AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB Pitch Report: ಆರ್​ಸಿಬಿ ಸೋತರೆ ಪ್ಲೇ ಆಫ್ ಕನಸು ಭಗ್ನ: ಸವಾಯಿ ಮಾನ್​ಸಿಂಗ್ ಪಿಚ್ ಯಾರಿಗೆ ಹೆಚ್ಚು ಸಹಕಾರಿ?

Sawai Mansingh Stadium Pitch Report: ಎಲ್ಲರ ಚಿತ್ತ ನೆಟ್ಟಿರುವ ರಾಜಸ್ಥಾನ್ ರಾಯಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯ ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ. ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ.

Vinay Bhat
|

Updated on: May 14, 2023 | 8:29 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಸವಾಲೊಡ್ಡುತ್ತಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದ್ದು, ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಸವಾಲೊಡ್ಡುತ್ತಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದ್ದು, ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

1 / 7
ಪಾಯಿಂಟ್ ಟೇಬಲ್​ನಲ್ಲಿ ಆರ್​ಸಿಬಿ ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ. ಇತ್ತ ರಾಜಸ್ಥಾನ್ ಐದನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳಲ್ಲಿ ಆರು ಗೆಲುವು, ಆರು ಸೋಲುಂಡು +0.633ರನ್​ರೇಟ್​ನೊಂದಿಗೆ 12 ಅಂಕ ಸಂಪಾದಿಸಿದೆ.

ಪಾಯಿಂಟ್ ಟೇಬಲ್​ನಲ್ಲಿ ಆರ್​ಸಿಬಿ ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ. ಇತ್ತ ರಾಜಸ್ಥಾನ್ ಐದನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳಲ್ಲಿ ಆರು ಗೆಲುವು, ಆರು ಸೋಲುಂಡು +0.633ರನ್​ರೇಟ್​ನೊಂದಿಗೆ 12 ಅಂಕ ಸಂಪಾದಿಸಿದೆ.

2 / 7
ಪ್ಲೇ ಆಫ್​ಗೇರುವ ದೃಷ್ಟಿಯಿಂದ ರಾಜಸ್ಥಾನ್-ಆರ್​ಸಿಬಿ ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲಲೇಬೇಕು. ಒಂದು ವೇಳೆ ಆರ್​ಸಿಬಿ ಸೋತರೆ ರಾಜಸ್ಥಾನ್ ರಾಯಲ್ಸ್​ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ. ಆರ್​ಆರ್ ಸೋತರೆ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆ. ಇನ್ನು ಆರ್​ಸಿಬಿ ಸೋತರೂ ಟೂರ್ನಿಯಿಂದ ಹೊರಬಿದ್ದಂತೆ.

ಪ್ಲೇ ಆಫ್​ಗೇರುವ ದೃಷ್ಟಿಯಿಂದ ರಾಜಸ್ಥಾನ್-ಆರ್​ಸಿಬಿ ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲಲೇಬೇಕು. ಒಂದು ವೇಳೆ ಆರ್​ಸಿಬಿ ಸೋತರೆ ರಾಜಸ್ಥಾನ್ ರಾಯಲ್ಸ್​ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ. ಆರ್​ಆರ್ ಸೋತರೆ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆ. ಇನ್ನು ಆರ್​ಸಿಬಿ ಸೋತರೂ ಟೂರ್ನಿಯಿಂದ ಹೊರಬಿದ್ದಂತೆ.

3 / 7
ಎಲ್ಲರ ಚಿತ್ತ ನೆಟ್ಟಿರುವ ಈ ಪಂದ್ಯ ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ. ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಪಂದ್ಯ ಆರಂಭವಾದ ಕೆಲವು ಓವರ್‌ಗಳಲ್ಲಿ ವೇಗದ ಬೌಲರ್‌ಗಳು ಪ್ರಾಬಲ್ಯ ಸಾಧಿಸಿದರೆ ನಂತರ ಸ್ಪಿನ್ನರ್​ಗಳ ಆಟ ನಡೆಯಲಿದೆ.

ಎಲ್ಲರ ಚಿತ್ತ ನೆಟ್ಟಿರುವ ಈ ಪಂದ್ಯ ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ. ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಪಂದ್ಯ ಆರಂಭವಾದ ಕೆಲವು ಓವರ್‌ಗಳಲ್ಲಿ ವೇಗದ ಬೌಲರ್‌ಗಳು ಪ್ರಾಬಲ್ಯ ಸಾಧಿಸಿದರೆ ನಂತರ ಸ್ಪಿನ್ನರ್​ಗಳ ಆಟ ನಡೆಯಲಿದೆ.

4 / 7
ಈ ಮೈದಾನದಲ್ಲಿ ಅತಿ ದೊಡ್ಡ ಬೌಂಡರಿ ಇರುವುದರಿಂದ ದೊಡ್ಡ ಮೊತ್ತ ಕಲೆಹಾಕುವುದು ಕಷ್ಟ. ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡುವುದು ಖಚತ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಂಭವವಿದೆ.

ಈ ಮೈದಾನದಲ್ಲಿ ಅತಿ ದೊಡ್ಡ ಬೌಂಡರಿ ಇರುವುದರಿಂದ ದೊಡ್ಡ ಮೊತ್ತ ಕಲೆಹಾಕುವುದು ಕಷ್ಟ. ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡುವುದು ಖಚತ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಂಭವವಿದೆ.

5 / 7
ಸವಾಯಿ ಮಾನ್​ಸಿಂಗ್ ಮೈದಾನದಲ್ಲಿ ಇದುವರೆಗೂ 50 ಐಪಿಎಲ್ ಪಂದ್ಯಗಳು ನಡೆದಿದ್ದು 17 ಬಾರಿ ಮೊದಲು ಬ್ಯಾಟ್‌ ಮಾಡಿದ್ದ ತಂಡಗಳು ಜಯ ಗಳಿಸಿದ್ದರೆ, 33 ಬಾರಿ ಟಾರ್ಗೆಟ್ ಬೆನ್ನಟ್ಟಿದ ತಂಡಗಳು ಗೆಲುವು ಪಡೆದುಕೊಂಡಿದೆ.

ಸವಾಯಿ ಮಾನ್​ಸಿಂಗ್ ಮೈದಾನದಲ್ಲಿ ಇದುವರೆಗೂ 50 ಐಪಿಎಲ್ ಪಂದ್ಯಗಳು ನಡೆದಿದ್ದು 17 ಬಾರಿ ಮೊದಲು ಬ್ಯಾಟ್‌ ಮಾಡಿದ್ದ ತಂಡಗಳು ಜಯ ಗಳಿಸಿದ್ದರೆ, 33 ಬಾರಿ ಟಾರ್ಗೆಟ್ ಬೆನ್ನಟ್ಟಿದ ತಂಡಗಳು ಗೆಲುವು ಪಡೆದುಕೊಂಡಿದೆ.

6 / 7
ಉಭಯ ತಂಡಗಳ ಮುಖಾಮುಖಿ ನೋಡುವುದಾದರೆ ಒಟ್ಟು 29 ಪಂದ್ಯಗಳು ನಡೆದಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವು 12 ಪಂದ್ಯ ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 14 ಮ್ಯಾಚ್​ನಲ್ಲಿ ಗೆಲುವು ಸಾಧಿಸಿ ಪಾರುಪತ್ಯ ಮೆರೆದಿದೆ.

ಉಭಯ ತಂಡಗಳ ಮುಖಾಮುಖಿ ನೋಡುವುದಾದರೆ ಒಟ್ಟು 29 ಪಂದ್ಯಗಳು ನಡೆದಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವು 12 ಪಂದ್ಯ ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 14 ಮ್ಯಾಚ್​ನಲ್ಲಿ ಗೆಲುವು ಸಾಧಿಸಿ ಪಾರುಪತ್ಯ ಮೆರೆದಿದೆ.

7 / 7
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ