AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA20 ಲೀಗ್ ಗೆದ್ದ ಸನ್​ರೈಸರ್ಸ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಗೊತ್ತಾ?

SA20 2024: ಸೌತ್ ಆಫ್ರಿಕಾ ಟಿ20 ಲೀಗ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಡರ್ಬನ್ ಸೂಪರ್ ಜೈಂಟ್ಸ್ ತಂಡ 17 ಓವರ್​ಗಳಲ್ಲಿ 115 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ 89 ರನ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Edited By: |

Updated on: Feb 11, 2024 | 1:30 PM

Share
ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಫೈನಲ್ ಪಂಧ್ಯದಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ತಂಡವನ್ನು 89 ರನ್​ಗಳಿಂದ ಸೋಲಿಸುವ ಮೂಲಕ ಐಡೆನ್ ಮಾರ್ಕ್ರಾಮ್ ಪಡೆ 2ನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ.

ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಫೈನಲ್ ಪಂಧ್ಯದಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ತಂಡವನ್ನು 89 ರನ್​ಗಳಿಂದ ಸೋಲಿಸುವ ಮೂಲಕ ಐಡೆನ್ ಮಾರ್ಕ್ರಾಮ್ ಪಡೆ 2ನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ.

1 / 6
ಇದಕ್ಕೂ ಮುನ್ನ 2023 ರಲ್ಲಿ ನಡೆದ ಸೌತ್ ಆಫ್ರಿಕಾ ಟಿ20 ಲೀಗ್​ನ ಚೊಚ್ಚಲ ಆವೃತ್ತಿಯಲ್ಲಿ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಟ್ರೋಫಿ ಎತ್ತಿ ಹಿಡಿದಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಸನ್​ರೈಸರ್ಸ್ ಶೈನ್ ಆಗಿದ್ದಾರೆ. ಈ ಚಾಂಪಿಯನ್​ ಪಟ್ಟದೊಂದಿಗೆ ಸನ್​ರೈಸರ್ಸ್​ ಈಸ್ಟರ್ನ್ ಕೇಪ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿಳಿನಂತಿದೆ...

ಇದಕ್ಕೂ ಮುನ್ನ 2023 ರಲ್ಲಿ ನಡೆದ ಸೌತ್ ಆಫ್ರಿಕಾ ಟಿ20 ಲೀಗ್​ನ ಚೊಚ್ಚಲ ಆವೃತ್ತಿಯಲ್ಲಿ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಟ್ರೋಫಿ ಎತ್ತಿ ಹಿಡಿದಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಸನ್​ರೈಸರ್ಸ್ ಶೈನ್ ಆಗಿದ್ದಾರೆ. ಈ ಚಾಂಪಿಯನ್​ ಪಟ್ಟದೊಂದಿಗೆ ಸನ್​ರೈಸರ್ಸ್​ ಈಸ್ಟರ್ನ್ ಕೇಪ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿಳಿನಂತಿದೆ...

2 / 6
ವಿನ್ನರ್ಸ್​ ಬಹುಮಾನ ಮೊತ್ತ: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ 3.25 ಕೋಟಿ ರಾಂಡ್ ಪ್ರೈಝ್ ಮೊತ್ತವಾಗಿ ನೀಡಲಾಗುತ್ತದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ 14.21 ಕೋಟಿ ರೂ. ಬಹುಮಾನ ಮೊತ್ತವನ್ನು ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಪಡೆದುಕೊಂಡಿದೆ.

ವಿನ್ನರ್ಸ್​ ಬಹುಮಾನ ಮೊತ್ತ: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ 3.25 ಕೋಟಿ ರಾಂಡ್ ಪ್ರೈಝ್ ಮೊತ್ತವಾಗಿ ನೀಡಲಾಗುತ್ತದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ 14.21 ಕೋಟಿ ರೂ. ಬಹುಮಾನ ಮೊತ್ತವನ್ನು ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಪಡೆದುಕೊಂಡಿದೆ.

3 / 6
ರನ್ನರ್ಸ್​ ಬಹುಮಾನ ಮೊತ್ತ: ಈ ಲೀಗ್​ನಲ್ಲಿ ರನ್ನರ್ಸ್ ತಂಡಕ್ಕೆ ಸಿಗುವ ಮೊತ್ತ 1.62 ಕೋಟಿ ರಾಂಡ್. ಅಂದರೆ ಭಾರತೀಯ ಮೌಲ್ಯ 7.2 ಕೋಟಿ ರೂ. ಇದೀಗ ರನ್ನರ್ಸ್ ಆಗಿರುವ ಡರ್ಬನ್ ಸೂಪರ್ ಜೈಂಟ್ಸ್​ ಬಹುಮಾನ ಮೊತ್ತವಾಗಿ 7.2 ಕೋಟಿ ರೂ. ಪಡೆದುಕೊಂಡಿದೆ.

ರನ್ನರ್ಸ್​ ಬಹುಮಾನ ಮೊತ್ತ: ಈ ಲೀಗ್​ನಲ್ಲಿ ರನ್ನರ್ಸ್ ತಂಡಕ್ಕೆ ಸಿಗುವ ಮೊತ್ತ 1.62 ಕೋಟಿ ರಾಂಡ್. ಅಂದರೆ ಭಾರತೀಯ ಮೌಲ್ಯ 7.2 ಕೋಟಿ ರೂ. ಇದೀಗ ರನ್ನರ್ಸ್ ಆಗಿರುವ ಡರ್ಬನ್ ಸೂಪರ್ ಜೈಂಟ್ಸ್​ ಬಹುಮಾನ ಮೊತ್ತವಾಗಿ 7.2 ಕೋಟಿ ರೂ. ಪಡೆದುಕೊಂಡಿದೆ.

4 / 6
ಇದಲ್ಲದೆ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡಕ್ಕೆ ಸ್ಪಿರಿಟ್ ಆಫ್ ಕ್ರಿಕೆಟ್ ಅವಾರ್ಡ್​ (4.37 ಲಕ್ಷ ರೂ) ಪ್ರಶಸ್ತಿ ಕೂಡ ಲಭಿಸಿದೆ. ಇನ್ನು ಹೆನ್ರಿಕ್ ಕ್ಲಾಸೆನ್​ಗೆ ಬೆಸ್ಟ್ ಬ್ಯಾಟ್ಸ್​ಮನ್ ಪ್ರಶಸ್ತಿ (8.74 ಲಕ್ಷ ರೂ.) ಹಾಗೂ ಒಟ್ನಿ ಬಾರ್ಟ್‌ಮ್ಯಾನ್​ಗೆ ಬೆಸ್ಟ್ ಬೌಲರ್ ಪ್ರಶಸ್ತಿ (8.74 ಲಕ್ಷ ರೂ.) ಲಭಿಸಿದೆ.

ಇದಲ್ಲದೆ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡಕ್ಕೆ ಸ್ಪಿರಿಟ್ ಆಫ್ ಕ್ರಿಕೆಟ್ ಅವಾರ್ಡ್​ (4.37 ಲಕ್ಷ ರೂ) ಪ್ರಶಸ್ತಿ ಕೂಡ ಲಭಿಸಿದೆ. ಇನ್ನು ಹೆನ್ರಿಕ್ ಕ್ಲಾಸೆನ್​ಗೆ ಬೆಸ್ಟ್ ಬ್ಯಾಟ್ಸ್​ಮನ್ ಪ್ರಶಸ್ತಿ (8.74 ಲಕ್ಷ ರೂ.) ಹಾಗೂ ಒಟ್ನಿ ಬಾರ್ಟ್‌ಮ್ಯಾನ್​ಗೆ ಬೆಸ್ಟ್ ಬೌಲರ್ ಪ್ರಶಸ್ತಿ (8.74 ಲಕ್ಷ ರೂ.) ಲಭಿಸಿದೆ.

5 / 6
ಹಾಗೆಯೇ 2024ರ ಸೌತ್ ಆಫ್ರಿಕಾ ಟಿ20 ಲೀಗ್​ನ ಅತ್ಯುತ್ತಮ ಆಟಗಾರ ಪ್ರಶಸ್ತಿ ಡರ್ಬನ್ ಸೂಪರ್ ಜೈಂಟ್ಸ್ ತಂಡದ ಆಟಗಾರ ಹೆನ್ರಿಕ್ ಕ್ಲಾಸೆನ್​ಗೆ ಸಿಕ್ಕಿದ್ದು, ಇದರ ಜೊತೆಗೆ 15.30 ಲಕ್ಷ ರೂ. ಬಹುಮಾನ ಮೊತ್ತವನ್ನು ಪಡೆದುಕೊಂಡಿದ್ದಾರೆ.

ಹಾಗೆಯೇ 2024ರ ಸೌತ್ ಆಫ್ರಿಕಾ ಟಿ20 ಲೀಗ್​ನ ಅತ್ಯುತ್ತಮ ಆಟಗಾರ ಪ್ರಶಸ್ತಿ ಡರ್ಬನ್ ಸೂಪರ್ ಜೈಂಟ್ಸ್ ತಂಡದ ಆಟಗಾರ ಹೆನ್ರಿಕ್ ಕ್ಲಾಸೆನ್​ಗೆ ಸಿಕ್ಕಿದ್ದು, ಇದರ ಜೊತೆಗೆ 15.30 ಲಕ್ಷ ರೂ. ಬಹುಮಾನ ಮೊತ್ತವನ್ನು ಪಡೆದುಕೊಂಡಿದ್ದಾರೆ.

6 / 6
Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ