AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಹರಿಣಗಳ ನಾಡಲ್ಲಿ ಕೊಹ್ಲಿ ನಂತರ ಈ ಸಾಧನೆ ಮಾಡಿದ 2ನೇ ನಾಯಕ ರಾಹುಲ್..!

IND vs SA: ಕೆಎಲ್ ರಾಹುಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಸರಣಿ ಗೆಲುವಿನೊಂದಿಗೆ ಇತಿಹಾಸ ಸೃಷ್ಟಿಸಿದೆ. ಟೀಂ ಇಂಡಿಯಾ ಪರ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಗೆದ್ದ ಎರಡನೇ ನಾಯಕ ಎಂಬ ಖ್ಯಾತಿಗೆ ಕೆಎಲ್ ರಾಹುಲ್ ಭಾಜನರಾಗಿದ್ದಾರೆ.

ಪೃಥ್ವಿಶಂಕರ
|

Updated on: Dec 22, 2023 | 3:46 PM

Share
ಭಾರತ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 78 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ.

ಭಾರತ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 78 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ.

1 / 6
ನಾಯಕ ಕೆಎಲ್ ರಾಹುಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಸರಣಿ ಗೆಲುವಿನೊಂದಿಗೆ ಇತಿಹಾಸ ಸೃಷ್ಟಿಸಿದೆ. ಟೀಂ ಇಂಡಿಯಾ ಪರ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಗೆದ್ದ ಎರಡನೇ ನಾಯಕ ಎಂಬ ಖ್ಯಾತಿಗೆ ಕೆಎಲ್ ರಾಹುಲ್ ಭಾಜನರಾಗಿದ್ದಾರೆ.

ನಾಯಕ ಕೆಎಲ್ ರಾಹುಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಸರಣಿ ಗೆಲುವಿನೊಂದಿಗೆ ಇತಿಹಾಸ ಸೃಷ್ಟಿಸಿದೆ. ಟೀಂ ಇಂಡಿಯಾ ಪರ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಗೆದ್ದ ಎರಡನೇ ನಾಯಕ ಎಂಬ ಖ್ಯಾತಿಗೆ ಕೆಎಲ್ ರಾಹುಲ್ ಭಾಜನರಾಗಿದ್ದಾರೆ.

2 / 6
ಕೆಎಲ್‌ ರಾಹುಲ್​ಗಿಂತ ಮೊದಲು ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2018ರಲ್ಲಿ ದಕ್ಷಿಣ ಆಫ್ರಿಕಾವನ್ನು ಸ್ವದೇಶದಲ್ಲಿ ಏಕದಿನ ಸರಣಿಯಲ್ಲಿ 5-1 ಅಂತರದಿಂದ ಸೋಲಿಸಿತ್ತು.

ಕೆಎಲ್‌ ರಾಹುಲ್​ಗಿಂತ ಮೊದಲು ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2018ರಲ್ಲಿ ದಕ್ಷಿಣ ಆಫ್ರಿಕಾವನ್ನು ಸ್ವದೇಶದಲ್ಲಿ ಏಕದಿನ ಸರಣಿಯಲ್ಲಿ 5-1 ಅಂತರದಿಂದ ಸೋಲಿಸಿತ್ತು.

3 / 6
ಆ ಬಳಿಕ ಇದೀಗ 2023ರಲ್ಲಿ 5 ವರ್ಷಗಳ ಬಳಿಕ ಟೀಂ ಇಂಡಿಯಾ ಸರಣಿ ಗೆದ್ದ ದಾಖಲೆ ಬರೆದಿದೆ. ಈ ಸರಣಿಗೂ ಮುನ್ನ2022ರಲ್ಲಿ ನಡೆದಿದ್ದ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ದಕ್ಷಿಣ ಆಫ್ರಿಕಾ 0-3 ಅಂತರದಿಂದ ಸೋಲಿಸಿತ್ತು.

ಆ ಬಳಿಕ ಇದೀಗ 2023ರಲ್ಲಿ 5 ವರ್ಷಗಳ ಬಳಿಕ ಟೀಂ ಇಂಡಿಯಾ ಸರಣಿ ಗೆದ್ದ ದಾಖಲೆ ಬರೆದಿದೆ. ಈ ಸರಣಿಗೂ ಮುನ್ನ2022ರಲ್ಲಿ ನಡೆದಿದ್ದ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ದಕ್ಷಿಣ ಆಫ್ರಿಕಾ 0-3 ಅಂತರದಿಂದ ಸೋಲಿಸಿತ್ತು.

4 / 6
ಆಗಲೂ ಕೆಎಲ್ ರಾಹುಲ್ ನಾಯಕರಾಗಿದ್ದರು. ಆಗ ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ ಈ ವರ್ಷ ಟೀಂ ಇಂಡಿಯಾ 2-1 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ.

ಆಗಲೂ ಕೆಎಲ್ ರಾಹುಲ್ ನಾಯಕರಾಗಿದ್ದರು. ಆಗ ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ ಈ ವರ್ಷ ಟೀಂ ಇಂಡಿಯಾ 2-1 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ.

5 / 6
ಏತನ್ಮಧ್ಯೆ, ಟಿ20 ಮತ್ತು ಏಕದಿನ ಸರಣಿಯ ನಂತರ ಎರಡೂ ತಂಡಗಳು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿವೆ. ಡಿಸೆಂಬರ್ 26 ರಿಂದ ಈ ಟೆಸ್ಟ್ ಸರಣಿ ಆರಂಭವಾಗಲಿದೆ.

ಏತನ್ಮಧ್ಯೆ, ಟಿ20 ಮತ್ತು ಏಕದಿನ ಸರಣಿಯ ನಂತರ ಎರಡೂ ತಂಡಗಳು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿವೆ. ಡಿಸೆಂಬರ್ 26 ರಿಂದ ಈ ಟೆಸ್ಟ್ ಸರಣಿ ಆರಂಭವಾಗಲಿದೆ.

6 / 6
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು