AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಮದುವೆ, ಮಗು, ನಾಯಕತ್ವ, ವೇಗದ ಶತಕ! ಡಿಸೆಂಬರ್ ತಿಂಗಳೆಂದರೆ ರೋಹಿತ್​ಗೆ ಬಹಳ ವಿಶೇಷ

Rohit Sharma: 13 ಡಿಸೆಂಬರ್ 2015 ರಂದು, ರೋಹಿತ್ ಶರ್ಮಾ ರಿತಿಕಾ ಸಜ್ದೇಹ್ ಅವರನ್ನು ಮದುವೆಯಾಗುವ ಮೂಲಕ ತಮ್ಮ ವೈವಾಹಿಕ ಜೀವನವನ್ನು ಪ್ರಾರಂಭಿಸಿದರು. ಇಷ್ಟೇ ಅಲ್ಲ, ರೋಹಿತ್ ಮತ್ತು ರಿತಿಕಾ ಅವರ ಪುತ್ರಿ ಆದರಾ ಕೂಡ 30 ಡಿಸೆಂಬರ್ 2018 ರಂದು ಜನಿಸಿದರು.

TV9 Web
| Edited By: |

Updated on: Dec 09, 2021 | 4:03 PM

Share
ರೋಹಿತ್ ಶರ್ಮಾ

ರೋಹಿತ್ ಶರ್ಮಾ

1 / 4
ನಾಯಕತ್ವದಿಂದ ಬ್ಯಾಟಿಂಗ್‌ವರೆಗೆ, ಡಿಸೆಂಬರ್ ತಿಂಗಳು ರೋಹಿತ್‌ಗೆ ತುಂಬಾ ವಿಶೇಷವಾಗಿದೆ. ರೋಹಿತ್ ಮೊದಲ ಬಾರಿಗೆ ಏಕದಿನ ಮತ್ತು ಟಿ 20 ನಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಿದ್ದರು. ನಂತರ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ರೋಹಿತ್ ಭಾರತ ತಂಡದ ನಾಯಕತ್ವ ವಹಿಸಿದ್ದರು.

ನಾಯಕತ್ವದಿಂದ ಬ್ಯಾಟಿಂಗ್‌ವರೆಗೆ, ಡಿಸೆಂಬರ್ ತಿಂಗಳು ರೋಹಿತ್‌ಗೆ ತುಂಬಾ ವಿಶೇಷವಾಗಿದೆ. ರೋಹಿತ್ ಮೊದಲ ಬಾರಿಗೆ ಏಕದಿನ ಮತ್ತು ಟಿ 20 ನಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಿದ್ದರು. ನಂತರ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ರೋಹಿತ್ ಭಾರತ ತಂಡದ ನಾಯಕತ್ವ ವಹಿಸಿದ್ದರು.

2 / 4
ರೋಹಿತ್ ಶರ್ಮಾ

ರೋಹಿತ್ ಶರ್ಮಾ

3 / 4
ಡಿಸೆಂಬರ್ ರೋಹಿತ್ ಶರ್ಮಾಗೆ ಮೈದಾನದಲ್ಲಿ ಮಾತ್ರವಲ್ಲದೆ ಮೈದಾನದ ಹೊರಗಿನ ವೈಯಕ್ತಿಕ ಜೀವನದಲ್ಲೂ ವಿಶೇಷವಾಗಿತ್ತು. 13 ಡಿಸೆಂಬರ್ 2015 ರಂದು, ರೋಹಿತ್ ಶರ್ಮಾ ರಿತಿಕಾ ಸಜ್ದೇಹ್ ಅವರನ್ನು ಮದುವೆಯಾಗುವ ಮೂಲಕ ತಮ್ಮ ಜೀವನದ ಹೊಸ ಭಾಗವನ್ನು ಪ್ರಾರಂಭಿಸಿದರು. ಇಷ್ಟೇ ಅಲ್ಲ, ರೋಹಿತ್ ಮತ್ತು ರಿತಿಕಾ ಅವರ ಪುತ್ರಿ ಆದರಾ ಕೂಡ 30 ಡಿಸೆಂಬರ್ 2018 ರಂದು ಜನಿಸಿದರು. ಅಂದರೆ, ಡಿಸೆಂಬರ್ ತಿಂಗಳು ರೋಹಿತ್ ಅವರ ವೃತ್ತಿಜೀವನದಲ್ಲಿ ಅತ್ಯಂತ ಅದ್ಭುತ ಮತ್ತು ಸ್ಮರಣೀಯವಾಗಿದೆ.

ಡಿಸೆಂಬರ್ ರೋಹಿತ್ ಶರ್ಮಾಗೆ ಮೈದಾನದಲ್ಲಿ ಮಾತ್ರವಲ್ಲದೆ ಮೈದಾನದ ಹೊರಗಿನ ವೈಯಕ್ತಿಕ ಜೀವನದಲ್ಲೂ ವಿಶೇಷವಾಗಿತ್ತು. 13 ಡಿಸೆಂಬರ್ 2015 ರಂದು, ರೋಹಿತ್ ಶರ್ಮಾ ರಿತಿಕಾ ಸಜ್ದೇಹ್ ಅವರನ್ನು ಮದುವೆಯಾಗುವ ಮೂಲಕ ತಮ್ಮ ಜೀವನದ ಹೊಸ ಭಾಗವನ್ನು ಪ್ರಾರಂಭಿಸಿದರು. ಇಷ್ಟೇ ಅಲ್ಲ, ರೋಹಿತ್ ಮತ್ತು ರಿತಿಕಾ ಅವರ ಪುತ್ರಿ ಆದರಾ ಕೂಡ 30 ಡಿಸೆಂಬರ್ 2018 ರಂದು ಜನಿಸಿದರು. ಅಂದರೆ, ಡಿಸೆಂಬರ್ ತಿಂಗಳು ರೋಹಿತ್ ಅವರ ವೃತ್ತಿಜೀವನದಲ್ಲಿ ಅತ್ಯಂತ ಅದ್ಭುತ ಮತ್ತು ಸ್ಮರಣೀಯವಾಗಿದೆ.

4 / 4
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್