AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB: ಜೈಪುರ ತಲುಪಿದ ಆರ್​ಸಿಬಿ ಆಟಗಾರರು: ಫಾಪ್ ಪಡೆ ಮುಂದಿನ ಪಂದ್ಯವನ್ನು ಹೇಗೆ ಗೆಲ್ಲಬೇಕು?

Royal Challengers Bangalore: ಆರ್​ಸಿಬಿಗೆ ಉಳಿದಿರುವುದು ಕೇವಲ ಮೂರು ಪಂದ್ಯ ಮಾತ್ರ. ಇದರಲ್ಲಿ ಮೇ 14 ಭಾನುವಾರದಂದು ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

Vinay Bhat
|

Updated on: May 12, 2023 | 12:06 PM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮಹತ್ವದ ಘಟ್ಟದತ್ತ ತಲುಪುತ್ತಿದೆ. ಒಂದು ತಂಡದ ಸೋಲು- ಗೆಲುವು ಮತ್ತೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಶುರುವಾಗಿದೆ. ಕೆಲ ತಂಡಗಳು + ರನ್​ರೇಟ್​ಗಾಗಿ ಹರಸಾಹಸ ಪಡುತ್ತಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮಹತ್ವದ ಘಟ್ಟದತ್ತ ತಲುಪುತ್ತಿದೆ. ಒಂದು ತಂಡದ ಸೋಲು- ಗೆಲುವು ಮತ್ತೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಶುರುವಾಗಿದೆ. ಕೆಲ ತಂಡಗಳು + ರನ್​ರೇಟ್​ಗಾಗಿ ಹರಸಾಹಸ ಪಡುತ್ತಿದೆ.

1 / 8
ಚೊಚ್ಚಲ ಕಪ್ ಗೆಲ್ಲುವ ನಿರೀಕ್ಷೆಯೊಂದಿಗೆ ಐಪಿಎಲ್ 2023 ರಲ್ಲಿ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಕೂಡ ಸಂಕಷ್ಟದಲ್ಲಿದೆ. ಪ್ಲೇ ಆಫ್ ಸುತ್ತಿಗೆ ಪ್ರವೇಶಿಸಬೇಕಾದರೆ ಆರ್​ಸಿಬಿ ಸಾಕಷ್ಟು ಶ್ರಮವಹಿಸಬೇಕಿದೆ.

ಚೊಚ್ಚಲ ಕಪ್ ಗೆಲ್ಲುವ ನಿರೀಕ್ಷೆಯೊಂದಿಗೆ ಐಪಿಎಲ್ 2023 ರಲ್ಲಿ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಕೂಡ ಸಂಕಷ್ಟದಲ್ಲಿದೆ. ಪ್ಲೇ ಆಫ್ ಸುತ್ತಿಗೆ ಪ್ರವೇಶಿಸಬೇಕಾದರೆ ಆರ್​ಸಿಬಿ ಸಾಕಷ್ಟು ಶ್ರಮವಹಿಸಬೇಕಿದೆ.

2 / 8
ಬೆಂಗಳೂರಿಗೆ ಉಳಿದಿರುವುದು ಕೇವಲ ಮೂರು ಪಂದ್ಯ ಮಾತ್ರ. ಇದರಲ್ಲಿ ಮೇ 14 ಭಾನುವಾರದಂದು ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಬೆಂಗಳೂರಿಗೆ ಉಳಿದಿರುವುದು ಕೇವಲ ಮೂರು ಪಂದ್ಯ ಮಾತ್ರ. ಇದರಲ್ಲಿ ಮೇ 14 ಭಾನುವಾರದಂದು ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

3 / 8
ಇದೀಗ ಆರ್​ಆರ್​ ವಿರುದ್ಧದ ಪಂದ್ಯದಕ್ಕೆ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಸೇರಿದಂತೆ ಆರ್​ಸಿಬಿ ಎಲ್ಲ ಆಟಗಾರರು ಗುರುವಾರ ಜೈಪುರ ತಲುಪಿದ್ದಾರೆ. ಇಂದಿನಿಂದ ಕಠಿಣ ಅಭ್ಯಾಸ ಶುರು ಮಾಡಲಿದ್ದಾರೆ.

ಇದೀಗ ಆರ್​ಆರ್​ ವಿರುದ್ಧದ ಪಂದ್ಯದಕ್ಕೆ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಸೇರಿದಂತೆ ಆರ್​ಸಿಬಿ ಎಲ್ಲ ಆಟಗಾರರು ಗುರುವಾರ ಜೈಪುರ ತಲುಪಿದ್ದಾರೆ. ಇಂದಿನಿಂದ ಕಠಿಣ ಅಭ್ಯಾಸ ಶುರು ಮಾಡಲಿದ್ದಾರೆ.

4 / 8
ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸಬೇಕಾದರೆ ಮುಂದಿನ ಮೂರು ಪಂದ್ಯಗಳಲ್ಲಿ ಕೇವಲ ಗೆದ್ದರಷ್ಟೆ ಸಾಲದು. ದೊಡ್ಡ ಅಂತರದ ಜಯ ಸಾಧಿಸಿ + ರನ್​ರೇಟ್​ಗೆ ಮರಳಬೇಕಿದೆ. ಜೊತೆಗೆ ಮೇ. 14 ರಂದು ನಡೆಯಲಿರುವ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಸೋಲಬೇಕಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ ಕೂಡ 1 ಪಂದ್ಯದಲ್ಲಿ ಸೋಲುವುದನ್ನು ಎದುರು ನೋಡಬೇಕು.

ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸಬೇಕಾದರೆ ಮುಂದಿನ ಮೂರು ಪಂದ್ಯಗಳಲ್ಲಿ ಕೇವಲ ಗೆದ್ದರಷ್ಟೆ ಸಾಲದು. ದೊಡ್ಡ ಅಂತರದ ಜಯ ಸಾಧಿಸಿ + ರನ್​ರೇಟ್​ಗೆ ಮರಳಬೇಕಿದೆ. ಜೊತೆಗೆ ಮೇ. 14 ರಂದು ನಡೆಯಲಿರುವ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಸೋಲಬೇಕಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ ಕೂಡ 1 ಪಂದ್ಯದಲ್ಲಿ ಸೋಲುವುದನ್ನು ಎದುರು ನೋಡಬೇಕು.

5 / 8
ಹೀಗೆ ಕೆಲವು ಲೆಕ್ಕಚಾರಗಳ ಮೂಲಕ ಆರ್​ಸಿಬಿಗೆ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಇನ್ನೂ ಜೀವಂತವಾಗಿದೆ. ಆದರೆ, ಮುಂದಿನ ಮೂರು ಪಂದ್ಯಗಳಲ್ಲಿ ಬೆಂಗಳೂರು ಯಾವರೀತಿ ಪ್ರದರ್ಶನ ತೋರುತ್ತೆ ಎಂಬುದರ ಮೇಲೆ ಈ ಎಲ್ಲ ಲೆಕ್ಕಚಾರ ನಿಂತಿದೆ.

ಹೀಗೆ ಕೆಲವು ಲೆಕ್ಕಚಾರಗಳ ಮೂಲಕ ಆರ್​ಸಿಬಿಗೆ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಇನ್ನೂ ಜೀವಂತವಾಗಿದೆ. ಆದರೆ, ಮುಂದಿನ ಮೂರು ಪಂದ್ಯಗಳಲ್ಲಿ ಬೆಂಗಳೂರು ಯಾವರೀತಿ ಪ್ರದರ್ಶನ ತೋರುತ್ತೆ ಎಂಬುದರ ಮೇಲೆ ಈ ಎಲ್ಲ ಲೆಕ್ಕಚಾರ ನಿಂತಿದೆ.

6 / 8
ಮೇ. 14 ರಂದು ಆರ್​ಸಿಬಿ ತಂಡ ಆರ್​ಆರ್ ವಿರುದ್ಧ ಆಡಿದರೆ ಬಳಿಕ ಮೇ. 18 ರಂದು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ನಂತರ ಮೇ. 21 ರಂದು ಲೀಗ್​ನ ಕೊನೆಯ ಪಂದ್ಯ ಆರ್​ಸಿಬಿ ಆಡಲಿದ್ದು ಗುಜರಾತ್ ಟೈಟಾನ್ಸ್ ಎದುರಾಳಿ ಆಗಿದೆ.

ಮೇ. 14 ರಂದು ಆರ್​ಸಿಬಿ ತಂಡ ಆರ್​ಆರ್ ವಿರುದ್ಧ ಆಡಿದರೆ ಬಳಿಕ ಮೇ. 18 ರಂದು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ನಂತರ ಮೇ. 21 ರಂದು ಲೀಗ್​ನ ಕೊನೆಯ ಪಂದ್ಯ ಆರ್​ಸಿಬಿ ಆಡಲಿದ್ದು ಗುಜರಾತ್ ಟೈಟಾನ್ಸ್ ಎದುರಾಳಿ ಆಗಿದೆ.

7 / 8
ಸದ್ಯ ರಾಯಲ್ ಚಾಲೆಂಜರ್ಸ್ ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನಕ್ಕೇರಿದೆ. ಗುರುವಾರದ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಕೆಕೆಆರ್ ಸೋತ ಪರಿಣಾಮ ಆರ್​ಸಿಬಿ ಒಂದು ಸ್ಥಾನ ಮೇಲಕ್ಕೇರಿದೆ. ಆಡಿದ ಒಟ್ಟು ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ.

ಸದ್ಯ ರಾಯಲ್ ಚಾಲೆಂಜರ್ಸ್ ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನಕ್ಕೇರಿದೆ. ಗುರುವಾರದ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಕೆಕೆಆರ್ ಸೋತ ಪರಿಣಾಮ ಆರ್​ಸಿಬಿ ಒಂದು ಸ್ಥಾನ ಮೇಲಕ್ಕೇರಿದೆ. ಆಡಿದ ಒಟ್ಟು ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ.

8 / 8
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!