AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs IND: ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಲು ಸೂರ್ಯನಿಗೆ 15 ರನ್​ಗಳಷ್ಟೇ ಬೇಕು..!

SA vs IND: ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯ ಎರಡನೇ ಪಂದ್ಯದಲ್ಲಿ 15 ರನ್ ಗಳಿಸಿದರೆ, ಅವರು ಜಂಟಿಯಾಗಿ ಟಿ20 ಇಂಟರ್ನ್ಯಾಷನಲ್‌ನಲ್ಲಿ 2000 ಸಾವಿರ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ.

ಪೃಥ್ವಿಶಂಕರ
|

Updated on: Dec 11, 2023 | 11:27 AM

Share
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಎರಡನೇ ಪಂದ್ಯವು ಗ್ಕೆಬರ್ಹಾ ನಗರದ ಸೇಂಟ್ ಜಾರ್ಜ್ ಪಾರ್ಕ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ರಾತ್ರಿ 8:30ಕ್ಕೆ ಆರಂಭವಾಗಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಎರಡನೇ ಪಂದ್ಯವು ಗ್ಕೆಬರ್ಹಾ ನಗರದ ಸೇಂಟ್ ಜಾರ್ಜ್ ಪಾರ್ಕ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ರಾತ್ರಿ 8:30ಕ್ಕೆ ಆರಂಭವಾಗಲಿದೆ.

1 / 7
ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್​ಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಅವರು ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟುವ ಅವಕಾಶ ಹೊಂದಿದ್ದಾರೆ.

ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್​ಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಅವರು ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟುವ ಅವಕಾಶ ಹೊಂದಿದ್ದಾರೆ.

2 / 7
ವಾಸ್ತವವಾಗಿ, ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯ ಎರಡನೇ ಪಂದ್ಯದಲ್ಲಿ 15 ರನ್ ಗಳಿಸಿದರೆ, ಅವರು ಜಂಟಿಯಾಗಿ ಟಿ20 ಇಂಟರ್ನ್ಯಾಷನಲ್‌ನಲ್ಲಿ 2000 ಸಾವಿರ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಸದ್ಯ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ.

ವಾಸ್ತವವಾಗಿ, ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯ ಎರಡನೇ ಪಂದ್ಯದಲ್ಲಿ 15 ರನ್ ಗಳಿಸಿದರೆ, ಅವರು ಜಂಟಿಯಾಗಿ ಟಿ20 ಇಂಟರ್ನ್ಯಾಷನಲ್‌ನಲ್ಲಿ 2000 ಸಾವಿರ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಸದ್ಯ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ.

3 / 7
ಅಂತಾರಾಷ್ಟ್ರೀಯ ಟಿ20ಯಲ್ಲಿ 2000 ರನ್‌ಗಳ ಗಡಿ ದಾಟಲು ಕೊಹ್ಲಿ 56 ಇನ್ನಿಂಗ್ಸ್‌ಗಳನ್ನು ಆಡಿದ್ದರು. ಅದೇ ಸಮಯದಲ್ಲಿ, ಸೂರ್ಯಕುಮಾರ್ ಯಾದವ್ 55 ಇನ್ನಿಂಗ್ಸ್‌ಗಳಲ್ಲಿ 44.11 ಸರಾಸರಿ ಮತ್ತು 171.71 ಸ್ಟ್ರೈಕ್ ರೇಟ್‌ನಲ್ಲಿ 1985 ರನ್ ಬಾರಿಸಿದ್ದಾರೆ.

ಅಂತಾರಾಷ್ಟ್ರೀಯ ಟಿ20ಯಲ್ಲಿ 2000 ರನ್‌ಗಳ ಗಡಿ ದಾಟಲು ಕೊಹ್ಲಿ 56 ಇನ್ನಿಂಗ್ಸ್‌ಗಳನ್ನು ಆಡಿದ್ದರು. ಅದೇ ಸಮಯದಲ್ಲಿ, ಸೂರ್ಯಕುಮಾರ್ ಯಾದವ್ 55 ಇನ್ನಿಂಗ್ಸ್‌ಗಳಲ್ಲಿ 44.11 ಸರಾಸರಿ ಮತ್ತು 171.71 ಸ್ಟ್ರೈಕ್ ರೇಟ್‌ನಲ್ಲಿ 1985 ರನ್ ಬಾರಿಸಿದ್ದಾರೆ.

4 / 7
ಭಾರತ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ ಕೇವಲ ಮೂವರು ಬ್ಯಾಟ್ಸ್‌ಮನ್‌ಗಳು 2000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಅವರಿಗೆ ಈ ವಿಶೇಷ ಕ್ಲಬ್ ಸೇರಲು ದೊಡ್ಡ ಅವಕಾಶವಿದೆ. ಈ ಮೊದಲು ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಮಾತ್ರ ಈ ಸಾಧನೆ ಮಾಡಿದ್ದರು.

ಭಾರತ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ ಕೇವಲ ಮೂವರು ಬ್ಯಾಟ್ಸ್‌ಮನ್‌ಗಳು 2000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಅವರಿಗೆ ಈ ವಿಶೇಷ ಕ್ಲಬ್ ಸೇರಲು ದೊಡ್ಡ ಅವಕಾಶವಿದೆ. ಈ ಮೊದಲು ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಮಾತ್ರ ಈ ಸಾಧನೆ ಮಾಡಿದ್ದರು.

5 / 7
ಇನ್ನು ಈ ಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿರುವ ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್ ಆಝಂ ಹಾಗೂ ವಿಕೆಟ್​ಕೀಪರ್ ಮೊಹಮ್ಮದ್ ರಿಜ್ವಾನ್ ತಲಾ 52 ಇನ್ನಿಂಗ್ಸ್​ಗಳಲ್ಲಿ 2000 ರನ್​ಗಳ ಗಡಿ ದಾಟಿದ್ದರು.

ಇನ್ನು ಈ ಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿರುವ ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್ ಆಝಂ ಹಾಗೂ ವಿಕೆಟ್​ಕೀಪರ್ ಮೊಹಮ್ಮದ್ ರಿಜ್ವಾನ್ ತಲಾ 52 ಇನ್ನಿಂಗ್ಸ್​ಗಳಲ್ಲಿ 2000 ರನ್​ಗಳ ಗಡಿ ದಾಟಿದ್ದರು.

6 / 7
ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಭಾರತದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಕ್ರಮವಾಗಿ 56 ಹಾಗೂ 58 ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ್ದಾರೆ.

ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಭಾರತದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಕ್ರಮವಾಗಿ 56 ಹಾಗೂ 58 ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ್ದಾರೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ