AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ruturaj Gaikwad: ಹ್ಯಾಟ್ರಿಕ್ ಸೆಂಚುರಿ: ದೇಶೀಯ ಅಂಗಳದಲ್ಲಿ ರುತುರಾಜ್ ಅಬ್ಬರ

Vijay Hazare Trophy 2021: 2021ರ ಐಪಿಎಲ್ ನಲ್ಲಿ ರುತರಾಜ್ ಸಿಎಸ್​ಕೆ ಪರ 636 ರನ್ ಬಾರಿಸಿದ್ದರು. ಈ ಮೂಲಕ ಆರೆಂಜ್ ಕ್ಯಾಪ್ ವಿನ್ನರ್ ಆಗಿದ್ದರು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ರುತುರಾಜ್ ಗಾಯಕ್ವಾಡ್ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೆ ಆಯ್ಕೆಯಾಗಲಿದ್ದಾರಾ ಕಾದು ನೋಡಬೇಕಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 11, 2021 | 2:43 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ನಲ್ಲಿ ಆರೆಂಜ್ ಕ್ಯಾಪ್ ವಿನ್ನರ್ ಆಗಿದ್ದ  ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿ ಮಿಂಚಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ನಲ್ಲಿ ಆರೆಂಜ್ ಕ್ಯಾಪ್ ವಿನ್ನರ್ ಆಗಿದ್ದ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿ ಮಿಂಚಿದ್ದಾರೆ.

1 / 7
ಮಹಾರಾಷ್ಟ್ರ ತಂಡದ ನಾಯಕರಾಗಿರುವ ರುತುರಾಜ್ ಸತತ ಮೂರು ಪಂದ್ಯಗಳಲ್ಲಿ ಸೆಂಚುರಿ ಬಾರಿಸಿರುವುದು ವಿಶೇಷ. ಮಧ್ಯಪ್ರದೇಶದ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ 112 ಎಸೆತಗಳನ್ನು ಎದುರುಸಿದ ರುತುರಾಜ್ 14 ಫೋರ್, 4 ಸಿಕ್ಸ್​ನೊಂದಿಗೆ 136 ರನ್​ ಬಾರಿಸಿದ್ದರು.

ಮಹಾರಾಷ್ಟ್ರ ತಂಡದ ನಾಯಕರಾಗಿರುವ ರುತುರಾಜ್ ಸತತ ಮೂರು ಪಂದ್ಯಗಳಲ್ಲಿ ಸೆಂಚುರಿ ಬಾರಿಸಿರುವುದು ವಿಶೇಷ. ಮಧ್ಯಪ್ರದೇಶದ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ 112 ಎಸೆತಗಳನ್ನು ಎದುರುಸಿದ ರುತುರಾಜ್ 14 ಫೋರ್, 4 ಸಿಕ್ಸ್​ನೊಂದಿಗೆ 136 ರನ್​ ಬಾರಿಸಿದ್ದರು.

2 / 7
ಇನ್ನು ಛತ್ತೀಸಗಢ ವಿರುದ್ಧ ನಡೆದ ಪಂದ್ಯದಲ್ಲಿ 143 ಎಸೆತಗಳನ್ನು ಎದುರಿಸಿದ ರುತುರಾಜ್ 154 ರನ್ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 14 ಫೋರ್ ಹಾಗೂ 5 ಸಿಕ್ಸರ್​ಗಳು ಮೂಡಿಬಂದಿತ್ತು.

ಇನ್ನು ಛತ್ತೀಸಗಢ ವಿರುದ್ಧ ನಡೆದ ಪಂದ್ಯದಲ್ಲಿ 143 ಎಸೆತಗಳನ್ನು ಎದುರಿಸಿದ ರುತುರಾಜ್ 154 ರನ್ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 14 ಫೋರ್ ಹಾಗೂ 5 ಸಿಕ್ಸರ್​ಗಳು ಮೂಡಿಬಂದಿತ್ತು.

3 / 7
 ಇದೀಗ ಕೇರಳ ವಿರುದ್ದ ನಡೆದ ಮೂರನೇ ಪಂದ್ಯದಲ್ಲೂ ರುತುರಾಜ್ ಶತಕ ಬಾರಿಸುವ ಮೂಲಕ ಹ್ಯಾಟ್ರಿಕ್ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಮಹಾರಾಷ್ಟ್ರ ಪರ ಆರಂಭಿಕನಾಗಿ ಕಣಕ್ಕಿಳಿದ ರುತುರಾಜ್ 129 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 9 ಬೌಂಡರಿಯೊಂದಿಗೆ 124 ರನ್​ ಬಾರಿಸಿದ್ದಾರೆ.

ಇದೀಗ ಕೇರಳ ವಿರುದ್ದ ನಡೆದ ಮೂರನೇ ಪಂದ್ಯದಲ್ಲೂ ರುತುರಾಜ್ ಶತಕ ಬಾರಿಸುವ ಮೂಲಕ ಹ್ಯಾಟ್ರಿಕ್ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಮಹಾರಾಷ್ಟ್ರ ಪರ ಆರಂಭಿಕನಾಗಿ ಕಣಕ್ಕಿಳಿದ ರುತುರಾಜ್ 129 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 9 ಬೌಂಡರಿಯೊಂದಿಗೆ 124 ರನ್​ ಬಾರಿಸಿದ್ದಾರೆ.

4 / 7
ಈ ಮೂಲಕ ಈ ಬಾರಿಯ ವಿಜಯ್ ಹಜಾರೆ ಟೂರ್ನಿಯಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಮೂರು ಸೆಂಚುರಿಯಲ್ಲಿ ಎರಡೂ ಸೆಂಚುರಿ ಮೂಡಿಬಂದಿರುವುದು ಚೇಸಿಂಗ್​ನಲ್ಲಿ ಎಂಬುದು ವಿಶೇಷ. ಹಾಗೆಯೇ ಆ ಎರಡೂ ಪಂದ್ಯಗಳನ್ನು ಮಹಾರಾಷ್ಟ್ರ ಗೆದ್ದುಕೊಂಡಿತ್ತು.

ಈ ಮೂಲಕ ಈ ಬಾರಿಯ ವಿಜಯ್ ಹಜಾರೆ ಟೂರ್ನಿಯಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಮೂರು ಸೆಂಚುರಿಯಲ್ಲಿ ಎರಡೂ ಸೆಂಚುರಿ ಮೂಡಿಬಂದಿರುವುದು ಚೇಸಿಂಗ್​ನಲ್ಲಿ ಎಂಬುದು ವಿಶೇಷ. ಹಾಗೆಯೇ ಆ ಎರಡೂ ಪಂದ್ಯಗಳನ್ನು ಮಹಾರಾಷ್ಟ್ರ ಗೆದ್ದುಕೊಂಡಿತ್ತು.

5 / 7
ಇದೀಗ ಕೇರಳ ವಿರುದ್ದ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಮಹಾರಾಷ್ಟ್ರ 291 ರನ್ ಕಲೆಹಾಕಿದ್ದು, ಈ ಪಂದ್ಯವನ್ನೂ ಕೂಡ ಗೆಲ್ಲುವ ವಿಶ್ವಾಸದಲ್ಲಿದೆ.

ಇದೀಗ ಕೇರಳ ವಿರುದ್ದ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಮಹಾರಾಷ್ಟ್ರ 291 ರನ್ ಕಲೆಹಾಕಿದ್ದು, ಈ ಪಂದ್ಯವನ್ನೂ ಕೂಡ ಗೆಲ್ಲುವ ವಿಶ್ವಾಸದಲ್ಲಿದೆ.

6 / 7
 2021ರ ಐಪಿಎಲ್ ನಲ್ಲಿ ರುತರಾಜ್ ಸಿಎಸ್​ಕೆ ಪರ  636 ರನ್ ಬಾರಿಸಿದ್ದರು. ಈ ಮೂಲಕ  ಆರೆಂಜ್ ಕ್ಯಾಪ್ ವಿನ್ನರ್ ಆಗಿದ್ದರು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ರುತುರಾಜ್ ಗಾಯಕ್ವಾಡ್ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೆ ಆಯ್ಕೆಯಾಗಲಿದ್ದಾರಾ ಕಾದು ನೋಡಬೇಕಿದೆ.

2021ರ ಐಪಿಎಲ್ ನಲ್ಲಿ ರುತರಾಜ್ ಸಿಎಸ್​ಕೆ ಪರ 636 ರನ್ ಬಾರಿಸಿದ್ದರು. ಈ ಮೂಲಕ ಆರೆಂಜ್ ಕ್ಯಾಪ್ ವಿನ್ನರ್ ಆಗಿದ್ದರು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ರುತುರಾಜ್ ಗಾಯಕ್ವಾಡ್ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೆ ಆಯ್ಕೆಯಾಗಲಿದ್ದಾರಾ ಕಾದು ನೋಡಬೇಕಿದೆ.

7 / 7
Follow us
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ