AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB: ಜೈಪುರ ತಲುಪಿದ ಆರ್​ಸಿಬಿ ಆಟಗಾರರು: ಫಾಪ್ ಪಡೆ ಮುಂದಿನ ಪಂದ್ಯವನ್ನು ಹೇಗೆ ಗೆಲ್ಲಬೇಕು?

Royal Challengers Bangalore: ಆರ್​ಸಿಬಿಗೆ ಉಳಿದಿರುವುದು ಕೇವಲ ಮೂರು ಪಂದ್ಯ ಮಾತ್ರ. ಇದರಲ್ಲಿ ಮೇ 14 ಭಾನುವಾರದಂದು ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

Vinay Bhat
|

Updated on: May 12, 2023 | 12:06 PM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮಹತ್ವದ ಘಟ್ಟದತ್ತ ತಲುಪುತ್ತಿದೆ. ಒಂದು ತಂಡದ ಸೋಲು- ಗೆಲುವು ಮತ್ತೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಶುರುವಾಗಿದೆ. ಕೆಲ ತಂಡಗಳು + ರನ್​ರೇಟ್​ಗಾಗಿ ಹರಸಾಹಸ ಪಡುತ್ತಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮಹತ್ವದ ಘಟ್ಟದತ್ತ ತಲುಪುತ್ತಿದೆ. ಒಂದು ತಂಡದ ಸೋಲು- ಗೆಲುವು ಮತ್ತೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಶುರುವಾಗಿದೆ. ಕೆಲ ತಂಡಗಳು + ರನ್​ರೇಟ್​ಗಾಗಿ ಹರಸಾಹಸ ಪಡುತ್ತಿದೆ.

1 / 8
ಚೊಚ್ಚಲ ಕಪ್ ಗೆಲ್ಲುವ ನಿರೀಕ್ಷೆಯೊಂದಿಗೆ ಐಪಿಎಲ್ 2023 ರಲ್ಲಿ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಕೂಡ ಸಂಕಷ್ಟದಲ್ಲಿದೆ. ಪ್ಲೇ ಆಫ್ ಸುತ್ತಿಗೆ ಪ್ರವೇಶಿಸಬೇಕಾದರೆ ಆರ್​ಸಿಬಿ ಸಾಕಷ್ಟು ಶ್ರಮವಹಿಸಬೇಕಿದೆ.

ಚೊಚ್ಚಲ ಕಪ್ ಗೆಲ್ಲುವ ನಿರೀಕ್ಷೆಯೊಂದಿಗೆ ಐಪಿಎಲ್ 2023 ರಲ್ಲಿ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಕೂಡ ಸಂಕಷ್ಟದಲ್ಲಿದೆ. ಪ್ಲೇ ಆಫ್ ಸುತ್ತಿಗೆ ಪ್ರವೇಶಿಸಬೇಕಾದರೆ ಆರ್​ಸಿಬಿ ಸಾಕಷ್ಟು ಶ್ರಮವಹಿಸಬೇಕಿದೆ.

2 / 8
ಬೆಂಗಳೂರಿಗೆ ಉಳಿದಿರುವುದು ಕೇವಲ ಮೂರು ಪಂದ್ಯ ಮಾತ್ರ. ಇದರಲ್ಲಿ ಮೇ 14 ಭಾನುವಾರದಂದು ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಬೆಂಗಳೂರಿಗೆ ಉಳಿದಿರುವುದು ಕೇವಲ ಮೂರು ಪಂದ್ಯ ಮಾತ್ರ. ಇದರಲ್ಲಿ ಮೇ 14 ಭಾನುವಾರದಂದು ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

3 / 8
ಇದೀಗ ಆರ್​ಆರ್​ ವಿರುದ್ಧದ ಪಂದ್ಯದಕ್ಕೆ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಸೇರಿದಂತೆ ಆರ್​ಸಿಬಿ ಎಲ್ಲ ಆಟಗಾರರು ಗುರುವಾರ ಜೈಪುರ ತಲುಪಿದ್ದಾರೆ. ಇಂದಿನಿಂದ ಕಠಿಣ ಅಭ್ಯಾಸ ಶುರು ಮಾಡಲಿದ್ದಾರೆ.

ಇದೀಗ ಆರ್​ಆರ್​ ವಿರುದ್ಧದ ಪಂದ್ಯದಕ್ಕೆ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಸೇರಿದಂತೆ ಆರ್​ಸಿಬಿ ಎಲ್ಲ ಆಟಗಾರರು ಗುರುವಾರ ಜೈಪುರ ತಲುಪಿದ್ದಾರೆ. ಇಂದಿನಿಂದ ಕಠಿಣ ಅಭ್ಯಾಸ ಶುರು ಮಾಡಲಿದ್ದಾರೆ.

4 / 8
ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸಬೇಕಾದರೆ ಮುಂದಿನ ಮೂರು ಪಂದ್ಯಗಳಲ್ಲಿ ಕೇವಲ ಗೆದ್ದರಷ್ಟೆ ಸಾಲದು. ದೊಡ್ಡ ಅಂತರದ ಜಯ ಸಾಧಿಸಿ + ರನ್​ರೇಟ್​ಗೆ ಮರಳಬೇಕಿದೆ. ಜೊತೆಗೆ ಮೇ. 14 ರಂದು ನಡೆಯಲಿರುವ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಸೋಲಬೇಕಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ ಕೂಡ 1 ಪಂದ್ಯದಲ್ಲಿ ಸೋಲುವುದನ್ನು ಎದುರು ನೋಡಬೇಕು.

ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸಬೇಕಾದರೆ ಮುಂದಿನ ಮೂರು ಪಂದ್ಯಗಳಲ್ಲಿ ಕೇವಲ ಗೆದ್ದರಷ್ಟೆ ಸಾಲದು. ದೊಡ್ಡ ಅಂತರದ ಜಯ ಸಾಧಿಸಿ + ರನ್​ರೇಟ್​ಗೆ ಮರಳಬೇಕಿದೆ. ಜೊತೆಗೆ ಮೇ. 14 ರಂದು ನಡೆಯಲಿರುವ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಸೋಲಬೇಕಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ ಕೂಡ 1 ಪಂದ್ಯದಲ್ಲಿ ಸೋಲುವುದನ್ನು ಎದುರು ನೋಡಬೇಕು.

5 / 8
ಹೀಗೆ ಕೆಲವು ಲೆಕ್ಕಚಾರಗಳ ಮೂಲಕ ಆರ್​ಸಿಬಿಗೆ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಇನ್ನೂ ಜೀವಂತವಾಗಿದೆ. ಆದರೆ, ಮುಂದಿನ ಮೂರು ಪಂದ್ಯಗಳಲ್ಲಿ ಬೆಂಗಳೂರು ಯಾವರೀತಿ ಪ್ರದರ್ಶನ ತೋರುತ್ತೆ ಎಂಬುದರ ಮೇಲೆ ಈ ಎಲ್ಲ ಲೆಕ್ಕಚಾರ ನಿಂತಿದೆ.

ಹೀಗೆ ಕೆಲವು ಲೆಕ್ಕಚಾರಗಳ ಮೂಲಕ ಆರ್​ಸಿಬಿಗೆ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಇನ್ನೂ ಜೀವಂತವಾಗಿದೆ. ಆದರೆ, ಮುಂದಿನ ಮೂರು ಪಂದ್ಯಗಳಲ್ಲಿ ಬೆಂಗಳೂರು ಯಾವರೀತಿ ಪ್ರದರ್ಶನ ತೋರುತ್ತೆ ಎಂಬುದರ ಮೇಲೆ ಈ ಎಲ್ಲ ಲೆಕ್ಕಚಾರ ನಿಂತಿದೆ.

6 / 8
ಮೇ. 14 ರಂದು ಆರ್​ಸಿಬಿ ತಂಡ ಆರ್​ಆರ್ ವಿರುದ್ಧ ಆಡಿದರೆ ಬಳಿಕ ಮೇ. 18 ರಂದು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ನಂತರ ಮೇ. 21 ರಂದು ಲೀಗ್​ನ ಕೊನೆಯ ಪಂದ್ಯ ಆರ್​ಸಿಬಿ ಆಡಲಿದ್ದು ಗುಜರಾತ್ ಟೈಟಾನ್ಸ್ ಎದುರಾಳಿ ಆಗಿದೆ.

ಮೇ. 14 ರಂದು ಆರ್​ಸಿಬಿ ತಂಡ ಆರ್​ಆರ್ ವಿರುದ್ಧ ಆಡಿದರೆ ಬಳಿಕ ಮೇ. 18 ರಂದು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ನಂತರ ಮೇ. 21 ರಂದು ಲೀಗ್​ನ ಕೊನೆಯ ಪಂದ್ಯ ಆರ್​ಸಿಬಿ ಆಡಲಿದ್ದು ಗುಜರಾತ್ ಟೈಟಾನ್ಸ್ ಎದುರಾಳಿ ಆಗಿದೆ.

7 / 8
ಸದ್ಯ ರಾಯಲ್ ಚಾಲೆಂಜರ್ಸ್ ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನಕ್ಕೇರಿದೆ. ಗುರುವಾರದ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಕೆಕೆಆರ್ ಸೋತ ಪರಿಣಾಮ ಆರ್​ಸಿಬಿ ಒಂದು ಸ್ಥಾನ ಮೇಲಕ್ಕೇರಿದೆ. ಆಡಿದ ಒಟ್ಟು ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ.

ಸದ್ಯ ರಾಯಲ್ ಚಾಲೆಂಜರ್ಸ್ ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನಕ್ಕೇರಿದೆ. ಗುರುವಾರದ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಕೆಕೆಆರ್ ಸೋತ ಪರಿಣಾಮ ಆರ್​ಸಿಬಿ ಒಂದು ಸ್ಥಾನ ಮೇಲಕ್ಕೇರಿದೆ. ಆಡಿದ ಒಟ್ಟು ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ.

8 / 8
Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ