AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rumeli Dhar: ಮಿಥಾಲಿ ಬೆನ್ನಲ್ಲೇ ಮತ್ತೋರ್ವ ಭಾರತದ ಸ್ಟಾರ್ ಮಹಿಳಾ ಆಟಗಾರ್ತಿ ಕ್ರಿಕೆಟ್ ಲೋಕಕ್ಕೆ ವಿದಾಯ

Rumeli Dhar: ಮಿಥಾಲಿ ರಾಜ್ ಬೆನ್ನಲ್ಲೇ ಇದೀಗ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ, ಆಲ್ ರೌಂಡರ್ ರುಮೇಲಿ ಧರ್ ಎಲ್ಲ ಮಾದರಿಯ ಕ್ರಿಕೆಟಿಗೆ ದಿಢೀರ್ ವಿದಾಯ ಘೋಷಿಸಿದ್ದಾರೆ.

TV9 Web
| Updated By: Vinay Bhat|

Updated on: Jun 23, 2022 | 11:00 AM

Share
ಮಿಥಾಲಿ ರಾಜ್ ಬೆನ್ನಲ್ಲೇ ಇದೀಗ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ, ಆಲ್ ರೌಂಡರ್ ರುಮೇಲಿ ಧರ್ ಎಲ್ಲ ಮಾದರಿಯ ಕ್ರಿಕೆಟಿಗೆ ದಿಢೀರ್ ವಿದಾಯ ಘೋಷಿಸಿದ್ದಾರೆ.

ಮಿಥಾಲಿ ರಾಜ್ ಬೆನ್ನಲ್ಲೇ ಇದೀಗ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ, ಆಲ್ ರೌಂಡರ್ ರುಮೇಲಿ ಧರ್ ಎಲ್ಲ ಮಾದರಿಯ ಕ್ರಿಕೆಟಿಗೆ ದಿಢೀರ್ ವಿದಾಯ ಘೋಷಿಸಿದ್ದಾರೆ.

1 / 5
ಬಲಗೈ ದಾಂಡಿಗ ಮತ್ತು ಮಧ್ಯಮ ವೇಗಿಯಾಗಿದ್ದ ರುಮೇಲಿ ಧರ್ ತನ್ನ ಈ ನಿರ್ಧಾರವನ್ನು ಇನ್ ಸ್ಟಾಗ್ರಾಂ ಪೋಸ್ಟ್ ನಲ್ಲಿ ಬಹಿರಂಗಪಡಿಸಿದರು.

ಬಲಗೈ ದಾಂಡಿಗ ಮತ್ತು ಮಧ್ಯಮ ವೇಗಿಯಾಗಿದ್ದ ರುಮೇಲಿ ಧರ್ ತನ್ನ ಈ ನಿರ್ಧಾರವನ್ನು ಇನ್ ಸ್ಟಾಗ್ರಾಂ ಪೋಸ್ಟ್ ನಲ್ಲಿ ಬಹಿರಂಗಪಡಿಸಿದರು.

2 / 5
2003ರಲ್ಲಿ ಇಂಗ್ಲೆಂಡ್ ವಿರುದ್ಧ ಅಂತರರಾಷ್ಟ್ರಿಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದು, 2018 ರವರೆಗೂ 4 ಟೆಸ್ಟ್, 78 ಏಕದಿನ ಮತ್ತು 18 ಟಿ20 ಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. 2012ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿ ಆಲ್ರೌಂಡರ್ ಆಟಗಾರ್ತಿ ಎಂಬುದನ್ನು ಸಾಬೀತು ಮಾಡಿದ್ದರು.

2003ರಲ್ಲಿ ಇಂಗ್ಲೆಂಡ್ ವಿರುದ್ಧ ಅಂತರರಾಷ್ಟ್ರಿಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದು, 2018 ರವರೆಗೂ 4 ಟೆಸ್ಟ್, 78 ಏಕದಿನ ಮತ್ತು 18 ಟಿ20 ಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. 2012ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿ ಆಲ್ರೌಂಡರ್ ಆಟಗಾರ್ತಿ ಎಂಬುದನ್ನು ಸಾಬೀತು ಮಾಡಿದ್ದರು.

3 / 5
6 ವರ್ಷಗಳ ಸುದೀರ್ಘ ವಿರಾಮದ ಬಳಿಕ 2018 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟಿಗೆ ಪುನರಾಗಮನ ಮಾಡಿ ಸುದ್ದಿಯಾಗಿದ್ದರು. ಅಂದು ಗಾಯಾಳು ಜೂಲನ್ ಗೋಸ್ವಾಮಿ ಬದಲು ಭಾರತ ತಂಡವನ್ನು ಪ್ರವೇಶಿಸಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಪಾಲ್ಗೊಂಡಿದ್ದರು. 2005ರ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಫೈನಲ್ ತಲುಪುವಲ್ಲಿ ರುಮೇಲಿ ಧರ್ ವಹಿಸಿದ ಪಾತ್ರ ಅಮೋಘವಾಗಿತ್ತು.

6 ವರ್ಷಗಳ ಸುದೀರ್ಘ ವಿರಾಮದ ಬಳಿಕ 2018 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟಿಗೆ ಪುನರಾಗಮನ ಮಾಡಿ ಸುದ್ದಿಯಾಗಿದ್ದರು. ಅಂದು ಗಾಯಾಳು ಜೂಲನ್ ಗೋಸ್ವಾಮಿ ಬದಲು ಭಾರತ ತಂಡವನ್ನು ಪ್ರವೇಶಿಸಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಪಾಲ್ಗೊಂಡಿದ್ದರು. 2005ರ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಫೈನಲ್ ತಲುಪುವಲ್ಲಿ ರುಮೇಲಿ ಧರ್ ವಹಿಸಿದ ಪಾತ್ರ ಅಮೋಘವಾಗಿತ್ತು.

4 / 5
"ಪುನರಾವರ್ತಿತ ಗಾಯದ ಸಮಸ್ಯೆಯಿಂದ ಕ್ರಿಕೆಟ್ ಮುಂದುವರಿಸಲು ಸಾಧ್ಯವಾಗದ ಕಾರಣ 15 ವರ್ಷಗಳ ಕ್ರಿಕೆಟ್ ಬದುಕಿನಿಂದ ಹಿಂದೆ ಸರಿಯುತ್ತಿದ್ದೇನೆ. ನನ್ನ ವೃತ್ತಿಯಲ್ಲಿ ಸಹಕರಿಸಿದ ಎಲ್ಲರಿಗೂ ಪ್ರೀತಿಯ ಧನ್ಯವಾದಗಳು" ಎಂದು ರುಮೇಲಿ ತಮ್ಮ ಅಧಿಕೃತ ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

"ಪುನರಾವರ್ತಿತ ಗಾಯದ ಸಮಸ್ಯೆಯಿಂದ ಕ್ರಿಕೆಟ್ ಮುಂದುವರಿಸಲು ಸಾಧ್ಯವಾಗದ ಕಾರಣ 15 ವರ್ಷಗಳ ಕ್ರಿಕೆಟ್ ಬದುಕಿನಿಂದ ಹಿಂದೆ ಸರಿಯುತ್ತಿದ್ದೇನೆ. ನನ್ನ ವೃತ್ತಿಯಲ್ಲಿ ಸಹಕರಿಸಿದ ಎಲ್ಲರಿಗೂ ಪ್ರೀತಿಯ ಧನ್ಯವಾದಗಳು" ಎಂದು ರುಮೇಲಿ ತಮ್ಮ ಅಧಿಕೃತ ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ