AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs IND: ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಲು ಸೂರ್ಯನಿಗೆ 15 ರನ್​ಗಳಷ್ಟೇ ಬೇಕು..!

SA vs IND: ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯ ಎರಡನೇ ಪಂದ್ಯದಲ್ಲಿ 15 ರನ್ ಗಳಿಸಿದರೆ, ಅವರು ಜಂಟಿಯಾಗಿ ಟಿ20 ಇಂಟರ್ನ್ಯಾಷನಲ್‌ನಲ್ಲಿ 2000 ಸಾವಿರ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ.

ಪೃಥ್ವಿಶಂಕರ
|

Updated on: Dec 11, 2023 | 11:27 AM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಎರಡನೇ ಪಂದ್ಯವು ಗ್ಕೆಬರ್ಹಾ ನಗರದ ಸೇಂಟ್ ಜಾರ್ಜ್ ಪಾರ್ಕ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ರಾತ್ರಿ 8:30ಕ್ಕೆ ಆರಂಭವಾಗಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಎರಡನೇ ಪಂದ್ಯವು ಗ್ಕೆಬರ್ಹಾ ನಗರದ ಸೇಂಟ್ ಜಾರ್ಜ್ ಪಾರ್ಕ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ರಾತ್ರಿ 8:30ಕ್ಕೆ ಆರಂಭವಾಗಲಿದೆ.

1 / 7
ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್​ಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಅವರು ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟುವ ಅವಕಾಶ ಹೊಂದಿದ್ದಾರೆ.

ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್​ಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಅವರು ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟುವ ಅವಕಾಶ ಹೊಂದಿದ್ದಾರೆ.

2 / 7
ವಾಸ್ತವವಾಗಿ, ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯ ಎರಡನೇ ಪಂದ್ಯದಲ್ಲಿ 15 ರನ್ ಗಳಿಸಿದರೆ, ಅವರು ಜಂಟಿಯಾಗಿ ಟಿ20 ಇಂಟರ್ನ್ಯಾಷನಲ್‌ನಲ್ಲಿ 2000 ಸಾವಿರ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಸದ್ಯ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ.

ವಾಸ್ತವವಾಗಿ, ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯ ಎರಡನೇ ಪಂದ್ಯದಲ್ಲಿ 15 ರನ್ ಗಳಿಸಿದರೆ, ಅವರು ಜಂಟಿಯಾಗಿ ಟಿ20 ಇಂಟರ್ನ್ಯಾಷನಲ್‌ನಲ್ಲಿ 2000 ಸಾವಿರ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಸದ್ಯ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ.

3 / 7
ಅಂತಾರಾಷ್ಟ್ರೀಯ ಟಿ20ಯಲ್ಲಿ 2000 ರನ್‌ಗಳ ಗಡಿ ದಾಟಲು ಕೊಹ್ಲಿ 56 ಇನ್ನಿಂಗ್ಸ್‌ಗಳನ್ನು ಆಡಿದ್ದರು. ಅದೇ ಸಮಯದಲ್ಲಿ, ಸೂರ್ಯಕುಮಾರ್ ಯಾದವ್ 55 ಇನ್ನಿಂಗ್ಸ್‌ಗಳಲ್ಲಿ 44.11 ಸರಾಸರಿ ಮತ್ತು 171.71 ಸ್ಟ್ರೈಕ್ ರೇಟ್‌ನಲ್ಲಿ 1985 ರನ್ ಬಾರಿಸಿದ್ದಾರೆ.

ಅಂತಾರಾಷ್ಟ್ರೀಯ ಟಿ20ಯಲ್ಲಿ 2000 ರನ್‌ಗಳ ಗಡಿ ದಾಟಲು ಕೊಹ್ಲಿ 56 ಇನ್ನಿಂಗ್ಸ್‌ಗಳನ್ನು ಆಡಿದ್ದರು. ಅದೇ ಸಮಯದಲ್ಲಿ, ಸೂರ್ಯಕುಮಾರ್ ಯಾದವ್ 55 ಇನ್ನಿಂಗ್ಸ್‌ಗಳಲ್ಲಿ 44.11 ಸರಾಸರಿ ಮತ್ತು 171.71 ಸ್ಟ್ರೈಕ್ ರೇಟ್‌ನಲ್ಲಿ 1985 ರನ್ ಬಾರಿಸಿದ್ದಾರೆ.

4 / 7
ಭಾರತ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ ಕೇವಲ ಮೂವರು ಬ್ಯಾಟ್ಸ್‌ಮನ್‌ಗಳು 2000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಅವರಿಗೆ ಈ ವಿಶೇಷ ಕ್ಲಬ್ ಸೇರಲು ದೊಡ್ಡ ಅವಕಾಶವಿದೆ. ಈ ಮೊದಲು ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಮಾತ್ರ ಈ ಸಾಧನೆ ಮಾಡಿದ್ದರು.

ಭಾರತ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ ಕೇವಲ ಮೂವರು ಬ್ಯಾಟ್ಸ್‌ಮನ್‌ಗಳು 2000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಅವರಿಗೆ ಈ ವಿಶೇಷ ಕ್ಲಬ್ ಸೇರಲು ದೊಡ್ಡ ಅವಕಾಶವಿದೆ. ಈ ಮೊದಲು ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಮಾತ್ರ ಈ ಸಾಧನೆ ಮಾಡಿದ್ದರು.

5 / 7
ಇನ್ನು ಈ ಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿರುವ ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್ ಆಝಂ ಹಾಗೂ ವಿಕೆಟ್​ಕೀಪರ್ ಮೊಹಮ್ಮದ್ ರಿಜ್ವಾನ್ ತಲಾ 52 ಇನ್ನಿಂಗ್ಸ್​ಗಳಲ್ಲಿ 2000 ರನ್​ಗಳ ಗಡಿ ದಾಟಿದ್ದರು.

ಇನ್ನು ಈ ಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿರುವ ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್ ಆಝಂ ಹಾಗೂ ವಿಕೆಟ್​ಕೀಪರ್ ಮೊಹಮ್ಮದ್ ರಿಜ್ವಾನ್ ತಲಾ 52 ಇನ್ನಿಂಗ್ಸ್​ಗಳಲ್ಲಿ 2000 ರನ್​ಗಳ ಗಡಿ ದಾಟಿದ್ದರು.

6 / 7
ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಭಾರತದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಕ್ರಮವಾಗಿ 56 ಹಾಗೂ 58 ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ್ದಾರೆ.

ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಭಾರತದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಕ್ರಮವಾಗಿ 56 ಹಾಗೂ 58 ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ್ದಾರೆ.

7 / 7
Follow us
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್