AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯನ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್​ಗೆ ಧನ್ಯವಾದ ತಿಳಿಸಿ ಭಾವನಾತ್ಮಕ ಸಂದೇಶ ಬರೆದ ಸಚಿನ್ ತೆಂಡೂಲ್ಕರ್

Sachin Tendulkar: ಅಪಘಾತದಲ್ಲಿ ಗಾಯಗೊಂಡಿದ್ದ ಸ್ನೇಹಿತನ ಜೀವ ಉಳಿಸಿದ ಟ್ರಾಫಿಕ್ ಪೊಲೀಸರನ್ನು ಭೇಟಿಯಾಗಿ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಮಾನವೀಯತೆ ಮೆರೆದಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on: Dec 17, 2021 | 10:19 PM

Share
ಅಪಘಾತದಲ್ಲಿ ಗಾಯಗೊಂಡಿದ್ದ ಸ್ನೇಹಿತನ ಜೀವ ಉಳಿಸಿದ ಟ್ರಾಫಿಕ್ ಪೊಲೀಸರನ್ನು ಭೇಟಿಯಾಗಿ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಮಾನವೀಯತೆ ಮೆರೆದಿದ್ದಾರೆ. ಕರ್ತವ್ಯ ಮೀರಿ ಕೆಲಸ ಮಾಡಿದ್ದಕ್ಕಾಗಿ ಅವರನ್ನು ಸಚಿನ್ ಶ್ಲಾಘಿಸಿದರು. ಕ್ರಿಕೆಟ್ ದೇವರು ಟ್ವಿಟರ್‌ನಲ್ಲಿ ಟ್ರಾಫಿಕ್ ಪೊಲೀಸರನ್ನು ಶ್ಲಾಘಿಸಿ ವಿವರವಾದ ಲೇಖನವನ್ನು ಹಂಚಿಕೊಂಡಿದ್ದಾರೆ. ಇಂತಹವರಿಂದಲೇ ಜಗತ್ತು ಸುಂದರವಾಗಿದೆ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ಸ್ನೇಹಿತನ ಜೀವ ಉಳಿಸಿದ ಟ್ರಾಫಿಕ್ ಪೊಲೀಸರನ್ನು ಭೇಟಿಯಾಗಿ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಮಾನವೀಯತೆ ಮೆರೆದಿದ್ದಾರೆ. ಕರ್ತವ್ಯ ಮೀರಿ ಕೆಲಸ ಮಾಡಿದ್ದಕ್ಕಾಗಿ ಅವರನ್ನು ಸಚಿನ್ ಶ್ಲಾಘಿಸಿದರು. ಕ್ರಿಕೆಟ್ ದೇವರು ಟ್ವಿಟರ್‌ನಲ್ಲಿ ಟ್ರಾಫಿಕ್ ಪೊಲೀಸರನ್ನು ಶ್ಲಾಘಿಸಿ ವಿವರವಾದ ಲೇಖನವನ್ನು ಹಂಚಿಕೊಂಡಿದ್ದಾರೆ. ಇಂತಹವರಿಂದಲೇ ಜಗತ್ತು ಸುಂದರವಾಗಿದೆ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

1 / 4
ಸಚಿನ್ ತಮ್ಮ ಪೋಸ್ಟ್​ನಲ್ಲಿ, ಕೆಲವು ದಿನಗಳ ಹಿಂದೆ ನನ್ನ ಆಪ್ತ ಸ್ನೇಹಿತನಿಗೆ ಗಂಭೀರ ಅಪಘಾತ ಸಂಭವಿಸಿತು. ದೇವರ ದಯೆಯಿಂದ ಈಗ ಅವನು ಆರೋಗ್ಯವಾಗಿದ್ದಾನೆ. ಆದರೆ, ಸಂಚಾರಿ ಪೊಲೀಸ್ ಸಿಬ್ಬಂದಿಯ ಸಮಯೋಚಿತ ಸಹಾಯದಿಂದಾಗಿ ಇದು ಸಾಧ್ಯವಾಯಿತು ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಟ್ರಾಫಿಕ್ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ ಭಾರತದ ಮಾಜಿ ಬ್ಯಾಟ್ಸ್‌ಮನ್, ಸಾಮಾನ್ಯ ಜನರು ಸಂಚಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.

ಸಚಿನ್ ತಮ್ಮ ಪೋಸ್ಟ್​ನಲ್ಲಿ, ಕೆಲವು ದಿನಗಳ ಹಿಂದೆ ನನ್ನ ಆಪ್ತ ಸ್ನೇಹಿತನಿಗೆ ಗಂಭೀರ ಅಪಘಾತ ಸಂಭವಿಸಿತು. ದೇವರ ದಯೆಯಿಂದ ಈಗ ಅವನು ಆರೋಗ್ಯವಾಗಿದ್ದಾನೆ. ಆದರೆ, ಸಂಚಾರಿ ಪೊಲೀಸ್ ಸಿಬ್ಬಂದಿಯ ಸಮಯೋಚಿತ ಸಹಾಯದಿಂದಾಗಿ ಇದು ಸಾಧ್ಯವಾಯಿತು ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಟ್ರಾಫಿಕ್ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ ಭಾರತದ ಮಾಜಿ ಬ್ಯಾಟ್ಸ್‌ಮನ್, ಸಾಮಾನ್ಯ ಜನರು ಸಂಚಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.

2 / 4
ಸಚಿನ್ ಮುಂದುವರೆದು, ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದು, ತೀವ್ರವಾಗಿ ಗಾಯಗೊಂಡಿದ್ದ ನನ್ನ ಗೆಳೆಯನಿಗೆ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಸಚಿನ್ ಮುಂದುವರೆದು, ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದು, ತೀವ್ರವಾಗಿ ಗಾಯಗೊಂಡಿದ್ದ ನನ್ನ ಗೆಳೆಯನಿಗೆ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

3 / 4
ಗೆಳೆಯನ ಜೀವ ಉಳಿಸಿದ ಪೊಲೀಸರನ್ನು ಭೇಟಿಯಾದ ತೆಂಡೂಲ್ಕರ್, ಅವರ ಸಹಾಯಕ್ಕಾಗಿ ಅವರಿಗೆ ಧನ್ಯವಾದ ಹೇಳಿದರು. ಜೊತೆಗೆ ನಾನು ಅವರನ್ನು ಭೇಟಿಯಾಗಿದ್ದೇನೆ ಮತ್ತು ಅವರ ಸಹಾಯಕ್ಕಾಗಿ ಅವರಿಗೆ ಧನ್ಯವಾದ ಹೇಳಿದ್ದೇನೆ. ಅವರಂತೆ ಕರ್ತವ್ಯ ಮೀರಿ ಸಹಾಯ ಮಾಡುವವರು ನಮ್ಮ ಸುತ್ತ ತುಂಬಾ ಜನ ಇದ್ದಾರೆ. ಇಂಥವರಿಂದಲೇ ಜಗತ್ತು ಸುಂದರವಾಗಿದೆ. ಇಂತಹ ಸೇವೆ ಮಾಡುವ ಜನರಿಗೆ ಧನ್ಯವಾದ ಹೇಳಲು ಸಾರ್ವಜನಿಕರು ಸ್ವಲ್ಪ ಸಮಯ ತೆಗೆದುಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ.

ಗೆಳೆಯನ ಜೀವ ಉಳಿಸಿದ ಪೊಲೀಸರನ್ನು ಭೇಟಿಯಾದ ತೆಂಡೂಲ್ಕರ್, ಅವರ ಸಹಾಯಕ್ಕಾಗಿ ಅವರಿಗೆ ಧನ್ಯವಾದ ಹೇಳಿದರು. ಜೊತೆಗೆ ನಾನು ಅವರನ್ನು ಭೇಟಿಯಾಗಿದ್ದೇನೆ ಮತ್ತು ಅವರ ಸಹಾಯಕ್ಕಾಗಿ ಅವರಿಗೆ ಧನ್ಯವಾದ ಹೇಳಿದ್ದೇನೆ. ಅವರಂತೆ ಕರ್ತವ್ಯ ಮೀರಿ ಸಹಾಯ ಮಾಡುವವರು ನಮ್ಮ ಸುತ್ತ ತುಂಬಾ ಜನ ಇದ್ದಾರೆ. ಇಂಥವರಿಂದಲೇ ಜಗತ್ತು ಸುಂದರವಾಗಿದೆ. ಇಂತಹ ಸೇವೆ ಮಾಡುವ ಜನರಿಗೆ ಧನ್ಯವಾದ ಹೇಳಲು ಸಾರ್ವಜನಿಕರು ಸ್ವಲ್ಪ ಸಮಯ ತೆಗೆದುಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ.

4 / 4
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?