AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ಟ್ರೋಫಿಗೆ​ ವಿಶೇಷ ಪೂಜೆ ಸಲ್ಲಿಸಿದ ರೋಹಿತ್ ಶರ್ಮಾ

T20 World Cup 2024 Final: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 169 ರನ್​ಗಳಿಸಿ 7 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು.

ಝಾಹಿರ್ ಯೂಸುಫ್
|

Updated on:Aug 24, 2024 | 3:10 PM

Share
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ ​ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಟಿ20 ಟ್ರೋಫಿ ವಿಶೇಷವಾಗಿ ಆರತಿ ಬೆಳಗಲಾಯಿತು.

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ ​ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಟಿ20 ಟ್ರೋಫಿ ವಿಶೇಷವಾಗಿ ಆರತಿ ಬೆಳಗಲಾಯಿತು.

1 / 6
ಇದೀಗ 17 ವರ್ಷಗಳ ಬಳಿಕ ಭಾರತಕ್ಕೆ ದೊರಕಿದ ಟಿ20 ವಿಶ್ವಕಪ್ ಟ್ರೋಫಿಯ​ ವಿಶೇಷ ಪೂಜೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನು ಈ ಪೂಜೆಯ ಬಳಿಕ ಟೀಮ್ ಇಂಡಿಯಾ ನಾಯಕ ಹಾಗೂ ಬಿಸಿಸಿಐ ಕಾರ್ಯದರ್ಶಿ ಜೊತೆಯಾಗಿ ಸಿಯೆಟ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

ಇದೀಗ 17 ವರ್ಷಗಳ ಬಳಿಕ ಭಾರತಕ್ಕೆ ದೊರಕಿದ ಟಿ20 ವಿಶ್ವಕಪ್ ಟ್ರೋಫಿಯ​ ವಿಶೇಷ ಪೂಜೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನು ಈ ಪೂಜೆಯ ಬಳಿಕ ಟೀಮ್ ಇಂಡಿಯಾ ನಾಯಕ ಹಾಗೂ ಬಿಸಿಸಿಐ ಕಾರ್ಯದರ್ಶಿ ಜೊತೆಯಾಗಿ ಸಿಯೆಟ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

2 / 6
ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ವಿಶ್ವಕಪ್ ಎತ್ತಿ ಹಿಡಿಯಿತು. ಈ ಪಂದ್ಯದ ಗೆಲುವಿನ ರೂವಾರಿಗಳೆಂದರೆ ವಿರಾಟ್ ಕೊಹ್ಲಿ ಮತ್ತು ಜಸ್​ಪ್ರೀತ್ ಬುಮ್ರಾ. 76 ರನ್​ಗಳ ಕೊಡುಗೆಯೊಂದಿಗೆ ಕಿಂಗ್ ಕೊಹ್ಲಿ ಟೀಮ್ ಇಂಡಿಯಾ 176 ರನ್​ ಪೇರಿಸಲು ನೆರವಾಗಿದ್ದರು.

ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ವಿಶ್ವಕಪ್ ಎತ್ತಿ ಹಿಡಿಯಿತು. ಈ ಪಂದ್ಯದ ಗೆಲುವಿನ ರೂವಾರಿಗಳೆಂದರೆ ವಿರಾಟ್ ಕೊಹ್ಲಿ ಮತ್ತು ಜಸ್​ಪ್ರೀತ್ ಬುಮ್ರಾ. 76 ರನ್​ಗಳ ಕೊಡುಗೆಯೊಂದಿಗೆ ಕಿಂಗ್ ಕೊಹ್ಲಿ ಟೀಮ್ ಇಂಡಿಯಾ 176 ರನ್​ ಪೇರಿಸಲು ನೆರವಾಗಿದ್ದರು.

3 / 6
177 ರನ್​ಗಳ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ಒಂದು ಹಂತದಲ್ಲಿ ಗೆಲುವನ್ನು ಖಚಿತಪಡಿಸಿಕೊಂಡಿತ್ತು. ಏಕೆಂದರೆ ಕೊನೆಯ 30 ಎಸೆತಗಳಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಬೇಕಿದದ್ದು ಕೇವಲ 30 ರನ್​ಗಳು ಮಾತ್ರ. ಈ ವೇಳೆ ದಾಳಿಗಳಿದ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು.

177 ರನ್​ಗಳ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ಒಂದು ಹಂತದಲ್ಲಿ ಗೆಲುವನ್ನು ಖಚಿತಪಡಿಸಿಕೊಂಡಿತ್ತು. ಏಕೆಂದರೆ ಕೊನೆಯ 30 ಎಸೆತಗಳಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಬೇಕಿದದ್ದು ಕೇವಲ 30 ರನ್​ಗಳು ಮಾತ್ರ. ಈ ವೇಳೆ ದಾಳಿಗಳಿದ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು.

4 / 6
ಕೊನೆಯ 5 ಓವರ್​ಗಳಲ್ಲಿ ಬುಮ್ರಾ ಎಸೆದ 2 ಓವರ್​ಗಳು ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿತು. 16ನೇ ಓವರ್​ನಲ್ಲಿ ಜಸ್​ಪ್ರೀತ್ ಬುಮ್ರಾ ನೀಡಿದ್ದು ಕೇವಲ 4 ರನ್​ಗಳು ಮಾತ್ರ. ಇದರಿಂದ ಒತ್ತಡಕ್ಕೆ ಸಿಲುಕಿದ ಹೆನ್ರಿಕ್ ಕ್ಲಾಸೆನ್ 17ನೇ ಓವರ್​ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ಅಲ್ಲದೆ ಈ ಓವರ್​ನಲ್ಲಿ ಪಾಂಡ್ಯ ನೀಡಿದ್ದು ಕೇವಲ 4 ರನ್​ಗಳು ಮಾತ್ರ.

ಕೊನೆಯ 5 ಓವರ್​ಗಳಲ್ಲಿ ಬುಮ್ರಾ ಎಸೆದ 2 ಓವರ್​ಗಳು ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿತು. 16ನೇ ಓವರ್​ನಲ್ಲಿ ಜಸ್​ಪ್ರೀತ್ ಬುಮ್ರಾ ನೀಡಿದ್ದು ಕೇವಲ 4 ರನ್​ಗಳು ಮಾತ್ರ. ಇದರಿಂದ ಒತ್ತಡಕ್ಕೆ ಸಿಲುಕಿದ ಹೆನ್ರಿಕ್ ಕ್ಲಾಸೆನ್ 17ನೇ ಓವರ್​ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ಅಲ್ಲದೆ ಈ ಓವರ್​ನಲ್ಲಿ ಪಾಂಡ್ಯ ನೀಡಿದ್ದು ಕೇವಲ 4 ರನ್​ಗಳು ಮಾತ್ರ.

5 / 6
ಇದಾದ ಬಳಿಕ 18ನೇ ಓವರ್​ನಲ್ಲಿ ಬಿಗಿ ದಾಳಿ ಸಂಘಟಿಸಿದ ಜಸ್​ಪ್ರೀತ್ ಬುಮ್ರಾ ಮಾರ್ಕೊ ಯಾನ್ಸೆನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಈ ಓವರ್​ನಲ್ಲಿ ಬುಮ್ರಾ ನೀಡಿದ್ದು ಕೇವಲ 2 ರನ್​ಗಳು ಮಾತ್ರ. ಅಂತಿಮವಾಗಿ 20 ಓವರ್​ಗಳಲ್ಲಿ 169 ರನ್​ಗಳಿಸಿ ಸೌತ್ ಆಫ್ರಿಕಾ ತಂಡವು 7 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ 2ನೇ ಬಾರಿಗೆ ಟೀಮ್ ಇಂಡಿಯಾ ಟಿ20 ವಿಶ್ವಕಪ್​ ಅನ್ನು 2ನೇ ಬಾರಿಗೆ ಮುಡಿಗೇರಿಕೊಂಡಿದೆ.

ಇದಾದ ಬಳಿಕ 18ನೇ ಓವರ್​ನಲ್ಲಿ ಬಿಗಿ ದಾಳಿ ಸಂಘಟಿಸಿದ ಜಸ್​ಪ್ರೀತ್ ಬುಮ್ರಾ ಮಾರ್ಕೊ ಯಾನ್ಸೆನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಈ ಓವರ್​ನಲ್ಲಿ ಬುಮ್ರಾ ನೀಡಿದ್ದು ಕೇವಲ 2 ರನ್​ಗಳು ಮಾತ್ರ. ಅಂತಿಮವಾಗಿ 20 ಓವರ್​ಗಳಲ್ಲಿ 169 ರನ್​ಗಳಿಸಿ ಸೌತ್ ಆಫ್ರಿಕಾ ತಂಡವು 7 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ 2ನೇ ಬಾರಿಗೆ ಟೀಮ್ ಇಂಡಿಯಾ ಟಿ20 ವಿಶ್ವಕಪ್​ ಅನ್ನು 2ನೇ ಬಾರಿಗೆ ಮುಡಿಗೇರಿಕೊಂಡಿದೆ.

6 / 6

Published On - 9:00 am, Thu, 22 August 24

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್