AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಸೌತ್ ಆಫ್ರಿಕಾ ವಿರುದ್ಧ ಗೆದ್ದರೆ ಇತಿಹಾಸ..!

South Africa vs India 2nd Test: 2 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಇನಿಂಗ್ಸ್​ ಹಾಗೂ 32 ರನ್​ಗಳ ಭರ್ಜರಿ ಜಯ ಸಾಧಿಸಿತು. ಇದೀಗ ಸರಣಿ ಗೆಲ್ಲಬೇಕಿದ್ದರೆ ಸೌತ್ ಆಫ್ರಿಕಾ 2ನೇ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಸಾಕು.

TV9 Web
| Edited By: |

Updated on: Jan 03, 2024 | 11:50 AM

Share
ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ 2ನೇ ಟೆಸ್ಟ್ ಪಂದ್ಯವು ಇಂದಿನಿಂದ ಆರಂಭವಾಗಲಿದೆ. ಕೇಪ್​ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಹೊಸ ಇತಿಹಾಸ ಬರೆಯುವ ಅವಕಾಶವಿದೆ.

ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ 2ನೇ ಟೆಸ್ಟ್ ಪಂದ್ಯವು ಇಂದಿನಿಂದ ಆರಂಭವಾಗಲಿದೆ. ಕೇಪ್​ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಹೊಸ ಇತಿಹಾಸ ಬರೆಯುವ ಅವಕಾಶವಿದೆ.

1 / 5
ಏಕೆಂದರೆ 2 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಇನಿಂಗ್ಸ್​ ಹಾಗೂ 32 ರನ್​ಗಳ ಭರ್ಜರಿ ಜಯ ಸಾಧಿಸಿತು. ಇದೀಗ ಸರಣಿ ಗೆಲ್ಲಬೇಕಿದ್ದರೆ ಸೌತ್ ಆಫ್ರಿಕಾ 2ನೇ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಸಾಕು. ಆದರೆ ಅತ್ತ ಟೀಮ್ ಇಂಡಿಯಾ ಗೆದ್ದರೆ ಮಾತ್ರ ಸರಣಿಯನ್ನು ಡ್ರಾ ಮಾಡಿಕೊಳ್ಳಬಹುದು.

ಏಕೆಂದರೆ 2 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಇನಿಂಗ್ಸ್​ ಹಾಗೂ 32 ರನ್​ಗಳ ಭರ್ಜರಿ ಜಯ ಸಾಧಿಸಿತು. ಇದೀಗ ಸರಣಿ ಗೆಲ್ಲಬೇಕಿದ್ದರೆ ಸೌತ್ ಆಫ್ರಿಕಾ 2ನೇ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಸಾಕು. ಆದರೆ ಅತ್ತ ಟೀಮ್ ಇಂಡಿಯಾ ಗೆದ್ದರೆ ಮಾತ್ರ ಸರಣಿಯನ್ನು ಡ್ರಾ ಮಾಡಿಕೊಳ್ಳಬಹುದು.

2 / 5
ಒಂದು ವೇಳೆ ಕೇಪ್​ಟೌನ್​ನಲ್ಲಿ ಭಾರತ ತಂಡವು ಗೆಲುವು ದಾಖಲಿಸಿದರೆ ಹೊಸ ಇತಿಹಾಸವಂತು ನಿರ್ಮಾಣವಾಗಲಿದೆ. ಅದು ಕೂಡ ರೋಹಿತ್ ಶರ್ಮಾ ಹೆಸರಿನಲ್ಲಿ ಎಂಬುದು ವಿಶೇಷ. ಅಂದರೆ ಭಾರತ ತಂಡವು ಸೌತ್ ಆಫ್ರಿಕಾದಲ್ಲಿ 9 ಟೆಸ್ಟ್ ಸರಣಿಗಳನ್ನು ಆಡಿದೆ.

ಒಂದು ವೇಳೆ ಕೇಪ್​ಟೌನ್​ನಲ್ಲಿ ಭಾರತ ತಂಡವು ಗೆಲುವು ದಾಖಲಿಸಿದರೆ ಹೊಸ ಇತಿಹಾಸವಂತು ನಿರ್ಮಾಣವಾಗಲಿದೆ. ಅದು ಕೂಡ ರೋಹಿತ್ ಶರ್ಮಾ ಹೆಸರಿನಲ್ಲಿ ಎಂಬುದು ವಿಶೇಷ. ಅಂದರೆ ಭಾರತ ತಂಡವು ಸೌತ್ ಆಫ್ರಿಕಾದಲ್ಲಿ 9 ಟೆಸ್ಟ್ ಸರಣಿಗಳನ್ನು ಆಡಿದೆ.

3 / 5
ಈ ವೇಳೆ ಒಮ್ಮೆಯೂ ಭಾರತ ತಂಡ ಟೆಸ್ಟ್​ ಸರಣಿ ಗೆದ್ದಿಲ್ಲ ಎಂಬುದೇ ಅಚ್ಚರಿ. ಇದಾಗ್ಯೂ 2010-11ರಲ್ಲಿ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಒಂದು ಸರಣಿಯನ್ನು 1-1 ಅಂತರದಿಂದ ಡ್ರಾನಲ್ಲಿ ಕೊನೆಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಈ ಸರಣಿಯೊಂದನ್ನು ಹೊರತುಪಡಿಸಿದರೆ ಉಳಿದ 8 ಸರಣಿಗಳಲ್ಲೂ ಟೀಮ್ ಇಂಡಿಯಾ ಪರಾಜಯಗೊಂಡಿದೆ.

ಈ ವೇಳೆ ಒಮ್ಮೆಯೂ ಭಾರತ ತಂಡ ಟೆಸ್ಟ್​ ಸರಣಿ ಗೆದ್ದಿಲ್ಲ ಎಂಬುದೇ ಅಚ್ಚರಿ. ಇದಾಗ್ಯೂ 2010-11ರಲ್ಲಿ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಒಂದು ಸರಣಿಯನ್ನು 1-1 ಅಂತರದಿಂದ ಡ್ರಾನಲ್ಲಿ ಕೊನೆಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಈ ಸರಣಿಯೊಂದನ್ನು ಹೊರತುಪಡಿಸಿದರೆ ಉಳಿದ 8 ಸರಣಿಗಳಲ್ಲೂ ಟೀಮ್ ಇಂಡಿಯಾ ಪರಾಜಯಗೊಂಡಿದೆ.

4 / 5
ಇದೀಗ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಸರಣಿ 1-1 ಅಂತರದಿಂದ ಡ್ರಾ ಆಗಲಿದೆ. ಈ ಮೂಲಕ ಮಹೇಂದ್ರ ಸಿಂಗ್ ಧೋನಿ ಬಳಿಕ ಸೌತ್ ಆಫ್ರಿಕಾದಲ್ಲಿ ಸರಣಿ ಡ್ರಾ ಮಾಡಿಕೊಂಡ 2ನೇ ನಾಯಕ ಎನಿಸಿಕೊಳ್ಳಲು ರೋಹಿತ್ ಶರ್ಮಾಗೆ ಉತ್ತಮ ಅವಕಾಶವಿದೆ. ಅದರಂತೆ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆಯಲಿದೆಯಾ ಕಾದು ನೋಡಬೇಕಿದೆ.

ಇದೀಗ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಸರಣಿ 1-1 ಅಂತರದಿಂದ ಡ್ರಾ ಆಗಲಿದೆ. ಈ ಮೂಲಕ ಮಹೇಂದ್ರ ಸಿಂಗ್ ಧೋನಿ ಬಳಿಕ ಸೌತ್ ಆಫ್ರಿಕಾದಲ್ಲಿ ಸರಣಿ ಡ್ರಾ ಮಾಡಿಕೊಂಡ 2ನೇ ನಾಯಕ ಎನಿಸಿಕೊಳ್ಳಲು ರೋಹಿತ್ ಶರ್ಮಾಗೆ ಉತ್ತಮ ಅವಕಾಶವಿದೆ. ಅದರಂತೆ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆಯಲಿದೆಯಾ ಕಾದು ನೋಡಬೇಕಿದೆ.

5 / 5
Web contact
Web contact

TV9 Kannada

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?