AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಹ್ಯಾಟ್ರಿಕ್ ಟ್ರೋಫಿಗೆ ಮುಂಬೈ ಇಂಡಿಯನ್ಸ್​ ‘ಮಾಸ್ಟರ್ ಬ್ಲಾಸ್ಟರ್’ ಪ್ಲ್ಯಾನ್

Mumbai indians: 2019, 2020 ರಲ್ಲಿ ಸತತ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್​ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಹ್ಯಾಟ್ರಿಕ್ ಟ್ರೋಫಿ ಗೆದ್ದ ದಾಖಲೆ ಬರೆಯುವ ವಿಶ್ವಾಸದಲ್ಲಿದೆ.

TV9 Web
| Edited By: |

Updated on: Sep 12, 2021 | 6:58 PM

Share
ಇನ್ನು ಟಾಪ್​-4ನಲ್ಲಿ ಕಾಣಿಸಿಕೊಳ್ಳಲಿರುವ ಮತ್ತೊಂದು ತಂಡವೆಂದರೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್​. ಮುಂಬೈ ಕೂಡ ಪ್ಲೇ ಆಫ್​ ಆಡಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಟಾಪ್​-4ನಲ್ಲಿ ಕಾಣಿಸಿಕೊಳ್ಳಲಿರುವ ಮತ್ತೊಂದು ತಂಡವೆಂದರೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್​. ಮುಂಬೈ ಕೂಡ ಪ್ಲೇ ಆಫ್​ ಆಡಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

1 / 5
ಪ್ರಸ್ತುತ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್​ ಗೆಲುವಿನೊಂದಿಗೆ ದ್ವಿತಿಯಾರ್ಧ ಆರಂಭಿಸುವ ಇರಾದೆಯಲ್ಲಿದೆ. ಇದಕ್ಕಾಗಿ ತಂಡಕ್ಕೆ ಮಾಸ್ಟರ್ ಬ್ಲಾಸ್ಟರ್​ ಅನ್ನು ಸಹ ಕರೆಸಿಕೊಂಡಿದೆ.

ಪ್ರಸ್ತುತ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್​ ಗೆಲುವಿನೊಂದಿಗೆ ದ್ವಿತಿಯಾರ್ಧ ಆರಂಭಿಸುವ ಇರಾದೆಯಲ್ಲಿದೆ. ಇದಕ್ಕಾಗಿ ತಂಡಕ್ಕೆ ಮಾಸ್ಟರ್ ಬ್ಲಾಸ್ಟರ್​ ಅನ್ನು ಸಹ ಕರೆಸಿಕೊಂಡಿದೆ.

2 / 5
 ಹೌದು, ಮುಂಬೈ ಇಂಡಿಯನ್ಸ್​ ಬಳಗದಲ್ಲಿ ಈ ಬಾರಿ ಸಚಿನ್ ತೆಂಡೂಲ್ಕರ್ ಕೂಡ ಇರಲಿರುವುದು ವಿಶೇಷ. 2008 ರಿಂದ 2011 ರವರೆಗೆ ತಂಡದ ನಾಯಕರಾಗಿದ್ದ  2013 ರಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದಾಗ ತಂಡದ ಭಾಗವಾಗಿದ್ದರು. ಆ ಬಳಿಕ ಸಚಿನ್ ಮುಂಬೈ ಇಂಡಿಯನ್ಸ್​ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು.

ಹೌದು, ಮುಂಬೈ ಇಂಡಿಯನ್ಸ್​ ಬಳಗದಲ್ಲಿ ಈ ಬಾರಿ ಸಚಿನ್ ತೆಂಡೂಲ್ಕರ್ ಕೂಡ ಇರಲಿರುವುದು ವಿಶೇಷ. 2008 ರಿಂದ 2011 ರವರೆಗೆ ತಂಡದ ನಾಯಕರಾಗಿದ್ದ 2013 ರಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದಾಗ ತಂಡದ ಭಾಗವಾಗಿದ್ದರು. ಆ ಬಳಿಕ ಸಚಿನ್ ಮುಂಬೈ ಇಂಡಿಯನ್ಸ್​ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು.

3 / 5
ಇದಾಗ್ಯೂ ಕಳೆದ ಸೀಸನ್​ನಲ್ಲಿ ಸಚಿನ್ ತೆಂಡೂಲ್ಕರ್ ತಂಡದ ಜೊತೆ ಕಾಣಿಸಿಕೊಂಡಿರಲಿಲ್ಲ. ಹಾಗೆಯೇ ಮೊದಲಾರ್ಧದಿಂದಲೂ ಸಚಿನ್ ದೂರವೇ ಉಳಿದಿದ್ದರು. ಇದೀಗ ಯುಎಇನಲ್ಲಿ ನಡೆಯಲಿರುವ ದ್ವಿತಿಯಾರ್ಧದ ವೇಳೆ ಮಾಸ್ಟರ್ ಬ್ಲಾಸ್ಟರ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಸ್ಪಷ್ಟಪಡಿಸಿದೆ.

ಇದಾಗ್ಯೂ ಕಳೆದ ಸೀಸನ್​ನಲ್ಲಿ ಸಚಿನ್ ತೆಂಡೂಲ್ಕರ್ ತಂಡದ ಜೊತೆ ಕಾಣಿಸಿಕೊಂಡಿರಲಿಲ್ಲ. ಹಾಗೆಯೇ ಮೊದಲಾರ್ಧದಿಂದಲೂ ಸಚಿನ್ ದೂರವೇ ಉಳಿದಿದ್ದರು. ಇದೀಗ ಯುಎಇನಲ್ಲಿ ನಡೆಯಲಿರುವ ದ್ವಿತಿಯಾರ್ಧದ ವೇಳೆ ಮಾಸ್ಟರ್ ಬ್ಲಾಸ್ಟರ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಸ್ಪಷ್ಟಪಡಿಸಿದೆ.

4 / 5
ಸಚಿನ್ ತೆಂಡೂಲ್ಕರ್ ಅವರ ಲಗೇಜ್ ಬ್ಯಾಗ್​ನ ಚಿತ್ರವೊಂದನ್ನು ಮುಂಬೈ ಇಂಡಿಯನ್ಸ್​ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಸೈಟ್​ಗಳಲ್ಲಿ ಹಂಚಿಕೊಂಡಿದ್ದು, ಅದರಂತೆ ಯುಎಇನಲ್ಲಿ ಮಾಸ್ಟರ್ ಬ್ಲಾಸ್ಟರ್ ರೋಹಿತ್ ಪಡೆಯ ಮೆಂಟರ್ ಆಗಿರಲಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೂಡ ಇರುವುದು ವಿಶೇಷ. ಒಟ್ಟಿನಲ್ಲಿ 2019, 2020 ರಲ್ಲಿ ಸತತ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್​ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಹ್ಯಾಟ್ರಿಕ್ ಟ್ರೋಫಿ ಗೆದ್ದ ದಾಖಲೆ ಬರೆಯುವ ವಿಶ್ವಾಸದಲ್ಲಿದೆ.

ಸಚಿನ್ ತೆಂಡೂಲ್ಕರ್ ಅವರ ಲಗೇಜ್ ಬ್ಯಾಗ್​ನ ಚಿತ್ರವೊಂದನ್ನು ಮುಂಬೈ ಇಂಡಿಯನ್ಸ್​ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಸೈಟ್​ಗಳಲ್ಲಿ ಹಂಚಿಕೊಂಡಿದ್ದು, ಅದರಂತೆ ಯುಎಇನಲ್ಲಿ ಮಾಸ್ಟರ್ ಬ್ಲಾಸ್ಟರ್ ರೋಹಿತ್ ಪಡೆಯ ಮೆಂಟರ್ ಆಗಿರಲಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೂಡ ಇರುವುದು ವಿಶೇಷ. ಒಟ್ಟಿನಲ್ಲಿ 2019, 2020 ರಲ್ಲಿ ಸತತ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್​ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಹ್ಯಾಟ್ರಿಕ್ ಟ್ರೋಫಿ ಗೆದ್ದ ದಾಖಲೆ ಬರೆಯುವ ವಿಶ್ವಾಸದಲ್ಲಿದೆ.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!