AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ruturaj Gaikwad: ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಆಟಗಾರನಿಗೆ ನೀಡಿ ಹೃದಯ ಗೆದ್ದ ರುತುರಾಜ್

Ruturaj Gaikwad: ವಿಶ್ವ ದಾಖಲೆಯ ಇನಿಂಗ್ಸ್​ಗೆ ಲಭಿಸಿದ ಪ್ರಶಸ್ತಿಯನ್ನು ಸಹ ಆಟಗಾರನಿಗೆ ನೀಡುವ ಮೂಲಕ ರುತುರಾಜ್ ಗಾಯಕ್ವಾಡ್ ಎಲ್ಲರ ಮನ ಗೆದ್ದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Nov 29, 2022 | 12:23 AM

Share
ವಿಜಯ್ ಹಜಾರೆ ಟೂರ್ನಿಯಲ್ಲಿ ಸೋಮವಾರ ನಡೆದ  ಉತ್ತರ ಪ್ರದೇಶ ವಿರುದ್ದದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ದ್ವಿಶತಕ (220) ಸಿಡಿಸಿ ಮಿಂಚಿದ್ದರು. ಅದರಲ್ಲೂ ಒಂದೇ ಓವರ್​ನಲ್ಲಿ 7 ಸಿಕ್ಸ್ ಬಾರಿಸುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದರು.

ವಿಜಯ್ ಹಜಾರೆ ಟೂರ್ನಿಯಲ್ಲಿ ಸೋಮವಾರ ನಡೆದ ಉತ್ತರ ಪ್ರದೇಶ ವಿರುದ್ದದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ದ್ವಿಶತಕ (220) ಸಿಡಿಸಿ ಮಿಂಚಿದ್ದರು. ಅದರಲ್ಲೂ ಒಂದೇ ಓವರ್​ನಲ್ಲಿ 7 ಸಿಕ್ಸ್ ಬಾರಿಸುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದರು.

1 / 6
ಈ ಭರ್ಜರಿ ಇನಿಂಗ್ಸ್​ ಪರಿಣಾಮ ಮಹಾರಾಷ್ಟ್ರ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 330 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಉತ್ತರ ಪ್ರದೇಶ ಪರ ಆರ್ಯನ್ ಜುಯೆಲ್ (159) ಭರ್ಜರಿ ಶತಕ ಸಿಡಿಸಿದ್ದರು. ಇದಾಗ್ಯೂ 58 ರನ್​ಗಳಿಂದ ಸೋಲೋಪ್ಪಿಕೊಂಡಿತು.

ಈ ಭರ್ಜರಿ ಇನಿಂಗ್ಸ್​ ಪರಿಣಾಮ ಮಹಾರಾಷ್ಟ್ರ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 330 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಉತ್ತರ ಪ್ರದೇಶ ಪರ ಆರ್ಯನ್ ಜುಯೆಲ್ (159) ಭರ್ಜರಿ ಶತಕ ಸಿಡಿಸಿದ್ದರು. ಇದಾಗ್ಯೂ 58 ರನ್​ಗಳಿಂದ ಸೋಲೋಪ್ಪಿಕೊಂಡಿತು.

2 / 6
ಈ ಅಮೋಘ ಗೆಲುವಿನ ಬಳಿಕ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ಅದ್ಭುತ ಇನಿಂಗ್ಸ್​ಗೆ ಲಭಿಸಿದ ಈ ಪ್ರಶಸ್ತಿಯನ್ನು ರುತುರಾಜ್ ಸಹ ಆಟಗಾರನೊಂದಿಗೆ ಹಂಚಿಕೊಳ್ಳುವ ಮೂಲಕ ಎಲ್ಲರ ಹೃದಯ ಗೆದ್ದರು.

ಈ ಅಮೋಘ ಗೆಲುವಿನ ಬಳಿಕ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ಅದ್ಭುತ ಇನಿಂಗ್ಸ್​ಗೆ ಲಭಿಸಿದ ಈ ಪ್ರಶಸ್ತಿಯನ್ನು ರುತುರಾಜ್ ಸಹ ಆಟಗಾರನೊಂದಿಗೆ ಹಂಚಿಕೊಳ್ಳುವ ಮೂಲಕ ಎಲ್ಲರ ಹೃದಯ ಗೆದ್ದರು.

3 / 6
ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಸ್ವೀಕರಿಸಿದ ಬಳಿಕ ಅದನ್ನು ತಂಡದ ಯುವ ವೇಗದ ಬೌಲರ್ ರಾಜವರ್ಧನ್ ಹಂಗ್ರೇಕರ್ ಅವರಿಗೆ ಹಸ್ತಾಂತರಿಸಿದರು. ಈ ಪಂದ್ಯದಲ್ಲಿ ರಾಜವರ್ಧನ್ 10 ಓವರ್​ಗಳಲ್ಲಿ 53 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ಗೆಲುವಿನ ಶ್ರೇಯಸ್ಸನ್ನು ಹಾಗೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ರುತುರಾಜ್ ರಾಜವರ್ಧನ್ ಹಂಗ್ರೇಕರ್​ ಜೊತೆ ಹಂಚಿಕೊಂಡರು.

ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಸ್ವೀಕರಿಸಿದ ಬಳಿಕ ಅದನ್ನು ತಂಡದ ಯುವ ವೇಗದ ಬೌಲರ್ ರಾಜವರ್ಧನ್ ಹಂಗ್ರೇಕರ್ ಅವರಿಗೆ ಹಸ್ತಾಂತರಿಸಿದರು. ಈ ಪಂದ್ಯದಲ್ಲಿ ರಾಜವರ್ಧನ್ 10 ಓವರ್​ಗಳಲ್ಲಿ 53 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ಗೆಲುವಿನ ಶ್ರೇಯಸ್ಸನ್ನು ಹಾಗೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ರುತುರಾಜ್ ರಾಜವರ್ಧನ್ ಹಂಗ್ರೇಕರ್​ ಜೊತೆ ಹಂಚಿಕೊಂಡರು.

4 / 6
ಇದೀಗ ವಿಶ್ವ ದಾಖಲೆಯ ಇನಿಂಗ್ಸ್​ಗೆ ಲಭಿಸಿದ ಪ್ರಶಸ್ತಿಯನ್ನು ಸಹ ಆಟಗಾರನೊಂದಿಗೆ ಹಂಚಿಕೊಳ್ಳುವ ಮೂಲಕ ರುತುರಾಜ್ ಗಾಯಕ್ವಾಡ್ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅದರಲ್ಲೂ ನಾಯಕನಾದವನು ಸಹ ಆಟಗಾರನ ಪ್ರದರ್ಶನವನ್ನು ಹೇಗೆ ಪ್ರೋತ್ಸಾಹಿಸಬೇಕೆಂಬುದನ್ನು ರುತುರಾಜ್ ತೋರಿಸಿಕೊಟ್ಟಿದ್ದಾರೆ ಎಂದು ಅಭಿಮಾನಿಗಳು ಬಹುಪರಾಕ್ ಅಂದಿದ್ದಾರೆ.

ಇದೀಗ ವಿಶ್ವ ದಾಖಲೆಯ ಇನಿಂಗ್ಸ್​ಗೆ ಲಭಿಸಿದ ಪ್ರಶಸ್ತಿಯನ್ನು ಸಹ ಆಟಗಾರನೊಂದಿಗೆ ಹಂಚಿಕೊಳ್ಳುವ ಮೂಲಕ ರುತುರಾಜ್ ಗಾಯಕ್ವಾಡ್ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅದರಲ್ಲೂ ನಾಯಕನಾದವನು ಸಹ ಆಟಗಾರನ ಪ್ರದರ್ಶನವನ್ನು ಹೇಗೆ ಪ್ರೋತ್ಸಾಹಿಸಬೇಕೆಂಬುದನ್ನು ರುತುರಾಜ್ ತೋರಿಸಿಕೊಟ್ಟಿದ್ದಾರೆ ಎಂದು ಅಭಿಮಾನಿಗಳು ಬಹುಪರಾಕ್ ಅಂದಿದ್ದಾರೆ.

5 / 6
ರುತುರಾಜ್ ಗಾಯಕ್ವಾಡ್-ರಾಜವರ್ಧನ್ ಹಂಗ್ರೇಕರ್

ರುತುರಾಜ್ ಗಾಯಕ್ವಾಡ್-ರಾಜವರ್ಧನ್ ಹಂಗ್ರೇಕರ್

6 / 6
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?