AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಹ್ಯಾಟ್ರಿಕ್ ಟ್ರೋಫಿಗೆ ಮುಂಬೈ ಇಂಡಿಯನ್ಸ್​ ‘ಮಾಸ್ಟರ್ ಬ್ಲಾಸ್ಟರ್’ ಪ್ಲ್ಯಾನ್

Mumbai indians: 2019, 2020 ರಲ್ಲಿ ಸತತ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್​ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಹ್ಯಾಟ್ರಿಕ್ ಟ್ರೋಫಿ ಗೆದ್ದ ದಾಖಲೆ ಬರೆಯುವ ವಿಶ್ವಾಸದಲ್ಲಿದೆ.

TV9 Web
| Edited By: |

Updated on: Sep 12, 2021 | 6:58 PM

Share
ಇನ್ನು ಟಾಪ್​-4ನಲ್ಲಿ ಕಾಣಿಸಿಕೊಳ್ಳಲಿರುವ ಮತ್ತೊಂದು ತಂಡವೆಂದರೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್​. ಮುಂಬೈ ಕೂಡ ಪ್ಲೇ ಆಫ್​ ಆಡಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಟಾಪ್​-4ನಲ್ಲಿ ಕಾಣಿಸಿಕೊಳ್ಳಲಿರುವ ಮತ್ತೊಂದು ತಂಡವೆಂದರೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್​. ಮುಂಬೈ ಕೂಡ ಪ್ಲೇ ಆಫ್​ ಆಡಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

1 / 5
ಪ್ರಸ್ತುತ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್​ ಗೆಲುವಿನೊಂದಿಗೆ ದ್ವಿತಿಯಾರ್ಧ ಆರಂಭಿಸುವ ಇರಾದೆಯಲ್ಲಿದೆ. ಇದಕ್ಕಾಗಿ ತಂಡಕ್ಕೆ ಮಾಸ್ಟರ್ ಬ್ಲಾಸ್ಟರ್​ ಅನ್ನು ಸಹ ಕರೆಸಿಕೊಂಡಿದೆ.

ಪ್ರಸ್ತುತ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್​ ಗೆಲುವಿನೊಂದಿಗೆ ದ್ವಿತಿಯಾರ್ಧ ಆರಂಭಿಸುವ ಇರಾದೆಯಲ್ಲಿದೆ. ಇದಕ್ಕಾಗಿ ತಂಡಕ್ಕೆ ಮಾಸ್ಟರ್ ಬ್ಲಾಸ್ಟರ್​ ಅನ್ನು ಸಹ ಕರೆಸಿಕೊಂಡಿದೆ.

2 / 5
 ಹೌದು, ಮುಂಬೈ ಇಂಡಿಯನ್ಸ್​ ಬಳಗದಲ್ಲಿ ಈ ಬಾರಿ ಸಚಿನ್ ತೆಂಡೂಲ್ಕರ್ ಕೂಡ ಇರಲಿರುವುದು ವಿಶೇಷ. 2008 ರಿಂದ 2011 ರವರೆಗೆ ತಂಡದ ನಾಯಕರಾಗಿದ್ದ  2013 ರಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದಾಗ ತಂಡದ ಭಾಗವಾಗಿದ್ದರು. ಆ ಬಳಿಕ ಸಚಿನ್ ಮುಂಬೈ ಇಂಡಿಯನ್ಸ್​ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು.

ಹೌದು, ಮುಂಬೈ ಇಂಡಿಯನ್ಸ್​ ಬಳಗದಲ್ಲಿ ಈ ಬಾರಿ ಸಚಿನ್ ತೆಂಡೂಲ್ಕರ್ ಕೂಡ ಇರಲಿರುವುದು ವಿಶೇಷ. 2008 ರಿಂದ 2011 ರವರೆಗೆ ತಂಡದ ನಾಯಕರಾಗಿದ್ದ 2013 ರಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದಾಗ ತಂಡದ ಭಾಗವಾಗಿದ್ದರು. ಆ ಬಳಿಕ ಸಚಿನ್ ಮುಂಬೈ ಇಂಡಿಯನ್ಸ್​ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು.

3 / 5
ಇದಾಗ್ಯೂ ಕಳೆದ ಸೀಸನ್​ನಲ್ಲಿ ಸಚಿನ್ ತೆಂಡೂಲ್ಕರ್ ತಂಡದ ಜೊತೆ ಕಾಣಿಸಿಕೊಂಡಿರಲಿಲ್ಲ. ಹಾಗೆಯೇ ಮೊದಲಾರ್ಧದಿಂದಲೂ ಸಚಿನ್ ದೂರವೇ ಉಳಿದಿದ್ದರು. ಇದೀಗ ಯುಎಇನಲ್ಲಿ ನಡೆಯಲಿರುವ ದ್ವಿತಿಯಾರ್ಧದ ವೇಳೆ ಮಾಸ್ಟರ್ ಬ್ಲಾಸ್ಟರ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಸ್ಪಷ್ಟಪಡಿಸಿದೆ.

ಇದಾಗ್ಯೂ ಕಳೆದ ಸೀಸನ್​ನಲ್ಲಿ ಸಚಿನ್ ತೆಂಡೂಲ್ಕರ್ ತಂಡದ ಜೊತೆ ಕಾಣಿಸಿಕೊಂಡಿರಲಿಲ್ಲ. ಹಾಗೆಯೇ ಮೊದಲಾರ್ಧದಿಂದಲೂ ಸಚಿನ್ ದೂರವೇ ಉಳಿದಿದ್ದರು. ಇದೀಗ ಯುಎಇನಲ್ಲಿ ನಡೆಯಲಿರುವ ದ್ವಿತಿಯಾರ್ಧದ ವೇಳೆ ಮಾಸ್ಟರ್ ಬ್ಲಾಸ್ಟರ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಸ್ಪಷ್ಟಪಡಿಸಿದೆ.

4 / 5
ಸಚಿನ್ ತೆಂಡೂಲ್ಕರ್ ಅವರ ಲಗೇಜ್ ಬ್ಯಾಗ್​ನ ಚಿತ್ರವೊಂದನ್ನು ಮುಂಬೈ ಇಂಡಿಯನ್ಸ್​ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಸೈಟ್​ಗಳಲ್ಲಿ ಹಂಚಿಕೊಂಡಿದ್ದು, ಅದರಂತೆ ಯುಎಇನಲ್ಲಿ ಮಾಸ್ಟರ್ ಬ್ಲಾಸ್ಟರ್ ರೋಹಿತ್ ಪಡೆಯ ಮೆಂಟರ್ ಆಗಿರಲಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೂಡ ಇರುವುದು ವಿಶೇಷ. ಒಟ್ಟಿನಲ್ಲಿ 2019, 2020 ರಲ್ಲಿ ಸತತ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್​ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಹ್ಯಾಟ್ರಿಕ್ ಟ್ರೋಫಿ ಗೆದ್ದ ದಾಖಲೆ ಬರೆಯುವ ವಿಶ್ವಾಸದಲ್ಲಿದೆ.

ಸಚಿನ್ ತೆಂಡೂಲ್ಕರ್ ಅವರ ಲಗೇಜ್ ಬ್ಯಾಗ್​ನ ಚಿತ್ರವೊಂದನ್ನು ಮುಂಬೈ ಇಂಡಿಯನ್ಸ್​ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಸೈಟ್​ಗಳಲ್ಲಿ ಹಂಚಿಕೊಂಡಿದ್ದು, ಅದರಂತೆ ಯುಎಇನಲ್ಲಿ ಮಾಸ್ಟರ್ ಬ್ಲಾಸ್ಟರ್ ರೋಹಿತ್ ಪಡೆಯ ಮೆಂಟರ್ ಆಗಿರಲಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೂಡ ಇರುವುದು ವಿಶೇಷ. ಒಟ್ಟಿನಲ್ಲಿ 2019, 2020 ರಲ್ಲಿ ಸತತ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್​ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಹ್ಯಾಟ್ರಿಕ್ ಟ್ರೋಫಿ ಗೆದ್ದ ದಾಖಲೆ ಬರೆಯುವ ವಿಶ್ವಾಸದಲ್ಲಿದೆ.

5 / 5
Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ