AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kieron Pollard: ಕೀರನ್ ಪೊಲಾರ್ಡ್​ನ ರಿಲೀಸ್ ಮಾಡಿದ MI ಕೇಪ್​ ಟೌನ್

Kieron Pollard: ಕೀರನ್ ಪೊಲಾರ್ಡ್ 2022 ರಲ್ಲಿ ಐಪಿಎಲ್​ಗೆ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಸೌತ್ ಆಫ್ರಿಕಾ ಟಿ20 ಲೀಗ್, ಇಂಟರ್​ನ್ಯಾಷನಲ್ ಲೀಗ್ ಟಿ20 ಹಾಗೂ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂದುವರೆದಿದ್ದರು. ಆದರೀಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ಕೇಪ್​ ಟೌನ್ ತಂಡದಿಂದ ಕೀರನ್ ಪೊಲಾರ್ಡ್​ಗೆ ಗೇಟ್ ಪಾಸ್ ನೀಡಲಾಗಿದೆ.

ಝಾಹಿರ್ ಯೂಸುಫ್
|

Updated on: Aug 17, 2024 | 10:15 AM

Share
ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ತಂಡಗಳ ಖಾಯಂ ಸದಸ್ಯರಾಗಿದ್ದ ಕೀರನ್ ಪೊಲಾರ್ಡ್ ಅವರನ್ನು MI ಕೇಪ್ ಟೌನ್​ ತಂಡದಿಂದ ಕೈ ಬಿಟ್ಟಿದ್ದಾರೆ. ಸೌತ್ ಆಫ್ರಿಕಾ ಟಿ20 ಲೀಗ್ ಸೀಸನ್-3 ಹರಾಜಿಗೂ ಮುನ್ನ ಎಂಐ ಕೇಪ್​ ಟೌನ್ ಒಟ್ಟು 14 ಆಟಗಾರರನ್ನು ಉಳಿಸಿಕೊಂಡಿದ್ದು, ಈ ಪಟ್ಟಿಯಲ್ಲಿ ಪೊಲಾರ್ಡ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.

ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ತಂಡಗಳ ಖಾಯಂ ಸದಸ್ಯರಾಗಿದ್ದ ಕೀರನ್ ಪೊಲಾರ್ಡ್ ಅವರನ್ನು MI ಕೇಪ್ ಟೌನ್​ ತಂಡದಿಂದ ಕೈ ಬಿಟ್ಟಿದ್ದಾರೆ. ಸೌತ್ ಆಫ್ರಿಕಾ ಟಿ20 ಲೀಗ್ ಸೀಸನ್-3 ಹರಾಜಿಗೂ ಮುನ್ನ ಎಂಐ ಕೇಪ್​ ಟೌನ್ ಒಟ್ಟು 14 ಆಟಗಾರರನ್ನು ಉಳಿಸಿಕೊಂಡಿದ್ದು, ಈ ಪಟ್ಟಿಯಲ್ಲಿ ಪೊಲಾರ್ಡ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.

1 / 5
ಕಳೆದ ಸೀಸನ್​ನಲ್ಲಿ ಎಂಐ ಕೇಪ್​ ಟೌನ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೀರನ್ ಪೊಲಾರ್ಡ್ ಅವರನ್ನು ಉಳಿಸಿಕೊಳ್ಳಲು ಈ ಬಾರಿ ಎಂಐ ಕೇಪ್​ ಟೌನ್ ನಿರಾಸಕ್ತಿ ತೋರಿದೆ. ಹೀಗಾಗಿ ಸೌತ್ ಆಫ್ರಿಕಾ ಟಿ20 ಲೀಗ್​ನ ಈ ಬಾರಿಯ ಹರಾಜಿನಲ್ಲಿ 37 ವರ್ಷದ ಪೊಲಾರ್ಡ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಕಳೆದ ಸೀಸನ್​ನಲ್ಲಿ ಎಂಐ ಕೇಪ್​ ಟೌನ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೀರನ್ ಪೊಲಾರ್ಡ್ ಅವರನ್ನು ಉಳಿಸಿಕೊಳ್ಳಲು ಈ ಬಾರಿ ಎಂಐ ಕೇಪ್​ ಟೌನ್ ನಿರಾಸಕ್ತಿ ತೋರಿದೆ. ಹೀಗಾಗಿ ಸೌತ್ ಆಫ್ರಿಕಾ ಟಿ20 ಲೀಗ್​ನ ಈ ಬಾರಿಯ ಹರಾಜಿನಲ್ಲಿ 37 ವರ್ಷದ ಪೊಲಾರ್ಡ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

2 / 5
ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಯುಎಇ ನಲ್ಲಿ ನಡೆಯಲಿರುವ ಇಂಟರ್ನ್ಯಾಷನಲ್ ಲೀಗ್​ನಲ್ಲಿ ಕೀರನ್ ಪೊಲಾರ್ಡ್ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ​ MI ಎಮಿರೇಟ್ಸ್‌ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಮುಂದಿನ ILT20 ಸೀಸನ್​ಗಾಗಿ ಎಂಐ ಎಮಿರೇಟ್ಸ್‌ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ಕೀರನ್ ಪೊಲಾರ್ಡ್ ಹೆಸರು ಕೂಡ ಇದೆ. ಇದಾಗ್ಯೂ ಸೌತ್ ಆಫ್ರಿಕಾ ಟಿ20 ಲೀಗ್​ನಿಂದ ಅವರನ್ನು ಕೈ ಬಿಟ್ಟಿದ್ದೇಕೆ ಎಂಬುದೇ ಈಗ ಕುತೂಹಲ.

ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಯುಎಇ ನಲ್ಲಿ ನಡೆಯಲಿರುವ ಇಂಟರ್ನ್ಯಾಷನಲ್ ಲೀಗ್​ನಲ್ಲಿ ಕೀರನ್ ಪೊಲಾರ್ಡ್ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ​ MI ಎಮಿರೇಟ್ಸ್‌ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಮುಂದಿನ ILT20 ಸೀಸನ್​ಗಾಗಿ ಎಂಐ ಎಮಿರೇಟ್ಸ್‌ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ಕೀರನ್ ಪೊಲಾರ್ಡ್ ಹೆಸರು ಕೂಡ ಇದೆ. ಇದಾಗ್ಯೂ ಸೌತ್ ಆಫ್ರಿಕಾ ಟಿ20 ಲೀಗ್​ನಿಂದ ಅವರನ್ನು ಕೈ ಬಿಟ್ಟಿದ್ದೇಕೆ ಎಂಬುದೇ ಈಗ ಕುತೂಹಲ.

3 / 5
ಇನ್ನು ಕೀರನ್ ಪೊಲಾರ್ಡ್ ಅವರನ್ನು ಕೈ ಬಿಟ್ಟಿರುವ ಎಂಐ ಕೇಪ್ ಟೌನ್ ತಂಡವು ಆ ಸ್ಥಾನದಲ್ಲಿ ಇಂಗ್ಲೆಂಡ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಇದೇ ಮೊದಲ ಬಾರಿಗೆ ಸ್ಟೋಕ್ಸ್​ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಮುಂದಿನ ಸೀಸನ್​ಗಾಗಿ ಟ್ರೆಂಟ್ ಬೌಲ್ಟ್ ಕೂಡ ಎಂಐ ಕೇಪ್ ಟೌನ್​ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಇನ್ನು ಕೀರನ್ ಪೊಲಾರ್ಡ್ ಅವರನ್ನು ಕೈ ಬಿಟ್ಟಿರುವ ಎಂಐ ಕೇಪ್ ಟೌನ್ ತಂಡವು ಆ ಸ್ಥಾನದಲ್ಲಿ ಇಂಗ್ಲೆಂಡ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಇದೇ ಮೊದಲ ಬಾರಿಗೆ ಸ್ಟೋಕ್ಸ್​ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಮುಂದಿನ ಸೀಸನ್​ಗಾಗಿ ಟ್ರೆಂಟ್ ಬೌಲ್ಟ್ ಕೂಡ ಎಂಐ ಕೇಪ್ ಟೌನ್​ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

4 / 5
ಎಂಐ ಕೇಪ್​ ಟೌನ್ ತಂಡದ ರಿಟೈನ್ ಆಟಗಾರರು: ಬೆನ್ ಸ್ಟೋಕ್ಸ್, ರಶೀದ್ ಖಾನ್, ಟ್ರೆಂಟ್ ಬೌಲ್ಟ್, ಅಝ್ಮತುಲ್ಲಾ ಒಮರ್​ಝೈ, ನುವಾನ್ ತುಷಾರ, ಕ್ರಿಸ್ ಬೆಂಜಮಿನ್, ಕಗಿಸೊ ರಬಾಡ, ಡೆವಾಲ್ಡ್ ಬ್ರೆವಿಸ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ರಿಯಾನ್ ರಿಕೆಲ್ಟನ್, ಜಾರ್ಜ್ ಲಿಂಡೆ, ಡೆಲಾನೊ ಪೊಟ್ಗೀಟರ್, ಥಾಮಸ್ ಕಬರ್ ಮತ್ತು ಕಾನರ್ ಎಸ್ಟರ್‌ಹುಯಿಜೆನ್.

ಎಂಐ ಕೇಪ್​ ಟೌನ್ ತಂಡದ ರಿಟೈನ್ ಆಟಗಾರರು: ಬೆನ್ ಸ್ಟೋಕ್ಸ್, ರಶೀದ್ ಖಾನ್, ಟ್ರೆಂಟ್ ಬೌಲ್ಟ್, ಅಝ್ಮತುಲ್ಲಾ ಒಮರ್​ಝೈ, ನುವಾನ್ ತುಷಾರ, ಕ್ರಿಸ್ ಬೆಂಜಮಿನ್, ಕಗಿಸೊ ರಬಾಡ, ಡೆವಾಲ್ಡ್ ಬ್ರೆವಿಸ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ರಿಯಾನ್ ರಿಕೆಲ್ಟನ್, ಜಾರ್ಜ್ ಲಿಂಡೆ, ಡೆಲಾನೊ ಪೊಟ್ಗೀಟರ್, ಥಾಮಸ್ ಕಬರ್ ಮತ್ತು ಕಾನರ್ ಎಸ್ಟರ್‌ಹುಯಿಜೆನ್.

5 / 5
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ