AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ನಿವೃತ್ತಿಗೆ ಡೇಟ್ ಫಿಕ್ಸ್..!

Rohit Sharma retirement: 2027ರ ಏಕದಿನ ವಿಶ್ವಕಪ್​ಗೆ ಆಫ್ರಿಕ್ ದೇಶಗಳು ಜಂಟಿಯಾಗಿ ಆತಿಥ್ಯವಹಿಸಲಿದೆ. ಅದರಂತೆ ಸೌತ್ ಆಫ್ರಿಕಾ, ನಮೀಬಿಯಾ ಹಾಗೂ ಝಿಂಬಾಬ್ವೆಯಲ್ಲಿ ಮುಂಬರುವ ಏಕದಿನ ವಿಶ್ವಕಪ್ ನಡೆಯಲಿದೆ. ಈ ಟೂರ್ನಿಯ ಮೂಲಕ ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 27, 2025 | 9:54 AM

Share
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ (Rohit Sharma) ನಿವೃತ್ತಿ ಯಾವಾಗ? ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಅದು ಕೂಡ ಹಿಟ್​ಮ್ಯಾನ್ ಅವರ ಬಾಲ್ಯದ ಕೋಚ್ ದಿನೇಶ್ ಲಾಡ್ ಕಡೆಯಿಂದ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ಅವರ ನಿವೃತ್ತಿ ಬಗ್ಗೆ ಚರ್ಚೆಗಳೆದ್ದಿದ್ದವು.

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ (Rohit Sharma) ನಿವೃತ್ತಿ ಯಾವಾಗ? ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಅದು ಕೂಡ ಹಿಟ್​ಮ್ಯಾನ್ ಅವರ ಬಾಲ್ಯದ ಕೋಚ್ ದಿನೇಶ್ ಲಾಡ್ ಕಡೆಯಿಂದ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ಅವರ ನಿವೃತ್ತಿ ಬಗ್ಗೆ ಚರ್ಚೆಗಳೆದ್ದಿದ್ದವು.

1 / 5
ಈ ಚರ್ಚೆಗಳ ನಡುವೆಯೇ ಆಸೀಸ್ ಪಿಚ್​ನಲ್ಲಿ ರೋಹಿತ್ ಶರ್ಮಾ ಶತಕ ಹಾಗೂ ಅರ್ಧಶತಕ ಸಿಡಿಸಿ ಅಬ್ಬರಿಸಿದ್ದರು. ಅಡಿಲೇಡ್​ನಲ್ಲಿ 73 ರನ್ ಬಾರಿಸಿದ್ದ ಹಿಟ್​ಮ್ಯಾನ್ ಸಿಡ್ನಿಯಲ್ಲಿ ಅಜೇಯ 121 ರನ್ ಬಾರಿಸಿ ನಿವೃತ್ತಿ ಸುದ್ದಿಗಳಿಗೆ ಪೂರ್ಣ ವಿರಾಮ ಹಾಕಿದ್ದರು.

ಈ ಚರ್ಚೆಗಳ ನಡುವೆಯೇ ಆಸೀಸ್ ಪಿಚ್​ನಲ್ಲಿ ರೋಹಿತ್ ಶರ್ಮಾ ಶತಕ ಹಾಗೂ ಅರ್ಧಶತಕ ಸಿಡಿಸಿ ಅಬ್ಬರಿಸಿದ್ದರು. ಅಡಿಲೇಡ್​ನಲ್ಲಿ 73 ರನ್ ಬಾರಿಸಿದ್ದ ಹಿಟ್​ಮ್ಯಾನ್ ಸಿಡ್ನಿಯಲ್ಲಿ ಅಜೇಯ 121 ರನ್ ಬಾರಿಸಿ ನಿವೃತ್ತಿ ಸುದ್ದಿಗಳಿಗೆ ಪೂರ್ಣ ವಿರಾಮ ಹಾಕಿದ್ದರು.

2 / 5
ಇದಾಗ್ಯೂ ಹಿಟ್​ಮ್ಯಾನ್ ಇನ್ನು ಎಷ್ಟು ವರ್ಷ ಆಡಲಿದ್ದಾರೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿತ್ತು. ಈ ಪ್ರಶ್ನೆಗೆ ಅವರ ಬಾಲ್ಯದ ಕೋಚ್ ದಿನೇಶ್ ಲಾಡ್ ಉತ್ತರ ನೀಡಿದ್ದಾರೆ. ರೋಹಿತ್ ಶರ್ಮಾ ಸದ್ಯಕ್ಕಂತು ನಿವೃತ್ತಿ ನೀಡುವುದಿಲ್ಲ. ಇನ್ನೂ 2 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಇದಾಗ್ಯೂ ಹಿಟ್​ಮ್ಯಾನ್ ಇನ್ನು ಎಷ್ಟು ವರ್ಷ ಆಡಲಿದ್ದಾರೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿತ್ತು. ಈ ಪ್ರಶ್ನೆಗೆ ಅವರ ಬಾಲ್ಯದ ಕೋಚ್ ದಿನೇಶ್ ಲಾಡ್ ಉತ್ತರ ನೀಡಿದ್ದಾರೆ. ರೋಹಿತ್ ಶರ್ಮಾ ಸದ್ಯಕ್ಕಂತು ನಿವೃತ್ತಿ ನೀಡುವುದಿಲ್ಲ. ಇನ್ನೂ 2 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

3 / 5
ರೋಹಿತ್ ಶರ್ಮಾ ಅವರ ಕನಸು ಏಕದಿನ ವಿಶ್ವಕಪ್ ಗೆಲ್ಲುವುದು. ಹೀಗಾಗಿ 2027ರ ಏಕದಿನ ವಿಶ್ವಕಪ್​ ಆಡಲಿದ್ದಾರೆ. 2027ರ ಏಕದಿನ ವಿಶ್ವಕಪ್​ನಲ್ಲಿ ಭಾರತ ತಂಡ ಆಡುವ ಕೊನೆಯ ಪಂದ್ಯದ ಮೂಲಕ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಲಿದ್ದಾರೆ ಎಂದು ದಿನೇಶ್ ಲಾಡ್ ತಿಳಿಸಿದ್ದಾರೆ.

ರೋಹಿತ್ ಶರ್ಮಾ ಅವರ ಕನಸು ಏಕದಿನ ವಿಶ್ವಕಪ್ ಗೆಲ್ಲುವುದು. ಹೀಗಾಗಿ 2027ರ ಏಕದಿನ ವಿಶ್ವಕಪ್​ ಆಡಲಿದ್ದಾರೆ. 2027ರ ಏಕದಿನ ವಿಶ್ವಕಪ್​ನಲ್ಲಿ ಭಾರತ ತಂಡ ಆಡುವ ಕೊನೆಯ ಪಂದ್ಯದ ಮೂಲಕ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಲಿದ್ದಾರೆ ಎಂದು ದಿನೇಶ್ ಲಾಡ್ ತಿಳಿಸಿದ್ದಾರೆ.

4 / 5
ಇದರೊಂದಿಗೆ ಹಿಟ್​ಮ್ಯಾನ್ 2027 ರವರೆಗೆ ಭಾರತ ತಂಡದಲ್ಲಿ ಮುಂದುವರೆಯುವುದು ಖಚಿತವಾಗಿದೆ. ಈ ಮೂಲಕ ನಿವೃತ್ತಿ ಸುದ್ದಿಗೆ ರೋಹಿತ್ ಶರ್ಮಾ ಅವರ ಬಾಲ್ಯದ ಕೋಚ್ ಪೂರ್ಣ ವಿರಾಮ ಹಾಕಿದ್ದಾರೆ. ಅದರಂತೆ 40ನೇ ವಯಸ್ಸಿನಲ್ಲಿ ಏಕದಿನ ವಿಶ್ವಕಪ್​ ಎತ್ತಿ ಹಿಡಿದು ರೋಹಿತ್ ಶರ್ಮಾ ಸ್ಮರಣೀಯವಾಗಿ ತಮ್ಮ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲಿದ್ದಾರಾ ಕಾದು ನೋಡಬೇಕಿದೆ.

ಇದರೊಂದಿಗೆ ಹಿಟ್​ಮ್ಯಾನ್ 2027 ರವರೆಗೆ ಭಾರತ ತಂಡದಲ್ಲಿ ಮುಂದುವರೆಯುವುದು ಖಚಿತವಾಗಿದೆ. ಈ ಮೂಲಕ ನಿವೃತ್ತಿ ಸುದ್ದಿಗೆ ರೋಹಿತ್ ಶರ್ಮಾ ಅವರ ಬಾಲ್ಯದ ಕೋಚ್ ಪೂರ್ಣ ವಿರಾಮ ಹಾಕಿದ್ದಾರೆ. ಅದರಂತೆ 40ನೇ ವಯಸ್ಸಿನಲ್ಲಿ ಏಕದಿನ ವಿಶ್ವಕಪ್​ ಎತ್ತಿ ಹಿಡಿದು ರೋಹಿತ್ ಶರ್ಮಾ ಸ್ಮರಣೀಯವಾಗಿ ತಮ್ಮ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲಿದ್ದಾರಾ ಕಾದು ನೋಡಬೇಕಿದೆ.

5 / 5
Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು