AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dewald Brevis: 6,6,6,6,6,6,6: ‘ಬೇಬಿ ಎಬಿ’ ಪರಾಕ್ರಮಕ್ಕೆ ಮಕಾಡೆ ಮಲಗಿದ ಶ್ರೀಲಂಕಾ..!

Dewald Brevis: ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು, ಕೊನೆಯವರೆಗೂ ಅಜೇಯರಾಗಿ ಉಳಿದಿದ್ದಲ್ಲದೆ ದಕ್ಷಿಣ ಆಫ್ರಿಕಾ ಎ ತಂಡವನ್ನು ಗೆಲುವಿನ ದಡ ಸೇರಿಸಿದರು.

ಪೃಥ್ವಿಶಂಕರ
|

Updated on:Jun 05, 2023 | 8:53 AM

Share
ಶ್ರೀಲಂಕಾದಲ್ಲಿ ನಡೆದ ಮೊದಲ ಅನಧಿಕೃತ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಎ ವಿರುದ್ಧ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ 7 ಸಿಕ್ಸರ್ ಸಹಿತ ಅಜೇಯ 98 ರನ್ ಬಾರಿಸಿ ದಕ್ಷಿಣ ಆಫ್ರಿಕಾ ಎ ತಂಡಕ್ಕೆ ಸುಲಭ ಜಯ ತಂದುಕೊಟ್ಟಿದ್ದಾರೆ.

ಶ್ರೀಲಂಕಾದಲ್ಲಿ ನಡೆದ ಮೊದಲ ಅನಧಿಕೃತ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಎ ವಿರುದ್ಧ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ 7 ಸಿಕ್ಸರ್ ಸಹಿತ ಅಜೇಯ 98 ರನ್ ಬಾರಿಸಿ ದಕ್ಷಿಣ ಆಫ್ರಿಕಾ ಎ ತಂಡಕ್ಕೆ ಸುಲಭ ಜಯ ತಂದುಕೊಟ್ಟಿದ್ದಾರೆ.

1 / 5
ಈ ಮೊದಲ ಅನಧಿಕೃತ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಎ ತಂಡ 50 ಓವರ್‌ಗಳಲ್ಲಿ 8 ವಿಕೆಟ್‌ಗೆ 264 ರನ್ ಗಳಿಸಿತು. ಹೀಗಾಗಿ ದಕ್ಷಿಣ ಆಫ್ರಿಕಾ ಎ ತಂಡಕ್ಕೆ 265 ರನ್‌ಗಳ ಗುರಿ ಸಿಕ್ಕಿತು. ಆದರೆ ಈ ಗುರಿ ಬೆನ್ನಟ್ಟಿದ ಆಫ್ರಿಕಾ ಎ ತಂಡದ 6 ಬ್ಯಾಟ್ಸ್‌ಮನ್‌ಗಳು ಕೇವಲ 155 ರನ್‌ಗಳಿಗೆ ಪೆವಿಲಿಯನ್‌ ಸೇರಿಕೊಂಡರು.

ಈ ಮೊದಲ ಅನಧಿಕೃತ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಎ ತಂಡ 50 ಓವರ್‌ಗಳಲ್ಲಿ 8 ವಿಕೆಟ್‌ಗೆ 264 ರನ್ ಗಳಿಸಿತು. ಹೀಗಾಗಿ ದಕ್ಷಿಣ ಆಫ್ರಿಕಾ ಎ ತಂಡಕ್ಕೆ 265 ರನ್‌ಗಳ ಗುರಿ ಸಿಕ್ಕಿತು. ಆದರೆ ಈ ಗುರಿ ಬೆನ್ನಟ್ಟಿದ ಆಫ್ರಿಕಾ ಎ ತಂಡದ 6 ಬ್ಯಾಟ್ಸ್‌ಮನ್‌ಗಳು ಕೇವಲ 155 ರನ್‌ಗಳಿಗೆ ಪೆವಿಲಿಯನ್‌ ಸೇರಿಕೊಂಡರು.

2 / 5
ಅಂತಹ ಪರಿಸ್ಥಿತಿಯಲ್ಲಿ, ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ಬೇಬಿ ಎಬಿ, 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು, ಕೊನೆಯವರೆಗೂ ಅಜೇಯರಾಗಿ ಉಳಿದಿದ್ದಲ್ಲದೆ ದಕ್ಷಿಣ ಆಫ್ರಿಕಾ ಎ ತಂಡವನ್ನು ಗೆಲುವಿನ ದಡ ಸೇರಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 71 ಎಸೆತಗಳನ್ನು ಎದುರಿಸಿದ ಬ್ರೆವಿಸ್ ಅಜೇಯ 98 ರನ್ ಸಿಡಿಸಿದರು. ಇದರಲ್ಲಿ 6 ಬೌಂಡರಿ ಮತ್ತು 7 ಸಿಕ್ಸರ್ ಕೂಡ ಸೇರಿದ್ದವು.

ಅಂತಹ ಪರಿಸ್ಥಿತಿಯಲ್ಲಿ, ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ಬೇಬಿ ಎಬಿ, 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು, ಕೊನೆಯವರೆಗೂ ಅಜೇಯರಾಗಿ ಉಳಿದಿದ್ದಲ್ಲದೆ ದಕ್ಷಿಣ ಆಫ್ರಿಕಾ ಎ ತಂಡವನ್ನು ಗೆಲುವಿನ ದಡ ಸೇರಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 71 ಎಸೆತಗಳನ್ನು ಎದುರಿಸಿದ ಬ್ರೆವಿಸ್ ಅಜೇಯ 98 ರನ್ ಸಿಡಿಸಿದರು. ಇದರಲ್ಲಿ 6 ಬೌಂಡರಿ ಮತ್ತು 7 ಸಿಕ್ಸರ್ ಕೂಡ ಸೇರಿದ್ದವು.

3 / 5
ಬ್ರೆವಿಸ್ ಅವರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ದಕ್ಷಿಣ ಆಫ್ರಿಕಾ ಎ ತಂಡ, ಶ್ರೀಲಂಕಾ ಎ ತಂಡವನ್ನು ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್‌ಗಳಿಂದ ಸೋಲಿಸಿತು. ಲಂಕಾ ನೀಡಿದ 265 ರನ್‌ಗಳ ಗುರಿಯನ್ನು ದಕ್ಷಿಣ ಆಫ್ರಿಕಾ ಎ ಕೇವಲ 41.1 ಓವರ್‌ಗಳಲ್ಲಿ ಸಾಧಿಸಿತು.

ಬ್ರೆವಿಸ್ ಅವರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ದಕ್ಷಿಣ ಆಫ್ರಿಕಾ ಎ ತಂಡ, ಶ್ರೀಲಂಕಾ ಎ ತಂಡವನ್ನು ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್‌ಗಳಿಂದ ಸೋಲಿಸಿತು. ಲಂಕಾ ನೀಡಿದ 265 ರನ್‌ಗಳ ಗುರಿಯನ್ನು ದಕ್ಷಿಣ ಆಫ್ರಿಕಾ ಎ ಕೇವಲ 41.1 ಓವರ್‌ಗಳಲ್ಲಿ ಸಾಧಿಸಿತು.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಎ ತಂಡದ ಪರ ಆರಂಭಿಕ ನಿಶಾನ್ ಮಧುಶಂಕ 68 ರನ್ ಬಾರಿಸಿದರೆ, ಜನಿತ್ ಲಿಯಾನಗೆ ಅಜೇಯ 76 ರನ್ ಬಾರಿಸಿದರು. ಬ್ಯಾಟಿಂಗ್​ಗೂ ಮುನ್ನ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಬ್ರೆವಿಸ್ 6 ಓವರ್ ಬೌಲ್ ಮಾಡಿ 40 ರನ್  ನೀಡಿ, 1 ವಿಕೆಟ್ ಪಡೆದರು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಎ ತಂಡದ ಪರ ಆರಂಭಿಕ ನಿಶಾನ್ ಮಧುಶಂಕ 68 ರನ್ ಬಾರಿಸಿದರೆ, ಜನಿತ್ ಲಿಯಾನಗೆ ಅಜೇಯ 76 ರನ್ ಬಾರಿಸಿದರು. ಬ್ಯಾಟಿಂಗ್​ಗೂ ಮುನ್ನ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಬ್ರೆವಿಸ್ 6 ಓವರ್ ಬೌಲ್ ಮಾಡಿ 40 ರನ್ ನೀಡಿ, 1 ವಿಕೆಟ್ ಪಡೆದರು.

5 / 5

Published On - 8:50 am, Mon, 5 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ