AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA20 ಲೀಗ್ ಗೆದ್ದ ಸನ್​ರೈಸರ್ಸ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಗೊತ್ತಾ?

SA20 2024: ಸೌತ್ ಆಫ್ರಿಕಾ ಟಿ20 ಲೀಗ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಡರ್ಬನ್ ಸೂಪರ್ ಜೈಂಟ್ಸ್ ತಂಡ 17 ಓವರ್​ಗಳಲ್ಲಿ 115 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ 89 ರನ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Edited By: |

Updated on: Feb 11, 2024 | 1:30 PM

Share
ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಫೈನಲ್ ಪಂಧ್ಯದಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ತಂಡವನ್ನು 89 ರನ್​ಗಳಿಂದ ಸೋಲಿಸುವ ಮೂಲಕ ಐಡೆನ್ ಮಾರ್ಕ್ರಾಮ್ ಪಡೆ 2ನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ.

ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಫೈನಲ್ ಪಂಧ್ಯದಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ತಂಡವನ್ನು 89 ರನ್​ಗಳಿಂದ ಸೋಲಿಸುವ ಮೂಲಕ ಐಡೆನ್ ಮಾರ್ಕ್ರಾಮ್ ಪಡೆ 2ನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ.

1 / 6
ಇದಕ್ಕೂ ಮುನ್ನ 2023 ರಲ್ಲಿ ನಡೆದ ಸೌತ್ ಆಫ್ರಿಕಾ ಟಿ20 ಲೀಗ್​ನ ಚೊಚ್ಚಲ ಆವೃತ್ತಿಯಲ್ಲಿ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಟ್ರೋಫಿ ಎತ್ತಿ ಹಿಡಿದಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಸನ್​ರೈಸರ್ಸ್ ಶೈನ್ ಆಗಿದ್ದಾರೆ. ಈ ಚಾಂಪಿಯನ್​ ಪಟ್ಟದೊಂದಿಗೆ ಸನ್​ರೈಸರ್ಸ್​ ಈಸ್ಟರ್ನ್ ಕೇಪ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿಳಿನಂತಿದೆ...

ಇದಕ್ಕೂ ಮುನ್ನ 2023 ರಲ್ಲಿ ನಡೆದ ಸೌತ್ ಆಫ್ರಿಕಾ ಟಿ20 ಲೀಗ್​ನ ಚೊಚ್ಚಲ ಆವೃತ್ತಿಯಲ್ಲಿ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಟ್ರೋಫಿ ಎತ್ತಿ ಹಿಡಿದಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಸನ್​ರೈಸರ್ಸ್ ಶೈನ್ ಆಗಿದ್ದಾರೆ. ಈ ಚಾಂಪಿಯನ್​ ಪಟ್ಟದೊಂದಿಗೆ ಸನ್​ರೈಸರ್ಸ್​ ಈಸ್ಟರ್ನ್ ಕೇಪ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿಳಿನಂತಿದೆ...

2 / 6
ವಿನ್ನರ್ಸ್​ ಬಹುಮಾನ ಮೊತ್ತ: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ 3.25 ಕೋಟಿ ರಾಂಡ್ ಪ್ರೈಝ್ ಮೊತ್ತವಾಗಿ ನೀಡಲಾಗುತ್ತದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ 14.21 ಕೋಟಿ ರೂ. ಬಹುಮಾನ ಮೊತ್ತವನ್ನು ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಪಡೆದುಕೊಂಡಿದೆ.

ವಿನ್ನರ್ಸ್​ ಬಹುಮಾನ ಮೊತ್ತ: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ 3.25 ಕೋಟಿ ರಾಂಡ್ ಪ್ರೈಝ್ ಮೊತ್ತವಾಗಿ ನೀಡಲಾಗುತ್ತದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ 14.21 ಕೋಟಿ ರೂ. ಬಹುಮಾನ ಮೊತ್ತವನ್ನು ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಪಡೆದುಕೊಂಡಿದೆ.

3 / 6
ರನ್ನರ್ಸ್​ ಬಹುಮಾನ ಮೊತ್ತ: ಈ ಲೀಗ್​ನಲ್ಲಿ ರನ್ನರ್ಸ್ ತಂಡಕ್ಕೆ ಸಿಗುವ ಮೊತ್ತ 1.62 ಕೋಟಿ ರಾಂಡ್. ಅಂದರೆ ಭಾರತೀಯ ಮೌಲ್ಯ 7.2 ಕೋಟಿ ರೂ. ಇದೀಗ ರನ್ನರ್ಸ್ ಆಗಿರುವ ಡರ್ಬನ್ ಸೂಪರ್ ಜೈಂಟ್ಸ್​ ಬಹುಮಾನ ಮೊತ್ತವಾಗಿ 7.2 ಕೋಟಿ ರೂ. ಪಡೆದುಕೊಂಡಿದೆ.

ರನ್ನರ್ಸ್​ ಬಹುಮಾನ ಮೊತ್ತ: ಈ ಲೀಗ್​ನಲ್ಲಿ ರನ್ನರ್ಸ್ ತಂಡಕ್ಕೆ ಸಿಗುವ ಮೊತ್ತ 1.62 ಕೋಟಿ ರಾಂಡ್. ಅಂದರೆ ಭಾರತೀಯ ಮೌಲ್ಯ 7.2 ಕೋಟಿ ರೂ. ಇದೀಗ ರನ್ನರ್ಸ್ ಆಗಿರುವ ಡರ್ಬನ್ ಸೂಪರ್ ಜೈಂಟ್ಸ್​ ಬಹುಮಾನ ಮೊತ್ತವಾಗಿ 7.2 ಕೋಟಿ ರೂ. ಪಡೆದುಕೊಂಡಿದೆ.

4 / 6
ಇದಲ್ಲದೆ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡಕ್ಕೆ ಸ್ಪಿರಿಟ್ ಆಫ್ ಕ್ರಿಕೆಟ್ ಅವಾರ್ಡ್​ (4.37 ಲಕ್ಷ ರೂ) ಪ್ರಶಸ್ತಿ ಕೂಡ ಲಭಿಸಿದೆ. ಇನ್ನು ಹೆನ್ರಿಕ್ ಕ್ಲಾಸೆನ್​ಗೆ ಬೆಸ್ಟ್ ಬ್ಯಾಟ್ಸ್​ಮನ್ ಪ್ರಶಸ್ತಿ (8.74 ಲಕ್ಷ ರೂ.) ಹಾಗೂ ಒಟ್ನಿ ಬಾರ್ಟ್‌ಮ್ಯಾನ್​ಗೆ ಬೆಸ್ಟ್ ಬೌಲರ್ ಪ್ರಶಸ್ತಿ (8.74 ಲಕ್ಷ ರೂ.) ಲಭಿಸಿದೆ.

ಇದಲ್ಲದೆ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡಕ್ಕೆ ಸ್ಪಿರಿಟ್ ಆಫ್ ಕ್ರಿಕೆಟ್ ಅವಾರ್ಡ್​ (4.37 ಲಕ್ಷ ರೂ) ಪ್ರಶಸ್ತಿ ಕೂಡ ಲಭಿಸಿದೆ. ಇನ್ನು ಹೆನ್ರಿಕ್ ಕ್ಲಾಸೆನ್​ಗೆ ಬೆಸ್ಟ್ ಬ್ಯಾಟ್ಸ್​ಮನ್ ಪ್ರಶಸ್ತಿ (8.74 ಲಕ್ಷ ರೂ.) ಹಾಗೂ ಒಟ್ನಿ ಬಾರ್ಟ್‌ಮ್ಯಾನ್​ಗೆ ಬೆಸ್ಟ್ ಬೌಲರ್ ಪ್ರಶಸ್ತಿ (8.74 ಲಕ್ಷ ರೂ.) ಲಭಿಸಿದೆ.

5 / 6
ಹಾಗೆಯೇ 2024ರ ಸೌತ್ ಆಫ್ರಿಕಾ ಟಿ20 ಲೀಗ್​ನ ಅತ್ಯುತ್ತಮ ಆಟಗಾರ ಪ್ರಶಸ್ತಿ ಡರ್ಬನ್ ಸೂಪರ್ ಜೈಂಟ್ಸ್ ತಂಡದ ಆಟಗಾರ ಹೆನ್ರಿಕ್ ಕ್ಲಾಸೆನ್​ಗೆ ಸಿಕ್ಕಿದ್ದು, ಇದರ ಜೊತೆಗೆ 15.30 ಲಕ್ಷ ರೂ. ಬಹುಮಾನ ಮೊತ್ತವನ್ನು ಪಡೆದುಕೊಂಡಿದ್ದಾರೆ.

ಹಾಗೆಯೇ 2024ರ ಸೌತ್ ಆಫ್ರಿಕಾ ಟಿ20 ಲೀಗ್​ನ ಅತ್ಯುತ್ತಮ ಆಟಗಾರ ಪ್ರಶಸ್ತಿ ಡರ್ಬನ್ ಸೂಪರ್ ಜೈಂಟ್ಸ್ ತಂಡದ ಆಟಗಾರ ಹೆನ್ರಿಕ್ ಕ್ಲಾಸೆನ್​ಗೆ ಸಿಕ್ಕಿದ್ದು, ಇದರ ಜೊತೆಗೆ 15.30 ಲಕ್ಷ ರೂ. ಬಹುಮಾನ ಮೊತ್ತವನ್ನು ಪಡೆದುಕೊಂಡಿದ್ದಾರೆ.

6 / 6
Follow Us
ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್