AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಹ್ಯಾಟ್ರಿಕ್ ಟ್ರೋಫಿಗೆ ಮುಂಬೈ ಇಂಡಿಯನ್ಸ್​ ‘ಮಾಸ್ಟರ್ ಬ್ಲಾಸ್ಟರ್’ ಪ್ಲ್ಯಾನ್

Mumbai indians: 2019, 2020 ರಲ್ಲಿ ಸತತ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್​ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಹ್ಯಾಟ್ರಿಕ್ ಟ್ರೋಫಿ ಗೆದ್ದ ದಾಖಲೆ ಬರೆಯುವ ವಿಶ್ವಾಸದಲ್ಲಿದೆ.

TV9 Web
| Edited By: |

Updated on: Sep 12, 2021 | 6:58 PM

Share
ಇನ್ನು ಟಾಪ್​-4ನಲ್ಲಿ ಕಾಣಿಸಿಕೊಳ್ಳಲಿರುವ ಮತ್ತೊಂದು ತಂಡವೆಂದರೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್​. ಮುಂಬೈ ಕೂಡ ಪ್ಲೇ ಆಫ್​ ಆಡಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಟಾಪ್​-4ನಲ್ಲಿ ಕಾಣಿಸಿಕೊಳ್ಳಲಿರುವ ಮತ್ತೊಂದು ತಂಡವೆಂದರೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್​. ಮುಂಬೈ ಕೂಡ ಪ್ಲೇ ಆಫ್​ ಆಡಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

1 / 5
ಪ್ರಸ್ತುತ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್​ ಗೆಲುವಿನೊಂದಿಗೆ ದ್ವಿತಿಯಾರ್ಧ ಆರಂಭಿಸುವ ಇರಾದೆಯಲ್ಲಿದೆ. ಇದಕ್ಕಾಗಿ ತಂಡಕ್ಕೆ ಮಾಸ್ಟರ್ ಬ್ಲಾಸ್ಟರ್​ ಅನ್ನು ಸಹ ಕರೆಸಿಕೊಂಡಿದೆ.

ಪ್ರಸ್ತುತ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್​ ಗೆಲುವಿನೊಂದಿಗೆ ದ್ವಿತಿಯಾರ್ಧ ಆರಂಭಿಸುವ ಇರಾದೆಯಲ್ಲಿದೆ. ಇದಕ್ಕಾಗಿ ತಂಡಕ್ಕೆ ಮಾಸ್ಟರ್ ಬ್ಲಾಸ್ಟರ್​ ಅನ್ನು ಸಹ ಕರೆಸಿಕೊಂಡಿದೆ.

2 / 5
 ಹೌದು, ಮುಂಬೈ ಇಂಡಿಯನ್ಸ್​ ಬಳಗದಲ್ಲಿ ಈ ಬಾರಿ ಸಚಿನ್ ತೆಂಡೂಲ್ಕರ್ ಕೂಡ ಇರಲಿರುವುದು ವಿಶೇಷ. 2008 ರಿಂದ 2011 ರವರೆಗೆ ತಂಡದ ನಾಯಕರಾಗಿದ್ದ  2013 ರಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದಾಗ ತಂಡದ ಭಾಗವಾಗಿದ್ದರು. ಆ ಬಳಿಕ ಸಚಿನ್ ಮುಂಬೈ ಇಂಡಿಯನ್ಸ್​ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು.

ಹೌದು, ಮುಂಬೈ ಇಂಡಿಯನ್ಸ್​ ಬಳಗದಲ್ಲಿ ಈ ಬಾರಿ ಸಚಿನ್ ತೆಂಡೂಲ್ಕರ್ ಕೂಡ ಇರಲಿರುವುದು ವಿಶೇಷ. 2008 ರಿಂದ 2011 ರವರೆಗೆ ತಂಡದ ನಾಯಕರಾಗಿದ್ದ 2013 ರಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದಾಗ ತಂಡದ ಭಾಗವಾಗಿದ್ದರು. ಆ ಬಳಿಕ ಸಚಿನ್ ಮುಂಬೈ ಇಂಡಿಯನ್ಸ್​ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು.

3 / 5
ಇದಾಗ್ಯೂ ಕಳೆದ ಸೀಸನ್​ನಲ್ಲಿ ಸಚಿನ್ ತೆಂಡೂಲ್ಕರ್ ತಂಡದ ಜೊತೆ ಕಾಣಿಸಿಕೊಂಡಿರಲಿಲ್ಲ. ಹಾಗೆಯೇ ಮೊದಲಾರ್ಧದಿಂದಲೂ ಸಚಿನ್ ದೂರವೇ ಉಳಿದಿದ್ದರು. ಇದೀಗ ಯುಎಇನಲ್ಲಿ ನಡೆಯಲಿರುವ ದ್ವಿತಿಯಾರ್ಧದ ವೇಳೆ ಮಾಸ್ಟರ್ ಬ್ಲಾಸ್ಟರ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಸ್ಪಷ್ಟಪಡಿಸಿದೆ.

ಇದಾಗ್ಯೂ ಕಳೆದ ಸೀಸನ್​ನಲ್ಲಿ ಸಚಿನ್ ತೆಂಡೂಲ್ಕರ್ ತಂಡದ ಜೊತೆ ಕಾಣಿಸಿಕೊಂಡಿರಲಿಲ್ಲ. ಹಾಗೆಯೇ ಮೊದಲಾರ್ಧದಿಂದಲೂ ಸಚಿನ್ ದೂರವೇ ಉಳಿದಿದ್ದರು. ಇದೀಗ ಯುಎಇನಲ್ಲಿ ನಡೆಯಲಿರುವ ದ್ವಿತಿಯಾರ್ಧದ ವೇಳೆ ಮಾಸ್ಟರ್ ಬ್ಲಾಸ್ಟರ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಸ್ಪಷ್ಟಪಡಿಸಿದೆ.

4 / 5
ಸಚಿನ್ ತೆಂಡೂಲ್ಕರ್ ಅವರ ಲಗೇಜ್ ಬ್ಯಾಗ್​ನ ಚಿತ್ರವೊಂದನ್ನು ಮುಂಬೈ ಇಂಡಿಯನ್ಸ್​ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಸೈಟ್​ಗಳಲ್ಲಿ ಹಂಚಿಕೊಂಡಿದ್ದು, ಅದರಂತೆ ಯುಎಇನಲ್ಲಿ ಮಾಸ್ಟರ್ ಬ್ಲಾಸ್ಟರ್ ರೋಹಿತ್ ಪಡೆಯ ಮೆಂಟರ್ ಆಗಿರಲಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೂಡ ಇರುವುದು ವಿಶೇಷ. ಒಟ್ಟಿನಲ್ಲಿ 2019, 2020 ರಲ್ಲಿ ಸತತ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್​ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಹ್ಯಾಟ್ರಿಕ್ ಟ್ರೋಫಿ ಗೆದ್ದ ದಾಖಲೆ ಬರೆಯುವ ವಿಶ್ವಾಸದಲ್ಲಿದೆ.

ಸಚಿನ್ ತೆಂಡೂಲ್ಕರ್ ಅವರ ಲಗೇಜ್ ಬ್ಯಾಗ್​ನ ಚಿತ್ರವೊಂದನ್ನು ಮುಂಬೈ ಇಂಡಿಯನ್ಸ್​ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಸೈಟ್​ಗಳಲ್ಲಿ ಹಂಚಿಕೊಂಡಿದ್ದು, ಅದರಂತೆ ಯುಎಇನಲ್ಲಿ ಮಾಸ್ಟರ್ ಬ್ಲಾಸ್ಟರ್ ರೋಹಿತ್ ಪಡೆಯ ಮೆಂಟರ್ ಆಗಿರಲಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೂಡ ಇರುವುದು ವಿಶೇಷ. ಒಟ್ಟಿನಲ್ಲಿ 2019, 2020 ರಲ್ಲಿ ಸತತ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್​ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಹ್ಯಾಟ್ರಿಕ್ ಟ್ರೋಫಿ ಗೆದ್ದ ದಾಖಲೆ ಬರೆಯುವ ವಿಶ್ವಾಸದಲ್ಲಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ