AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ruturaj Gaikwad-Utkarsha Wedding: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಿಎಸ್​ಕೆ ಸ್ಟಾರ್ ಬ್ಯಾಟರ್ ರುತುರಾಜ್ ಗಾಯಕ್ವಾಡ್: ವಧು ಕೂಡ ಕ್ರಿಕೆಟರ್

Ruturaj Gaikwad Wedding: ರುತುರಾಜ್ ಗಾಯಕ್ವಾಡ್ ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ.

Vinay Bhat
|

Updated on: Jun 04, 2023 | 10:03 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುವ ಸ್ಟಾರ್ ಆರಂಭಿಕ ರುತುರಾಜ್ ಗಾಯಕ್ವಾಡ್ ಅವರು ಮಹಾರಾಷ್ಟ್ರ ಮಹಿಳಾ ಕ್ರಿಕೆಟ್ ತಂಡದ ಆಲ್​ರೌಂಡರ್ ಉತ್ಕರ್ಷ ಪವಾರ್ ಅವರೊಂದುಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುವ ಸ್ಟಾರ್ ಆರಂಭಿಕ ರುತುರಾಜ್ ಗಾಯಕ್ವಾಡ್ ಅವರು ಮಹಾರಾಷ್ಟ್ರ ಮಹಿಳಾ ಕ್ರಿಕೆಟ್ ತಂಡದ ಆಲ್​ರೌಂಡರ್ ಉತ್ಕರ್ಷ ಪವಾರ್ ಅವರೊಂದುಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 8
ರುತುರಾಜ್ ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ.

ರುತುರಾಜ್ ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ.

2 / 8
ರುತುರಾಜ್ ಈ ಖುಷಿಯ ಕ್ಷಣವನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

ರುತುರಾಜ್ ಈ ಖುಷಿಯ ಕ್ಷಣವನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

3 / 8
“From the pitch to the altar, our journey begins!” ಎಂದು ಬರೆದು ರುತುರಾಜ್ ಫೋಟೋ ಶೇರ್ ಮಾಡಿದ್ದಾರೆ.

“From the pitch to the altar, our journey begins!” ಎಂದು ಬರೆದು ರುತುರಾಜ್ ಫೋಟೋ ಶೇರ್ ಮಾಡಿದ್ದಾರೆ.

4 / 8
ರುತುರಾಜ್ ಗಾಯಕ್ವಾಡ್-ಉತ್ಕರ್ಷ ಪವಾರ್‌ ವಿವಾಹಕ್ಕೆ ಶಿಖರ್ ಧವನ್, ರಶೀದ್ ಖಾನ್, ಶ್ರೇಯಸ್ ಅಯ್ಯರ್, ಉಮ್ರಾನ್ ಮಲಿಕ್ ಸೇರಿದಂತೆ ಅನೇಕ ಆಟಗಾರರು ಶುಭ ಕೋರಿದ್ದಾರೆ.

ರುತುರಾಜ್ ಗಾಯಕ್ವಾಡ್-ಉತ್ಕರ್ಷ ಪವಾರ್‌ ವಿವಾಹಕ್ಕೆ ಶಿಖರ್ ಧವನ್, ರಶೀದ್ ಖಾನ್, ಶ್ರೇಯಸ್ ಅಯ್ಯರ್, ಉಮ್ರಾನ್ ಮಲಿಕ್ ಸೇರಿದಂತೆ ಅನೇಕ ಆಟಗಾರರು ಶುಭ ಕೋರಿದ್ದಾರೆ.

5 / 8
ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಆಟಗಾರರಾದ ಶಿವಂ ದುಬೆ ಮತ್ತು ಪ್ರಶಾಂತ್ ಸೋಲಂಕಿ ಅವರು ಮದುವೆಯಲ್ಲಿ ಭಾಗವಹಿಸಿದ್ದರು.

ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಆಟಗಾರರಾದ ಶಿವಂ ದುಬೆ ಮತ್ತು ಪ್ರಶಾಂತ್ ಸೋಲಂಕಿ ಅವರು ಮದುವೆಯಲ್ಲಿ ಭಾಗವಹಿಸಿದ್ದರು.

6 / 8
ಮದುವೆಯ ಸಂಭ್ರಮದಲ್ಲಿ ರುತುರಾಜ್ ಗಾಯಕ್ವಾಡ್.

ಮದುವೆಯ ಸಂಭ್ರಮದಲ್ಲಿ ರುತುರಾಜ್ ಗಾಯಕ್ವಾಡ್.

7 / 8
ಎಂಎಸ್ ಧೋನಿ ಜೊತೆ ರುತುರಾಜ್ ಗಾಯಕ್ವಾಡ್ ಹಾಗೂ ಉತ್ಕರ್ಷ ಪವಾರ್

ಎಂಎಸ್ ಧೋನಿ ಜೊತೆ ರುತುರಾಜ್ ಗಾಯಕ್ವಾಡ್ ಹಾಗೂ ಉತ್ಕರ್ಷ ಪವಾರ್

8 / 8
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ