AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA20 ಲೀಗ್ ಗೆದ್ದ ಸನ್​ರೈಸರ್ಸ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಗೊತ್ತಾ?

SA20 2024: ಸೌತ್ ಆಫ್ರಿಕಾ ಟಿ20 ಲೀಗ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಡರ್ಬನ್ ಸೂಪರ್ ಜೈಂಟ್ಸ್ ತಂಡ 17 ಓವರ್​ಗಳಲ್ಲಿ 115 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ 89 ರನ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Edited By: |

Updated on: Feb 11, 2024 | 1:30 PM

Share
ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಫೈನಲ್ ಪಂಧ್ಯದಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ತಂಡವನ್ನು 89 ರನ್​ಗಳಿಂದ ಸೋಲಿಸುವ ಮೂಲಕ ಐಡೆನ್ ಮಾರ್ಕ್ರಾಮ್ ಪಡೆ 2ನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ.

ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಫೈನಲ್ ಪಂಧ್ಯದಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ತಂಡವನ್ನು 89 ರನ್​ಗಳಿಂದ ಸೋಲಿಸುವ ಮೂಲಕ ಐಡೆನ್ ಮಾರ್ಕ್ರಾಮ್ ಪಡೆ 2ನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ.

1 / 6
ಇದಕ್ಕೂ ಮುನ್ನ 2023 ರಲ್ಲಿ ನಡೆದ ಸೌತ್ ಆಫ್ರಿಕಾ ಟಿ20 ಲೀಗ್​ನ ಚೊಚ್ಚಲ ಆವೃತ್ತಿಯಲ್ಲಿ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಟ್ರೋಫಿ ಎತ್ತಿ ಹಿಡಿದಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಸನ್​ರೈಸರ್ಸ್ ಶೈನ್ ಆಗಿದ್ದಾರೆ. ಈ ಚಾಂಪಿಯನ್​ ಪಟ್ಟದೊಂದಿಗೆ ಸನ್​ರೈಸರ್ಸ್​ ಈಸ್ಟರ್ನ್ ಕೇಪ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿಳಿನಂತಿದೆ...

ಇದಕ್ಕೂ ಮುನ್ನ 2023 ರಲ್ಲಿ ನಡೆದ ಸೌತ್ ಆಫ್ರಿಕಾ ಟಿ20 ಲೀಗ್​ನ ಚೊಚ್ಚಲ ಆವೃತ್ತಿಯಲ್ಲಿ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಟ್ರೋಫಿ ಎತ್ತಿ ಹಿಡಿದಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಸನ್​ರೈಸರ್ಸ್ ಶೈನ್ ಆಗಿದ್ದಾರೆ. ಈ ಚಾಂಪಿಯನ್​ ಪಟ್ಟದೊಂದಿಗೆ ಸನ್​ರೈಸರ್ಸ್​ ಈಸ್ಟರ್ನ್ ಕೇಪ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿಳಿನಂತಿದೆ...

2 / 6
ವಿನ್ನರ್ಸ್​ ಬಹುಮಾನ ಮೊತ್ತ: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ 3.25 ಕೋಟಿ ರಾಂಡ್ ಪ್ರೈಝ್ ಮೊತ್ತವಾಗಿ ನೀಡಲಾಗುತ್ತದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ 14.21 ಕೋಟಿ ರೂ. ಬಹುಮಾನ ಮೊತ್ತವನ್ನು ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಪಡೆದುಕೊಂಡಿದೆ.

ವಿನ್ನರ್ಸ್​ ಬಹುಮಾನ ಮೊತ್ತ: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ 3.25 ಕೋಟಿ ರಾಂಡ್ ಪ್ರೈಝ್ ಮೊತ್ತವಾಗಿ ನೀಡಲಾಗುತ್ತದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ 14.21 ಕೋಟಿ ರೂ. ಬಹುಮಾನ ಮೊತ್ತವನ್ನು ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಪಡೆದುಕೊಂಡಿದೆ.

3 / 6
ರನ್ನರ್ಸ್​ ಬಹುಮಾನ ಮೊತ್ತ: ಈ ಲೀಗ್​ನಲ್ಲಿ ರನ್ನರ್ಸ್ ತಂಡಕ್ಕೆ ಸಿಗುವ ಮೊತ್ತ 1.62 ಕೋಟಿ ರಾಂಡ್. ಅಂದರೆ ಭಾರತೀಯ ಮೌಲ್ಯ 7.2 ಕೋಟಿ ರೂ. ಇದೀಗ ರನ್ನರ್ಸ್ ಆಗಿರುವ ಡರ್ಬನ್ ಸೂಪರ್ ಜೈಂಟ್ಸ್​ ಬಹುಮಾನ ಮೊತ್ತವಾಗಿ 7.2 ಕೋಟಿ ರೂ. ಪಡೆದುಕೊಂಡಿದೆ.

ರನ್ನರ್ಸ್​ ಬಹುಮಾನ ಮೊತ್ತ: ಈ ಲೀಗ್​ನಲ್ಲಿ ರನ್ನರ್ಸ್ ತಂಡಕ್ಕೆ ಸಿಗುವ ಮೊತ್ತ 1.62 ಕೋಟಿ ರಾಂಡ್. ಅಂದರೆ ಭಾರತೀಯ ಮೌಲ್ಯ 7.2 ಕೋಟಿ ರೂ. ಇದೀಗ ರನ್ನರ್ಸ್ ಆಗಿರುವ ಡರ್ಬನ್ ಸೂಪರ್ ಜೈಂಟ್ಸ್​ ಬಹುಮಾನ ಮೊತ್ತವಾಗಿ 7.2 ಕೋಟಿ ರೂ. ಪಡೆದುಕೊಂಡಿದೆ.

4 / 6
ಇದಲ್ಲದೆ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡಕ್ಕೆ ಸ್ಪಿರಿಟ್ ಆಫ್ ಕ್ರಿಕೆಟ್ ಅವಾರ್ಡ್​ (4.37 ಲಕ್ಷ ರೂ) ಪ್ರಶಸ್ತಿ ಕೂಡ ಲಭಿಸಿದೆ. ಇನ್ನು ಹೆನ್ರಿಕ್ ಕ್ಲಾಸೆನ್​ಗೆ ಬೆಸ್ಟ್ ಬ್ಯಾಟ್ಸ್​ಮನ್ ಪ್ರಶಸ್ತಿ (8.74 ಲಕ್ಷ ರೂ.) ಹಾಗೂ ಒಟ್ನಿ ಬಾರ್ಟ್‌ಮ್ಯಾನ್​ಗೆ ಬೆಸ್ಟ್ ಬೌಲರ್ ಪ್ರಶಸ್ತಿ (8.74 ಲಕ್ಷ ರೂ.) ಲಭಿಸಿದೆ.

ಇದಲ್ಲದೆ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡಕ್ಕೆ ಸ್ಪಿರಿಟ್ ಆಫ್ ಕ್ರಿಕೆಟ್ ಅವಾರ್ಡ್​ (4.37 ಲಕ್ಷ ರೂ) ಪ್ರಶಸ್ತಿ ಕೂಡ ಲಭಿಸಿದೆ. ಇನ್ನು ಹೆನ್ರಿಕ್ ಕ್ಲಾಸೆನ್​ಗೆ ಬೆಸ್ಟ್ ಬ್ಯಾಟ್ಸ್​ಮನ್ ಪ್ರಶಸ್ತಿ (8.74 ಲಕ್ಷ ರೂ.) ಹಾಗೂ ಒಟ್ನಿ ಬಾರ್ಟ್‌ಮ್ಯಾನ್​ಗೆ ಬೆಸ್ಟ್ ಬೌಲರ್ ಪ್ರಶಸ್ತಿ (8.74 ಲಕ್ಷ ರೂ.) ಲಭಿಸಿದೆ.

5 / 6
ಹಾಗೆಯೇ 2024ರ ಸೌತ್ ಆಫ್ರಿಕಾ ಟಿ20 ಲೀಗ್​ನ ಅತ್ಯುತ್ತಮ ಆಟಗಾರ ಪ್ರಶಸ್ತಿ ಡರ್ಬನ್ ಸೂಪರ್ ಜೈಂಟ್ಸ್ ತಂಡದ ಆಟಗಾರ ಹೆನ್ರಿಕ್ ಕ್ಲಾಸೆನ್​ಗೆ ಸಿಕ್ಕಿದ್ದು, ಇದರ ಜೊತೆಗೆ 15.30 ಲಕ್ಷ ರೂ. ಬಹುಮಾನ ಮೊತ್ತವನ್ನು ಪಡೆದುಕೊಂಡಿದ್ದಾರೆ.

ಹಾಗೆಯೇ 2024ರ ಸೌತ್ ಆಫ್ರಿಕಾ ಟಿ20 ಲೀಗ್​ನ ಅತ್ಯುತ್ತಮ ಆಟಗಾರ ಪ್ರಶಸ್ತಿ ಡರ್ಬನ್ ಸೂಪರ್ ಜೈಂಟ್ಸ್ ತಂಡದ ಆಟಗಾರ ಹೆನ್ರಿಕ್ ಕ್ಲಾಸೆನ್​ಗೆ ಸಿಕ್ಕಿದ್ದು, ಇದರ ಜೊತೆಗೆ 15.30 ಲಕ್ಷ ರೂ. ಬಹುಮಾನ ಮೊತ್ತವನ್ನು ಪಡೆದುಕೊಂಡಿದ್ದಾರೆ.

6 / 6
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?