AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾ ಪರ ಇಬ್ಬರು ಯುವ ದಾಂಡಿಗರು ಕಣಕ್ಕಿಳಿಯುವುದು ಬಹುತೇಕ ಖಚಿತ..!

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯವು ಜುಲೈ 12 ರಿಂದ 16 ರವರೆಗೆ ನಡೆಯಲಿದೆ. ಹಾಗೆಯೇ ಜುಲೈ 20 ರಿಂದ 24 ರವರೆಗೆ ಎರಡನೇ ಟೆಸ್ಟ್ ಪಂದ್ಯ ಜರುಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 20, 2023 | 10:30 PM

West Indies vs India: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಜುಲೈ 12 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ (Team India) 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ವಿಶೇಷ ಎಂದರೆ ಈ ಸರಣಿಯಲ್ಲಿ ಇಂಡಿಯಾ ಕೆಲ ಪ್ರಯೋಗ ನಡೆಸಲಿದೆ ಎಂದು ವರದಿಯಾಗಿದೆ.

West Indies vs India: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಜುಲೈ 12 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ (Team India) 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ವಿಶೇಷ ಎಂದರೆ ಈ ಸರಣಿಯಲ್ಲಿ ಇಂಡಿಯಾ ಕೆಲ ಪ್ರಯೋಗ ನಡೆಸಲಿದೆ ಎಂದು ವರದಿಯಾಗಿದೆ.

1 / 7
ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಸೋಲಿನಿಂದ ಮುಖಭಂಗಕ್ಕೆ ಒಳಗಾಗಿರುವ ಬಿಸಿಸಿಐ ಇದೀಗ ತಂಡದಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕೆಲ ಯುವ ಆಟಗಾರರಿಗೆ ಅವಕಾಶ ನೀಡಲು ಬಯಸಿದೆ.

ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಸೋಲಿನಿಂದ ಮುಖಭಂಗಕ್ಕೆ ಒಳಗಾಗಿರುವ ಬಿಸಿಸಿಐ ಇದೀಗ ತಂಡದಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕೆಲ ಯುವ ಆಟಗಾರರಿಗೆ ಅವಕಾಶ ನೀಡಲು ಬಯಸಿದೆ.

2 / 7
ಅದರಲ್ಲೂ ಟೆಸ್ಟ್ ತಂಡದಲ್ಲಿ ಯುವ ಆಟಗಾರರಿಗೆ ಅವಕಾಶ ನೀಡಿ ಪ್ರಯೋಗ ಮಾಡಲು ನಿರ್ಧರಿಸಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲಿ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಹಾಗೂ ಬಲಗೈ ದಾಂಡಿಗ ರುತುರಾಜ್ ಗಾಯಕ್ವಾಡ್ ರನ್ನು ಕಣಕ್ಕಿಳಿಸಲಿದೆ ಎಂದು ವರದಿಯಾಗಿದೆ.

ಅದರಲ್ಲೂ ಟೆಸ್ಟ್ ತಂಡದಲ್ಲಿ ಯುವ ಆಟಗಾರರಿಗೆ ಅವಕಾಶ ನೀಡಿ ಪ್ರಯೋಗ ಮಾಡಲು ನಿರ್ಧರಿಸಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲಿ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಹಾಗೂ ಬಲಗೈ ದಾಂಡಿಗ ರುತುರಾಜ್ ಗಾಯಕ್ವಾಡ್ ರನ್ನು ಕಣಕ್ಕಿಳಿಸಲಿದೆ ಎಂದು ವರದಿಯಾಗಿದೆ.

3 / 7
ದೇಶೀಯ ಅಂಗಳದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ 26 ಇನಿಂಗ್ಸ್​ಗಳಿಂದ ಒಟ್ಟು 1845 ಪೇರಿಸಿದ್ದಾರೆ. ಹೀಗಾಗಿಯೇ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್​ ಫೈನಲ್ ಪಂದ್ಯಕ್ಕೆ ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಪಾದರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

ದೇಶೀಯ ಅಂಗಳದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ 26 ಇನಿಂಗ್ಸ್​ಗಳಿಂದ ಒಟ್ಟು 1845 ಪೇರಿಸಿದ್ದಾರೆ. ಹೀಗಾಗಿಯೇ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್​ ಫೈನಲ್ ಪಂದ್ಯಕ್ಕೆ ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಪಾದರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

4 / 7
ಮತ್ತೊಂದೆಡೆ ವಿರಾಟ್ ಕೊಹ್ಲಿ ಅಥವಾ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಇವರ ಸ್ಥಾನದಲ್ಲಿ ರುತುರಾಜ್ ಗಾಯಕ್ವಾಡ್​ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ವಿರಾಟ್ ಕೊಹ್ಲಿ ಅಥವಾ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಇವರ ಸ್ಥಾನದಲ್ಲಿ ರುತುರಾಜ್ ಗಾಯಕ್ವಾಡ್​ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

5 / 7
ರುತುರಾಜ್ ಗಾಯಕ್ವಾಡ್ ಕೂಡ ರಣಜಿ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು, 47 ಇನಿಂಗ್ಸ್​ಗಳಲ್ಲಿ 1941 ರನ್ ಪೇರಿಸಿದ್ದಾರೆ. ಹಾಗೆಯೇ ಲೀಸ್ಟ್ ಎ ಕ್ರಿಕೆಟ್​ನಲ್ಲಿ ಆಡಿದ 71 ಇನಿಂಗ್ಸ್​ಗಳಿಂದ 4034 ರನ್ ಕಲೆಹಾಕಿದ್ದಾರೆ.

ರುತುರಾಜ್ ಗಾಯಕ್ವಾಡ್ ಕೂಡ ರಣಜಿ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು, 47 ಇನಿಂಗ್ಸ್​ಗಳಲ್ಲಿ 1941 ರನ್ ಪೇರಿಸಿದ್ದಾರೆ. ಹಾಗೆಯೇ ಲೀಸ್ಟ್ ಎ ಕ್ರಿಕೆಟ್​ನಲ್ಲಿ ಆಡಿದ 71 ಇನಿಂಗ್ಸ್​ಗಳಿಂದ 4034 ರನ್ ಕಲೆಹಾಕಿದ್ದಾರೆ.

6 / 7
ಹೀಗಾಗಿ ಡೊಮಿನಿಕಾದಲ್ಲಿ ಜುಲೈ 12 ರಿಂದ 16 ರವರೆಗೆ ಮೊದಲ ಟೆಸ್ಟ್ ಹಾಗೂ ಜುಲೈ 20 ರಿಂದ 24 ರವರೆಗೆ ಜರುಗಲಿರುವ ಎರಡನೇ ಟೆಸ್ಟ್ ಪಂದ್ಯಗಳಲ್ಲಿ ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಹೀಗಾಗಿ ಡೊಮಿನಿಕಾದಲ್ಲಿ ಜುಲೈ 12 ರಿಂದ 16 ರವರೆಗೆ ಮೊದಲ ಟೆಸ್ಟ್ ಹಾಗೂ ಜುಲೈ 20 ರಿಂದ 24 ರವರೆಗೆ ಜರುಗಲಿರುವ ಎರಡನೇ ಟೆಸ್ಟ್ ಪಂದ್ಯಗಳಲ್ಲಿ ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

7 / 7
Follow us
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ