AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: 15 ರನ್‌ಗಳಿಗೆ 6 ವಿಕೆಟ್​..! ಸಿರಾಜ್‌ ದಾಳಿಗೆ ಶರಣಾದ ದಕ್ಷಿಣ ಆಫ್ರಿಕಾ

Mohammed Siraj: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಡೀ ದಕ್ಷಿಣ ಆಫ್ರಿಕಾ ತಂಡ ಕೇವಲ 55 ರನ್‌ಗಳಿಗೆ ಆಲೌಟ್ ಆಗಿದೆ. ಭಾರತದ ಪರ ಮಾರಕ ಬೌಲಿಂಗ್ ಮಾಡಿದ ಸಿರಾಜ್ 6 ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದಾರೆ.

ಪೃಥ್ವಿಶಂಕರ
|

Updated on: Jan 03, 2024 | 4:54 PM

Share
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಡೀ ದಕ್ಷಿಣ ಆಫ್ರಿಕಾ ತಂಡ ಕೇವಲ 55 ರನ್‌ಗಳಿಗೆ ಆಲೌಟ್ ಆಗಿದೆ. ಭಾರತದ ಪರ ಮಾರಕ ಬೌಲಿಂಗ್ ಮಾಡಿದ ಸಿರಾಜ್ 6 ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಡೀ ದಕ್ಷಿಣ ಆಫ್ರಿಕಾ ತಂಡ ಕೇವಲ 55 ರನ್‌ಗಳಿಗೆ ಆಲೌಟ್ ಆಗಿದೆ. ಭಾರತದ ಪರ ಮಾರಕ ಬೌಲಿಂಗ್ ಮಾಡಿದ ಸಿರಾಜ್ 6 ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದಾರೆ.

1 / 7
ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ದಕ್ಷಿಣ ಆಫ್ರಿಕಾದ ನಾಯಕ ಡೀನ್ ಎಲ್ಗರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ತಂಡದ ಸ್ಕೋರ್ ಕೇವಲ 5 ರನ್ ಆಗಿದ್ದಾಗ ಆಡಮ್ ಮಾರ್ಕ್ರಾಮ್ ಎರಡು ರನ್ ಗಳಿಸಿ ಔಟಾದರು.

ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ದಕ್ಷಿಣ ಆಫ್ರಿಕಾದ ನಾಯಕ ಡೀನ್ ಎಲ್ಗರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ತಂಡದ ಸ್ಕೋರ್ ಕೇವಲ 5 ರನ್ ಆಗಿದ್ದಾಗ ಆಡಮ್ ಮಾರ್ಕ್ರಾಮ್ ಎರಡು ರನ್ ಗಳಿಸಿ ಔಟಾದರು.

2 / 7
ನಾಯಕ ಡೀನ್ ಎಲ್ಗರ್ ಕೂಡ ನಾಲ್ಕು ರನ್ ಗಳಿಸಿ ಪೆವಿಲಿಯನ್​ಗೆ ಮರಳಿದರು. ಆಗ ತಂಡದ ಸ್ಕೋರ್ ಕೇವಲ ಎಂಟು ರನ್ ಆಗಿತ್ತು. ಮೊಹಮ್ಮದ್ ಸಿರಾಜ್ ಈ ಇಬ್ಬರೂ ಆರಂಭಿಕರನ್ನು ಬಲಿಪಶುಗಳನ್ನಾಗಿ ಮಾಡಿದರು. ಇದರ ನಂತರ ಜಸ್ಪ್ರೀತ್ ಬುಮ್ರಾ ಮೂರನೇ ವಿಕೆಟ್‌ಗೆ ಮೂರು ರನ್‌ಗಳಿಗೆ ಟ್ರಿಸ್ಟಾನ್ ಸ್ಟಬ್ಸ್ ಅವರನ್ನು ಔಟ್ ಮಾಡುವ ಮೂಲಕ ದಕ್ಷಿಣ ಆಫ್ರಿಕಾಕ್ಕೆ ಆಘಾತ ನೀಡಿದರು.

ನಾಯಕ ಡೀನ್ ಎಲ್ಗರ್ ಕೂಡ ನಾಲ್ಕು ರನ್ ಗಳಿಸಿ ಪೆವಿಲಿಯನ್​ಗೆ ಮರಳಿದರು. ಆಗ ತಂಡದ ಸ್ಕೋರ್ ಕೇವಲ ಎಂಟು ರನ್ ಆಗಿತ್ತು. ಮೊಹಮ್ಮದ್ ಸಿರಾಜ್ ಈ ಇಬ್ಬರೂ ಆರಂಭಿಕರನ್ನು ಬಲಿಪಶುಗಳನ್ನಾಗಿ ಮಾಡಿದರು. ಇದರ ನಂತರ ಜಸ್ಪ್ರೀತ್ ಬುಮ್ರಾ ಮೂರನೇ ವಿಕೆಟ್‌ಗೆ ಮೂರು ರನ್‌ಗಳಿಗೆ ಟ್ರಿಸ್ಟಾನ್ ಸ್ಟಬ್ಸ್ ಅವರನ್ನು ಔಟ್ ಮಾಡುವ ಮೂಲಕ ದಕ್ಷಿಣ ಆಫ್ರಿಕಾಕ್ಕೆ ಆಘಾತ ನೀಡಿದರು.

3 / 7
ಟೋನಿ ಡಿ ಜೋರ್ಜಿ ಅವರ ವಿಕೆಟ್ ಪಡೆಯುವ ಮೂಲಕ ತಮ್ಮ ಮೂರನೇ ವಿಕೆಟ್ ಪೂರೈಸಿದ ಸಿರಾಜ್ ಒಂದು ತುದಿಯಿಂದ ಸತತ ಒಂಬತ್ತು ಓವರ್ ಬೌಲ್ ಮಾಡಿ ಆರು ವಿಕೆಟ್ ಪಡೆದರು. ಈ ಅವಧಿಯಲ್ಲಿ ಅವರು ಕೇವಲ 15 ರನ್ ನೀಡಿದರು.

ಟೋನಿ ಡಿ ಜೋರ್ಜಿ ಅವರ ವಿಕೆಟ್ ಪಡೆಯುವ ಮೂಲಕ ತಮ್ಮ ಮೂರನೇ ವಿಕೆಟ್ ಪೂರೈಸಿದ ಸಿರಾಜ್ ಒಂದು ತುದಿಯಿಂದ ಸತತ ಒಂಬತ್ತು ಓವರ್ ಬೌಲ್ ಮಾಡಿ ಆರು ವಿಕೆಟ್ ಪಡೆದರು. ಈ ಅವಧಿಯಲ್ಲಿ ಅವರು ಕೇವಲ 15 ರನ್ ನೀಡಿದರು.

4 / 7
4ನೇ ವಿಕೆಟ್ ರೂಪದಲ್ಲಿ 12 ರನ್ ಗಳಿಸಿದ್ದ ಡೇವಿಡ್ ಬೆಡಿಂಗ್ಹ್ಯಾಮ್ ವಿಕೆಟ್ ಪಡೆದ ಸಿರಾಜ್, 5ನೇ ವಿಕೆಟ್ ರೂಪದಲ್ಲಿ  15 ರನ್ ಬಾರಿಸಿದ್ದ ಕೈಲ್ ವೆರ್ರೆನ್ನೆ ಅವರಿಗೆ ಪೆವಿಲಿಯನ್‌ ದಾರಿ ತೋರಿಸಿದರು. ನಂತರ ಬಂದ ಮಾರ್ಕೋ ಯಾನ್ಸನ್ ಖಾತೆಯನ್ನು ತೆರೆಯದೆ ಸಿರಾಜ್​ಗೆ ಬಲಿಯಾದರು.

4ನೇ ವಿಕೆಟ್ ರೂಪದಲ್ಲಿ 12 ರನ್ ಗಳಿಸಿದ್ದ ಡೇವಿಡ್ ಬೆಡಿಂಗ್ಹ್ಯಾಮ್ ವಿಕೆಟ್ ಪಡೆದ ಸಿರಾಜ್, 5ನೇ ವಿಕೆಟ್ ರೂಪದಲ್ಲಿ 15 ರನ್ ಬಾರಿಸಿದ್ದ ಕೈಲ್ ವೆರ್ರೆನ್ನೆ ಅವರಿಗೆ ಪೆವಿಲಿಯನ್‌ ದಾರಿ ತೋರಿಸಿದರು. ನಂತರ ಬಂದ ಮಾರ್ಕೋ ಯಾನ್ಸನ್ ಖಾತೆಯನ್ನು ತೆರೆಯದೆ ಸಿರಾಜ್​ಗೆ ಬಲಿಯಾದರು.

5 / 7
ಮೊಹಮ್ಮದ್ ಸಿರಾಜ್ ಟೆಸ್ಟ್ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದದ್ದು ಇದು ಮೂರನೇ ಬಾರಿ. ಈ ಹಿಂದೆ ಕೇವಲ ಐದು ವಿಕೆಟ್‌ಗಳನ್ನು ಪಡೆದಿದ್ದ ಅವರು ಈ ಬಾರಿ ನೇರವಾಗಿ ಆರಕ್ಕೆ ತಲುಪಿದ್ದಾರೆ. ಇದು ಸಿರಾಜ್ ಅವರ ಕಿರು ಟೆಸ್ಟ್ ವೃತ್ತಿಜೀವನದಲ್ಲಿ ಅತ್ಯುತ್ತಮ ಪ್ರದರ್ಶನವಾಗಿದೆ.

ಮೊಹಮ್ಮದ್ ಸಿರಾಜ್ ಟೆಸ್ಟ್ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದದ್ದು ಇದು ಮೂರನೇ ಬಾರಿ. ಈ ಹಿಂದೆ ಕೇವಲ ಐದು ವಿಕೆಟ್‌ಗಳನ್ನು ಪಡೆದಿದ್ದ ಅವರು ಈ ಬಾರಿ ನೇರವಾಗಿ ಆರಕ್ಕೆ ತಲುಪಿದ್ದಾರೆ. ಇದು ಸಿರಾಜ್ ಅವರ ಕಿರು ಟೆಸ್ಟ್ ವೃತ್ತಿಜೀವನದಲ್ಲಿ ಅತ್ಯುತ್ತಮ ಪ್ರದರ್ಶನವಾಗಿದೆ.

6 / 7
ಇದಕ್ಕೂ ಮೊದಲು, 2021 ರಲ್ಲಿ ಬ್ರಿಸ್ಬೇನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸಿರಾಜ್ 73 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಪಡೆದಿದ್ದರು. ಅದೇ ವರ್ಷ ಅಂದರೆ 2023ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 60 ರನ್ ಗಳಿಗೆ 5 ವಿಕೆಟ್ ಕಬಳಿಸಿದ್ದರು.

ಇದಕ್ಕೂ ಮೊದಲು, 2021 ರಲ್ಲಿ ಬ್ರಿಸ್ಬೇನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸಿರಾಜ್ 73 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಪಡೆದಿದ್ದರು. ಅದೇ ವರ್ಷ ಅಂದರೆ 2023ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 60 ರನ್ ಗಳಿಗೆ 5 ವಿಕೆಟ್ ಕಬಳಿಸಿದ್ದರು.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ