AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕಂಬ್ಯಾಕ್​ಗೆ ಡೇಟ್ ಫಿಕ್ಸ್

Virat Kohli and Rohit Sharma: ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈಗಾಗಲೇ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ 2027ರ ಏಕದಿನ ವಿಶ್ವಕಪ್​ವರೆಗೆ ಒಡಿಐ ಕ್ರಿಕೆಟ್​ನಲ್ಲಿ ಮುಂದುವರೆಯಲು ಬಯಸಿದ್ದಾರೆ. ಹೀಗಾಗಿ ಇನ್ನೂ ಒಂದಷ್ಟು ಪಂದ್ಯಗಳಲ್ಲಿ ರೋಕೊ ಜೋಡಿಯನ್ನು ಎದುರು ನೋಡಬಹುದು.

ಝಾಹಿರ್ ಯೂಸುಫ್
|

Updated on: Oct 04, 2025 | 9:55 AM

Share
ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಟೀಮ್ ಇಂಡಿಯಾ ಪರ ಕಣಕ್ಕಿಳಿದು ಆರು ತಿಂಗಳುಗಳೇ ಕಳೆದಿವೆ. ಚಾಂಪಿಯನ್ಸ್ ಟ್ರೋಫಿ 2025 ರ ಫೈನಲ್ ಬಳಿಕ ಇಬ್ಬರು ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಇದಕ್ಕೆ ಮುಖ್ಯ ಕಾರಣ ಚಾಂಪಿಯನ್ಸ್ ಟ್ರೋಫಿ ನಂತರ ಭಾರತ ತಂಡವು ಯಾವುದೇ ಏಕದಿನ ಸರಣಿ ಆಡದಿರುವುದು.

ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಟೀಮ್ ಇಂಡಿಯಾ ಪರ ಕಣಕ್ಕಿಳಿದು ಆರು ತಿಂಗಳುಗಳೇ ಕಳೆದಿವೆ. ಚಾಂಪಿಯನ್ಸ್ ಟ್ರೋಫಿ 2025 ರ ಫೈನಲ್ ಬಳಿಕ ಇಬ್ಬರು ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಇದಕ್ಕೆ ಮುಖ್ಯ ಕಾರಣ ಚಾಂಪಿಯನ್ಸ್ ಟ್ರೋಫಿ ನಂತರ ಭಾರತ ತಂಡವು ಯಾವುದೇ ಏಕದಿನ ಸರಣಿ ಆಡದಿರುವುದು.

1 / 5
ಅಂದರೆ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತರಾಗಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇನ್ನು ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಈ ಬಾರಿಯ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆದ ಕಾರಣ ಈ ಟೂರ್ನಿಯಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ.

ಅಂದರೆ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತರಾಗಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇನ್ನು ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಈ ಬಾರಿಯ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆದ ಕಾರಣ ಈ ಟೂರ್ನಿಯಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ.

2 / 5
ಇನ್ನು ಏಷ್ಯಾಕಪ್ ಬಳಿಕ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದೆ. ಹೀಗಾಗಿ ಈ ಸರಣಿಯಲ್ಲೂ ರೋಹಿತ್, ವಿರಾಟ್ ಬ್ಯಾಟಿಂಗ್​ ನೋಡುವ ಅವಕಾಶ ಅಭಿಮಾನಿಗಳಿಗೆ ದೊರೆಯುವುದಿಲ್ಲ. ಇದಾಗ್ಯೂ ಇದೇ ತಿಂಗಳು ಇಬ್ಬರು ದಿಗ್ಗಜರು ಕಂಬ್ಯಾಕ್ ಮಾಡಲಿರುವುದು ಖಚಿತವಾಗಿದೆ.

ಇನ್ನು ಏಷ್ಯಾಕಪ್ ಬಳಿಕ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದೆ. ಹೀಗಾಗಿ ಈ ಸರಣಿಯಲ್ಲೂ ರೋಹಿತ್, ವಿರಾಟ್ ಬ್ಯಾಟಿಂಗ್​ ನೋಡುವ ಅವಕಾಶ ಅಭಿಮಾನಿಗಳಿಗೆ ದೊರೆಯುವುದಿಲ್ಲ. ಇದಾಗ್ಯೂ ಇದೇ ತಿಂಗಳು ಇಬ್ಬರು ದಿಗ್ಗಜರು ಕಂಬ್ಯಾಕ್ ಮಾಡಲಿರುವುದು ಖಚಿತವಾಗಿದೆ.

3 / 5
ಅಕ್ಟೋಬರ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿರುವುದು ಖಚಿತವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಇಂದು (ಅ.4) ಭಾರತ ತಂಡದ ಘೋಷಣೆಯಾಗಲಿದ್ದು, ಈ ಸರಣಿಯಲ್ಲಿ ಕೊಹ್ಲಿ ಹಾಗೂ ರೋಹಿತ್ ಕಾಣಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದರೊಂದಿಗೆ ಇದೇ ತಿಂಗಳು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡುವುದು ಕನ್ಫರ್ಮ್ ಆದಂತಾಗಿದೆ.

ಅಕ್ಟೋಬರ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿರುವುದು ಖಚಿತವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಇಂದು (ಅ.4) ಭಾರತ ತಂಡದ ಘೋಷಣೆಯಾಗಲಿದ್ದು, ಈ ಸರಣಿಯಲ್ಲಿ ಕೊಹ್ಲಿ ಹಾಗೂ ರೋಹಿತ್ ಕಾಣಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದರೊಂದಿಗೆ ಇದೇ ತಿಂಗಳು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡುವುದು ಕನ್ಫರ್ಮ್ ಆದಂತಾಗಿದೆ.

4 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಉಭಯ ತಂಡಗಳು ಮೂರು ಪಂದ್ಯಗಳನ್ನಾಡಲಿದೆ. ಪರ್ತ್​ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಉಭಯ ತಂಡಗಳು ಮೂರು ಪಂದ್ಯಗಳನ್ನಾಡಲಿದೆ. ಪರ್ತ್​ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ.

5 / 5
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ