AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ruturaj Gaikwad: ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಆಟಗಾರನಿಗೆ ನೀಡಿ ಹೃದಯ ಗೆದ್ದ ರುತುರಾಜ್

Ruturaj Gaikwad: ವಿಶ್ವ ದಾಖಲೆಯ ಇನಿಂಗ್ಸ್​ಗೆ ಲಭಿಸಿದ ಪ್ರಶಸ್ತಿಯನ್ನು ಸಹ ಆಟಗಾರನಿಗೆ ನೀಡುವ ಮೂಲಕ ರುತುರಾಜ್ ಗಾಯಕ್ವಾಡ್ ಎಲ್ಲರ ಮನ ಗೆದ್ದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Nov 29, 2022 | 12:23 AM

ವಿಜಯ್ ಹಜಾರೆ ಟೂರ್ನಿಯಲ್ಲಿ ಸೋಮವಾರ ನಡೆದ  ಉತ್ತರ ಪ್ರದೇಶ ವಿರುದ್ದದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ದ್ವಿಶತಕ (220) ಸಿಡಿಸಿ ಮಿಂಚಿದ್ದರು. ಅದರಲ್ಲೂ ಒಂದೇ ಓವರ್​ನಲ್ಲಿ 7 ಸಿಕ್ಸ್ ಬಾರಿಸುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದರು.

ವಿಜಯ್ ಹಜಾರೆ ಟೂರ್ನಿಯಲ್ಲಿ ಸೋಮವಾರ ನಡೆದ ಉತ್ತರ ಪ್ರದೇಶ ವಿರುದ್ದದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ದ್ವಿಶತಕ (220) ಸಿಡಿಸಿ ಮಿಂಚಿದ್ದರು. ಅದರಲ್ಲೂ ಒಂದೇ ಓವರ್​ನಲ್ಲಿ 7 ಸಿಕ್ಸ್ ಬಾರಿಸುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದರು.

1 / 6
ಈ ಭರ್ಜರಿ ಇನಿಂಗ್ಸ್​ ಪರಿಣಾಮ ಮಹಾರಾಷ್ಟ್ರ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 330 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಉತ್ತರ ಪ್ರದೇಶ ಪರ ಆರ್ಯನ್ ಜುಯೆಲ್ (159) ಭರ್ಜರಿ ಶತಕ ಸಿಡಿಸಿದ್ದರು. ಇದಾಗ್ಯೂ 58 ರನ್​ಗಳಿಂದ ಸೋಲೋಪ್ಪಿಕೊಂಡಿತು.

ಈ ಭರ್ಜರಿ ಇನಿಂಗ್ಸ್​ ಪರಿಣಾಮ ಮಹಾರಾಷ್ಟ್ರ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 330 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಉತ್ತರ ಪ್ರದೇಶ ಪರ ಆರ್ಯನ್ ಜುಯೆಲ್ (159) ಭರ್ಜರಿ ಶತಕ ಸಿಡಿಸಿದ್ದರು. ಇದಾಗ್ಯೂ 58 ರನ್​ಗಳಿಂದ ಸೋಲೋಪ್ಪಿಕೊಂಡಿತು.

2 / 6
ಈ ಅಮೋಘ ಗೆಲುವಿನ ಬಳಿಕ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ಅದ್ಭುತ ಇನಿಂಗ್ಸ್​ಗೆ ಲಭಿಸಿದ ಈ ಪ್ರಶಸ್ತಿಯನ್ನು ರುತುರಾಜ್ ಸಹ ಆಟಗಾರನೊಂದಿಗೆ ಹಂಚಿಕೊಳ್ಳುವ ಮೂಲಕ ಎಲ್ಲರ ಹೃದಯ ಗೆದ್ದರು.

ಈ ಅಮೋಘ ಗೆಲುವಿನ ಬಳಿಕ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ಅದ್ಭುತ ಇನಿಂಗ್ಸ್​ಗೆ ಲಭಿಸಿದ ಈ ಪ್ರಶಸ್ತಿಯನ್ನು ರುತುರಾಜ್ ಸಹ ಆಟಗಾರನೊಂದಿಗೆ ಹಂಚಿಕೊಳ್ಳುವ ಮೂಲಕ ಎಲ್ಲರ ಹೃದಯ ಗೆದ್ದರು.

3 / 6
ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಸ್ವೀಕರಿಸಿದ ಬಳಿಕ ಅದನ್ನು ತಂಡದ ಯುವ ವೇಗದ ಬೌಲರ್ ರಾಜವರ್ಧನ್ ಹಂಗ್ರೇಕರ್ ಅವರಿಗೆ ಹಸ್ತಾಂತರಿಸಿದರು. ಈ ಪಂದ್ಯದಲ್ಲಿ ರಾಜವರ್ಧನ್ 10 ಓವರ್​ಗಳಲ್ಲಿ 53 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ಗೆಲುವಿನ ಶ್ರೇಯಸ್ಸನ್ನು ಹಾಗೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ರುತುರಾಜ್ ರಾಜವರ್ಧನ್ ಹಂಗ್ರೇಕರ್​ ಜೊತೆ ಹಂಚಿಕೊಂಡರು.

ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಸ್ವೀಕರಿಸಿದ ಬಳಿಕ ಅದನ್ನು ತಂಡದ ಯುವ ವೇಗದ ಬೌಲರ್ ರಾಜವರ್ಧನ್ ಹಂಗ್ರೇಕರ್ ಅವರಿಗೆ ಹಸ್ತಾಂತರಿಸಿದರು. ಈ ಪಂದ್ಯದಲ್ಲಿ ರಾಜವರ್ಧನ್ 10 ಓವರ್​ಗಳಲ್ಲಿ 53 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ಗೆಲುವಿನ ಶ್ರೇಯಸ್ಸನ್ನು ಹಾಗೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ರುತುರಾಜ್ ರಾಜವರ್ಧನ್ ಹಂಗ್ರೇಕರ್​ ಜೊತೆ ಹಂಚಿಕೊಂಡರು.

4 / 6
ಇದೀಗ ವಿಶ್ವ ದಾಖಲೆಯ ಇನಿಂಗ್ಸ್​ಗೆ ಲಭಿಸಿದ ಪ್ರಶಸ್ತಿಯನ್ನು ಸಹ ಆಟಗಾರನೊಂದಿಗೆ ಹಂಚಿಕೊಳ್ಳುವ ಮೂಲಕ ರುತುರಾಜ್ ಗಾಯಕ್ವಾಡ್ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅದರಲ್ಲೂ ನಾಯಕನಾದವನು ಸಹ ಆಟಗಾರನ ಪ್ರದರ್ಶನವನ್ನು ಹೇಗೆ ಪ್ರೋತ್ಸಾಹಿಸಬೇಕೆಂಬುದನ್ನು ರುತುರಾಜ್ ತೋರಿಸಿಕೊಟ್ಟಿದ್ದಾರೆ ಎಂದು ಅಭಿಮಾನಿಗಳು ಬಹುಪರಾಕ್ ಅಂದಿದ್ದಾರೆ.

ಇದೀಗ ವಿಶ್ವ ದಾಖಲೆಯ ಇನಿಂಗ್ಸ್​ಗೆ ಲಭಿಸಿದ ಪ್ರಶಸ್ತಿಯನ್ನು ಸಹ ಆಟಗಾರನೊಂದಿಗೆ ಹಂಚಿಕೊಳ್ಳುವ ಮೂಲಕ ರುತುರಾಜ್ ಗಾಯಕ್ವಾಡ್ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅದರಲ್ಲೂ ನಾಯಕನಾದವನು ಸಹ ಆಟಗಾರನ ಪ್ರದರ್ಶನವನ್ನು ಹೇಗೆ ಪ್ರೋತ್ಸಾಹಿಸಬೇಕೆಂಬುದನ್ನು ರುತುರಾಜ್ ತೋರಿಸಿಕೊಟ್ಟಿದ್ದಾರೆ ಎಂದು ಅಭಿಮಾನಿಗಳು ಬಹುಪರಾಕ್ ಅಂದಿದ್ದಾರೆ.

5 / 6
ರುತುರಾಜ್ ಗಾಯಕ್ವಾಡ್-ರಾಜವರ್ಧನ್ ಹಂಗ್ರೇಕರ್

ರುತುರಾಜ್ ಗಾಯಕ್ವಾಡ್-ರಾಜವರ್ಧನ್ ಹಂಗ್ರೇಕರ್

6 / 6
Follow us
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ