Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಅಂದು ವಿರಾಟ್ ಕೊಹ್ಲಿ, ಇಂದು ರೋಹಿತ್ ಶರ್ಮಾ: ಹಿಟ್​ಮ್ಯಾನ್​ಗೆ ಶತಕದ ಬರ

Rohit Sharma's Last century: ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಕೊನೆಯ ಏಕದಿನ ಪಂದ್ಯವಾಡಲು ಸಜ್ಜಾಗಿದೆ. 2ನೇ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದ ರೋಹಿತ್ ಶರ್ಮಾ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸುವ ವಿಶ್ವಾಸದಲ್ಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 22, 2023 | 7:22 PM

2019 ರಲ್ಲಿ ಕೊನೆಯ ಬಾರಿ ಶತಕ ಬಾರಿಸಿದ್ದ ವಿರಾಟ್ ಕೊಹ್ಲಿ ತಮ್ಮ 71ನೇ ಶತಕ ಬಾರಿಸಲು 3 ವರ್ಷ ತೆಗೆದುಕೊಂಡಿದ್ದರು. ಇದರ ನಡುವೆ ಹಲವು ಟೀಕೆಗಳಿಗೂ ಗುರಿಯಾಗಿದ್ದರು. ಆದರೆ ಇವೆಲ್ಲವನ್ನೂ ಮೆಟ್ಟಿ ನಿಂತ ಕಿಂಗ್ ಕೊಹ್ಲಿ ಏಷ್ಯಾಕಪ್​ನಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ಕಂಬ್ಯಾಕ್ ಮಾಡಿದ್ದರು. ಆ ಬಳಿಕ ಬ್ಯಾಕ್ ಟು ಬ್ಯಾಕ್ 3 ಶತಕ ಬಾರಿಸಿ ಮಿಂಚಿದ್ದಾರೆ. ಇದೀಗ ರೋಹಿತ್ ಶರ್ಮಾ ಸರದಿ.

2019 ರಲ್ಲಿ ಕೊನೆಯ ಬಾರಿ ಶತಕ ಬಾರಿಸಿದ್ದ ವಿರಾಟ್ ಕೊಹ್ಲಿ ತಮ್ಮ 71ನೇ ಶತಕ ಬಾರಿಸಲು 3 ವರ್ಷ ತೆಗೆದುಕೊಂಡಿದ್ದರು. ಇದರ ನಡುವೆ ಹಲವು ಟೀಕೆಗಳಿಗೂ ಗುರಿಯಾಗಿದ್ದರು. ಆದರೆ ಇವೆಲ್ಲವನ್ನೂ ಮೆಟ್ಟಿ ನಿಂತ ಕಿಂಗ್ ಕೊಹ್ಲಿ ಏಷ್ಯಾಕಪ್​ನಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ಕಂಬ್ಯಾಕ್ ಮಾಡಿದ್ದರು. ಆ ಬಳಿಕ ಬ್ಯಾಕ್ ಟು ಬ್ಯಾಕ್ 3 ಶತಕ ಬಾರಿಸಿ ಮಿಂಚಿದ್ದಾರೆ. ಇದೀಗ ರೋಹಿತ್ ಶರ್ಮಾ ಸರದಿ.

1 / 5
ಹೌದು, ಹಿಟ್​ಮ್ಯಾನ್ ಕೂಡ ವಿರಾಟ್ ಕೊಹ್ಲಿಯಂತೆ ಶತಕದ ಬರವನ್ನು ಎದುರಿಸುತ್ತಿದ್ದಾರೆ. ಅಂದರೆ ರೋಹಿತ್ ಶರ್ಮಾ ಏಕದಿನ ಶತಕ ಬಾರಿಸಿ ವರ್ಷಗಳೇ ಕಳೆದಿವೆ. ಕೊನೆಯ ಬಾರಿ ಹಿಟ್​ಮ್ಯಾನ್ ಬ್ಯಾಟ್​ನಿಂದ ಶತಕ ಮೂಡಿಬಂದಿದ್ದು 2020 ರಲ್ಲಿ. ಆ ಬಳಿಕ ಏಕದಿನ ಕ್ರಿಕೆಟ್​ನಲ್ಲಿ ಮೂರಂಕಿ ಮೊತ್ತಗಳಿಸಿ ರೋಹಿತ್ ಶರ್ಮಾ ಬ್ಯಾಟ್ ಮೇಲೆತ್ತಿಲ್ಲ.

ಹೌದು, ಹಿಟ್​ಮ್ಯಾನ್ ಕೂಡ ವಿರಾಟ್ ಕೊಹ್ಲಿಯಂತೆ ಶತಕದ ಬರವನ್ನು ಎದುರಿಸುತ್ತಿದ್ದಾರೆ. ಅಂದರೆ ರೋಹಿತ್ ಶರ್ಮಾ ಏಕದಿನ ಶತಕ ಬಾರಿಸಿ ವರ್ಷಗಳೇ ಕಳೆದಿವೆ. ಕೊನೆಯ ಬಾರಿ ಹಿಟ್​ಮ್ಯಾನ್ ಬ್ಯಾಟ್​ನಿಂದ ಶತಕ ಮೂಡಿಬಂದಿದ್ದು 2020 ರಲ್ಲಿ. ಆ ಬಳಿಕ ಏಕದಿನ ಕ್ರಿಕೆಟ್​ನಲ್ಲಿ ಮೂರಂಕಿ ಮೊತ್ತಗಳಿಸಿ ರೋಹಿತ್ ಶರ್ಮಾ ಬ್ಯಾಟ್ ಮೇಲೆತ್ತಿಲ್ಲ.

2 / 5
2020, ಜನವರಿ 19 ರಂದು ಬೆಂಗಳೂರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 119 ರನ್​ ಬಾರಿಸಿದ್ದೇ ಕೊನೆಯ ಶತಕ. ಇದಾದ ಬಳಿಕ ಒನ್​ಡೇ ಕ್ರಿಕೆಟ್​ನಲ್ಲಿ ಸೆಂಚುರಿ ಬಾರಿಸುವಲ್ಲಿ ಹಿಟ್​ಮ್ಯಾನ್ ಸಫಲರಾಗಿಲ್ಲ.

2020, ಜನವರಿ 19 ರಂದು ಬೆಂಗಳೂರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 119 ರನ್​ ಬಾರಿಸಿದ್ದೇ ಕೊನೆಯ ಶತಕ. ಇದಾದ ಬಳಿಕ ಒನ್​ಡೇ ಕ್ರಿಕೆಟ್​ನಲ್ಲಿ ಸೆಂಚುರಿ ಬಾರಿಸುವಲ್ಲಿ ಹಿಟ್​ಮ್ಯಾನ್ ಸಫಲರಾಗಿಲ್ಲ.

3 / 5
ಅಂದರೆ ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 29 ಶತಕ ಬಾರಿಸಿರುವ ರೋಹಿತ್ ಶರ್ಮಾ ತಮ್ಮ 30ನೇ ಶತಕಕ್ಕಾಗಿ ಮೂರು ವರ್ಷಗಳಿಂದ ಕಾಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 83 ರನ್​ ಬಾರಿಸಿದ್ದ ಹಿಟ್​ಮ್ಯಾನ್ ಅದನ್ನು ಶತಕವಾಗಿ ಪರಿವರ್ತಿಸುವಲ್ಲಿ ವಿಫಲರಾಗಿದ್ದರು.

ಅಂದರೆ ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 29 ಶತಕ ಬಾರಿಸಿರುವ ರೋಹಿತ್ ಶರ್ಮಾ ತಮ್ಮ 30ನೇ ಶತಕಕ್ಕಾಗಿ ಮೂರು ವರ್ಷಗಳಿಂದ ಕಾಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 83 ರನ್​ ಬಾರಿಸಿದ್ದ ಹಿಟ್​ಮ್ಯಾನ್ ಅದನ್ನು ಶತಕವಾಗಿ ಪರಿವರ್ತಿಸುವಲ್ಲಿ ವಿಫಲರಾಗಿದ್ದರು.

4 / 5
ಇದೀಗ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಕೊನೆಯ ಏಕದಿನ ಪಂದ್ಯವಾಡಲು ಸಜ್ಜಾಗಿದೆ. 2ನೇ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದ ರೋಹಿತ್ ಶರ್ಮಾ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸುವ ವಿಶ್ವಾಸದಲ್ಲಿದ್ದಾರೆ ಅಭಿಮಾನಿಗಳು. ಈ ಮೂಲಕ ಮೂರು ವರ್ಷಗಳ ಏಕದಿನ ಶತಕದ ಬರಕ್ಕೆ ಫುಲ್​ಸ್ಟಾಪ್​ ಇಡಲಿದ್ದಾರಾ ಕಾದು ನೋಡಬೇಕಿದೆ.

ಇದೀಗ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಕೊನೆಯ ಏಕದಿನ ಪಂದ್ಯವಾಡಲು ಸಜ್ಜಾಗಿದೆ. 2ನೇ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದ ರೋಹಿತ್ ಶರ್ಮಾ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸುವ ವಿಶ್ವಾಸದಲ್ಲಿದ್ದಾರೆ ಅಭಿಮಾನಿಗಳು. ಈ ಮೂಲಕ ಮೂರು ವರ್ಷಗಳ ಏಕದಿನ ಶತಕದ ಬರಕ್ಕೆ ಫುಲ್​ಸ್ಟಾಪ್​ ಇಡಲಿದ್ದಾರಾ ಕಾದು ನೋಡಬೇಕಿದೆ.

5 / 5
Follow us
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ