AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ruturaj Gaikwad-Utkarsha Wedding: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಿಎಸ್​ಕೆ ಸ್ಟಾರ್ ಬ್ಯಾಟರ್ ರುತುರಾಜ್ ಗಾಯಕ್ವಾಡ್: ವಧು ಕೂಡ ಕ್ರಿಕೆಟರ್

Ruturaj Gaikwad Wedding: ರುತುರಾಜ್ ಗಾಯಕ್ವಾಡ್ ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ.

Vinay Bhat
|

Updated on: Jun 04, 2023 | 10:03 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುವ ಸ್ಟಾರ್ ಆರಂಭಿಕ ರುತುರಾಜ್ ಗಾಯಕ್ವಾಡ್ ಅವರು ಮಹಾರಾಷ್ಟ್ರ ಮಹಿಳಾ ಕ್ರಿಕೆಟ್ ತಂಡದ ಆಲ್​ರೌಂಡರ್ ಉತ್ಕರ್ಷ ಪವಾರ್ ಅವರೊಂದುಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುವ ಸ್ಟಾರ್ ಆರಂಭಿಕ ರುತುರಾಜ್ ಗಾಯಕ್ವಾಡ್ ಅವರು ಮಹಾರಾಷ್ಟ್ರ ಮಹಿಳಾ ಕ್ರಿಕೆಟ್ ತಂಡದ ಆಲ್​ರೌಂಡರ್ ಉತ್ಕರ್ಷ ಪವಾರ್ ಅವರೊಂದುಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 8
ರುತುರಾಜ್ ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ.

ರುತುರಾಜ್ ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ.

2 / 8
ರುತುರಾಜ್ ಈ ಖುಷಿಯ ಕ್ಷಣವನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

ರುತುರಾಜ್ ಈ ಖುಷಿಯ ಕ್ಷಣವನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

3 / 8
“From the pitch to the altar, our journey begins!” ಎಂದು ಬರೆದು ರುತುರಾಜ್ ಫೋಟೋ ಶೇರ್ ಮಾಡಿದ್ದಾರೆ.

“From the pitch to the altar, our journey begins!” ಎಂದು ಬರೆದು ರುತುರಾಜ್ ಫೋಟೋ ಶೇರ್ ಮಾಡಿದ್ದಾರೆ.

4 / 8
ರುತುರಾಜ್ ಗಾಯಕ್ವಾಡ್-ಉತ್ಕರ್ಷ ಪವಾರ್‌ ವಿವಾಹಕ್ಕೆ ಶಿಖರ್ ಧವನ್, ರಶೀದ್ ಖಾನ್, ಶ್ರೇಯಸ್ ಅಯ್ಯರ್, ಉಮ್ರಾನ್ ಮಲಿಕ್ ಸೇರಿದಂತೆ ಅನೇಕ ಆಟಗಾರರು ಶುಭ ಕೋರಿದ್ದಾರೆ.

ರುತುರಾಜ್ ಗಾಯಕ್ವಾಡ್-ಉತ್ಕರ್ಷ ಪವಾರ್‌ ವಿವಾಹಕ್ಕೆ ಶಿಖರ್ ಧವನ್, ರಶೀದ್ ಖಾನ್, ಶ್ರೇಯಸ್ ಅಯ್ಯರ್, ಉಮ್ರಾನ್ ಮಲಿಕ್ ಸೇರಿದಂತೆ ಅನೇಕ ಆಟಗಾರರು ಶುಭ ಕೋರಿದ್ದಾರೆ.

5 / 8
ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಆಟಗಾರರಾದ ಶಿವಂ ದುಬೆ ಮತ್ತು ಪ್ರಶಾಂತ್ ಸೋಲಂಕಿ ಅವರು ಮದುವೆಯಲ್ಲಿ ಭಾಗವಹಿಸಿದ್ದರು.

ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಆಟಗಾರರಾದ ಶಿವಂ ದುಬೆ ಮತ್ತು ಪ್ರಶಾಂತ್ ಸೋಲಂಕಿ ಅವರು ಮದುವೆಯಲ್ಲಿ ಭಾಗವಹಿಸಿದ್ದರು.

6 / 8
ಮದುವೆಯ ಸಂಭ್ರಮದಲ್ಲಿ ರುತುರಾಜ್ ಗಾಯಕ್ವಾಡ್.

ಮದುವೆಯ ಸಂಭ್ರಮದಲ್ಲಿ ರುತುರಾಜ್ ಗಾಯಕ್ವಾಡ್.

7 / 8
ಎಂಎಸ್ ಧೋನಿ ಜೊತೆ ರುತುರಾಜ್ ಗಾಯಕ್ವಾಡ್ ಹಾಗೂ ಉತ್ಕರ್ಷ ಪವಾರ್

ಎಂಎಸ್ ಧೋನಿ ಜೊತೆ ರುತುರಾಜ್ ಗಾಯಕ್ವಾಡ್ ಹಾಗೂ ಉತ್ಕರ್ಷ ಪವಾರ್

8 / 8
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ