಆಟವನ್ನು ಮತ್ತಷ್ಟು ಸುಧಾರಿಸಲು ಮತ್ತು ಸಾಧ್ಯವಾದಷ್ಟು ಮುಂದಕ್ಕೆ ಹೆಜ್ಜೆಯಿಡಲು ಪ್ರಯತ್ನಿಸುತ್ತೇನೆ. ಅಲ್ಲದೆ ಟೀಮ್ ಇಂಡಿಯಾವನ್ನು ಉತ್ತಮ ಸ್ಥಾನದಲ್ಲಿರಿಸಿದ ಬಳಿಕವಷ್ಟೇ ನಿವೃತ್ತರಾಗುವುದಾಗಿ ಕೊಹ್ಲಿ ಹೇಳಿದ್ದಾರೆ.

4 / 5
ರವೀಂದ್ರ ಜಡೇಜಾ ಕೂಡ ಸದ್ಯಕ್ಕಂತು ನಿವೃತ್ತನಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ನಾನು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಲಿದ್ದೇನೆ ಎಂಬ ವದಂತಿಗಳನ್ನು ಯಾರು ಸಹ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಜಡೇಜಾ ಕೂಡ ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆಯುವುದನ್ನು ಖಚಿತಪಡಿಸಿದ್ದಾರೆ.

ರವೀಂದ್ರ ಜಡೇಜಾ ಕೂಡ ಸದ್ಯಕ್ಕಂತು ನಿವೃತ್ತನಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ನಾನು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಲಿದ್ದೇನೆ ಎಂಬ ವದಂತಿಗಳನ್ನು ಯಾರು ಸಹ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಜಡೇಜಾ ಕೂಡ ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆಯುವುದನ್ನು ಖಚಿತಪಡಿಸಿದ್ದಾರೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್