AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AB de Villiers: ಆರ್​ಸಿಬಿಗೆ ಡಿವಿಲಿಯರ್ಸ್ ಎಂಟ್ರಿ ಖಚಿತ; ಅಧಿಕೃತ ಹೇಳಿಕೆ ನೀಡಿದ ಫ್ರಾಂಚೈಸಿ..!

RCB: ಡಿವಿಲಿಯರ್ಸ್ ಸದ್ಯದಲ್ಲೇ ಆರ್​ಸಿಬಿ ತಂಡಕ್ಕೆ ಮರಳಲಿದ್ದಾರೆ ಎಂಬ ವಿಚಾರವನ್ನು ತನ್ನ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್​ ಮಾಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.

TV9 Web
| Edited By: |

Updated on:Nov 19, 2022 | 12:51 PM

Share
ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿ ಒಂದು ವರ್ಷವಾಗಿದೆ. 2018 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದ ಎಬಿಡಿ ಟಿ20 ಲೀಗ್​ಗಳಲ್ಲಿ ಆಡುತ್ತಿದ್ದರು. ಆದರೆ ಕಳೆದ ವರ್ಷ ನವೆಂಬರ್ 19 ರಂದು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದರು.

ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿ ಒಂದು ವರ್ಷವಾಗಿದೆ. 2018 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದ ಎಬಿಡಿ ಟಿ20 ಲೀಗ್​ಗಳಲ್ಲಿ ಆಡುತ್ತಿದ್ದರು. ಆದರೆ ಕಳೆದ ವರ್ಷ ನವೆಂಬರ್ 19 ರಂದು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದರು.

1 / 5
ಎಬಿಡಿ ನಿವೃತ್ತಿ ಆರ್​ಸಿಬಿ ಅಭಿಮಾನಿಗಳಿಗೆ ಸಡನ್ ಶಾಕ್ ನೀಡಿತ್ತು. ಏಕೆಂದರೆ ಆರ್​ಸಿಬಿ ಆಪತ್ಬಾಂಧವ ಎಂದಲೇ ಪ್ರಸಿದ್ಧರಾಗಿದ್ದ ಡಿವಿಲಿಯರ್ಸ್ ಆರ್​ಸಿಬಿ ಪರವಾಗಿ ಅದೇಷ್ಟೋ ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಿಕೊಟ್ಟಿದ್ದರು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಎಬಿಡಿಯ ವಿಶೇಷ ವೀಡಿಯೊವನ್ನು ಹಂಚಿಕೊಂಡು ಅವರಿಗೆ ವಿದಾಯ ಹೇಳಿತ್ತು.

ಎಬಿಡಿ ನಿವೃತ್ತಿ ಆರ್​ಸಿಬಿ ಅಭಿಮಾನಿಗಳಿಗೆ ಸಡನ್ ಶಾಕ್ ನೀಡಿತ್ತು. ಏಕೆಂದರೆ ಆರ್​ಸಿಬಿ ಆಪತ್ಬಾಂಧವ ಎಂದಲೇ ಪ್ರಸಿದ್ಧರಾಗಿದ್ದ ಡಿವಿಲಿಯರ್ಸ್ ಆರ್​ಸಿಬಿ ಪರವಾಗಿ ಅದೇಷ್ಟೋ ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಿಕೊಟ್ಟಿದ್ದರು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಎಬಿಡಿಯ ವಿಶೇಷ ವೀಡಿಯೊವನ್ನು ಹಂಚಿಕೊಂಡು ಅವರಿಗೆ ವಿದಾಯ ಹೇಳಿತ್ತು.

2 / 5
ಆದರೆ ಈ ವರ್ಷ ಹೊಸ ಅಪ್​ಡೇಟ್ ನೀಡಿರುವ ಆರ್​ಸಿಬಿ, ಡಿವಿಲಿಯರ್ಸ್ ಸದ್ಯದಲ್ಲೇ ಆರ್​ಸಿಬಿ ತಂಡಕ್ಕೆ ಮರಳಲಿದ್ದಾರೆ ಎಂಬ ವಿಚಾರವನ್ನು ತನ್ನ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್​ ಮಾಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.

ಆದರೆ ಈ ವರ್ಷ ಹೊಸ ಅಪ್​ಡೇಟ್ ನೀಡಿರುವ ಆರ್​ಸಿಬಿ, ಡಿವಿಲಿಯರ್ಸ್ ಸದ್ಯದಲ್ಲೇ ಆರ್​ಸಿಬಿ ತಂಡಕ್ಕೆ ಮರಳಲಿದ್ದಾರೆ ಎಂಬ ವಿಚಾರವನ್ನು ತನ್ನ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್​ ಮಾಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.

3 / 5
ತಂಡಕ್ಕೆ ಮತ್ತೆ ಎಂಟ್ರಿಕೊಡುತ್ತಿರುವ ಡಿವಿಲಿಯರ್ಸ್ ತಂಡದ ಸಹಾಯಕ ಸಿಬ್ಬಂದಿಯಾಗಿ ಕಾಣಿಸಿಕೊಳ್ಳಬಹುದು ಎಂಬ ವರದಿಗಳಿವೆ. ವಾಸ್ತವವಾಗಿ, ಎಬಿಡಿ ತನ್ನ ನಿವೃತ್ತಿಯನ್ನು ಘೋಷಿಸುವ ಸಮಯದಲ್ಲಿ, 2023 ರ ಸೀಸನ್​ನಲ್ಲಿ ಮತ್ತೆ RCB ಗೆ ಮರುಸೇರ್ಪಡೆಯಾಗುವುದಾಗಿ ಹೇಳಿದ್ದರು.

ತಂಡಕ್ಕೆ ಮತ್ತೆ ಎಂಟ್ರಿಕೊಡುತ್ತಿರುವ ಡಿವಿಲಿಯರ್ಸ್ ತಂಡದ ಸಹಾಯಕ ಸಿಬ್ಬಂದಿಯಾಗಿ ಕಾಣಿಸಿಕೊಳ್ಳಬಹುದು ಎಂಬ ವರದಿಗಳಿವೆ. ವಾಸ್ತವವಾಗಿ, ಎಬಿಡಿ ತನ್ನ ನಿವೃತ್ತಿಯನ್ನು ಘೋಷಿಸುವ ಸಮಯದಲ್ಲಿ, 2023 ರ ಸೀಸನ್​ನಲ್ಲಿ ಮತ್ತೆ RCB ಗೆ ಮರುಸೇರ್ಪಡೆಯಾಗುವುದಾಗಿ ಹೇಳಿದ್ದರು.

4 / 5
ಡಿವಿಲಿಯರ್ಸ್ ಐಪಿಎಲ್‌ನಲ್ಲಿ 150ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ್ದು ಹಲವಾರು ದಾಖಲೆಗಳನ್ನು ಬರೆದಿದ್ದಾರೆ. ಐಪಿಎಲ್‌ನಲ್ಲಿ ಸಾಕಷ್ಟು ವರ್ಷ ಆರ್​ಸಿಬಿ ಪರ ಆಡಿದ ಎಬಿಡಿಗೆ ಆರ್‌ಸಿಬಿ ಹಾಲ್ ಈ ವರ್ಷ ಆಫ್ ಫೇಮ್‌ ಗೌರವ ನೀಡಿ ಸತ್ಕರಿಸಿತ್ತು.

ಡಿವಿಲಿಯರ್ಸ್ ಐಪಿಎಲ್‌ನಲ್ಲಿ 150ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ್ದು ಹಲವಾರು ದಾಖಲೆಗಳನ್ನು ಬರೆದಿದ್ದಾರೆ. ಐಪಿಎಲ್‌ನಲ್ಲಿ ಸಾಕಷ್ಟು ವರ್ಷ ಆರ್​ಸಿಬಿ ಪರ ಆಡಿದ ಎಬಿಡಿಗೆ ಆರ್‌ಸಿಬಿ ಹಾಲ್ ಈ ವರ್ಷ ಆಫ್ ಫೇಮ್‌ ಗೌರವ ನೀಡಿ ಸತ್ಕರಿಸಿತ್ತು.

5 / 5

Published On - 12:51 pm, Sat, 19 November 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು